< दानीएल 4 >

1 नबुखद्नेस्सर राजाने सर्व लोक राष्ट्र आणि पृथ्वीवरील सर्व भाषा बोलाणाऱ्या लोकात फर्मान पाठवले की, तुमचे कल्याण होवो.
ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.
2 सर्वोच्च देवाने जी चिन्हे आणि जे चमत्कार माझ्यासाठी केलेले तुम्हास सांगावे हे मला बरे वाटले आहे;
ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.
3 त्याची चिन्हे किती थोर, त्याचे चमत्कार किती अद्भूत, त्याचे राज्य हे सार्वकालीक राज्य आहे. त्याचे स्वामित्व पिढ्यानपिढ्या राहते.
ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು!
4 मी, नबुखद्नेस्सर, माझ्या घरात सुखाने राहत हातो आणि माझ्या महलात समृद्धीचा उपभोग घेत होतो.
ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ.
5 मी स्वप्न पाहिले आणि घाबरलो मी त्यावेळी आपल्या पलंगावर पडलो होतो. त्या दृष्टांतामुळे माझे मन अधिर झाले.
ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.
6 म्हणून मी आज्ञा केली की, बाबेलातील सर्व ज्ञानी लोकांस मजकडे आणावे म्हणजे ते माझ्या स्वप्नाचा उलघडा करतील.
ಆದ್ದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವುದಕ್ಕೋಸ್ಕರ ಬಾಬಿಲೋನಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.
7 तेव्हा जादूगार, भुतविद्या करणारे, खास्दी आणि ज्योतिषी हे मजकडे आले. मी त्यांना स्वप्न सांगितले पण त्याचा उलघडा त्यांना होईना.
ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
8 शेवटी दानीएल आत आला, त्यास मी माझ्या देवाचे नाव बेल्टशस्सर दिले आहे. त्यास मी स्वप्न सांगितले.
ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.
9 बेल्टशस्सरा, सर्व ज्ञान्यांच्या अधिकाऱ्या, मला ठाऊक आहे पवित्र देवाचा आत्मा तुझ्यामध्ये निवास करतो आणि तुला कोणतेही गुढ रहस्य अवघड नाही. मला पडलेल्या स्वप्नाचा अर्थ मला सांग.
“ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.
10 १० मी माझ्या पलंगावर पडलो असता मला दिसले ते असे, मी पाहिले, पृथ्वीच्या मधोमध एक मोठा वृक्ष होता आणि त्याची उंची खूप मोठी होती.
ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
11 ११ तो वृक्ष वाढून मजबूत झाला त्याचा शेंडा आकाशात पोहचला आणि त्याचा देखावा सर्व पृथ्वीच्या सीमेपर्यंत पोहचला.
ಆ ಮರವು ವಿಶಾಲವಾಗಿಯೂ, ಬಲವಾಗಿಯೂ ಬೆಳೆಯಿತು ಹಾಗೂ ಅದು ಆಕಾಶವನ್ನು ಮುಟ್ಟುತ್ತಿತ್ತು. ಭೂಲೋಕದ ಕಟ್ಟಕಡೆಯವರೆಗೆ ಅದು ಕಾಣಿಸುತ್ತಿತ್ತು.
12 १२ त्याची पाने सुंदर होती, त्यास भरपूर फळे असून ती सर्वांना खायला पुरेशी होती. वनपशु त्याच्या सावलीत आणि आकाशातील पक्षी त्याच्या फांद्यामध्ये राहत. तो वृक्ष सर्व जिवितांचे पोषण करीत असे.
ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.
13 १३ मी माझ्या बिछान्यात पडलो असता माझ्या मनात पाहिले आणि एक पवित्र देवदूत आकाशातून खाली उतरला.
“ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
14 १४ तो मोठ्याने ओरडून म्हणाला हा वृक्ष तोडून टाका आणि त्याच्या फांद्या छाटून टाका, त्याची पाने काढून टाका आणि फळे विखरा, त्याच्या खाली राहणारे प्राणी पळून जावो आणि फांद्यांतील पाखरे उडून जावोत.
ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.
