< ಧರ್ಮೋಪದೇಶಕಾಂಡ 17 >
1 ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.
౧“ఎలాంటి మచ్చలు, లోపాలు ఉన్న ఎద్దులు, గొర్రెలు మీ యెహోవా దేవునికి బలిగా అర్పించకూడదు. అది మీ యెహోవా దేవునికి అసహ్యం.
2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.
౨మీ యెహోవా దేవుని నిబంధన మీరి ఆయన దృష్టిలో దుర్మార్గం చేస్తూ నేనిచ్చిన ఆజ్ఞకు వ్యతిరేకంగా అన్యదేవుళ్ళకు, అంటే సూర్యునికి గానీ చంద్రునికి గానీ ఆకాశ నక్షత్రాల్లో దేనికైనా నమస్కరించి మొక్కే పురుషుడు, స్త్రీ ఎవరైనా మీ యెహోవా దేవుడు మీకిస్తున్న ఏ గ్రామంలోనైనా మీ మధ్య కనబడినప్పుడు,
3 ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,
౩ఆ విషయం మీకు తెలిసిన తరువాత మీరు విచారణ జరిగించాలి. అది నిజమైతే, అంటే అలాంటి అసహ్యమైన పని ఇశ్రాయేలీయుల్లో జరగడం నిజమైతే
4 ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ,
౪ఆ చెడ్డ పని చేసిన పురుషుణ్ణి, స్త్రీని మీ ఊరి బయటకు తీసుకువెళ్ళి రాళ్లతో కొట్టి చంపాలి.
5 ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.
౫అలాంటి వాడికి మరణశిక్ష విధించాలంటే ఇద్దరు ముగ్గురు వ్యక్తుల సాక్ష్యం సరిపోతుంది.
6 ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು.
౬కేవలం ఒక్క వ్యక్తి సాక్ష్యంపై అతణ్ణి చంపకూడదు.
7 ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
౭అతన్ని చంపడానికి, మొదట సాక్షులు, తరువాత ప్రజలంతా అతని మీద చేతులు వేయాలి. ఆ విధంగా మీ మధ్య నుంచి ఆ చెడుతనాన్ని రూపుమాపాలి.
8 ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.
౮హత్యకూ, ప్రమాదవశాత్తూ జరిగిన మరణానికీ మధ్య, ఒకడి హక్కూ మరొకడి హక్కూ మధ్య, దెబ్బ తీయడం మరొక రకంగా నష్టపరచడం మధ్య, మీ గ్రామాల్లో భేదాలు వచ్చి, వీటి తేడా తెలుసుకోవడం మీకు కుదరకపోతే
9 ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.
౯మీరు లేచి మీ యెహోవా దేవుడు ఏర్పరచుకొనే స్థలానికి వెళ్లి యాజకులైన లేవీయులనూ, విధుల్లో ఉన్న న్యాయాధిపతినీ విచారించాలి. వారు దానికి తగిన తీర్పు మీకు తెలియచేస్తారు.
10 ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು.
౧౦యెహోవా ఏర్పరచుకొనే చోటులో వాళ్ళు మీకు తెలియచేసే తీర్పు ప్రకారం మీరు జరిగించి వారు మీకు చెప్పే పరిష్కారం ప్రకారం మీరు చెయ్యాలి.
11 ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.
౧౧వారు మీకు బోధించే చట్టాన్ని పాటించాలి. వారు ఇచ్చిన తీర్పు ప్రకారం జరిగించాలి. వారు మీకు చెప్పే మాట నుంచి కుడికిగాని ఎడమకుగాని తిరగకూడదు.
12 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
౧౨ఆ ప్రదేశంలో ఎవరైనా అహంకారంతో మీ యెహోవా దేవునికి పరిచర్య చేయడానికి నిలిచే యాజకుని మాటగానీ ఆ న్యాయాధిపతి మాటగానీ వినకపోతే అతన్ని చంపివేయాలి. ఆ విధంగా దుర్మార్గాన్ని ఇశ్రాయేలు ప్రజల్లో నుంచి రూపుమాపాలి.
13 ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು.
౧౩అప్పుడు ప్రజలంతా విని, భయపడి అహంకారంతో ప్రవర్తించకుండా ఉంటారు.
14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.
౧౪మీ యెహోవా దేవుడు మీకిస్తున్న దేశంలో మీరు ప్రవేశించి దాన్ని స్వాధీనం చేసుకుని అందులో నివసించి, మా చుట్టూ ఉన్న అందరి ప్రజల్లాగా మా మీద రాజును నియమించుకుంటాం అనుకుంటే, మీ యెహోవా దేవుడు ఎన్నుకునే వ్యక్తిని తప్పకుండా మీ మీద రాజుగా నియమించుకోవాలి.
15 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು.
౧౫మీ సోదరుల్లోనే ఒకణ్ణి మీ మీద రాజుగా నియమించుకోవాలి. మీ సోదరుడుకాని విదేశీయుణ్ణి మీపై రాజుగా నియమించుకోకూడదు.
16 ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.
౧౬అతడు గుర్రాలను చాలా ఎక్కువగా సంపాదించుకోకూడదు. గుర్రాలను ఎక్కువగా సంపాదించడానికి ప్రజలను ఐగుప్తుకు తిరిగి వెళ్లనివ్వకూడదు. ఎందుకంటే యెహోవా ఇక మీదట మీరు ఈ దారిలో వెళ్లకూడదని మీతో చెప్పాడు.
17 ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.
౧౭తన హృదయం తొలగిపోకుండా అతడు ఎక్కువమంది స్త్రీలను పెళ్లి చేసుకోకూడదు. వెండి బంగారాలను అతడు తన కోసం ఎక్కువగా సంపాదించుకోకూడదు.
18 ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.
౧౮అతడు రాజ్యసింహాసనంపై కూర్చున్న తరువాత లేవీయులైన యాజకుల స్వాధీనంలో ఉన్న గ్రంథాన్ని చూసి ఆ ధర్మశాస్త్రానికి ఒక ప్రతిని తనకోసం రాసుకోవాలి.
19 ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.
౧౯అది అతని దగ్గర ఉండాలి. అతడు జీవించి ఉన్న కాలమంతా ఆ గ్రంథం చదువుతూ ఉండాలి.
20 ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.
౨౦అలా చేస్తున్నప్పుడు దేవుడైన యెహోవా పట్ల భయంతో తన సోదరులపై గర్వించకుండా ఈ ఆజ్ఞల విషయంలో కుడికి గాని ఎడమకు గాని తొలగకుండా ఉంటాడు. అప్పుడు రాజ్యంలో అతడూ అతని కొడుకులూ ఇశ్రాయేలులో ఎక్కువ కాలం జీవిస్తారు.”