< ಯೆರೆಮೀಯನು 26 >

1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.
యోషీయా కొడుకు యూదా రాజు యెహోయాకీము పరిపాలన మొదట్లో యెహోవా దగ్గర నుంచి సందేశం ఇలా వచ్చింది,
2 “ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.
“యెహోవా చెప్పేదేమిటంటే, నువ్వు యెహోవా మందిర ఆవరణంలో నిలబడి, నేను నీకు ఆజ్ఞాపించే మాటలన్నిటిని యెహోవా మందిరంలో ఆరాధించడానికి వచ్చే యూదా పౌరులందరికీ ప్రకటించు. వాటిలో ఒక మాట కూడా విడిచిపెట్టవద్దు.
3 ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.
ఒకవేళ వాళ్ళు విని తమ దుర్మార్గాన్ని విడిచిపెడితే వాళ్ల మీదికి రప్పిస్తానని చెప్పిన విపత్తును తప్పిస్తాను.”
4 ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,
నువ్వు వారితో ఈ మాట చెప్పాలి. “యెహోవా చెప్పేదేమిటంటే,
5 ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,
మీరు నా మాటలు విని నేను మీకు నియమించిన ధర్మశాస్త్రాన్ని అనుసరించకపోతే, నేను ప్రతిసారీ పంపిస్తున్న నా సేవకులైన ప్రవక్తల మాటలు మీరు వినకపోతే
6 ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’”
నేను షిలోహుకు చేసినట్టు ఈ మందిరానికి కూడా చేస్తాను. ఈ పట్టణాన్ని భూమిపై ఉన్న రాజ్యాలన్నిటికీ శాపంగా చేస్తాను.”
7 ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.
యిర్మీయా యీ మాటలను యెహోవా మందిరంలో పలుకుతూ ఉంటే యాజకులూ ప్రవక్తలూ ప్రజలంతా విన్నారు.
8 ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.
అయితే యిర్మీయా యెహోవా చెప్పమని తనకు ఆజ్ఞాపించిన మాటలన్నీ ప్రజలందరికీ చెప్పడం ముగించిన తరువాత యాజకులూ ప్రవక్తలూ ప్రజలంతా అతణ్ణి పట్టుకుని “నువ్వు తప్పకుండా చావాలి.
9 ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.
ఈ మందిరం షిలోహులాగా అవుతుందనీ ఈ పట్టణంలో ఎవరూ నివసించరనీ, పట్టణం పాడైపోతుందనీ యెహోవా పేరున నువ్వు ఎందుకు ప్రకటిస్తున్నావు?” అన్నారు. ప్రజలంతా యెహోవా మందిరంలో యిర్మీయా చుట్టూ గుమికూడారు.
10 ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.
౧౦యూదా అధికారులు ఈ మాటలు విని రాజ భవనంలో నుంచి యెహోవా మందిరానికి వచ్చి, యెహోవా మందిరపు కొత్త ద్వారం ప్రవేశంలో కూర్చున్నారు.
11 ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.
౧౧యాజకులతో, ప్రవక్తలతో, అధిపతులతో, ప్రజలందరితో వాళ్ళు ఇలా అన్నారు. “మీరు చెవులారా విన్నట్టుగా ఈ వ్యక్తి ఈ పట్టణానికి వ్యతిరేకంగా ప్రకటిస్తున్నాడు, కాబట్టి ఇతడు చావడం సమంజసమే.”
12 ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.
౧౨అప్పుడు యిర్మీయా అధికారులందరితో ప్రజలందరితో ఇలా చెప్పాడు “‘ఈ మందిరానికీ ఈ పట్టణానికీ వ్యతిరేకంగా మీరు విన్న మాటలన్నీ ప్రకటించు’ అని యెహోవా నన్ను పంపాడు.
13 ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
౧౩కాబట్టి మీరు ఇప్పుడైనా మీ మార్గాలనూ మీ ప్రవర్తననూ చక్కపరచుకుని మీ యెహోవా దేవుని మాట వినండి. యెహోవా మీమీదికి తేవాలనుకున్న ఆపద రాకుండా చేస్తాడు.