15 १५ पण त्याचा बुंधा जमिनीत राहू दया. त्यास लोखंड आणि पितळेच्या पट्टया बांधून, कुरणाच्या कोवळ्या गवतात राहू द्या. त्यास आकाशातील दहीवरात भिजू द्या, वनपशुंबरोबर त्यास भूमीवरील गवताचा वाटा मिळू द्या.
ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. “‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ.
16 १६ त्याचे मानवी हृदय जावून त्यास प्राण्याचे हृदय प्राप्त होवो, तो पर्यंत सात वर्षे होऊन जातील.
ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.
17 १७ हा निर्णय त्या देवदुताच्या घोषणेद्वारे आणि पवित्रजनांच्या विचाराने झाला आहे, यासाठी की मनुष्याच्या राज्यात परात्पर प्रभुत्व करतो, आणि ज्या कोणाला ते द्यायला तो इच्छितो त्यास तो ते देतो, आणि त्यावर मनुष्यातल्या सर्वांहून नीच अशा मनुष्यास तो स्थापतो, असे जिवंतांनी जाणावे.
“‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’
18 १८ हे स्वप्न मी नबुखद्नेस्सर राजाने पाहिले आता तू हे बेल्टशस्सरा ह्याचा अर्थ मला सांग कारण माझ्या राज्यातल्या ज्ञानी जनांपैकी कोणीही ह्याचा अर्थ सांगू शकत नाही, पण तू हे सांगू शकतोस, कारण देवाचा पवित्र आत्मा तुझ्याठायी राहतो.
“ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.
19 १९ मग दानीएल, ज्यास बेल्टशस्सर नाव देण्यात आले होते तो काही क्षणासाठी गोंधळून गेला आणि त्याचे मन अस्वस्थ झाले. राजा म्हणाला, “बेल्टशस्सर हे स्वप्न किंवा त्याच्या अर्थाने तू घाबरू नकोस.” तेव्हा बोलटशस्सर म्हणाला, “माझ्या स्वामी हे स्वप्न तुझा द्वेष करणाऱ्यास आणि याचा अर्थ तुझा शत्रुस लागू पडो.
ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
20 २० जो वृक्ष तू पाहीला, जो वाढून मजबुत झाला आणि ज्याचा शेंडा आकाशात गेला ज्यास सर्व पृथ्वीवरून पाहता येत होते.
ನೀನು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟಿ, ಇಡೀ ಭೂಮಿಗೆ ಗೋಚರಿಸುತ್ತಿತ್ತು.
21 २१ ज्यांची पाने सुंदर आणि फळे भरपूर असून ती सर्वांसाठी पुरेशी होती. त्याच्या सावलीत वनपशू राहत आणि फांद्यांमध्ये आकाशातील पक्षी राहत होते.
ಅದರ ಎಲೆಗಳು ಅಂದವಾಗಿದ್ದು, ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರ ಇತ್ತು. ಅದರ ಕೆಳಗೆ ಕಾಡುಮೃಗಗಳು ವಾಸಮಾಡಿದ್ದವು. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸ ಮಾಡಿದ್ದವು.
22 २२ हे राजा तो वृक्ष तू आहेस, तू वाढून बलवान झालास तुझी थोरवी आकाशापर्यंत पोचली आहे, तुझे अधिकार पृथ्वीच्या शेवटापर्यंत पोहचतात.
ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.
23 २३ हे राजा, तू एक स्वर्गदूत पाहिला जो स्वर्गातून खाली येवून म्हणाला, ‘हा वृक्ष तोडून ह्याचा नाश करा, पण त्यांचा बुंधा जमिनीत राहू दया, ह्याला लोखंड आणि पितळेच्या पट्टयांनी बांधून कुरणातल्या कोवळया गवतात राहू दया त्याने आकाशाचे दव भिजवो, तो सात वर्षे वनपशुसोबत राहो.’
“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’
24 २४ हे राजा ह्याचा अर्थ, असा सर्वोच्च देवाचा हा आदेश आहे. जो माझ्या राजापर्यंत पोचला आहे.
“ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ:
25 २५ तुला मनुष्यातून काढून टाकण्यात येईल, तुझी वस्ती वनपशुमध्ये होईल. तुला बैलासारखे गवत खावे लागेल. आकाशातील दवाने तू भिजशील, सात वर्षे जाईपर्यंत तू हे जानशील की, मानवावर देवाची सत्ता आहे.
ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.
26 २६ जसे सांगण्यात आले आहे की, त्या वृक्षाची बुंधे तशीच राहू दया, हयाच प्रकारे, जेव्हा तू स्वर्गाचे नियम शिकशील तुझे राज्य तुला पुन्हा प्राप्त होईल.
ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.
27 २७ म्हणून हे राजा माझी मसलत तुला मान्य असो, पाप सोडून योग्य ते कर, आपली दुष्टता सोडून जाचलेल्यावर दया कर. असे केल्यास तुझी समृध्दी जास्त दिवस राहील.”
ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”
28 २८ हे सर्व राजा नबुखद्नेस्सरासोबत बारा महिन्यात घडून आले तो बाबेलातील राजवाड्यात फिरत होता.
ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭವಿಸಿತು.
29 २९
ಹನ್ನೆರಡು ತಿಂಗಳಾದ ಮೇಲೆ ಅರಸನು ಬಾಬಿಲೋನಿನ ರಾಜ್ಯದ ಅರಮನೆಯ ಮೇಲ್ಗಡೆ ತಿರುಗಾಡಿದನು.
30 ३० “काय ही महान बाबेल नगरी, जी मी माझ्या राज निवासासाठी आणि माझ्या गौरवासाठी बांधली.”
ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.
31 ३१ जेव्हा राजा हे बोलत होता. पाहा स्वर्गातून वाणी झाली, “राजा नबुखद्नेस्सरा, हे फर्मान ऐक, तुझ्या हातची राजसत्ता गेली आहे.
ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.
32 ३२ तुला लोकातून काढून टाकण्यात येईल तुझी वस्ती वनपशूत होईल तुला बैलांसारखे गवत खावे लागेल आणि मानवी राज्यावर देवाची सत्ता आहे, तो ते पाहिजे त्यांना देतो, हे तुला ज्ञान होईपर्यंत सात वर्षे जातील.”
ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.
33 ३३ हे फर्मान त्याच घटकेस नबुखद्नेस्सराचा विरोधात अमलात आले. त्यास मानसातून काढण्यात आले, त्याने बैलांसारखे गवत खाल्ले. त्याचे शरीर आकाशातल्या दवांनी भिजले त्याचे केस गरुडाच्या पिसाप्रमाणे वाढले आणि त्याची नखे पक्षाच्या नखांसारखी झाली.
ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
34 ३४ या दिवसाच्या शेवटी मी नबुखद्नेस्सराने माझे डोळे आकाशाकडे लावले, माझी बुद्धीमत्ता मला परत मिळाली, मी सर्वोच्च देवाचे आभार मानले, जो सदाजिवी देव त्याचा मी सन्मान केला आणि त्याची थोरवी गाईली, कारण त्याचे प्रभूत्व कायमचे आणि त्याचे राज्य पिढ्यानपिढ्या राहणारे आहे.
ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು.
35 ३५ भूतलावरील सर्व रहीवासी त्यास शुन्यवत आहेत. तो स्वर्गातील आपल्या सैन्याचे, भूतलावरील रहीवाश्यांचे पाहिजे ते करतो, कोणीही त्यास थांबवू शकत नाही किंवा विचारू शकत नाही की “तू हे का केले?”
ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ
36 ३६ त्याच समयी माझी बुध्दीमत्ता परत मिळाली माझे राजवैभव आणि प्रताप मला परत प्राप्त झाले मी माझ्या सिंहासनावर पुन्हा बसलो आणि मला मोठी थोरवी प्राप्त झाली.
ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು.
37 ३७ आता मी, नबुखद्नेस्सर, स्वर्गीय राजास गौरव देवून त्याची खूप स्तुती करतो, कारण त्याची सर्व कामे सभ्यतेची आणि त्याचे मार्ग न्यायाचे आहेत. जे गर्वाने चालतात त्यास तो नम्र करतो.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.

< दानीएल 4 >