< ಯೆರೆಮೀಯನು 34 >
1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:
१परमेश्वरापासून यिर्मयाकडे वचन आले. नबुखद्नेस्सर बाबेलाचा राजा व त्याचे सर्व सैन्य व त्याच्या सत्तेखाली असलेली पृथ्वीवरील सर्व राज्ये व सर्व लोक यरूशलेमेशी व त्याच्या सर्व नगरांशी लढत होते तेव्हा हे वचन आले. ते या प्रमाणे,
2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.
२परमेश्वर, इस्राएलाचा देव, हे म्हणतो, “जा आणि यहूदाचा राजा सिद्कीया याच्याशी बोलून सांग, पाहा हे नगर मी बाबेलाच्या राजाच्या हाती देईन. तो ते जाळून टाकील.
3 ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.
३तू त्याच्या हातून सुटणार नाहीस, कारण खात्रीने पकडला जाऊन आणि त्याच्या हाती दिला जाशील. जेव्हा तू बाबेलास जाशील, तू आपल्या डोळ्यांनी बाबेलाच्या राजाला प्रत्यक्ष पाहशील आणि तुम्ही समोरासमोर येऊन एकमेकांशी बोलाल.
4 “‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.
४सिद्कीया, यहूदाच्या राजा, परमेश्वराचे वचन ऐक. परमेश्वर तुझ्याबद्दल असे म्हणतो की, तुला तलवारीने मृत्यू येणार नाही.
5 ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’”
५तू शांतीने मरशील. तुझ्या पूर्वीचे राजे तुझे पूर्वज यांच्याकरिता धूप वगैरे जाळीत तसे तुझ्याकरता जाळतील, व हाय रे, माझ्या स्वामी असे बोलून तुझ्याकरता शोक करतील; आता मी बोललो आहे. हे परमेश्वराचे वचन आहे.”
6 ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
६म्हणून यिर्मया संदेष्ट्याने परमेश्वराची ही सर्व वचने यरूशलेमेमध्ये सिद्कीया राजाला सांगितली.
7 ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು.
७त्यावेळी बाबेलाच्या राजाचे सैन्य यरूशलेमेविरूद्ध लढत आणि यहूदातील उरलेल्या सर्व नगराविरूद्ध म्हणजे लाखीश व अजेकाशी लढत होते. यहूदामध्ये तटबंदी असलेली ही नगरे राहिली होती.
8 ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.
८सिद्कीया राजाने यरूशलेमेतील सर्व लोकांबरोबर स्वतंत्र करण्याचा करार प्रस्थापित करून घोषित केल्यानंतर यिर्मयाला जे परमेश्वराचे वचन आले.
9 ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ.
९तो करार म्हणजे प्रत्येकाने आपल्या इब्री दासास, पुरुष व स्त्रिला मोकळे करावे. कोणीही आपल्या इब्री बंधूकडून दास्य करून घेऊ नये.
10 ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.
१०म्हणून सर्व नेत्यांनी व लोकांनी या कराराचे पालन करण्यास मान्यता दिली. प्रत्येकजण आपल्याकडील स्त्री वा पुरुष गुलामांना ह्यापुढे गुलाम म्हणून न ठेवता मुक्त करावे. त्यांनी ऐकले आणि त्यांना पाठवून दिले.
11 ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು.
११पण त्यानंतर त्यांनी आपले मन बदलले. त्यांनी त्यांना गुलाम होण्यास भाग पाडले.
12 ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾಗಿ:
१२मग यिर्मयाकडे परमेश्वराचे वचन आले आणि म्हणाले,
13 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,
१३परमेश्वर, इस्राएलाचा देव, असे म्हणतो, “जेव्हा मी तुमच्या पूर्वजांना मिसर देशातून दास्याच्या घरातून बाहेर आणले तेव्हा मी त्यांच्याशी करार केला. तो म्हणजे,
14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.
१४जो तुझा इब्री भाऊ तुला विकला होता त्यास तुम्ही प्रत्येक सातव्या वर्षाच्या शेवटी मुक्त करून सोडा, त्याने सहा वर्षे तुझी सेवा केली तेव्हा तू आपल्यापासून सुटका दे; परंतु तुमच्या पूर्वजांनी माझे ऐकले नाही व लक्ष दिले नाही.
15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.
१५आता तुम्ही स्वतः पश्चाताप केला होता आणि माझ्या दृष्टीने जे योग्य आहे ते करू लागला होता. तुम्ही प्रत्येकाने आपल्या शेजाऱ्याच्या मनुष्यास स्वातंत्र जाहीर केले. आणि ज्या घराला माझे नाव ठेवले आहे त्यामध्ये तुम्ही माझ्यासमोर करार केला होता.
16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.
१६पण नंतर तुम्ही बदलला आणि माझे नाव अपवित्र केले; ज्यांना तुम्ही त्यांच्या इच्छेप्रमाणे कोठेही जाण्यास पाठवले होते. त्यांना तुम्ही प्रत्येक मनुष्याने आपल्या मुक्त केलेल्या दासांना स्त्रिया व पुरुष यांना परत आणले. त्यांना बळजबरीने पुन्हा तुमचे दास केलेत.
17 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.
१७यास्तव परमेश्वर असे म्हणतो, ‘तुम्ही प्रत्येकाने आपल्या भावास व सहकारी इस्राएलास स्वातंत्र्य जाहीर करायचे होते. तुम्ही माझे ऐकले नाही. म्हणून परमेश्वर म्हणतो, पाहा, मी तुम्हाविरुध्द तलवारीला, मरीला आणि दुष्काळाला स्वातंत्र्य जाहीर करतो, कारण पृथ्वीवरील प्रत्येक राज्याच्या दृष्टीने मी तुम्हास असे काही करीन की, त्याबद्दल ऐकून भीतीने थरथर कापाल.
18 ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ,
१८मग ज्या लोकांनी माझा कराराचा भंग केला आहे, ज्यांनी माझ्यासमोर केलेल्या कराराचे वचन पाळले नाही. त्यांनी वासराचे दोन तुकडे केले व ते त्यामधून चालत गेले.
19 ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,
१९जे यहूदा आणि यरूशलेमेचे सरदार, षंढ, याजक व देशातले सर्व लोक जे वासराच्या दोन भागांमधून चालत गेले.
20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.
२०मी त्यांना त्यांच्या शत्रूंच्या हातात देईल आणि त्यांना त्यांचा जीव घेऊ पाहणाऱ्याच्या हाती देईल. त्यांची प्रेते आकाशातील पक्ष्यास व पृथ्वीवरील पशूंना भक्ष्य होतील.
21 “ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.
२१म्हणून मी यहूदाचा राजा सिद्कीया व त्याचे सरदार ह्यांना त्यांच्या शत्रूंच्या हाती आणि जे त्यांचा जीव घेऊ पाहणाऱ्यास हाती व बाबेलाच्या राजाचे जे सैन्य तुम्हापासून निघून गेले आहे त्यांच्या हाती देईन.
22 ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”
२२परमेश्वर म्हणतो, पाहा, मी आज्ञा देत आहे आणि ते नगराकडे परत येतील असे करीन, तेव्हा ते त्याविरूद्ध लढतील व ते घेतील व ते जाळून टाकतील; कारण मी यहूदाची नगरे रहिवासीहीन ओसाड करीन.”