< ಯಾಜಕಕಾಂಡ 1 >

1 ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,
ଏଥିଉତ୍ତାରେ ସଦାପ୍ରଭୁ ସମାଗମ-ତମ୍ବୁରୁ ମୋଶାଙ୍କୁ ଡାକି କହିଲେ,
2 ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.
“ତୁମ୍ଭେ ଇସ୍ରାଏଲ-ସନ୍ତାନଗଣଙ୍କୁ କୁହ, ତୁମ୍ଭମାନଙ୍କ ମଧ୍ୟରୁ କେହି ଯଦି ସଦାପ୍ରଭୁଙ୍କ ଉଦ୍ଦେଶ୍ୟରେ ବଳି ଉତ୍ସର୍ଗ କରେ, ତେବେ ସେ ଗୋରୁ ଅବା ମେଷପଲରୁ ଆପଣା ବଳି ଆଣି ଉତ୍ସର୍ଗ କରୁ।
3 “‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.
ସେ ଯଦି ଗୋଠରୁ (ଗାଈଗୋରୁ ପଲରୁ) ହୋମାର୍ଥକ ବଳି ଉତ୍ସର୍ଗ କରେ, ତେବେ ନିଖୁନ୍ତ ପୁଂପଶୁ ସମାଗମ-ତମ୍ବୁର ଦ୍ୱାର ନିକଟକୁ ଆଣିବ; ଯେପରି ତାହା ସଦାପ୍ରଭୁଙ୍କ ଛାମୁରେ ଗ୍ରାହ୍ୟ ହେବ।
4 ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.
ପୁଣି, ସେ ହୋମବଳିର ମସ୍ତକରେ ଆପଣା ହସ୍ତ ରଖିବ; ତହିଁରେ ସେହି ବଳି ତାହାର ପ୍ରାୟଶ୍ଚିତ୍ତ ରୂପେ ଗ୍ରାହ୍ୟ ହେବ।
5 ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
ତହୁଁ ସେ ସଦାପ୍ରଭୁଙ୍କ ସମ୍ମୁଖରେ ସେହି ଗୋବତ୍ସକୁ ବଧ କରିବ; ଆଉ, ହାରୋଣର ପୁତ୍ର ଯାଜକଗଣ ତାହାର ରକ୍ତ ନେଇ ସମାଗମ-ତମ୍ବୁର ଦ୍ୱାର ସମୀପସ୍ଥ ବେଦି ଉପର ଚାରିଆଡ଼େ ଛିଞ୍ଚିବେ।
6 ಅವನು ಆ ದಹನಬಲಿಯ ಚರ್ಮವನ್ನು ಸುಲಿದು, ಅದರ ದೇಹವನ್ನು ಕಡಿದು, ತುಂಡುತುಂಡಾಗಿ ಮಾಡಬೇಕು.
ପୁଣି ସେ ସେହି ହୋମବଳିର ଚର୍ମ କାଢ଼ି ତାହା ଖଣ୍ଡ ଖଣ୍ଡ କରିବ।
7 ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
ଏଥିଉତ୍ତାରେ ହାରୋଣ ଯାଜକର ପୁତ୍ରଗଣ ସେହି ବେଦି ଉପରେ ଅଗ୍ନି ରଖିବେ ଓ ଅଗ୍ନି ଉପରେ କାଷ୍ଠ ସଜାଇବେ।
8 ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
ପୁଣି ହାରୋଣର ପୁତ୍ର ଯାଜକମାନେ ବେଦି ଉପରିସ୍ଥ ଅଗ୍ନି ଓ କାଷ୍ଠ ଉପରେ ସେହି ପଶୁର ଖଣ୍ଡସକଳ, ମସ୍ତକ ଓ ମେଦ ସଜାଇ ରଖିବେ।
9 ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ମାତ୍ର ସେ ତାହାର ଅନ୍ତ ଓ ପାଦ ଜଳରେ ଧୌତ କରିବ; ତହୁଁ ଯାଜକ ବେଦି ଉପରେ ତାହାସବୁ ଦଗ୍ଧ କରିବ, ତାହା ହୋମବଳି, ଅର୍ଥାତ୍‍, ତୁଷ୍ଟିଜନକ ଆଘ୍ରାଣାର୍ଥେ ସଦାପ୍ରଭୁଙ୍କ ଉଦ୍ଦେଶ୍ୟରେ ଅଗ୍ନିକୃତ ଉପହାର ହେବ।
10 “‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.
