< ಯೆರೆಮೀಯನು 26 >
1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.
योशियाह के पुत्र यहूदिया के राजा यहोइयाकिम के राज्य-काल के प्रारंभ में याहवेह की ओर से यह संदेश भेजा गया:
2 “ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.
“याहवेह का आदेश यह है: याहवेह के भवन के आंगन में खड़े होकर यहूदिया के उन सारे नगरों को संबोधित करो, जो याहवेह के भवन में वंदना के उद्देश्य से एकत्र हुए हैं तथा तुम उन्हें वह सब प्रगट कर दो, जिनके लिए वचन देने का आदेश मैं तुम्हें दे चुका हूं; एक शब्द भी न छूटने पाए.
3 ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.
यह संभव है कि वे मेरी सुन लें तथा अपनी बुरी चाल का परित्याग कर दें. जिससे मैं उस विध्वंस का विचार त्याग दूं जो मैंने उनके लिए उनके अधर्म के कारण योजित किया था.
4 ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,
तुम्हें उनसे कहना होगा, ‘यह याहवेह की ओर से प्रसारित चेतावनी है: यदि तुम मेरी न सुनो, मेरी नीति का आचरण न करो जो मैं तुम्हारे समक्ष प्रस्तुत कर चुका हूं,
5 ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,
कि तुम मेरे सेवक उन भविष्यवक्ताओं द्वारा भेजा संदेश न सुनो, जिन्हें मैं बार-बार तुम्हारे लिए भेज रहा हूं (जिनकी तुमने नहीं सुनी है),
6 ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’”
तब मैं इस भवन की वही स्थिति कर दूंगा जो शीलो की हुई थी तथा मैं इस नगर को पृथ्वी के सारे राष्ट्रों के लिए एक शाप बना दूंगा.’”
7 ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.
याहवेह के भवन में पुरोहितों, भविष्यवक्ताओं तथा सारे जनसाधारण ने येरेमियाह को यह वचन देते हुए सुन लिया.
8 ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.
जब येरेमियाह याहवेह द्वारा आदेशित सब लोगों के लिए संदेश दे चुके, पुरोहितों, भविष्यवक्ताओं तथा लोगों ने उन्हें यह कहते हुए पकड़ लिया, “इसके लिए तुम्हें प्राण-दंड दिया जाना उपयुक्त है!
9 ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.
कैसे तुमने याहवेह के नाम में यह भविष्यवाणी कर दी है, यह भवन शीलो सदृश हो जाएगा तथा यह नगर निर्जन तथा उजाड़ हो जाएगा?” याहवेह के भवन परिसर में सारे जनसमूह ने येरेमियाह को घेर लिया.
10 ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.
जब यहूदिया के अधिकारियों ने यह सब सुना, वे राजमहल से याहवेह के भवन परिसर में आ गए, उन्होंने याहवेह के भवन के नव-द्वार के प्रवेश में अपने आसन स्थापित किए.
11 ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.
तब पुरोहितों एवं भविष्यवक्ताओं ने उन अधिकारियों एवं जनसमुदाय को संबोधित कर कहा, “यह व्यक्ति मृत्यु दंड के योग्य है. उसने इस नगर के विरुद्ध भविष्यवाणी की है, जैसा कि आपने स्वयं सुन लिया है!”
12 ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.
तब येरेमियाह ने सारे अधिकारियों तथा सारे जनसमुदाय को यह कहते हुए अपना प्रत्युत्तर दिया: “स्वयं याहवेह ने मुझे उन शब्दों में जिन्हें आप लोगों ने सुने हैं, इस नगर एवं भवन के विरुद्ध भविष्यवाणी करने का आदेश दिया था.
13 ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
अब आप अपने आचरण को तथा अपने कार्यों को सुधार लीजिए तथा याहवेह अपने परमेश्वर के आदेश के प्रति आज्ञाकारी बन जाइए. तब याहवेह आपके संबंध में घोषित विपत्ति के विषय में अपने संकल्प को परिवर्तित कर देंगे.
