< ಎಸ್ತೇರಳು 1 >

1 ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.
क्षयर्ष नामक राजा के दिनों में ये बातें हुईं: यह वही क्षयर्ष है, जो एक सौ सत्ताईस प्रान्तों पर, अर्थात् भारत से लेकर कूश देश तक राज्य करता था।
2 ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ
उन्हीं दिनों में जब क्षयर्ष राजा अपनी उस राजगद्दी पर विराजमान था जो शूशन नामक राजगढ़ में थी।
3 ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು.
वहाँ उसने अपने राज्य के तीसरे वर्ष में अपने सब हाकिमों और कर्मचारियों को भोज दिया। फारस और मादै के सेनापति और प्रान्त- प्रान्त के प्रधान और हाकिम उसके सम्मुख आ गए।
4 ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.
वह उन्हें बहुत दिन वरन् एक सौ अस्सी दिन तक अपने राजवैभव का धन और अपने माहात्म्य के अनमोल पदार्थ दिखाता रहा।
5 ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
इतने दिनों के बीतने पर राजा ने क्या छोटे क्या बड़े उन सभी की भी जो शूशन नामक राजगढ़ में इकट्ठा हुए थे, राजभवन की बारी के आँगन में सात दिन तक भोज दिया।
6 ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲಾಗಿದ್ದವು. ಬಿಳಿ ಹಸಿರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದವುಗಳಾಗಿ ಕೆಂಪು, ನೀಲಿ, ಬಿಳಿ, ಕಪ್ಪು ಬಣ್ಣಗಳ ಅಮೃತಶಿಲೆಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.
वहाँ के पर्दे श्वेत और नीले सूत के थे, और सन और बैंगनी रंग की डोरियों से चाँदी के छल्लों में, संगमरमर के खम्भों से लगे हुए थे; और वहाँ की चौकियाँ सोने-चाँदी की थीं; और लाल और श्वेत और पीले और काले संगमरमर के बने हुए फर्श पर धरी हुई थीं।
7 ಇದಲ್ಲದೆ ನಾನಾ ವಿಧವಾದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವನ್ನು ಧಾರಾಳವಾಗಿ ಕುಡಿಯಲು ಕೊಟ್ಟರು.
उस भोज में राजा के योग्य दाखमधु भिन्न-भिन्न रूप के सोने के पात्रों में डालकर राजा की उदारता से बहुतायत के साथ पिलाया जाता था।
8 ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.
पीना तो नियम के अनुसार होता था, किसी को विवश करके नहीं पिलाया जाता था; क्योंकि राजा ने तो अपने भवन के सब भण्डारियों को आज्ञा दी थी, कि जो अतिथि जैसा चाहे उसके साथ वैसा ही बर्ताव करना।
9 ಇದಲ್ಲದೆ ರಾಣಿಯಾದ ವಷ್ಟಿ ಅರಸನಾದ ಅಹಷ್ವೇರೋಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.
रानी वशती ने भी राजा क्षयर्ष के भवन में स्त्रियों को भोज दिया।
10 ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.
१०सातवें दिन, जब राजा का मन दाखमधु में मगन था, तब उसने महूमान, बिजता, हर्बोना, बिगता, अबगता, जेतेर और कर्कस नामक सातों खोजों को जो क्षयर्ष राजा के सम्मुख सेवा टहल किया करते थे, आज्ञा दी,
११कि रानी वशती को राजमुकुट धारण किए हुए राजा के सम्मुख ले आओ; जिससे कि देश-देश के लोगों और हाकिमों पर उसकी सुन्दरता प्रगट हो जाए; क्योंकि वह देखने में सुन्दर थी।
12 ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.
१२खोजों के द्वारा राजा की यह आज्ञा पाकर रानी वशती ने आने से इन्कार किया। इस पर राजा बड़े क्रोध से जलने लगा।
13 ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು.
१३तब राजा ने समय-समय का भेद जाननेवाले पंडितों से पूछा (राजा तो नीति और न्याय के सब ज्ञानियों से ऐसा ही किया करता था।
14 ಅರಸನಿಗೆ ಬಹು ಹತ್ತಿರವಾಗಿದ್ದ ಪಾರಸಿಯ ಮತ್ತು ಮೇದ್ಯ ದೇಶಗಳ ಏಳುಮಂದಿ ಪ್ರಧಾನರಾದ ಕರ್ಷೇನಾ, ಶೆತಾರ್, ಅದ್ಮಾತಾ, ತಾರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಇವರ ಸಂಗಡ ಮಾತನಾಡಿದನು. ರಾಜ್ಯದಲ್ಲಿ ಇವರು ಅರಸನ ಬಳಿಗೆ ಹೋಗಲು ವಿಶೇಷ ಅನುಮತಿಪಡೆದ ಅತ್ಯಂತ ಶ್ರೇಷ್ಠರಾಗಿದ್ದರು.
