< ವಿಮೋಚನಕಾಂಡ 20 >

1 ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದರು:
परमेश्‍वरले यी सबै वचन बोल्नुभयोः
2 “ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.
“म परमप्रभु तिमीहरूका परमेश्‍वर हुँ जसले तिमीहरूलाई मिश्र देश अर्थात् दासत्वको घरबाट निकालेर ल्याएँ ।
3 “ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
मेरो अगि अरू कुनै देवी-देवता नमान्‍नू ।
4 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.
आफ्नो निम्ति खोपेर माथि स्वर्गमा वा तल पृथ्वीमा वा पानीमुनि भएको कुनै पनि थोकको प्रतिमूर्ति नबनाउनू ।
5 ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.
तिनीहरूको अगि ननिहरनू वा तिनीहरूको पूजा नगर्नू किनकि म परमप्रभु तिमीहरूका परमेश्‍वर डाही परमेश्‍वर हुँ । म मलाई घृणा गर्ने पिता-पुर्खाहरूको दुष्‍टताको दण्ड तिनीहरूका सन्तानहरूको तेस्रो र चौथो पुस्तासम्म दिनेछु ।
6 ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.
तर मलाई प्रेम गर्ने र मेरा आज्ञाहरू पालन गर्ने हजारौँ पुस्तासम्म म मेरो करारको विश्‍वसनीयता देखाउनेछु ।
7 ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.
परमप्रभु तिमीहरूका परमेश्‍वरको नाउँ व्यर्थमा नलिनू किनकि मेरो नाउँ व्यर्थमा लिने जोसुकैलाई पनि म निरपराध छोड्नेछैनँ ।
8 ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.
मेरो लागि शबाथ अलग गर्नुपर्छ भनी याद राख्‍नू ।
9 ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
तिमीहरूले छ दिनसम्म परिश्रम गर्नुपर्छ र काम गर्नुपर्छ ।
10 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.
तर सातौँचाहिँ दिन परमप्रभु तिमीहरूका परमेश्‍वरको शबाथ हो । यस दिनमा तिमीहरूले, तिमीहरूका छोराछोरी वा तिमीहरूका कमारा-कमारी वा तिमीहरूका गाईवस्तु वा तिमीहरूको द्वारभित्र भएका परदेशीले कुनै काम नगरोस् ।
11 ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.
किनकि छ दिनमा परमप्रभुले स्वर्ग र पृथ्वी, समुद्र र तिनमा भएका सबै थोक बनाउनुभयो अनि सातौँ दिनमा चाहिँ उहाँले विश्राम लिनुभयो । त्यसकारण परमप्रभुले शबाथ-दिनलाई आशिष् दिनुभयो र यसलाई पवित्र तुल्याउनुभयो ।
12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
आफ्ना बुबा र आमालाई आदर गर्नू ताकि परमप्रभु तिमीहरूका परमेश्‍वरले तिमीहरूलाई दिन लाग्‍नुभएको देशमा तिमीहरूको आयु लामो होस् ।
13 ಕೊಲೆ ಮಾಡಬೇಡ.
कसैको हत्या नगर्नू ।
14 ವ್ಯಭಿಚಾರ ಮಾಡಬೇಡ.
कसैसित व्यभिचार नगर्नू ।
15 ಕದಿಯಬೇಡ.
कसैबाट केही नचोर्नू ।
16 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.
आफ्नो छिमेकीको विरुद्धमा झुटो गवाही नदिनू ।
17 ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”
आफ्नो छिमेकीको घरको लालच नगर्नू; आफ्नो छिमेकीकी पत्‍नीको लालच नगर्नू; आफ्नो छिमेकीको कमारा, कमारी, गोरु, गधा वा कुनै पनि थोकको लालच नगर्नू ।”
18 ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.
सबै मानिसले गर्जनको आवाज सुने र बिजुली चम्केको देखे अनि तुरहीको आवाज सुने र पर्वतबाट धुवा उठिरहेको देखे । मानिसहरूले यो देख्दा तिनीहरू थरथर काँपे र टाढै बसे ।
19 ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು.
तिनीहरूले मोशालाई भने, “हामीसित कुरा गर्नुहोस् र हामी तपाईंको कुरा सुन्‍नेछौँ । तर परमेश्‍वर हामीसित नबोल्नुभएको होस् नत्रता हामी मर्नेछौँ ।”
20 ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.
मोशाले मानिसहरूलाई भने, “नडराओ किनकि तिमीहरूमा उहाँको डर होस् र तिमीहरूले पाप नगरून् भनी तिमीहरूलाई जाँच गर्न परमेश्‍वर ओर्लनुभएको छ ।”
21 ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
त्यसैले मानिसहरू टाढै खडा रहे, अनि मोशा परमेश्‍वर हुनुभएको बाक्लो बादलको नजिक गए ।
22 ಯೆಹೋವ ದೇವರು ಮೋಶೆಗೆ, “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
परमप्रभुले मोशालाई भन्‍नुभयो, “तैँले इस्राएलीहरूलाई यसो भन्‍नूः मैले स्वर्गबाट तिमीहरूसित कुराकानी गरेको तिमीहरू आफैले देखेका छौ ।
23 ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.
तिमीहरूले मबाहेक सुन वा चाँदीको कुनै पनि देवी-देवता नबनाउनू ।
24 “‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
मेरो निम्ति माटोको वेदी बनाउनू, र त्यहाँ तिमीहरूले होमबलि, मेलबलि, भेडा र गोरुहरू बलिदान गर्नू । मेरो नाउँको आदर गरिने हरेक ठाउँमा म तिमीहरूकहाँ आएर तिमीहरूलाई आशिष् दिनेछु ।
25 ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ.
तिमीहरूले मेरो निम्ति ढुङ्गाको वेदी बनायौ भने तिमीहरूले कुँदेको ढुङ्गाबाट नबनाउनू किनकि तिमीहरूले त्यसमा सामग्रीहरूको प्रयोग गर्दा तिमीहरूले यसलाई अशुद्ध तुल्याउनेछौ ।
26 ನನಗಾಗಿ ಬಲಿಪೀಠದ ಮೇಲೆ ಹೋಗಲು ಹತ್ತುವಾಗ ನಿನ್ನ ಬೆತ್ತಲೆತನ ಕಾಣಬಾರದು. ಅದರ ಮೆಟ್ಟಲುಗಳನ್ನು ಹತ್ತಬಾರದು,’ ಎಂದು ಹೇಳಿದರು.
तिमीहरूको नग्‍नता नदेखियोस् भनेर खुट्‌किलाहरू बनाएर मेरो वेदीमा नउक्लनू ।

< ವಿಮೋಚನಕಾಂಡ 20 >