< ಯೆರೆಮೀಯನು 5 >
1 “ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
१परमेश्वर म्हणतो, “यरूशलेमच्या रस्त्यावरुन धावा, सभोवती पाहा आणि या गोष्टींचा विचार करा. नगरातील चव्हाटे शोधा. सत्याचा शोध घेणारा आणि न्यायीपणाने चालणारा, असा कोणी एक मनुष्य जरी आढळला, तरी मी यरूशलेमेची क्षमा करीन.
2 ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”
२परमेश्वर जिवंत आहे, जरी ते असे म्हणतात ती ते खोटी शपथ वाहत आहेत.”
3 ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.
३हे परमेश्वरा, तुझे डोळे सत्याकडे पाहत नाहीत काय? तू लोकांस मारलेस पण त्यांना वेदना झाल्या नाहीत. तू त्यांना पूर्णपणे पराभूत केले, तरी त्यांनी शिक्षा घेण्याचे नकारले. त्यांनी आपले मुख खडकांपेक्षा कठीण केले आहे, कारण त्यांनी पश्चातप करण्याचे नकारले आहे.
4 ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು.
४तेव्हा मी म्हणालो, “खचित ते गरिब आहेत. ते मूर्ख आहेत, कारण त्यांना परमेश्वराचा मार्ग व आपल्या देवाचा नियम माहीत नाही.
5 ನಾನು ನಾಯಕರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡುವೆನು. ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, ಬಂಧನಗಳನ್ನು ಹರಿದುಬಿಟ್ಟಿದ್ದಾರೆ.
५म्हणून मी महत्वाच्या लोकांकडे जाऊन त्यांना देवाचा संराष्ट्र घोषीत करीन. कारण त्यांना कमीत कमी परमेश्वराचा आपल्या देवाचा नियम तर माहीत आहे.” पण त्यांनी तर एकमताने जू मोडले आहे आणि तो साखळदंड तोडला आहे जो त्यांना देवासोबत बांधून होता.
6 ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.
६म्हणून गर्द झाडीतून सिंह त्यांच्यावर हल्ला करेल, जंगलातील लांडगा त्यांना ठार मारील. चित्ता त्यांच्या शहराविरूद्ध येईल. जो कोणी शहरातून बाहेर जाईल तो फाडण्यात येईल. कारण त्यांची पापे बहूतपट झालीत, आणि त्यांचे अविश्वासू कृत्ये फार झाली आहेत.
7 ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.
७मी या लोकांस का क्षमा करावी? तुझ्या मुलांनी माझा त्याग केला आणि त्यांनी जे देव नाही त्यांच्या शपथा वाहिल्या. मी त्यांना भरपूर खाऊ घातले, परंतू त्यांनी व्यभिचार केला आणि वारांगनेच्या घराचा मार्ग पकडला.
8 ಅವರು ಕುದುರೆಗಳಂತೆ, ಬಲಶಾಲಿ ಮತ್ತು ಕಾಮವನ್ನು ಹೊಂದಿದವರಾಗಿದ್ದಾರೆ. ತಮ್ಮ ತಮ್ಮ ನೆರೆಯವರ ಹೆಂಡತಿಯರನ್ನು ಕಂಡು ಹೇಕರಿಸುತ್ತಾರೆ.
८भरपूर खाद्य खाणाऱ्या व समागमाला तयार असणाऱ्या घोड्यांप्रमाणे ते मोकाट फिरत होते. प्रत्येक पुरुष त्याच्या शेजाऱ्याच्या पत्नीसाठी किंकाळला.
9 ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.
९तेव्हा मी त्यांना शिक्षा नाही करावी काय? असे परमेश्वर म्हणतो, असल्या राष्ट्रांविषयी माझ्या अंत: करणात सूड उमटू नये का?
10 ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.
१०तिच्या द्राक्षवेलींच्या माळीवर चढून जा आणि नाश कर, परंतू त्यांचा संपूर्ण नाश करु नकोस. तिच्या द्राक्षवेलीची काटछाट कर, कारण ती द्राक्षवेल परमेश्वराकडून नाही.
11 ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.
११कारण यहूदा व इस्राएल घराण्याने माझा फार विश्वासघात केला आहे, असे परमेश्वर म्हणतो.
12 ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,
१२त्यांनी मला नाकार दिला, ते म्हणाले; “तो खरा नाही, अरीष्ट आम्हांवर नाही येणार, किंवा आम्ही तलवार व दुष्काळ पाहणार नाही.
13 ಪ್ರವಾದಿಗಳು ಆಡುವುದೆಲ್ಲಾ ಬರೀ ಗಾಳಿ ಮಾತುಗಳು, ದೈವೋಕ್ತಿ ಎಂಬುದು ಅವುಗಳಲ್ಲಿ ಇಲ್ಲ, ಅವರು ಹೇಳುವುದೆಲ್ಲಾ ಅವರಿಗೇ ತಗಲಲಿ,” ಎಂದುಕೊಂಡಿದ್ದಾರೆ.
१३संदेष्टे हे पोकळ वाऱ्या प्रमाणे होतील आणि परमेश्वराचे वचन आम्हांला घोषीत करायला कोणीच नाही. त्यांच्या धमक्या त्यांच्यावरच येवो.”
14 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”
१४यास्तव सेनाधीश परमेश्वर असे म्हणतो, “तू हे बोलला याकारणास्तव पाहा, मी जे शब्द तुझ्या मुखात घालत आहे, ते आगीप्रमाणे असतील आणि हे लोक लाकडाप्रमाणे असतील. कारण ती आग त्यांना खाऊन टाकील.