१४उसके पास कर्शना, शेतार, अदमाता, तर्शीश, मेरेस, मर्सना, और ममूकान नामक फारस, और मादै के सात प्रधान थे, जो राजा का दर्शन करते, और राज्य में मुख्य-मुख्य पदों पर नियुक्त किए गए थे।)
15 ಅಹಷ್ವೇರೋಷನು, “ಅರಸನ ಅಧಿಕಾರಿಗಳ ಮುಖಾಂತರ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿ ರಾಣಿಯ ವಿರುದ್ಧ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದ ಕ್ರಮವೇನು?” ಎಂದು ಕೇಳಿದನು.
१५राजा ने पूछा, “रानी वशती ने राजा क्षयर्ष की खोजों द्वारा दिलाई हुई आज्ञा का उल्लंघन किया, तो नीति के अनुसार उसके साथ क्या किया जाए?”
16 ಮೆಮೂಕಾನನು ಅರಸನ ಮುಂದೆಯೂ ಪ್ರಧಾನರ ಮುಂದೆಯೂ, “ವಷ್ಟಿ ರಾಣಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ಸಮಸ್ತ ಶ್ರೇಷ್ಠರಿಗೂ ಸಮಸ್ತ ಜನರಿಗೂ ಅಪರಾಧಮಾಡಿದ್ದಾಳೆ.
१६तब ममूकान ने राजा और हाकिमों की उपस्थिति में उत्तर दिया, “रानी वशती ने जो अनुचित काम किया है, वह न केवल राजा से परन्तु सब हाकिमों से और उन सब देशों के लोगों से भी जो राजा क्षयर्ष के सब प्रान्तों में रहते हैं।
17 ರಾಣಿಯ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬರುವುದು. ‘ಅರಸನಾದ ಅಹಷ್ವೇರೋಷನು ವಷ್ಟಿರಾಣಿಯನ್ನು ತನ್ನ ಮುಂದೆ ಬರಲು ಹೇಳಿ ಕಳುಹಿಸಿದನು. ಆದರೆ ಅವಳು ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಅವರು ತಮ್ಮ ಗಂಡಂದಿರನ್ನೂ ತಿರಸ್ಕರಿಸುವರು.
१७क्योंकि रानी के इस काम की चर्चा सब स्त्रियों में होगी और जब यह कहा जाएगा, ‘राजा क्षयर्ष ने रानी वशती को अपने सामने ले आने की आज्ञा दी परन्तु वह न आई,’ तब वे भी अपने-अपने पति को तुच्छ जानने लगेंगी।
18 ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ರಾಣಿಯರೆಲ್ಲರೂ ಈ ಹೊತ್ತು ಅರಸನ ಶ್ರೇಷ್ಠರಿಗೂ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವುದು.
१८आज के दिन फारस और मादी हाकिमों की स्त्रियाँ जिन्होंने रानी की यह बात सुनी है तो वे भी राजा के सब हाकिमों से ऐसा ही कहने लगेंगी; इस प्रकार बहुत ही घृणा और क्रोध उत्पन्न होगा।
19 “ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.
१९यदि राजा को स्वीकार हो, तो यह आज्ञा निकाले, और फारसियों और मादियों के कानून में लिखी भी जाए, जिससे कभी बदल न सके, कि रानी वशती राजा क्षयर्ष के सम्मुख फिर कभी आने न पाए, और राजा पटरानी का पद किसी दूसरी को दे दे जो उससे अच्छी हो।
20 ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲ ಗೊತ್ತಾದಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರವರೆಗೂ ತಮ್ಮ ಗಂಡಂದಿರಿಗೆ ಗೌರವಕೊಡುವರು,” ಎಂದು ಸಲಹೆ ನೀಡಿದನು.
२०अतः जब राजा की यह आज्ञा उसके सारे राज्य में सुनाई जाएगी, तब सब पत्नियाँ, अपने-अपने पति का चाहे बड़ा हो या छोटा, आदरमान करती रहेंगी।”
21 ಈ ಮಾತು ಅರಸನಿಗೂ ಶ್ರೇಷ್ಠರಿಗೂ ಸರಿಯೆಂದು ತೋರಿತು. ಆದುದರಿಂದ ಅರಸನು ಮೆಮೂಕಾನ್ ಮಾತಿನಂತೆಯೇ ಮಾಡಿದನು.
२१यह बात राजा और हाकिमों को पसन्द आई और राजा ने ममूकान की सम्मति मान ली और अपने राज्य में,
22 ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು.
२२अर्थात् प्रत्येक प्रान्त के अक्षरों में और प्रत्येक जाति की भाषा में चिट्ठियाँ भेजीं, कि सब पुरुष अपने-अपने घर में अधिकार चलाएँ, और अपनी जाति की भाषा बोला करें।

< ಎಸ್ತೇರಳು 1 >