14 ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
जहां तक मेरा प्रश्न है, मैं तो आपकी कृपा पर निर्भर कर रहा हूं; मेरे साथ आप वही कीजिए जो कुछ आपको उपयुक्त लगे.
15 ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.
हां, यह अवश्य समझ लीजिए, यदि आप मुझे प्राण-दंड देते हैं, आप एक निस्सहाय की मृत्यु का दोष स्वयं पर तथा इस नगर एवं इसके निवासियों पर ले आएंगे, क्योंकि सत्य यही है कि याहवेह ने ही मुझे इस संदेश को प्रगट करने भेजा है कि आप इसे सुन लें.”
16 ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.
यह सुन अधिकारियों तथा सारे जनसमूह ने पुरोहितों तथा भविष्यवक्ताओं से कहा, “इस व्यक्ति को प्राण-दंड न दिया जाए! क्योंकि इसने हमसे याहवेह हमारे परमेश्वर के नाम में बात की है.”
17 ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ:
तत्पश्चात देश के कुछ प्राचीन नागरिकों ने उठकर जनसभा को संबोधित कर कहा,
18 “ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’
“यहूदिया के राजा हिज़किय्याह के राज्य-काल में मोरेशेथवासी मीकाह ने भविष्यवाणी की थी और उसकी भविष्यवाणी सारे यहूदियावासियों से संबंधित इस प्रकार थी, ‘सेनाओं के याहवेह ने यह कहा है: “‘ज़ियोन पर खेत के सदृश हल चला दिया जाएगा, येरूशलेम खंडहर हो जाएगा, तथा भवन की पहाड़ी, वन में पूजा-स्थल का स्वरूप ले लेगी.’
19 ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.
क्या यहूदिया के राजा हिज़किय्याह एवं सारे यहूदिया की जनता ने उसे प्राण-दंड दिया? क्या हिज़किय्याह ने याहवेह से डर और श्रद्धा के साथ याचना नहीं की? क्या याहवेह ने उनका विनाश करने का वह विचार त्याग नहीं दिया, जिसकी चेतावनी याहवेह पहले से दे चुके थे? किंतु अब हम स्वयं अपने ही विरुद्ध घोर संकट कर रहे हैं!”
20 ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
वस्तुतः एक ऐसा व्यक्ति हो चुका है जिसने याहवेह के नाम में भविष्यवाणी की थी; शेमायाह का पुत्र उरियाह जो किरयथ-यआरीमवासी था; उसने इस नगर एवं देश के विरुद्ध इसी प्रकार के शब्दों में भविष्यवाणी की थी जैसी येरेमियाह ने.
21 ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.
जब राजा यहोइयाकिम, उसके शूर योद्धाओं तथा उसके अधिकारियों ने ये शब्द सुने, राजा ने उसे घात करने की युक्ति की. किंतु जब उरियाह को इसका समाचार प्राप्त हुआ, वह भयभीत हो मिस्र देश को पलायन कर गया.
22 ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.
तब राजा यहोइयाकिम ने मिस्र देश को अपने ये प्रतिनिधि भेज दिए, अखबोर का पुत्र एल-नाथान तथा उसके साथ अन्य विशिष्ट व्यक्ति, ये सभी मिस्र देश जा पहुंचे.
23 ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
वहां से वे उरियाह को लौटा ले आए, उसे राजा यहोइयाकिम के समक्ष प्रस्तुत किया गया, जिसने उसे तलवार से घात कर उसका शव उस स्थान पर फेंक दिया जहां सर्वसाधारण को गाड़ा जाता था.
24 ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.
किंतु, शापान का पुत्र अहीकाम येरेमियाह का सहायक था, परिणामस्वरूप येरेमियाह को मृत्यु दंड के लिए लोगों के हाथों में सौंपा नहीं गया.