< ಯೆರೆಮೀಯನು 37 >
1 ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.
और सिदक़ियाह बिन यूसियाह जिसको शाह — ए — बाबुल नबूकदनज़र ने मुल्क — ए — यहूदाह पर बादशाह मुक़र्रर किया था, कूनियाह बिन यहुयक़ीम की जगह बादशाही करने लगा।
2 ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ.
लेकिन न उसने, न उसके मुलाज़िमों ने, न मुल्क के लोगों ने ख़ुदावन्द की वह बातें सुनीं, जो उसने यरमियाह नबी के ज़रिए' फ़रमाई थीं।
3 ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.
और सिदक़ियाह बादशाह ने यहूकल — बिन सलमियाह और सफ़नियाह — बिन — मासियाह काहिन के ज़रिए' यरमियाह नबी को कहला भेजा कि अब हमारे लिए ख़ुदावन्द हमारे ख़ुदा से दुआ कर।
4 ಆಗ ಯೆರೆಮೀಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು. ಏಕೆಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
हुनूज़ यरमियाह लोगों के बीच आया जाया करता था, क्यूँकि उन्होंने अभी उसे क़ैदख़ाने में नहीं डाला था।
5 ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ, ಯೆರೂಸಲೇಮನ್ನು ಬಿಟ್ಟುಹೋದರು.
इस वक़्त फ़िर'औन की फ़ौज ने मिस्र से चढ़ाई की; और जब कसदियों ने जो येरूशलेम का घिराव किए थे इसकी शोहरत सुनी, तो वहाँ से चले गए।
6 ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಯೆರೆಮೀಯನಿಗೆ ಬಂದಿತು:
तब ख़ुदावन्द का यह कलाम यरमियाह नबी पर नाज़िल हुआ:
7 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.
कि ख़ुदावन्द, इस्राईल का ख़ुदा, यूँ फ़रमाता है कि: तुम शाह — ए — यहूदाह से जिसने तुम को मेरी तरफ़ भेजा कि मुझसे दरियाफ़्त करो, यूँ कहना कि देख, फ़िर'औन की फ़ौज जो तुम्हारी मदद को निकली है, अपने मुल्क — ए — मिस्र को लौट जाएगी।
8 ಕಸ್ದೀಯರು ತಿರುಗಿಕೊಂಡು, ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು.’
और कसदी वापस आकर इस शहर से लड़ेंगे, और इसे फ़तह करके आग से जलाएँगे।
9 “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಕಸ್ದೀಯರು ನಿಜವಾಗಿ ನಮ್ಮನ್ನು ಬಿಟ್ಟು ಹೋಗುವರು,’ ಎಂದುಕೊಂಡು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ; ಏಕೆಂದರೆ ಅವರು ತೊಲಗುವುದೇ ಇಲ್ಲ.
ख़ुदावन्द यूँ फ़रमाता है कि: तुम यह कह कर अपने आपको फ़रेब न दो, कसदी ज़रूर हमारे पास से चले जाएँगे, क्यूँकि वह न जाएँगे।
10 ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”
और अगरचे तुम कसदियों की तमाम फ़ौज को जो तुम से लड़ती है, ऐसी शिकस्त देते कि उनमें से सिर्फ़ ज़ख़्मी बाक़ी रहते, तो भी वह सब अपने — अपने ख़ेमे से उठते और इस शहर को जला देते।
11 ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ, ಯೆರೂಸಲೇಮನ್ನು ಬಿಟ್ಟುಹೋದ ಮೇಲೆ,
और जब कसदियों की फ़ौज फ़िर'औन की फ़ौज के डर से येरूशलेम के सामने से रवाना हो गई,
12 ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು.
तो यरमियाह येरूशलेम से निकला कि बिनयमीन के 'इलाक़े में जाकर वहाँ लोगों के बीच अपना हिस्सा ले।
13 ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.
और जब वह बिनयमीन के फाटक पर पहुँचा, तो वहाँ पहरेवालों का दारोग़ा था, जिसका नाम इर्रियाह — बिन — सलमियाह — बिन — हननियाह था, और उसने यरमियाह नबी को पकड़ा और कहा तू क़सदियों की तरफ़ भागा जाता है।
14 ಆದರೆ ಯೆರೆಮೀಯನು ಹೇಳಿದ್ದೇನೆಂದರೆ, ಸುಳ್ಳು; ನಾನು ಕಸ್ದೀಯರ ಕಡೆಗೆ ಸೇರುವವನಲ್ಲ. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆಮೀಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
तब यरमियाह ने कहा, यह झूट है; मैं कसदियों की तरफ़ भागा नहीं जाता हूँ, लेकिन उसने उसकी एक न सुनी; तब इर्रियाह यरमियाह को पकड़ कर हाकिम के पास लाया।
15 ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
और हाकिम यरमियाह पर ग़ज़बनाक हुए और उसे मारा, और यूनतन मुन्शी के घर में उसे क़ैद किया; क्यूँकि उन्होंने उस घर को क़ैदख़ाना बना रख्खा था।
16 ಯೆರೆಮೀಯನು ಆ ಬಂಧಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.
जब यरमियाह क़ैदख़ाने में और उसके तहख़ानों में दाख़िल होकर बहुत दिनों तक वहाँ रह चुका;
17 ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.
तो सिदक़ियाह बादशाह ने आदमी भेजकर उसे निकलवाया, और अपने महल में उससे ख़ुफ़िया तौर से दरियाफ़्त किया कि “क्या ख़ुदावन्द की तरफ़ से कोई कलाम है?” और यरमियाह ने कहा है कि “क्यूँकि उसने फ़रमाया है कि तू शाह — ए — बाबुल के हवाले किया जाएगा।”
18 ಇದಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇನೆಂದರೆ: “ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ, ನಿನ್ನ ಸೇವಕರಿಗೂ, ಈ ಜನರಿಗೂ ವಿರೋಧವಾಗಿ ಏನು ಅಪರಾಧ ಮಾಡಿದ್ದೇನೆ?
और यरमियाह ने सिदक़ियाह बादशाह से कहा, मैंने तेरा, और तेरे मुलाज़िमों का, और इन लोगों का क्या गुनाह किया है कि तुमने मुझे क़ैदख़ाने में डाला है?
19 ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
अब तुम्हारे नबी कहाँ हैं, जो तुम से नबुव्वत करते और कहते थे, 'शाह — ए — बाबुल तुम पर और इस मुल्क पर चढ़ाई नहीं करेगा'?
20 ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.
अब ऐ बादशाह, मेरे आक़ा मेरी सुन; मेरी दरख़्वास्त क़ुबूल फ़रमा और मुझे यूनतन मुन्शी के घर में वापस न भेज, ऐसा न हो कि मैं वहाँ मर जाऊँ।
21 ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.
तब सिदक़ियाह बादशाह ने हुक्म दिया, और उन्होंने यरमियाह को क़ैदख़ाने के सहन में रख्खा; और हर रोज़ उसे नानबाइयों के महल्ले से एक रोटी ले कर देते रहे, जब तक कि शहर में रोटी मिल सकती थी। इसलिए यरमियाह क़ैदख़ाने के सहन में रहा।