< उपदेशक 11 >
1 १ आपली भाकर जलावर सोड. कारण पुष्कळ दिवसानी तुला ते पुन्हा मिळेल.
೧ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.
2 २ तू सात आठ लोकांस वाटा दे. कारण पृथ्वीवर कोणत्या वाईट गोष्टी घडतील त्याची तुम्हास कल्पना नाही.
೨ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.
3 ३ जर ढग पावसाने पूर्ण भरलेले असतील; तर ते पृथ्वीवर स्वतःला रिक्त करतात, आणि जर झाड उत्तरेकडे वा दक्षिणेकडे पडले तर ते जेथे पडले तेथेच राहील.
೩ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.
4 ४ जो वारा पाहत राहतो तो पेरणार नाही. जो ढगांचा रंग पाहत राहतो तो पेरणी करणार नाही.
೪ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ.
5 ५ जसा वारा कोठून येतो हे तुला माहित नाही, आईच्या गर्भात बाळाची हाडे कशी वाढतात हेही जसे तुला कळत नाही तसेच सर्व काही निर्माण करणाऱ्या देवाच्या कार्याचे आकलन तुला करता येणार नाही.
೫ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.
6 ६ सकाळीच आपले बी पेर, संध्याकाळीही हात आवरू नकोस. कारण त्यातून कोणते फळास येईल हे किंवा ते अथवा दोन्ही मिळून चांगले होतील हे तुला माहीत नसते.
೬ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.
7 ७ प्रकाश खरोखर गोड आहे, आणि सूर्य पाहणे डोळ्यांस आनंददायक गोष्ट आहे.
೭ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು.
8 ८ जर मनुष्य कितीही वर्षे जगला तरी तो त्या सर्वात आनंद करो, पण तो येण्याऱ्या अंधकाराच्या दिवसाचा विचार करो, कारण ते पुष्कळ होतील. जे सर्व येते ते व्यर्थच आहे.
೮ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.
9 ९ हे तरुणा, तू आपल्या तारुण्यात आनंद कर. तुझ्या तारुण्याच्या दिवसात तुझे हृदय तुला आनंदीत करो, आणि तू मनास वाटेल त्या मार्गाने व नजरेस येईल तसा चाल. पण या सर्वाबद्दल देव तुझा न्याय करील. हे तुझ्या लक्षात असू दे.
೯ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
10 १० यास्तव आपल्या मनातून राग दूर कर, आणि आपल्या शरीरातील वेदनेकडे लक्ष देऊ नको. कारण तारुण्य व सामर्थ्य ही व्यर्थ आहेत.
೧೦ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.