< 2 इतिहास 34 >
1 १ योशीया, राजा झाला तेव्हा आठ वर्षांचा होता. त्याने यरूशलेमेमध्ये एकतीस वर्षे राज्य केले.
೧ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.
2 २ त्याने वर्तन योग्य प्रकारचे होते परमेश्वराची त्याच्याकडून जशी अपेक्षा होती तसेच तो वागला आपला पूर्वज दावीद याच्याप्रमाणे त्याने सत्कृत्ये केली. सन्मार्गावरुन तो ढळला नाही.
೨ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.
3 ३ आपल्या कारकिर्दीच्या आठव्या वर्षीच तो आपला पूर्वज दावीद याच्या परमेश्वराच्या भजनी लागला. योशीयाने लहान वयातच हा मार्ग पत्करला आणि कारकिर्दीच्या बाराव्या वर्षी यहूदा आणि यरूशलेमेला शुद्ध केले, उंचस्थाने, अशेरा देवीचे खांब, कोरीव आणि ओतीव मूर्ती यांची मोडतोड केली.
೩ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
4 ४ लोकांनी त्याच्या समोरच बआलदेवतांच्या मूर्ती फोडून टाकल्या. वरच्या भागात असलेल्या धूप जाळण्याच्या वेद्या योशीयाने उद्ध्वस्त केल्या. अशेराच्या मूर्ती ओतीव आणि कोरीव मूर्तीचाही त्याने पार चुराडा करून टाकला आणि हे चूर्ण, ज्या लोकांनी बआल देवतांसाठी यज्ञ केले त्यांच्या कबरीवर पसरले.
೪ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
5 ५ बआल देवतांची पूजा करणाऱ्या याजकांच्या अस्थी देखील त्याने त्यांच्याच वेद्यांवर जाळून टाकल्या. अशाप्रकारे त्याने यहूदा आणि यरूशलेमला शुद्ध केले.
೫ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.
6 ६ मनश्शे, एफ्राइम, शिमोन, नफताली येथपर्यंतच्या शहरांतून आणि त्यांच्या आसपासच्या पडीक जागेत त्याने हेच केले.
೬ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,
7 ७ त्याने वेद्या मोडून टाकल्या, अशेरा खांबांची मोडतोड करून चूर्ण केले धूपाच्या वेद्या उखडणे ही इस्राएलभरची मोहीम उरकल्यावर योशीया यरूशलेमेला परतला.
೭ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.
8 ८ योशीयाने राज्याची सूत्रे हाती घेतल्याच्या अठराव्या वर्षी शाफान, मासेया, आणि योवाह यांना परमेश्वर देवाचे मंदिर दुरुस्तीसाठी पाठवले. शाफानच्या पित्याचे नाव असल्या, मासेया हा नगराचा कारभारी होता आणि योवाहाचे पिता योवाहाज. योवाह हा बखरकार होता. यहूदा आणि मंदिर यांच्या शुद्धीकरणासाठी मंदिराच्या डागडुजीचे हे काम योशीयाने अंगावर घेतले.
೮ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
9 ९ ही माणसे हिल्कीया या मुख्य याजकाकडे गेली. मनश्शे, एफ्राइम आणि उर्वरित सर्व इस्राएलातून लोकांनी देवाच्या मंदिरासाठी दिलेला पैसा लेवी द्वारपालांनी जमा केला होता. सर्व यहूदा प्रांत, बन्यामिनचा प्रदेश आणि यरूशलेमेतून देखील त्यांनी पैसे जमा केले होते. ही रक्कम हिल्कीयाकडे त्यांनी सुपूर्त केली.
೯ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು
10 १० मग, परमेश्वराच्या मंदिराच्या बांधकामावर देखरेख करणाऱ्यांना लेवींनी हे पैसे दिले आणि परमेश्वराच्या मंदिराची दुरुस्ती करण्यासाठी कामगारांना दिले.
೧೦ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು
11 ११ तासलेले चिरे, लाकूड यांच्या खरेदीसाठी गवंडी, सुतार या लोकांस पैसे देण्यात आले. मंदिराच्या दुरुस्तीसाठी आणि कडीपाटासाठी लाकूड लागले. यहूदाचा राजांनी यापूर्वी मंदिराची योग्य देखभाल न केल्यामुळे मंदिराच्या इमारती जीर्ण झाल्या होत्या.
೧೧ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.
12 १२ कामगारांनी मन लावून काम केले. यहथ व ओबद्या हे मरारी कुळातील लेवी देखरेख करत होते. कहाथी वंशातील जखऱ्या आणि मशुल्लाम हे ही देखरेखीच्या कामावर होते. वाद्ये वाजवण्यात निपुण असलेले लेवीसुध्दा होते.
೧೨ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.
13 १३ ते कारागिरांवर आणि मजुरांवर देखरेख करत होते. चिटणीस, कारभारी आणि द्वारपाल म्हणून काही लेवी काम करत होते.
೧೩ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.
14 १४ परमेश्वराच्या मंदिरातील पैसा लेवी बाहेर आणत असताना हिल्कीया या याजकाला मोशेद्वारे आलेला नियमशास्त्राचा ग्रंथ सापडला.
೧೪ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.
15 १५ हिल्कीयाने शाफान चिटणीसास असे सांगितले कि, “परमेश्वराच्या मंदिरात मला नियमशास्त्राचा ग्रंथ सापडला आहे.” मग हिल्कीयाने शाफानाला तो ग्रंथ दिला.
೧೫ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.
16 १६ शाफानने तो योशीयाकडे आणला. राजाला तो म्हणाला, “तुझे सेवक तुझ्या आज्ञेप्रमाणे वागत आहेत.
