< ಯೆರೆಮೀಯನು 18 >

1 ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,
ख़ुदावन्द का कलाम यरमियाह पर नाज़िल हुआ:
2 “ನೀನು ಎದ್ದು ಕುಂಬಾರನ ಮನೆಗೆ ಇಳಿದು ಹೋಗು. ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೊಡುತ್ತೇನೆ,” ಎಂದರು.
कि “उठ और कुम्हार के घर जा, और मैं वहाँ अपनी बातें तुझे सुनाऊँगा।”
3 ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು.
तब मैं कुम्हार के घर गया और क्या देखता हूँ कि वह चाक पर कुछ बना रहा है।
4 ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು.
उस वक़्त वह मिट्टी का बर्तन जो वह बना रहा था, उसके हाथ में बिगड़ गया; तब उसने उससे जैसा मुनासिब समझा एक दूसरा बर्तन बना लिया।
5 ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
तब ख़ुदावन्द का यह कलाम मुझ पर नाज़िल हुआ:
6 “ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
ऐ इस्राईल के घराने, क्या मैं इस कुम्हार की तरह तुम से सुलूक नहीं कर सकता हूँ? ख़ुदावन्द फ़रमाता है। देखो, जिस तरह मिट्टी कुम्हार के हाथ में है उसी तरह, ऐ इस्राईल के घराने, तुम मेरे हाथ में हो।
7 ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ,
अगर किसी वक़्त मैं किसी क़ौम और किसी सल्तनत के हक़ में कहूँ कि उसे उखाड़ूँ और तोड़ डालूँ और वीरान करूँ,
8 ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.
और अगर वह क़ौम, जिसके हक़ में मैंने ये कहा, अपनी बुराई से बाज़ आए, तो मैं भी उस बुराई से जो मैंने उस पर लाने का इरादा किया था बाज़ आऊँगा।
9 ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಮಾತನಾಡುತ್ತೇನೋ,
और फिर, अगर मैं किसी क़ौम और किसी सल्तनत के बारे में कहूँ कि उसे बनाऊँ और लगाऊँ;
10 ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.
और वह मेरी नज़र में बुराई करे और मेरी आवाज़ को न सुने, तो मैं भी उस नेकी से बाज़ रहूँगा जो उसके साथ करने को कहा था।
11 “ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.
और अब तू जाकर यहूदाह के लोगों और येरूशलेम के बाशिन्दों से कह दे, 'ख़ुदावन्द यूँ फ़रमाता है कि देखो, मैं तुम्हारे लिए मुसीबत तजवीज़ करता हूँ और तुम्हारी मुख़ालिफ़त में मनसूबा बाँधता हूँ। इसलिए अब तुम में से हर एक अपने बुरे चाल चलन से बाज़ आए, और अपनी राह और अपने 'आमाल को दुरुस्त करे।
12 ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”
लेकिन वह कहेंगे, 'यह तो फ़ुज़ूल है, क्यूँकि हम अपने मन्सूबों पर चलेंगे, और हर एक अपने बुरे दिल की सख़्ती के मुताबिक़ 'अमल करेगा।
13 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.
“इसलिए ख़ुदावन्द यूँ फ़रमाता है: दरियाफ़्त करो कि क़ौमों में से किसी ने कभी ऐसी बातें सुनी हैं? इस्राईल की कुँवारी ने बहुत हौलनाक काम किया।
14 ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮವು ತಪ್ಪುವುದೇ? ದೂರದಿಂದ ಇಳಿದು ಹರಿಯುವ ತಂಪಾದ ಪ್ರವಾಹದ ನೀರು ಬತ್ತುವುದೇ?
क्या लुबनान की बर्फ़ जो चट्टान से मैदान में बहती है, कभी बन्द होगी? क्या वह ठंडा बहता पानी जो दूर से आता है, सूख जाएगा?
15 ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.
लेकिन मेरे लोग मुझ को भूल गए, और उन्होंने बेकार के लिए ख़ुशबू जलाया; और उसने उनकी राहों में या'नी क़दीम राहों में उनको गुमराह किया, ताकि वह पगडंडियों में जाएँ और ऐसी राह में जो बनाई न गई।
16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
कि वह अपनी सरज़मीन की वीरानी और हमेशा की हैरानी और सुस्कार का ज़रिया' बनाएँ; हर एक जो उधर से गुज़रे दंग होगा और सिर हिलाएगा।
17 ಮೂಡಣ ಗಾಳಿಯಿಂದ ಆದ ಹಾಗೆ, ಅವರನ್ನು ಶತ್ರುವಿನ ಮುಂದೆ ಚದರಿಸುವೆನು. ಅವರ ಆಪತ್ತಿನ ದಿವಸದಲ್ಲಿ ಅವರಿಗೆ ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.”
मैं उनको दुश्मन के सामने जैसे पूरबी हवा से तितर — बितर कर दूँगा; उनकी मुसीबत के वक़्त उनको मुँह नहीं, बल्कि पीठ दिखाऊँगा।”
18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.
तब उन्होंने कहा, आओ, हम यरमियाह की मुख़ालिफ़त में मंसूबे बाँधे, क्यूँकि शरी'अत काहिन से जाती न रहेगी, और न मश्वरत मुशीर से और न कलाम नबी से। आओ, हम उसे ज़बान से मारें, और उसकी किसी बात पर तव्ज्जुह न करें।
19 ಓ ಯೆಹೋವ ದೇವರೇ, ನನಗೆ ಕಿವಿಗೊಡು. ನನ್ನ ಸಂಗಡ ವ್ಯಾಜ್ಯವಾಡುವವರ ಮಾತನ್ನು ಕೇಳು.
ऐ ख़ुदावन्द, तू मुझ पर तवज्जुह कर और मुझसे झगड़ने वालों की आवाज़ सुन।
20 ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
क्या नेकी के बदले बदी की जाएगी? क्यूँकि उन्होंने मेरी जान के लिए गढ़ा खोदा। याद कर कि मैं तेरे सामने खड़ा हुआ कि उनकी शफ़ा'अत करूँ और तेरा क़हर उन पर से टला दूँ।
21 ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.
इसलिए उनके बच्चों को काल के हवाले कर, और उनको तलवार की धार के सुपुर्द कर, उनकी बीवियाँ बेऔलाद और बेवा हों, और उनके मर्द मारे जाएँ, उनके जवान मैदान — ए — जंग में तलवार से क़त्ल हों।
22 ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ.
जब तू अचानक उन पर फ़ौज चढ़ा लाएगा, उनके घरों से मातम की सदा निकले! क्यूँकि उन्होंने मुझे फँसाने को गढ़ा खोदा और मेरे पाँव के लिए फन्दे लगाए।
23 ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.
लेकिन ऐ ख़ुदावन्द, तू उनकी सब साज़िशों को जो उन्होंने मेरे क़त्ल पर कीं जानता है। उनकी बदकिरदारी को मु'आफ़ न कर, और उनके गुनाह को अपनी नज़र से दूर न कर; बल्कि वह तेरे सामने पस्त हों, अपने क़हर के वक़्त तू उनसे यूँ ही कर।

< ಯೆರೆಮೀಯನು 18 >