15 ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
१५पाहा! परमेश्वर असे म्हणतो, हे इस्राएलाच्या घराण्या, मी दूरुन एक राष्ट्र आणतो, ते शक्तीशाली राष्ट्र आहे. ते प्राचीन राष्ट्र आहे. त्या राष्ट्रांतील भाषा तुला माहीत नाहीत. किंवा ते काय बोलतात ते तू समजू शकणार नाही.
16 ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. ಅವರೆಲ್ಲರೂ ಪರಾಕ್ರಮಶಾಲಿಗಳೇ.
१६त्यांचे भाते उघड्या थडग्यांप्रमाणे आहेत. ते सर्व सैनिक आहेत.
17 ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
१७तुझे पीक व तुझी भाकर जी तुझ्या मुलांना व तुझ्या मुलींनी खावी ती ते खाऊन टाकतील, ते तुझी मेंढरे व तुझी गुरे ते खाऊन टाकतील. ते तुझी द्राक्षेवली आणि अंजीर झाडे खाऊन टाकतील. त्यांच्या तलवारीच्या जोरावर ते तुमच्या मजबूत शहरांचा नाश करतील, ज्याच्यावर तुम्ही विसंबून होता.”
18 “ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.
१८“पण तरीही त्या दिवसात मी तुमचा पूर्णपणे शेवट करणार नाही. असे परमेश्वर म्हणतो.
19 “‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’
१९हे असे घडणार, जेव्हा तू, इस्राएल आणि यहूदा असे म्हणेल की, आपल्या परमेश्वर देवाने आम्हासोबत या सर्व गोष्टी का केल्या? तेव्हा यिर्मया तू त्यांना असे म्हण, ‘ज्याप्रकारे तुम्ही परमेश्वरास सोडून आपल्या देशात परक्या देवांची सेवा केली, त्याचप्रकारे जो राष्ट्र तुमचा नाही त्यामध्ये तुम्ही परक्यांची सेवा कराल.”
20 “ಯಾಕೋಬ ವಂಶಜರಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ.
२०याकोबाच्या घराण्याला ही वार्ता कळव आणि यहूदाला हे ऐकू दे.
21 ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
२१मूर्ख लोकांनो, जे तुम्हास डोळे असून पाहत नाही व कान असून ऐकत नाही ते तुम्ही हे ऐका.
22 ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.
२२परमेश्वर म्हणतो, तुम्ही भीत नाही काय? किंवा माझ्यापुढे तुम्ही भीतीने थरथर कापत नाही काय? मी सनातन नियमाने समुद्राच्याविरूद्ध वाळूची सीमा घातली आहे, जेणेकरून त्याने उल्लंघन करू नये. जरी समुद्र उठतो आणि खाली पडतो, तरी त्याच्याने उल्लंघवत नाही. जरी त्याच्या लाटा गर्जतात, तरी त्या ओलांडून जात नाही.
23 ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.
२३पण हे लोक दुराग्रही हृदयाचे आहेत, जे बंडखोर होऊन दूर गेले आहे.
24 ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.
२४यहूदातील लोक आपल्या हृदयात म्हणत नाहीत, परमेश्वर आपला देव, जो योग्य वेळेला आगोटीचा व वळवाचा पाऊस पाडतो. आणि आमच्याकरता नेमलेले आठवडे राखतो, त्याचे भय आपण धरू या.
25 ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ.
२५तुमच्या अन्यायाने या गोष्टी तुमच्यापासून राखून ठेवल्या आहेत. तुमच्या पापांनी तुम्हापासून चांगले ते आवरून धरले आहे.
26 “ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.
२६कारण माझ्या लोकात काही दुष्ट मनुष्य आढळतात. दबा धरणाऱ्या फासेपारध्यांप्रमाणे ते एखद्यावर नजर ठेवतात. ते जाळे पसरतात आणि लोकांस पकडतात.
27 ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, ಅವರ ಮನೆಗಳು ಮೋಸದಿಂದ ತುಂಬಿವೆ. ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ.
२७पक्ष्यांनी पिंजरे भरावेत तशी ह्यांची घरे कपटांनी भरलेली आहेत. म्हणून ते श्रीमंत व मोठे झाले आहेत.
28 ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.
२८ते पुष्ट झाले आहेत, स्वस्थ मनुष्यासारखे ते चकाकतात. त्यांनी दुष्टपणाची सर्व बंधने पार केली आहेत. ते लोकांच्या आणि अनाथांच्या विनंतींना समर्थन करत नाहीत. त्यांची भरभराट झाली आहे परंतू ते गरीबांचा न्याय न्यायीपणाने करत नाही.
29 ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?
२९परमेश्वर असे म्हणतो, या गोष्टींमुळे मी त्यांना शिक्षा नाही करावी का? “अशा राष्ट्रांवर मी माझा सूड नाही उगवणार का?
30 “ಭಯಂಕರವಾದ ಮತ್ತು ಆಶ್ಚರ್ಯವಾದ ಕಾರ್ಯವು ದೇಶದಲ್ಲಿ ನಡೆಯುತ್ತದೆ.
३०देशात अत्याचार व भयानक घटना घडल्या आहेत.
31 ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?
३१भविष्यवादी खोटेपणाने भविष्य सांगतात, आणि याजक त्यांच्या शक्तीने अधिकार गाजवतात. ते काम ते करणार नाहीत. आणि माझ्या लोकांस हे प्रिय आहे! पण शेवटी काय होणार?”