< ಎಸ್ತೇರಳು 4 >
1 ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.
၁ဤအဖြစ်အပျက်အလုံးစုံကို မော်ဒကဲ သိရသောအခါပြင်းစွာစိတ်ဒုက္ခရောက်လျက် မိမိ၏အဝတ်များကိုဆုတ်ပြီးလျှင်လျှော် တေကိုဝတ်၍ဦးခေါင်းကိုပြာနှင့်လူး၏။ ထို နောက်သူသည်ပြင်းပြစွာငိုကြွေးမြည်တမ်း လျက် နန်းတော်အဝင်ဝသို့ရောက်သည်တိုင် အောင်မြို့ကိုဖြတ်၍လျှောက်သွားလေသည်။ မည်သူမဆိုလျှော်တေကိုဝတ်၍ နန်းတွင်း သို့မဝင်ရသောကြောင့်သူသည်နန်းတွင်း သို့မဝင်ချေ။-
2 ಅವನು ಅರಸನ ಅರಮನೆಯ ಬಾಗಿಲಿನವರೆಗೆ ಬಂದನು. ಏಕೆಂದರೆ ಗೋಣಿತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಿಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.
၂
3 ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.
၃မင်းကြီး၏အမိန့်ကြေငြာချက်ရောက်ရှိ လေရာပြည်နယ်တို့၌ ယုဒအမျိုးသား တို့သည်အစာရှောင်၍အော်ဟစ်ငိုကြွေး မြည်တမ်းကြကုန်၏။ လူတိုင်းလိုပင်လျှော် တေကိုဝတ်ကာပြာပေါ်တွင်လှဲ၍နေကြ ကုန်၏။
4 ಆಗ ಎಸ್ತೇರಳ ದಾಸಿಯರೂ ಅವಳ ಕಂಚುಕಿಯರೂ ಬಂದು ಮೊರ್ದೆಕೈ ಬಗ್ಗೆ ಅವಳಿಗೆ ತಿಳಿಸಿದರು. ಆದ್ದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆಕೈಯು ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಉಡುಪನ್ನು ಕಳುಹಿಸಿಕೊಟ್ಟಳು. ಆದರೆ ಅವನು ಅದನ್ನು ತೆಗೆದುಕೊಳ್ಳಲಿಲ್ಲ.
၄အပျိုတော်တို့နှင့်မိန်းမစိုးတို့သည် မော်ဒကဲ အဘယ်သို့ပြုလျက်နေသည်ကိုဧသတာ အားပြောပြကြ၏။ ထိုအခါဧသတာ သည်လွန်စွာစိတ်ဒုက္ခရောက်၍ မော်ဒကဲအား လျှော်တေကိုလဲစေရန်ပေးပို့သော်လည်း မော်ဒကဲလက်မခံဘဲနေ၏။-
5 ಆಗ ಎಸ್ತೇರಳು ತನ್ನ ಬಳಿಯಲ್ಲಿ ಸೇವೆಗಾಗಿ ನೇಮಿಸಲಾಗಿದ್ದ ಅರಸನ ರಾಜಕಂಚುಕಿಯರಲ್ಲಿ ಹತಾಕನನ್ನು ಕರೆದು, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ವರ್ತನೆಗೆ ಕಾರಣವನ್ನೂ ಅವನಿಂದ ತಿಳಿದುಕೊಂಡು ಬರಬೇಕೆಂದು ಆಜ್ಞಾಪಿಸಿದಳು.
၅ထိုအခါမိဖုရားသည်မိမိ၏အစေခံ အဖြစ် မင်းကြီးခန့်ထားပေးသူ၊ မိန်းမစိုး ဟာတက်ကိုခေါ်ယူပြီးလျှင် အကျိုး အကြောင်းကိုစုံစမ်းရန်မော်ဒကဲထံ သို့စေလွှတ်လိုက်လေသည်။-
6 ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು.
၆ဟာတက်သည်နန်းတော်တံခါးရှေ့မြို့တော် ကွက်လပ်တွင်ရှိသောမော်ဒကဲထံသို့သွား၏။-
7 ಆಗ ಮೊರ್ದೆಕೈ ತನಗೆ ಆದ ಎಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣದ ವಿಷಯವನ್ನೂ ಅವನಿಗೆ ತಿಳಿಸಿದನು.
၇မော်ဒကဲကသူ့အားဖြစ်ပျက်ခဲ့သည့် အမှုအရာအလုံးစုံကိုလည်းကောင်း၊ ယုဒအမျိုးသားအပေါင်းတို့ကိုကွပ် မျက်လျှင်ဘုရင့်ဘဏ္ဍာတော်သို့ငွေမည်မျှ ပေးသွင်းရန် ဟာမန်ကတိပြုထားကြောင်း ကိုလည်းကောင်းပြောပြ၏။-
8 ಯೆಹೂದ್ಯರನ್ನು ನಾಶಮಾಡಲು ಶೂಷನಿನಲ್ಲಿ ಪ್ರಕಟಗೊಂಡ ರಾಜಾಜ್ಞೆಯ ಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ, ಅವಳು ತನ್ನ ಜನರಿಗಾಗಿ ಅರಸನ ಮುಂದೆ ಹೋಗಿ ಬಿನ್ನಹ ಮಾಡುವಂತೆಯೂ ಆಕೆಗೆ ತಿಳಿಸಲು ಹೇಳಿದನು.
