< ಯೆರೆಮೀಯನು 40 >

1 ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.
καὶ ἐγένετο λόγος κυρίου πρὸς Ιερεμιαν δεύτερον καὶ αὐτὸς ἦν ἔτι δεδεμένος ἐν τῇ αὐλῇ τῆς φυλακῆς λέγων
2 ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.
οὕτως εἶπεν κύριος ποιῶν γῆν καὶ πλάσσων αὐτὴν τοῦ ἀνορθῶσαι αὐτήν κύριος ὄνομα αὐτῷ
3 ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.
κέκραξον πρός με καὶ ἀποκριθήσομαί σοι καὶ ἀπαγγελῶ σοι μεγάλα καὶ ἰσχυρά ἃ οὐκ ἔγνως αὐτά
4 ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.
ὅτι οὕτως εἶπεν κύριος ὁ θεὸς Ισραηλ περὶ οἴκων τῆς πόλεως ταύτης καὶ περὶ οἴκων βασιλέως Ιουδα τῶν καθῃρημένων εἰς χάρακας καὶ προμαχῶνας
5 ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
τοῦ μάχεσθαι πρὸς τοὺς Χαλδαίους καὶ πληρῶσαι αὐτὴν τῶν νεκρῶν τῶν ἀνθρώπων οὓς ἐπάταξα ἐν ὀργῇ μου καὶ ἐν θυμῷ μου καὶ ἀπέστρεψα τὸ πρόσωπόν μου ἀπ’ αὐτῶν περὶ πασῶν τῶν πονηριῶν αὐτῶν
6 ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
ἰδοὺ ἐγὼ ἀνάγω αὐτῇ συνούλωσιν καὶ ἴαμα καὶ φανερώσω αὐτοῖς εἰσακούειν καὶ ἰατρεύσω αὐτὴν καὶ ποιήσω αὐτοῖς εἰρήνην καὶ πίστιν
7 ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,
καὶ ἐπιστρέψω τὴν ἀποικίαν Ιουδα καὶ τὴν ἀποικίαν Ισραηλ καὶ οἰκοδομήσω αὐτοὺς καθὼς τὸ πρότερον
8 ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.
καὶ καθαριῶ αὐτοὺς ἀπὸ πασῶν τῶν ἀδικιῶν αὐτῶν ὧν ἡμάρτοσάν μοι καὶ οὐ μὴ μνησθήσομαι ἁμαρτιῶν αὐτῶν ὧν ἥμαρτόν μοι καὶ ἀπέστησαν ἀπ’ ἐμοῦ
9 ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.
καὶ ἔσται εἰς εὐφροσύνην καὶ εἰς αἴνεσιν καὶ εἰς μεγαλειότητα παντὶ τῷ λαῷ τῆς γῆς οἵτινες ἀκούσονται πάντα τὰ ἀγαθά ἃ ἐγὼ ποιήσω καὶ φοβηθήσονται καὶ πικρανθήσονται περὶ πάντων τῶν ἀγαθῶν καὶ περὶ πάσης τῆς εἰρήνης ἧς ἐγὼ ποιήσω αὐτοῖς
10 ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.
οὕτως εἶπεν κύριος ἔτι ἀκουσθήσεται ἐν τῷ τόπῳ τούτῳ ᾧ ὑμεῖς λέγετε ἔρημός ἐστιν ἀπὸ ἀνθρώπων καὶ κτηνῶν ἐν πόλεσιν Ιουδα καὶ ἔξωθεν Ιερουσαλημ ταῖς ἠρημωμέναις παρὰ τὸ μὴ εἶναι ἄνθρωπον καὶ κτήνη
11 ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ
φωνὴ εὐφροσύνης καὶ φωνὴ χαρμοσύνης φωνὴ νυμφίου καὶ φωνὴ νύμφης φωνὴ λεγόντων ἐξομολογεῖσθε κυρίῳ παντοκράτορι ὅτι χρηστὸς κύριος ὅτι εἰς τὸν αἰῶνα τὸ ἔλεος αὐτοῦ καὶ εἰσοίσουσιν δῶρα εἰς οἶκον κυρίου ὅτι ἀποστρέψω πᾶσαν τὴν ἀποικίαν τῆς γῆς ἐκείνης κατὰ τὸ πρότερον εἶπεν κύριος
12 ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.
οὕτως εἶπεν κύριος τῶν δυνάμεων ἔτι ἔσται ἐν τῷ τόπῳ τούτῳ τῷ ἐρήμῳ παρὰ τὸ μὴ εἶναι ἄνθρωπον καὶ κτῆνος καὶ ἐν πάσαις ταῖς πόλεσιν αὐτοῦ καταλύματα ποιμένων κοιταζόντων πρόβατα
13 ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,
ἐν πόλεσιν τῆς ὀρεινῆς καὶ ἐν πόλεσιν τῆς Σεφηλα καὶ ἐν πόλεσιν τῆς Ναγεβ καὶ ἐν γῇ Βενιαμιν καὶ ἐν ταῖς κύκλῳ Ιερουσαλημ καὶ ἐν πόλεσιν Ιουδα ἔτι παρελεύσεται πρόβατα ἐπὶ χεῖρα ἀριθμοῦντος εἶπεν κύριος
14 “ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
15 ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.
16 ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.

< ಯೆರೆಮೀಯನು 40 >