< ಅರಣ್ಯಕಾಂಡ 32 >

1 ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
రూబేనీయులకు, గాదీయులకు, పశువులు అతి విస్తారంగా ఉండడం వలన యాజెరు, గిలాదు ప్రాంతాలు మందలకు తగిన స్థలమని వారు గ్రహించారు.
2 ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ:
వారు మోషేతో, యాజకుడు ఎలియాజరుతో సమాజ నాయకులతో
3 “ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,
“అతారోతు, దీబోను, యాజెరు, నిమ్రా, హెష్బోను, ఏలాలే, షెబాము, నెబో, బెయోను అనే ప్రాంతాలు,
4 ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು.
అంటే ఇశ్రాయేలు ప్రజలందరి ఎదుట యెహోవా జయించిన దేశం పశువుల మందలకు అనువైంది. మీ సేవకులైన మాకు మందలు ఉన్నాయి.
5 ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು.
కాబట్టి మా మీద మీకు దయ కలిగితే, మమ్మల్ని యొర్దాను నది దాటించవద్దు. మాకు ఈ దేశాన్ని వారసత్వంగా ఇవ్వండి” అన్నారు.
6 ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ?
అప్పుడు మోషే గాదీయులకు, రూబేనీయులకు ఇలా జవాబిచ్చాడు. “మీ సోదరులు యుద్ధాలు చేస్తూ ఉంటే మీరు ఇక్కడే ఉండిపోవచ్చా?
7 ಯೆಹೋವ ದೇವರು ಅವರಿಗೆ ಕೊಟ್ಟ ದೇಶಕ್ಕೆ ಹೋಗುವುದಕ್ಕೆ ನೀವು ಇಸ್ರಾಯೇಲರ ಹೃದಯಗಳನ್ನು ಅಧೈರ್ಯಪಡಿಸುವುದು ಏಕೆ?
యెహోవా ఇశ్రాయేలు ప్రజలకు ఇచ్చిన దేశానికి వెళ్ళకుండా మీరు వారి హృదయాలను ఎందుకు నిరుత్సాహ పరుస్తున్నారు?
8 ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
ఆ దేశాన్ని చూసి రావడానికి కాదేషు బర్నేయలో నేను మీ తండ్రులను పంపినప్పుడు వారు కూడా ఇలాగే చేశారు కదా.
9 ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.
వారు ఎష్కోలు లోయలోకి వెళ్లి ఆ దేశాన్ని చూసి ఇశ్రాయేలు ప్రజలను అధైర్యపరిచారు కాబట్టి యెహోవా తమకిచ్చిన దేశంలో ప్రవేశించలేకపోయారు.
10 ಯೆಹೋವ ದೇವರು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವರಾಗಿ ಪ್ರಮಾಣಮಾಡಿ,
౧౦ఆ రోజు యెహోవా కోపం తెచ్చుకున్నాడు.
11 ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
౧౧ఇరవై సంవత్సరాలకు మించి, ఐగుప్తుదేశం నుండి వచ్చిన మనుషుల్లో యెహోవాను పూర్ణ మనస్సుతో అనుసరించిన కెనెజీయుడు, యెఫున్నె కొడుకు కాలేబు, నూను కొడుకు యెహోషువ తప్ప
12 ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ.
౧౨మరి ఎవ్వడూ పూర్ణమనస్సుతో నన్ను అనుసరించలేదు కాబట్టి నేను అబ్రాహాము, ఇస్సాకు, యాకోబులకు ఇస్తానని ప్రమాణం చేసిన దేశాన్ని మరి ఎవరూ చూడనే చూడరు, అని శపథం చేశాడు.
13 ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.
౧౩అప్పుడు ఇశ్రాయేలు ప్రజల మీద యెహోవా కోపం రగులుకోవడం వల్ల ఆయన దృష్ఠికి చెడుతనం చూపిన ఆ తరం వారంతా నాశనం అయ్యే వరకూ వారిని అరణ్యంలో తిరిగేలా చేశాడు.
14 “ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.
౧౪ఇప్పుడు ఇశ్రాయేలు ప్రజల మీద యెహోవాకు మరింత కోపం పుట్టించేలా ఆ పాపుల పిల్లలైన మీరు వారి స్థానంలో బయలుదేరారు.
15 ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.
౧౫మీరు ఆయన్ని అనుసరించకుండా వెనక్కి తగ్గిపోతే ఆయన ఈ ప్రజలందరినీ ఈ అడవిలోనే నిలిపివేస్తాడు. ఆ విధంగా మీరు ఈ ప్రజలందరి నాశనానికి కారకులౌతారు.”
