< ಜೆಕರ್ಯನು 13 >

1 “ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.
“उस दिन दावीद के घराने और येरूशलेम निवासियों को उनके पाप और अशुद्धता से शुद्ध करने के लिये एक झरना फूटेगा.
2 “ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.
“उस दिन, मैं देश से सारे मूर्तियों के नाम मिटा दूंगा, और उन्हें फिर कभी याद किया न जाएगा.” सर्वशक्तिमान याहवेह की यह घोषणा है, “मैं देश से भविष्यवक्ताओं और अशुद्धता की आत्मा दोनों को निकाल दूंगा.
3 ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.
और फिर भी यदि कोई भविष्यवाणी करे, तो उसको पैदा करनेवाले उसके माता-पिता उससे कहेंगे, ‘अवश्य है कि तू मर जाए, क्योंकि तूने याहवेह के नाम में झूठ बोला है,’ तब उसके खुद के माता-पिता उस भविष्यवाणी करनेवाले को तलवार से मार डालेंगे.
4 “ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.
“उस दिन हर एक भविष्यवक्ता अपने भविष्य दर्शन के बारे में लज्जित होगा. वे लोगों को धोखा देने के लिये भविष्यवक्ताओं के लिए निर्धारित बाल से बने कपड़े नहीं पहनेंगे.
5 ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು.
परंतु हर एक कहेगा, ‘मैं भविष्यवक्ता नहीं हूं. मैं एक किसान हूं; मैं अपनी जवानी से ही भूमि से अपनी जीविका चलाता आया हूं.’
6 ಆಗ ಒಬ್ಬನು ಅವನಿಗೆ, ‘ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ, ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ,’ ಅನ್ನುವನು.
यदि कोई उससे पूछे, ‘तुम्हारे शरीर पर ये घाव कैसे हैं?’ तो वह उत्तर देगा, ‘मेरे मित्रों के घर में मुझे ये घाव लगे हैं.’
7 “ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.
“हे तलवार, मेरे चरवाहे के विरुद्ध सक्रिय हो जा, उस व्यक्ति के विरुद्ध, जो मेरा घनिष्ठ है!” सर्वशक्तिमान याहवेह की यह घोषणा है. “चरवाहे पर वार करो, और भेड़ें तितर-बितर हो जाएंगी, और मैं बच्चों के विरुद्ध अपना हाथ उठाऊंगा.
8 ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.
याहवेह की घोषणा है, पूरे देश में दो तिहाई लोगों पर वार करके मार डाला जाएगा; फिर भी एक तिहाई लोग उसमें बचे रहेंगे.
9 ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.
इन एक तिहाई लोगों को मैं आग में डाल दूंगा; मैं उन्हें चांदी की तरह परिष्कृत करूंगा और उन्हें ऐसे परखूंगा, जैसे सोने को परखा जाता है. वे लोग मेरा नाम लेकर पुकारेंगे और मैं उनकी सुनूंगा; मैं कहूंगा, ‘वे मेरे लोग हैं,’ और वे कहेंगे, ‘याहवेह हमारे परमेश्वर हैं.’”

< ಜೆಕರ್ಯನು 13 >