< ಯೆಹೋಶುವನು 20 >
1 ಯೆಹೋವ ದೇವರು ಯೆಹೋಶುವನಿಗೆ,
౧యెహోవా యెహోషువతో ఇలా చెప్పాడు,
2 “ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು.
౨“నీవు ఇశ్రాయేలీయులతో ఈ విధంగా చెప్పాలి, తెలియక పొరపాటున ఎవరినైనా చంపిన హంతకుడు పారిపోడానికి నేను మోషే ద్వారా మీతో పలికించిన ఆశ్రయ పట్టణాలు మీరు ఏర్పరచుకోవాలి.
3 ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ.
౩హత్య విషయమై ప్రతిహత్య చేసేవాడు రాకుండా అవి మీకు ఆశ్రయ పట్టణాలవుతాయి.
4 ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ.
౪ఒకడు ఆ పట్టణాల్లో ఒక దానికి పారిపోయి ఆ పట్టణ ద్వారం దగ్గర నిలబడి, ఆ పట్టణపు పెద్దలు వినేలా తన సంగతి చెప్పిన తరువాత, వారు పట్టణంలోకి అతనిని చేర్చుకుని తమ దగ్గర నివసించడానికి స్థలమివ్వాలి.
5 ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ.
౫హత్య విషయంలో ప్రతి హత్య చేసేవాడు అతనిని తరిమితే అతని చేతికి ఆ నరహంతకుని అప్పగించకూడదు. ఎందుకంటే అతడు పొరపాటున తన పొరుగువాని చంపాడు గాని అంతకు మునుపు వాని మీద పగపట్టలేదు.
6 ಇದಲ್ಲದೆ ಅವನು ನ್ಯಾಯ ವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆ ದಿವಸಗಳಲ್ಲಿ ಇರುವ ಮಹಾಯಾಜಕನು ಮರಣ ಹೊಂದುವವರೆಗೂ ಆ ಪಟ್ಟಣದಲ್ಲೇ ವಾಸವಾಗಿರಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿ ಹೋದ ತನ್ನ ಪಟ್ಟಣಕ್ಕೂ, ತನ್ನ ಮನೆಗೂ ತಿರುಗಿಬರಬಹುದು,” ಎಂದು ಹೇಳಿದರು.
౬అతడు సమాజం ముందు విచారణకు నిలబడే వరకూ, ఆ రోజుల్లో ఉన్న యాజకుడు చనిపోయే వరకూ ఆ పట్టణంలోనే నివసించాలి. తరువాత ఆ నరహంతకుడు ఏ పట్టణం నుండి పారిపోయాడో ఆ పట్టణంలోని తన ఇంటికి తిరిగి రావాలి.”
7 ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.
౭అప్పుడు వాళ్ళు గలిలీలోని నఫ్తాలి కొండ ప్రదేశంలో ఉన్న కెదెషు, ఎఫ్రాయిం కొండ ప్రదేశంలోని షెకెం, యూదా కొండ ప్రదేశంలోని హెబ్రోను అనే కిర్యతర్బాను ప్రతిష్ఠించారు.
8 ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.
౮తూర్పు వైపున యొర్దాను అవతల యెరికో దగ్గర రూబేను గోత్రం నుండి మైదానం మీద ఉన్న అరణ్యంలోని బేసెరు, గాదు గోత్రం నుండి గిలాదు లోని రామోతు, మనష్షే గోత్రం నుండి బాషానులోని గోలానులను నియమించారు.
9 ಕೈತಪ್ಪಿ ಅರಿಯದೆ ಅಕಸ್ಮಾತ್ತಾಗಿ ಕೊಂದವನು ಯಾವನಾದರೂ ನ್ಯಾಯಸಭೆಯ ಮುಂದೆ ಬಂದು ನಿಲ್ಲುವ ತನಕ, ಸೇಡು ತೀರಿಸಿಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿಹೋಗುವುದಕ್ಕೆ ಇಸ್ರಾಯೇಲರೆಲ್ಲರಿಗೂ, ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲಾದ ಪಟ್ಟಣಗಳು ಇವೇ.
౯పొరపాటున ఒకడి చంపినవాడు అక్కడికి పారిపోయి హత్యవిషయమై ప్రతిహత్య చేసేవాడు చంపకుండా ఉండేలా సమాజం ముందు నిలబడే వరకూ ఇశ్రాయేలీయులందరికీ వారిమధ్య నివసించే పరదేశులకూ నియమించిన పట్టణాలు ఇవి.