೧೬ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.
17 १७ परमेश्वराच्या मंदिरातील पैसा घेऊन त्यातून ते देखरेख करणाऱ्यांना आणि मजुरांना वेतन देत आहेत”
೧೭ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು.
18 १८ शाफान पुढे राजाला म्हणाला, “याजक हिल्कीयाने मला हे पुस्तक दिले आहे.” शाफानने मग राजाला पुस्तकातील मजकूर वाचून दाखवला.
೧೮ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
19 १९ तो नियमशास्त्रग्रंथ ऐकत असता राजा योशीयाने आपले कपडे फाडले.
೧೯ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.
20 २० आणि हिल्कीया, शाफानचा पुत्र अहीकाम, मीखाचा पुत्र अब्दोन, चिटणीस शाफान आणि आपला सेवक असाया यांना योशीयाने आज्ञा केली की.
೨೦ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,
21 २१ “माझ्या आणि इस्राएल व यहूदा येथे आता शिल्लक असलेल्या लोकांच्या वतीने परमेश्वरास जाऊन विचारा. या पुस्तकातील वचनांविषयी त्यास विचारा. आपल्या पूर्वजांनी परमेश्वराचे म्हणणे न जुमानल्यामुळे परमेश्वराचा आपल्यावर कोप झाला आहे. आपल्या पूर्वजांचे वर्तन या पुस्तकातील वचनांना अनुसरुन नव्हते.”
೨೧“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
22 २२ हिल्कीया आणि राजाचे सेवक हुल्दा नावाच्या संदेष्टीकडे गेले. हुल्दा ही शल्लूमची पत्नीशल्लूम ताकहतचा आणि ताकहत इस्त्राचा पुत्र. इस्त्रा राजाच्या वस्त्रागाराचा प्रमुख होता. हुल्दा यरूशलेमेच्या नवीन भागात राहत होती. हिल्कीया आणि राजाचे सेवकांनी तिला सर्व जे घडले ते सांगितले.
೨೨ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.
23 २३ हुल्दा त्यांना म्हणाली, “इस्राएलाचा परमेश्वर देव याचे म्हणणे असे आहे.” राजा योशीयाला म्हणावे:
೨೩ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,
24 २४ परमेश्वर म्हणतो, “या प्रदेशावर आणि इथे राहणाऱ्या लोकांवर मी कोप आणणार आहे.” यहूदाच्या राजाला जे पुस्तक वाचून दाखवण्यात आले. त्यातील मजकुरात आहेत ती सर्व संकटे त्यांच्यावर ओढवतील.
೨೪ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
25 २५ माझ्याकडे पाठ फिरवून इतर देवतांपुढे त्यांनी धूप जाळला म्हणून मी असे करणार आहे. आपल्या दुष्कृत्यांमुळे लोकांनी मला सतंप्त केले आहे. या क्रोधाचा अंगार त्यांच्यावर बरसेल आणि तो शांत होणार नाही.
೨೫ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.
26 २६ पण यहूदाचा राजा योशीया याला सांग, त्यानेच तुला माझ्याकडे पाठवले आहे की तू नुकतेच जे ऐकलेस त्याविषयी इस्राएलाचा परमेश्वर देव म्हणतो:
೨೬ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,
27 २७ योशीयाने, पश्चातापाने देवासमोर विनम्र झाला. खेदाने आपले कपडे फाडलेस. तू रडलास. तू मृदू अंत: करणाचा असल्यामुळे
೨೭“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
28 २८ तुझ्या पूर्वजांकडे मी तुला नेईन. तुला शांत मरण येईल. या प्रदेशावर आणि लोकांवर जी संकटे कोसळतील ती तुला पाहायला लागणार नाहीत. हिल्कीया आणि राजाचे सेवक यासर्वांनी हा निरोप राजाला येऊन सांगितला.
೨೮ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.
29 २९ तेव्हा राजा योशीयाने यहूदा आणि यरूशलेममधील सर्व वयोवृद्धांना भेटीसाठी एकत्र बोलावले.
೨೯ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.
30 ३० राजा परमेश्वराच्या मंदिरात गेला. यहूदातील सर्व प्रजा, यरूशलेममधील सर्व थोर तसेच सामान्य माणसे, याजक आणि लेवी हे सर्व राजासोबत होते. परमेश्वराच्या मंदिरात सापडलेल्या कराराच्या ग्रंथातील सर्व वचने तेथे राजाने त्यांना वाचून दाखवली.
೩೦ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
31 ३१ मग राजा उभा राहिला. त्याने परमेश्वराशी करार केला. परमेश्वरास अनुसरायचे, त्याचे आज्ञा, नियम आणि विधी पाळायचे त्याने कबूल केले. हे सर्व त्याने मन: पूर्वक करायचे मान्य केले. नियमशास्त्रातील वचनांप्रमाणे वागायचे कबूल केले.
೩೧ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.
32 ३२ मग त्याने यरूशलेम आणि बन्यामीन मधील लोकांसही या करारपालनात सामील करून घेतले. यरूशलेमचे लोक आपल्या पूर्वजांच्या देवाचा करार पाळू लागले.
೩೨ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
33 ३३ इस्राएलमध्ये वेगवेगळ्या देशांमधील विविध मूर्ती होत्या. पण त्या सर्व अनिष्ट मूर्ती योशीयाने फोडून तोडून टाकल्या. इस्राएल लोकांस त्याने परमेश्वर देवाची सेवा करायला लावले. आणि योशीया जिवंत असेपर्यंत लोक आपल्या पूर्वजांचा देव परमेश्वर याचीच उपासना करत होते.
೩೩ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.