၈ယုဒအမျိုးသားများအားကွပ်မျက်ရန် အတွက် ရှုရှန်မြို့တွင်ထုတ်ပြန်ထားသည့် အမိန့်ကြေငြာချက်မိတ္တူတစ်စောင်ကို လည်းပေးလိုက်၏။ မော်ဒကဲသည်ဟာတက် အား``ဤအမိန့်ကြေငြာချက်မိတ္တူကိုဧသ တာအားပေး၍ ဖြစ်ပျက်လျက်ရှိသည့် အခြေအနေကိုရှင်းပြပါလော့။ ထိုနောက် သူ့အားမင်းကြီးထံသို့ဝင်၍ မိမိ၏လူ မျိုးအပေါ်တွင်ကရုဏာထားတော်မူရန် လျှောက်ထားတောင်းပန်စေပါလော့'' ဟု မှာကြားလိုက်လေသည်။-
9 ಆಗ ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.
၉ဟာတက်သည်လည်းမော်ဒကဲမှာကြား လိုက်သည့်အတိုင်းပြု၏။-
10 ಎಸ್ತೇರಳು ಮತ್ತೊಮ್ಮೆ ಹತಾಕನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ,
၁၀ထိုအခါဧသတာသည်ဟာတက်မှတစ်ဆင့် မော်ဒကဲအား၊-
11 “ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.
၁၁``ယောကျာ်းဖြစ်စေ၊ မိန်းမဖြစ်စေမင်းကြီး ခေါ်တော်မမူဘဲနန်းတော်အတွင်းတံတိုင်း၊ မင်းကြီးထံတော်သို့ဝင်မိသူသည်သေဒဏ် ခံရမည်ဖြစ်ပါ၏။ ဤကားတရားဥပဒေ အရဖြစ်သဖြင့်ဘုရင့်အကြံပေးအမတ် များမှစ၍ ပြည်နယ်အသီးသီးရှိလူအ ပေါင်းတို့သိကြပါသည်။ ထိုဥပဒေကို ရှောင်ကွင်းနိုင်ရန်လမ်းတစ်လမ်းသာရှိပါ သည်။ အကယ်၍မင်းကြီးကရာဇလှံတံ တော်ကိုကမ်းတော်မူလျှင် ဝင်မိသူအသက် ချမ်းသာရာရပါ၏။ သို့ရာတွင်ကျွန်မ အားမင်းကြီးခေါ်ယူတော်မမူသည်မှာ တစ်လရှိပါပြီ'' ဟုပြန်ကြားလေသည်။
12 ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.
၁၂မော်ဒကဲသည်ဧသတာပြန်ကြားသည့် စကားကိုကြားရသောအခါ၊-
13 ಆಗ ಮೊರ್ದೆಕೈಯು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಅರಮನೆಯಲ್ಲಿರುವುದರಿಂದ ತಪ್ಪಿಸಿಕೊಳ್ಳುವೆಯೆಂದು ಭಾವಿಸಬೇಡ.
၁၃ဧသတာအား``သင်သည်နန်းတွင်း၌နေရ သဖြင့် အခြားယုဒအမျိုးသားများထက် ပို၍လုံခြုံမှုရှိလိမ့်မည်ဟုမထင်မှတ်ပါနှင့်။-
14 ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.
၁၄အကယ်၍သင်သည်ယခုအချိန်အခါမျိုး ၌ဆိတ်ဆိတ်နေပါမူ ယုဒအမျိုးသားတို့ သည် ကောင်းကင်ဘုံမှအကူအညီကိုရရှိ ၍ကယ်တင်ခြင်းကိုခံရကြပါမည်။ သင်မူ ကားအသတ်ခံရလျက်ဖခင်၏အိမ်ထောင်စု သည်လည်းပျက်စီးဆုံးပါးကြလိမ့်မည်။ သို့ ရာတွင်သင်မိဖုရားဖြစ်လာရသည်မှာ ဤ အချိန်အခါမျိုးအတွက်ပင်ဖြစ်သည်မ ဟုတ်ပါလော'' ဟုသတိပေးစကားမှာ ကြားလိုက်၏။
15 ಆಗ ಎಸ್ತೇರಳು ಮತ್ತೆ ಮೊರ್ದೆಕೈಗೆ,
၁၅ဧသတာသည်မော်ဒကဲအား၊
16 “ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.
၁၆``ရှုရှန်မြို့တွင်ရှိသမျှသောယုဒအမျိုး သားတို့ကိုစုရုံးပြီးလျှင် ကျွန်မအတွက် အစာရှောင်စေ၍ နေ့ညဥ့်မပြတ်သုံးရက် ပတ်လုံးမစားမသောက်ဘဲနေကြပါစေ။ ကျွန်မနှင့်ကျွန်မ၏အပျိုတော်တို့သည် လည်းအစာရှောင်ကြပါမည်။ ထိုနောက်တရား ဥပဒေကူးလွန်၍သေဒဏ်ခံရစေကာမူ မင်းကြီးထံသို့ကျွန်မဝင်ပါမည်'' ဟုပြန် ကြားလိုက်၏။
17 ಆಗ ಮೊರ್ದೆಕೈ ಹೊರಟುಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
၁၇ထိုအခါမော်ဒကဲသည်ထွက်ခွာကာ ဧသတာ မှာကြားလိုက်သည့်အတိုင်းပြုလေသည်။