< ಯೆಶಾಯನು 32 >
1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
၁တစ်နေ့သောအခါ၊ သီလသမာဋ္ဌိရှိသည့် ဘုရင်တစ်ပါးနှင့် တရားသဖြင့်အုပ်စိုးသည့် အမျိုးသားခေါင်းဆောင်များပေါ်ထွန်းလာ လိမ့်မည်။-
2 ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
၂သူတို့အားလုံးပင်လေနှင့်မိုးသက်မုန်တိုင်း များမှခိုလှုံရာအရပ်ကဲ့သို့ဖြစ်လိမ့်မည်။ သူတို့သည်ခြောက်သွေ့ရာအရပ်၌စီးလျက် နေသည့်ချောင်းများနှင့်လည်းကောင်း၊ ကွင်း ခေါင်ခေါင်နေပူကြဲကြဲတွင်ရှိသောကျောက် တုံးကြီး၏အရိပ်နှင့်လည်းကောင်းတူလိမ့် မည်။-
3 ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
၃သူတို့သည်ပြည်သူတို့၏ချို့တဲ့မှုများကို သိရှိရန်မျက်စိရှင်ရှင်နားပါးပါးနှင့်နေ လိမ့်မည်။-
4 ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.
၄စိတ်လိုက်မာန်ပါမပြုကြတော့ဘဲအသိ ပညာနှင့်လုပ်ကိုင်ဆောင်ရွက်ကာ ပြတ်ပြတ် သားသားပြောဆိုကြလိမ့်မည်။-
5 ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು. ಮೋಸಗಾರನು ಮಹನೀಯನೆನಿಸಿಕೊಳ್ಳನು.
၅လူမိုက်တို့အားဂုဏ်အသရေရှိသူများဟူ ၍သော်လည်းကောင်း၊ သူယုတ်မာတို့အားရိုး ဖြောင့်သူများဟူ၍သော်လည်းကောင်း အဘယ် သူမျှထင်မှတ်ပြောဆိုကြလိမ့်မည်မဟုတ်။-
6 ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
၆လူမိုက်သည်မိုက်မဲသည့်စကားကိုပြောဆို၍ ဆိုးညစ်သောအမှုများကိုပြုရန်ကြံစည် တတ်၏။ သူပြုသောအမှုနှင့်သူပြောသော စကားတို့သည်ဘုရားသခင်အားစော်ကား ရာရောက်၏။ သူသည်ဆာငတ်မွတ်သိပ်သူတို့ကို အဘယ်အခါ၌မျှမကျွေးမွေး။ ရေငတ်သူ တို့ကိုလည်းအဘယ်အခါ၌မျှရေမတိုက်။-
7 ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.
၇သူသည်ဆိုးညစ်သူဖြစ်၍ဆိုးညစ်မှုများကို သာပြုတတ်၏။ ဆင်းရဲသူတို့၏အခွင့်အရေး များပျက်စီးရာပျက်စီးကြောင်းကိုလိမ်လည် ၍ကြံစည်တတ်၏။-
8 ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
၈သို့ရာတွင်ရိုးဖြောင့်သူမူကားရိုးဖြောင့်စွာ ပြုကျင့်တတ်လျက် အမှန်တရားဘက်မှစွဲ မြဲစွာရပ်တည်နေတတ်၏။
9 ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
၉ပူပင်သောကမရှိဘဲအေးဆေးစွာနေထိုင် ကြသူအချင်းအမျိုးသမီးတို့၊ ငါပြော သည့်စကားကိုနားထောင်ကြလော့။-
10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.
၁၀သင်တို့သည်ယခုအခါကျေနပ်ရောင့်ရဲ လျက်ရှိနေမည်ဖြစ်သော်လည်း နောင်နှစ်ခါ ဤအချိန်၌စိတ်ပျက်ရကြပေလိမ့်မည်။ အဘယ်ကြောင့်ဆိုသော်သင်တို့စုသိမ်းရန် စပျစ်သီးများရရှိမည်မဟုတ်သော ကြောင့်ဖြစ်၏။-
11 ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.