ଆଉ ଯଦି ସେ ମେଷ କି ଛାଗପଲରୁ ହୋମବଳି ଉତ୍ସର୍ଗ କରେ,
11 ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
ତେବେ ସେ ନିଖୁନ୍ତ ପୁଂପଶୁ ଘେନି ସଦାପ୍ରଭୁଙ୍କ ସମ୍ମୁଖରେ ଯଜ୍ଞବେଦିର ଉତ୍ତର ଦିଗରେ ବଧ କରିବ; ପୁଣି ହାରୋଣର ପୁତ୍ର ଯାଜକଗଣ ବେଦିର ଉପର ଚତୁର୍ଦ୍ଦିଗରେ ତାହାର ରକ୍ତ ଛିଞ୍ଚିବେ।
12 ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
ଆଉ ସେ ତାହାର ମସ୍ତକ ଓ ମେଦ ସହିତ ତାକୁ ଖଣ୍ଡ ଖଣ୍ଡ କରିବ; ତହିଁରେ ଯାଜକ ବେଦି ଉପରିସ୍ଥ ଅଗ୍ନି ଓ କାଷ୍ଠ ଉପରେ ତାହା ସଜାଇ ରଖିବ।
13 ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ମାତ୍ର ସେ ତାହାର ଅନ୍ତ ଓ ପାଦ ଜଳରେ ଧୌତ କରିବ; ତହୁଁ ଯାଜକ ସେହି ସମସ୍ତ ଉତ୍ସର୍ଗ କରି ବେଦି ଉପରେ ଦଗ୍ଧ କରିବ, ତାହା ହୋମବଳି, ଅର୍ଥାତ୍‍, ସଦାପ୍ରଭୁଙ୍କ ଉଦ୍ଦେଶ୍ୟରେ ତୁଷ୍ଟିଜନକ ଆଘ୍ରାଣାର୍ଥେ ଅଗ୍ନିକୃତ ଉପହାର ହେବ।
14 “‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.
ଆଉ ଯଦି ସେ ସଦାପ୍ରଭୁଙ୍କ ଉଦ୍ଦେଶ୍ୟରେ ପକ୍ଷୀମାନଙ୍କ ମଧ୍ୟରୁ ହୋମବଳି ଉତ୍ସର୍ଗ କରେ, ତେବେ କପୋତ ଅବା ପାରାଛୁଆ ମଧ୍ୟରୁ ତାହା ନେବ।
15 ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.
ତହୁଁ ଯାଜକ ତାହା ବେଦି ନିକଟକୁ ଆଣି ତାହାର ମସ୍ତକ ମୋଡ଼ି ତାକୁ ବେଦି ଉପରେ ଦଗ୍ଧ କରିବ; ଆଉ ତାହାର ରକ୍ତ ବେଦି ପାର୍ଶ୍ୱରେ ନିଗାଡ଼ିବ।
16 ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.
ଏଥିଉତ୍ତାରେ ସେ ତାହାର ମଳ ସହିତ ଗଳା ଥଳୀ ଘେନି ବେଦିର ପୂର୍ବପାର୍ଶ୍ଵସ୍ଥ ଭସ୍ମ ସ୍ଥାନରେ ନିକ୍ଷେପ କରିବ।
17 ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.
ଆଉ, ପକ୍ଷମୂଳ ଚିରିବ, ମାତ୍ର ଦ୍ୱିଖଣ୍ଡ କରିବ ନାହିଁ; ପୁଣି ଯାଜକ ବେଦି ଉପରିସ୍ଥ ଅଗ୍ନି ଓ କାଷ୍ଠ ଉପରେ ଦଗ୍ଧ କରିବ, ତହିଁରେ ତାହା ହୋମବଳି, ଅର୍ଥାତ୍‍, ତୁଷ୍ଟିଜନକ ଆଘ୍ରାଣାର୍ଥେ ସଦାପ୍ରଭୁଙ୍କ ଉଦ୍ଦେଶ୍ୟରେ ଅଗ୍ନିକୃତ ଉପହାର ହେବ।

< ಯಾಜಕಕಾಂಡ 1 >