14 ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
౧౪ఇదిగో నేను మీ చేతుల్లో ఉన్నాను. మీ దృష్టికేది మంచిదో ఏది సరైనదో అదే నాకు చేయండి.
15 ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.
౧౫అయితే ఈ మాటలన్నీ చెప్పడానికి నిజంగా యెహోవా మీ దగ్గరికి నన్ను పంపాడు. కాబట్టి, మీరు నన్ను చంపితే నిర్దోషి రక్తాపరాధం మీ మీదికీ ఈ పట్టణం మీదికీ దాని నివాసుల మీదికీ తెచ్చుకున్న వాళ్ళవుతారు. దీనిని మీరు కచ్చితంగా తెలుసుకోవాలి.”
16 ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.
౧౬అప్పుడు అధిపతులు, ప్రజలంతా యాజకులతో ప్రవక్తలతో ఇలా అన్నారు. “ఈ వ్యక్తి మన యెహోవా దేవుని పేరున మనతో మాట్లాడాడు కాబట్టి ఇతడు చావడం సరి కాదు.”
17 ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ:
౧౭దేశంలోని పెద్దల్లో కొంతమంది లేచి అక్కడ చేరిన ప్రజలతో,
18 “ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’
౧౮“యూదా రాజు హిజ్కియా రోజుల్లో మోరషు ఊరివాడు మీకా ప్రవచిస్తూ ఉండేవాడు. అతడు యూదా ప్రజలందరితో ఇలా చెప్పాడు. సేనల అధిపతి యెహోవా చెప్పేదేమిటంటే, సీయోనును పొలంలాగా దున్నడం జరుగుతుంది. యెరూషలేము రాళ్ల కుప్ప అవుతుంది. మందిరమున్న పర్వతం అరణ్యంలోని కొండలాగా అవుతుంది.
19 ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.
౧౯యూదా రాజు హిజ్కియా గానీ యూదా ప్రజలు గానీ అతణ్ణి చంపారా? రాజు యెహోవా పట్ల భయభక్తులు కలిగి ఆయనను వేడుకుంటే వాళ్లకు చేస్తానన్న విపత్తు చేయలేదు కదా! అయితే మన మీదికి మనమే గొప్ప కీడు తెచ్చుకుంటున్నాము” అని చెప్పారు.
20 ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
౨౦కిర్యత్యారీము వాసి షెమయా కొడుకు ఊరియా అనే ఒకడు యెహోవా పేరున ప్రవచిస్తూ ఉండేవాడు. అతడు యిర్మీయా చెప్పిన మాటల్లాగే ఈ పట్టణానికీ ఈ దేశానికీ వ్యతిరేకంగా ప్రవచించాడు.
21 ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.
౨౧యెహోయాకీం రాజు, అతని శూరులంతా అధికారులంతా అతని మాటలు విన్నప్పుడు, రాజు అతణ్ణి చంపాలని చూశాడు. ఊరియా అది తెలుసుకుని భయపడి ఐగుప్తుకు పారిపోయాడు.
22 ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.
౨౨అయినప్పటికీ యెహోయాకీం రాజు, అక్బోరు కొడుకు ఎల్నాతానునూ అతనితో కూడా కొంతమందిని ఐగుప్తుకు పంపాడు.
23 ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
౨౩వాళ్ళు ఐగుప్తు నుంచి ఊరియాను యెహోయాకీం రాజు దగ్గరికి తెచ్చారు. రాజు కత్తితో అతణ్ణి చంపి సాధారణ ప్రజల సమాధుల్లో అతని శవాన్ని పాతిపెట్టాడు.
24 ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.
౨౪అయితే షాఫాను కొడుకు అహీకాము యిర్మీయాకు సాయపడ్డాడు. అతణ్ణి చంపడానికి ప్రజలకు అప్పగించలేదు.

< ಯೆರೆಮೀಯನು 26 >