16 ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
౧౬అందుకు వారు అతనితో “మేము ఇక్కడ మా పశువుల కోసం దొడ్లూ, మా పిల్లల కోసం ఊరులూ కట్టుకుంటాం.
17 ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
౧౭ఇశ్రాయేలు ప్రజలను వారివారి స్థలాలకు చేర్చే వరకూ మేము యుద్ధానికి సిద్ధపడి వారి ముందు సాగిపోతాం. అయితే మా పిల్లలు ఈ ప్రాంత ప్రజల భయం వలన ప్రాకారాలున్న ఊర్లలో నివసించాలి.
18 ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ.
౧౮ఇశ్రాయేలీయుల్లో ప్రతివాడూ తన తన వారసత్వాన్ని పొందేవరకూ మా ఇళ్ళకు తిరిగి రాము.
19 ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು.
౧౯తూర్పున యొర్దాను ఇవతల మాకు వారసత్వం దొరికింది కాబట్టి ఇక యొర్దాను అవతల వారితో వారసత్వం అడగం” అన్నారు.
20 ಮೋಶೆಯು ಅವರಿಗೆ, “ನೀವು ಈ ಕಾರ್ಯವನ್ನು ಮಾಡಿದರೆ, ನೀವು ಯೆಹೋವ ದೇವರ ಮುಂದೆ ಯುದ್ಧಕ್ಕೆ ಸಿದ್ಧವಾಗಿದ್ದರೆ,
౨౦అప్పుడు మోషే వారితో “మీరు మీ మాట మీద నిలబడి యెహోవా సన్నిధిలో యుద్ధానికి సిద్ధపడి యెహోవా తన ఎదుటనుండి తన శత్రువులను వెళ్లగొట్టే వరకూ
21 ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ,
౨౧యెహోవా సన్నిధిలో మీరంతా యొర్దాను అవతలికి వెళ్ళి
22 ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು.
౨౨ఆ దేశాన్ని జయించిన తరవాత మీరు తిరిగి రావచ్చు. మీరు యెహోవా దృష్టికీ ఇశ్రాయేలీయుల దృష్టికీ నిర్దోషులుగా ఉంటారు. అప్పుడు ఈ దేశం యెహోవా సన్నిధిలో మీకు వారసత్వం అవుతుంది.
23 “ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.
౨౩మీరు అలా చేయకపోతే యెహోవా దృష్టికి పాపం చేసిన వారవుతారు కాబట్టి మీ పాపం మిమ్మల్ని పట్టుకొంటుందని తెలుసుకోండి.
24 ನಿಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿ, ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ,” ಎಂದು ಹೇಳಿದನು.
౨౪మీరు మీ పిల్లల కోసం ఊర్లను, మీ పశువుల కోసం దొడ్లను కట్టుకుని మీరు చెప్పిన ప్రకారం చేయండి అన్నాడు.”
25 ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ, “ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
౨౫అందుకు గాదీయులు, రూబేనీయులు మోషేతో “మా యజమానివి నువ్వు ఆజ్ఞాపించినట్టు నీ సేవకులైన మేము చేస్తాం.
26 ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
౨౬మా పిల్లలు, భార్యలు, మా ఆవుల మందలు గిలాదు ఊళ్ళలో ఉంటారు.
27 ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು.
౨౭నీ సేవకులైన మేము, అంటే మా సైన్యంలో ప్రతి యోధుడు మా యజమానివి నువ్వు చెప్పినట్టు యెహోవా సన్నిధిలో యుద్ధం చేయడానికి యొర్దాను అవతలికి వస్తాము” అన్నారు.
28 ಆಗ ಮೋಶೆಯು ಅವರ ವಿಷಯವಾಗಿ ಯಾಜಕನಾದ ಎಲಿಯಾಜರನಿಗೂ, ನೂನನ ಮಗ ಯೆಹೋಶುವನಿಗೂ, ಇಸ್ರಾಯೇಲರ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದರು.
౨౮కాబట్టి మోషే వారిని గురించి యాజకుడైన ఎలియాజరుకు, నూను కుమారుడు యెహోషువకు, ఇశ్రాయేలు గోత్రాల్లో పూర్వీకుల వంశాల నాయకులకు ఇలా ఆజ్ఞాపించాడు,
29 ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು.
౨౯“గాదీయులు, రూబేనీయులు అందరూ యెహోవా సన్నిధిలో యుద్ధానికి సిద్దపడి మీతో కూడా యొర్దాను అవతలికి వస్తే, ఆ దేశాన్ని మీరు జయించిన తరవాత మీరు గిలాదు దేశాన్ని వారికి వారసత్వంగా ఇవ్వాలి.
30 ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟಿ ಬಾರದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿಯೇ ಸೊತ್ತನ್ನು ಹೊಂದಿಕೊಳ್ಳಬೇಕು,” ಎಂದನು.