၁၁သင်တို့သည်ပူပင်သောကမရှိဘဲအေးဆေး စွာနေထိုင်လျက်ရှိကြ၏။ သို့ရာတွင်ယခု အခါထိတ်လန့်တုန်လှုပ်၍နေကြကုန်လော့။ သင်တို့၏အဝတ်များကိုချွတ်၍ခါးတွင် စောင်စုတ်များပတ်ထားကြလော့။-
12 ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ ನಿಮ್ಮ ಎದೆ ಬಡಿದುಕೊಳ್ಳಿರಿ.
၁၂သီးနှံကောင်းစွာထွက်သည့်လယ်ယာများနှင့် စပျစ်ဥယျာဉ်များသည်ပျက်စီးသွားပြီ ဖြစ်သဖြင့်လည်းကောင်း၊ ငါ့အမျိုးသား တို့၏မြေယာများကို ဆူးခြုံအမျိုးမျိုး ဖုံးလွှမ်းလျက်နေပြီဖြစ်သဖြင့်လည်းကောင်း၊ သင်တို့သည်ကြေကွဲဝမ်းနည်းလျက်မိမိတို့ ရင်ပတ်များကိုတီးခတ်ကြလော့။ ယခင် အခါကလူတို့ပျော်ရွှင်စွာနေထိုင်ခဲ့ကြ သည့်အိမ်များနှင့် စည်ကားသိုက်မြိုက်စွာရှိ နေခဲ့သည့်မြို့၏အတွက်ငိုကြွေးကြလော့။-
13 ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.
၁၃
14 ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.
၁၄နန်းတော်ပင်လျှင်အထီးတည်းကျန်ရစ်၍ နေ ပြည်တော်ကြီးသည်လုံးဝလူသူဆိတ်ငြိမ် လျက်နေလိမ့်မည်။ ထိုမြို့တော်ကိုစောင့်ကြပ် ကာကွယ်ရာခံတပ်များနှင့်အိမ်များသည် လည်း ထာဝစဉ်ပျက်စီးယိုယွင်း၍နေလိမ့် မည်။ ထိုအရပ်တွင်မြည်းရိုင်းများလှည့်လည် သွားလာကာသိုးများကျက်စားကြလိမ့်မည်။
15 ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.
၁၅သို့ရာတွင်ဘုရားသခင်သည်မိမိ၏ဝိညာဉ် တော်ကို ငါတို့ထံသို့တစ်ဖန်ပြန်၍စေလွှတ် တော်မူလိမ့်မည်။ ထိုအခါမြေလွတ်မြေရိုင်း များသည်မြေကောင်းမြေသန့်များဖြစ်လာ ကြလျက် လယ်ယာများကောက်ပဲသီးနှံ အမြောက်အမြားထွက်လိမ့်မည်။-
16 ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.
၁၆တိုင်းပြည်အတွင်း၌အရပ်တကာတွင်သူ တော်ကောင်းတရားနှင့် တရားမျှတမှုကို ကျင့်သုံးကြလိမ့်မည်။-
17 ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.
၁၇လူအပေါင်းတို့သည်အမှန်တရားအတိုင်း ကိုပြုကျင့်ကြမည်ဖြစ်၍ ထာဝစဉ်ငြိမ်း ချမ်းသာယာမှုနှင့်လုံခြုံစိတ်ချမှုရှိ လိမ့်မည်။-
18 ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
၁၈ဘုရားသခင်၏လူမျိုးတော်တို့နေထိုင်ရာ အိမ်များသည်ငြိမ်သက်၍လုံခြုံလိမ့်မည်။ ထို လူမျိုးတော်သည်လည်းပူပင်သောကနှင့် ကင်းဝေးကြလိမ့်မည်။-
19 ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.
၁၉(သစ်တောများအပေါ်သို့မိုးသီးများကျ လိမ့်မည်။ မြို့သည်လည်းပြိုပျက်၍သွားလိမ့် မည်။-)
20 ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.
၂၀ကောက်ပဲသီးနှံများအတွက်မြည်းနှင့်ကျွဲ နွားစားကျက်များအတွက် ရေအလုံအလောက် ရရှိသဖြင့်လူအပေါင်းတို့သည်ရွှင်လန်း ဝမ်းမြောက်ကြလိမ့်မည်။