< ಯಾಜಕಕಾಂಡ 2 >

1 “‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
ఎవరైనా ఒక వ్యక్తి యెహోవాకు ధాన్య నైవేద్యం అర్పించాలంటే ఆ అర్పణ సన్నని గోదుమ పిండి అయి ఉండాలి. అతడు దాని మీద నూనె పోసి, సాంబ్రాణి వేయాలి.
2 ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
అతడు దాన్ని యాజకులైన అహరోను కొడుకుల దగ్గరికి తీసుకు రావాలి. అప్పుడు యాజకుడు తన చేతి నిండుగా నూనే, సాంబ్రాణీ కలిసిన సన్నని పిండిని తీసుకుంటాడు. అప్పుడు యాజకుడు యెహోవా మంచితనం గూర్చి కృతజ్ఞతాపూర్వకంగా స్మరించడానికై ఆ అర్పణని బలిపీఠం పైన వేసి కాల్చాలి. అది యెహోవా కోసం కమ్మని సువాసనను కలుగజేస్తుంది.
3 ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
ఆ నైవేద్యంలో మిగిలింది అహరోనుకూ, అతని కొడుకులకూ చెందుతుంది. యెహోవాకి అర్పించే దహన బలులన్నిటిలో ఇది అతి పరిశుద్ధం.
4 “‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.
మీరు పొయ్యిలో కాల్చిన నైవేద్యం అర్పించాలంటే పొంగజేసే పదార్ధం లేకుండా సన్నని పిండితో, నూనె కలిపి చేసిన మెత్తని చపాతీ అయి ఉండాలి. లేదా సన్నని పిండితో, నూనె రాసి చేసిన అప్పడంలా గట్టిగా ఉండాలి.
5 ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
ఒకవేళ నీ అర్పణ పెనం మీద కాల్చిన నైవేద్యమైతే అది పొంగజేసే పదార్ధం లేకుండా సన్నని పిండితో, నూనె రాసి చేసినదై ఉండాలి.
6 ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.
అది నైవేద్యం, కాబట్టి దాన్ని నువ్వు ముక్కలు చేసి వాటి పైన నూనె పోయాలి.
7 ನಿನ್ನ ಕಾಣಿಕೆಯು ತವೆಯಲ್ಲಿ ಬೇಯಿಸಿದ ಧಾನ್ಯವಾಗಿದ್ದರೆ, ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
ఒకవేళ నీ నైవేద్యం వంట పాత్రలో వండినదైతే దాన్ని సన్నని పిండీ, నూనే కలిపి తయారు చేయాలి.
8 ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.
ఈ పదార్ధాలతో చేసిన నైవేద్యాన్ని యెహోవా దగ్గరికి తీసుకురావాలి. దాన్ని యాజకుడికి అందించాలి. అతడు దాన్ని బలిపీఠం దగ్గరికి తీసుకు వస్తాడు.
9 ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.
తరువాత యాజకుడు యెహోవా మంచితనం గూర్చి కృతజ్ఞతాపూర్వకంగా స్మరించుకోడానికి ఆ నైవేద్యంలో కొంత భాగం తీసుకుని బలిపీఠంపై దహించాలి. అది అగ్నితో చేసిన అర్పణ. అది యెహోవా కోసం కమ్మని సువాసనను కలుగజేస్తుంది.
10 ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.
౧౦ఆ నైవేద్యంలో మిగిలిన భాగం అహరోనుకీ, అతని కొడుకులకీ చెందుతుంది. యెహోవాకి అర్పించే దహన బలులన్నిటిలో ఇది అతి పరిశుద్ధం.
11 “‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.
౧౧మీరు యెహోవాకి సమర్పించే ఏ నైవేద్యం లోనూ పొంగజేసే పదార్ధం ఉండకూడదు. ఎందుకంటే తేనెనూ, పొంగజేసే పదార్ధం దేనినైనా నైవేద్యంగా బలిపీఠం పైన దహించకూడదు.
12 ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.
౧౨వాటిని ప్రథమఫలంగా యెహోవాకి సమర్పించవచ్చు. కానీ బలిపీఠం పైన కమ్మని సువాసన కలగజేయడానికి వాటిని వాడకూడదు.
13 ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
౧౩నువ్వు అర్పించే ప్రతి నైవేద్యానికీ ఉప్పు కలపాలి. నీ దేవుని నిబంధన ఉప్పు లేకుండా నీ నైవేద్యం ఉండకూడదు. నీ నైవేద్యాలన్నిటితో పాటు ఉప్పు కూడా అర్పించాలి.
14 “‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.
౧౪నువ్వు యెహోవాకి ప్రథమ ఫలం నైవేద్యాన్ని అర్పించాలంటే పచ్చని కంకుల్లోని కొత్త ధాన్యాన్ని వేయించి పిండి చేసి అర్పించాలి.
15 ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.
౧౫తరువాత దానిపై నూనె, సాంబ్రాణి పోయాలి. ఇదీ నైవేద్యమే.
16 ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
౧౬తరువాత యాజకుడు యెహోవా మంచితనం గూర్చి కృతజ్ఞతాపూర్వకంగా స్మరించడానికై పిండీ, నూనే, సాంబ్రాణిల్లో కొంత భాగం తీసుకుని వాటిని దహిస్తాడు. అది యెహోవా కోసం అగ్నితో చేసిన అర్పణ.

< ಯಾಜಕಕಾಂಡ 2 >