౩౦కాని వారు యుద్ధానికి సిద్ధపడి మీతో కలిసి అవతలకి రాకపోతే వారు కనాను దేశంలో మీ మధ్యనే వారసత్వం పొందుతారు”
31 ಆಗ ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಉತ್ತರವಾಗಿ, “ಯೆಹೋವ ದೇವರು ನಿನ್ನ ಸೇವಕರಿಗೆ ಹೇಳಿದ್ದಂತೆಯೇ ನಾವು ಮಾಡುವೆವು.
౩౧దానికి గాదీయులు, రూబేనీయులు “యెహోవా నీ సేవకులైన మాతో చెప్పినట్టే చేస్తాం.
32 ನಾವು ಯುದ್ಧಕ್ಕೆ ಸಿದ್ಧವಾಗಿ ಯೆಹೋವ ದೇವರ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು. ಆದರೆ ಯೊರ್ದನ್ ನದಿಯ ಈಚೆಯಲ್ಲಿರುವ ನಮ್ಮ ಸೊತ್ತಿನ ಭಾಗವೇ ನಮಗಿರಲಿ,” ಎಂದು ಹೇಳಿದರು.
౩౨మేము యెహోవా సన్నిధిలో యుద్ధానికి సిద్ధపడి నది దాటి కనాను దేశంలోకి వెళ్తాం. అప్పుడు యొర్దాను ఇవతల మేము వారసత్వం పొందుతాం” అని జవాబిచ్చారు.
33 ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಅರಸನಾದ ಓಗನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅದರ ಭೂಮಿಯನ್ನೂ, ಅದರ ಮೇರೆಗಳಲ್ಲಿ ಸುತ್ತಮುತ್ತಲ ಪಟ್ಟಣಗಳನ್ನೂ ಕೊಟ್ಟನು.
౩౩అప్పుడు మోషే వారికి, అంటే గాదీయులకు, రూబేనీయులకు, యోసేపు కుమారుడు మనష్షే అర్థగోత్రం వారికి, అమోరీయుల రాజైన సీహోను రాజ్యాన్ని, బాషాను రాజైన ఓగు రాజ్యాన్ని, వాటి ఊళ్ళన్నిటినీ ఆ దేశాల చుట్టూ ఉన్న గ్రామాలనూ ఇచ్చాడు.
34 ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್,
౩౪గాదీయులు దీబోను, అతారోతు, అరోయేరు, అత్రోతు, షోపాను,
35 ಅಟ್ರೋತ್ಷೋಫಾನ್, ಯಜ್ಜೇರ್, ಯೊಗ್ಬೆಹಾ,
౩౫యాజెరు, యొగ్బెహ, బేత్నిమ్రా, బేత్హారాను
36 ಬೇತ್ ನಿಮ್ರಾ ಮತ್ತು ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ, ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದರು.
౩౬అనే ఊళ్ళలో ప్రాకారాలు, పశువుల దొడ్లు కట్టుకున్నారు.
37 ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್,
౩౭రూబేనీయులు హెష్బోను, ఏలాలే, కిర్యతాయిము, నెబో, బయల్మెయోను,
38 ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
౩౮షిబ్మా అనే ఊళ్లు కట్టి, వాటికి కొత్త పేర్లు పెట్టారు.
39 ಮನಸ್ಸೆಯ ಮಗ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ, ಅದನ್ನು ತೆಗೆದುಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
౩౯మనష్షే సంతానం అయిన మాకీరీయులు గిలాదుపై దండెత్తి దాన్ని ఆక్రమించి దానిలోని అమోరీయులను వెళ్లగొట్టారు.
40 ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು.
౪౦మోషే మనష్షే కొడుకు మాకీరుకు గిలాదును ఇచ్చాడు.
41 ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.
౪౧అతని సంతానం అక్కడ నివసించింది. మనష్షే కొడుకు యాయీరు వెళ్లి అక్కడి గ్రామాలను ఆక్రమించి వాటికి యాయీరు గ్రామాలు అని పేరు పెట్టాడు.
42 ನೋಬಹನು ಹೋಗಿ ಕೆನಾತ್ ಎಂಬ ಪಟ್ಟಣವನ್ನೂ, ಅದರ ಗ್ರಾಮಗಳನ್ನೂ ತೆಗೆದುಕೊಂಡು, ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂಬ ಹೆಸರಿಟ್ಟನು.
౪౨నోబహు వెళ్లి కెనాతును దాని గ్రామాలను ఆక్రమించి దానికి నోబహు అని తన పేరు పెట్టాడు.

< ಅರಣ್ಯಕಾಂಡ 32 >