< एस्तेर 8 >
1 १ त्याच दिवशी अहश्वेरोश राजाने यहूद्यांचा शत्रू असलेल्या हामानाच्या मालकीची सर्व मालमत्ता राणी एस्तेरला दिली. आणि मर्दखय राजाकडे आला कारण त्याचे एस्तेरशी काय नाते आहे ते तिने राजाला सांगितले.
೧ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.
2 २ राजाला आपली मुद्रा हामानाकडून परत मिळाली होती. ती आपल्या बोटातून काढून राजाने मर्दखयाला दिली. मग एस्तेरने मर्दखयाला हामानाच्या मालमत्तेचा प्रमुख नेमले.
೨ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.
3 ३ एस्तेर मग राजाशी पुन्हा बोलली. ती त्याच्या पाया पडून रडू लागली. अगागी हामानाने यहूद्यांचा नायनाट करण्याची आखलेली दुष्ट योजना राजाने रद्द करावी म्हणून त्यास विनंती करु लागली.
೩ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು.
4 ४ मग राजाने आपला सोन्याचा राजदंड एस्तेरपुढे केला; एस्तेर उठली आणि राजापुढे उभी राहिली.
೪ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು.
5 ५ ती म्हणाली, “जर राजाच्या मर्जीस आल्यास, आणि मजवर तुमची कृपादृष्टी झाली असल्यास, जर राजाला ही गोष्ट योग्य वाटली आणि त्यांच्या दृष्टीने मी त्यास आवडले तर हम्मदाथा अगागी याचा पुत्र हामान याने सर्व प्रांतातील यहूद्यांचा नायनाट करण्याचे पाठवलेले पत्रे रद्द करणारा आदेश लिहावा.
೫ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.
6 ६ कारण माझ्या लोकांवर आलेली आपत्ती पाहून मी कशी सहन करू? माझ्या नातेवाईकांचा नाश मी कसा सहन करू शकेन?”
೬ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.
7 ७ राजा अहश्वेरोशाने राणी एस्तेर आणि मर्दखय यहूदी यांना उत्तर दिले. राजा त्यांना म्हणाला, “हे, पहा, हामान यहूद्यांविरुध्द होता म्हणून त्याची मालमत्ता मी एस्तेरला दिली आणि माझ्या शिपायांनी त्यास फाशी दिले आहे. कारण तो यहूद्यांवर हल्ला करणार होता.
೭ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.
8 ८ आता राजाच्या नावाने यहूद्यांविषयी दुसरा आदेश लिहा आणि मग त्या हुकमावर राजाची मोहर उमटवा. कारण राजाच्या नावाने लिहिलेले लेख आणि त्यावर झालेली राजाची मोहर कोणालाही रद्द करता येत नाही.”
೮ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.
9 ९ राजाच्या लेखकांना ताबडतोब बोलवण्यात आले, तिसऱ्या म्हणजे शिवान महिन्याच्या तेविसाव्या दिवशी हे झाले. सर्व यहूदी आणि भारतापासून कूशपर्यंतच्या एकशेंसत्तावीस प्रांतांमधील अधिपती, अधिकारी आणि सरदार यांना उद्देशून मर्दखयाने दिलेले यहूदयांविषयी असलेले सर्व आदेश त्या लेखकांनी लिहून काढले. प्रत्येक प्रांताच्या भाषेत ते लिहिण्यात आले. प्रत्येक भाषिक गटाच्या भाषेत त्यांचा अनुवाद करण्यात आला. यहूद्यांच्या भाषेत आणि त्यांच्या लिपीत ते आदेश लिहिले गेले.
೯ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
10 १० मर्दखयाने राजा अहश्वेरोशाच्या नावाने पत्रे लिहून त्यावर राजाची मोहर करून ती राजाच्या तबेल्यात वाढलेल्या सरकारी वेगवान घोडे, यांच्या स्वारांबरोबर पाठवले.
೧೦ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.
11 ११ राजाने त्या पत्रात सर्व नगरातील यहूद्यांनी एकत्र जमावे आणि स्वसंरक्षणासाठी उभे रहावे; त्यांना जे लोक व प्रांत उपद्रव करतील, त्यांच्या सर्व सैन्याचा, स्त्रियांचा, मुलांचाही नाश करावा व त्यांना ठार मारावे व त्यांना नाहीसे करावे, त्यांची लूट करून घ्यावी.
೧೧ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.
12 १२ अहश्वेरोश राजाच्या सर्व प्रांतांत एकाच दिवशी, बाराव्या महिन्याच्या म्हणजे अदार महिन्याच्या, तेराव्या दिवशी यहूद्यांवर कारवाई करायची असे ठरले होते.
೧೨ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು.
13 १३ जो लेख हुकूम म्हणून प्रत्येक प्रांतात द्यायचा होता त्याची प्रत सर्व लोकांस जाहीर झाली, की यहूद्यांनी त्या दिवशी शत्रूचा सूड उगवण्यासाठी तयार रहावे.
೧೩ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು” ಎಂದು ಅಪ್ಪಣೆಮಾಡಿದ್ದನು.
14 १४ राजाच्या घोड्यांवर स्वार होऊन जासूद तातडीने निघाले. ते वेळ न गमावता जायला निघाले. राजाचा हाच आदेश शूशन राजधानीतही दिला गेला.
೧೪ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.
15 १५ मर्दखय राजाकडून निघाला. त्याने राजाकडचा विशेष पोषाख घातला होता. त्याची वस्त्रे निळया आणि पांढऱ्या रंगाची होती. मोठा सोन्याचा मुकुट त्याने घातला होता. तलम सणाचा जांभळा झगा त्याने वर चढवला होता. शूशन नगरामध्ये आनंदाने जयघोष करण्यात आला.
೧೫ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.
16 १६ यहूद्यांच्या दृष्टीने ती पर्वणी होती. त्यामुळे त्यादिवशी जल्लोषाचे वातावरण होते.
೧೬ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು.
17 १७ ज्या प्रांतात आणि ज्या नगरात राजाची आज्ञा पोहोचली तिथे यहूद्यांमध्ये आनंद झाला आणि त्यांनी भोजनसमारंभ करून शुभदिन म्हणून पाळला. त्या देशाचे बरेच लोकही यहूदी झाले. कारण त्यांना यहूद्यांची भीती वाटू लागली.
೧೭ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.