< यहेज्केल 33 >
1 १ मग परमेश्वराचे वचन मजकडे आले व म्हणाले,
೧ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 २ “मानवाच्या मुला, तुझ्या लोकांशी बोल त्यांना सांग की, जेव्हा मी कोणत्याही देशाविरूद्ध तलवार आणीन, तेव्हा त्या देशाचे लोक आपल्यातील एका मनुष्यास घेतात आणि त्यास आपल्यासाठी पहारेकरी करतात.
೨“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.
3 ३ तो देशावर तलवार येत आहे असे पाहून आणि तो त्याचे शिंग फुंकून लोकांस सावध करतो.
೩ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.
4 ४ जर लोकांनी शिंगाचा आवाज ऐकला पण त्याकडे लक्ष दिले नाही, आणि जर त्यांच्यावर तलवार आली व त्यांना मारले, तर प्रत्येकाचे रक्त त्यांच्या स्वतःच्या डोक्यावर राहिल.
೪ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
5 ५ जर कोणी एखाद्याने शिंगाचा आवाज ऐकला आणि लक्ष दिले नाही, त्याचे रक्त त्यावर राहिल. पण जर त्याने लक्ष दिले, तो आपला स्वतःचा जीव वाचवील.
೫ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
6 ६ पण, कदाचित्, जर जसे पहारेकरी तलवार येत आहे असे पाहील, पण जर त्याने शिंग फुंकले नाही, त्याचा परीणाम लोकांस सावध केले नाही, आणि जर तलवार आली आणि कोणाचा जीव घेतला, तर तो त्याच्या पापात मरेल, पण त्याचे रक्त मी पहारेकऱ्याकडून मागून घेईन.
೬ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’
7 ७ आता, मानवाच्या मुला, मी तुला इस्राएलाच्या घराण्यासाठी पहारेकरी केले आहे. तू माझ्या मुखातून वचन ऐकून आणि माझ्यावतीने त्यांना सावध कर.
೭“ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
8 ८ जर मी दुष्टाला म्हणतो, अरे दुष्टा तू खचित मरशील, पण जर तू दुष्टाला त्याच्या मार्गापासून फिरवण्यासाठी तू त्यास बजावून सांगण्यासाठी त्याच्याशी बोलणार नाही तर तो दुष्ट आपल्या पापत मरेल, पण त्याचे रक्त मी तुझ्यापासून मागेन.
೮ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
9 ९ पण तू त्या पाप्यास सावध करून कुमार्ग सोडून सन्मार्ग धरण्यास सांगितलेस आणि त्याने ह्यास नकार दिला, तर तो मनुष्य त्याच्या पापामुळे मरेल. पण तू वाचशील.
೯ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.
10 १० म्हणून हे मानवाच्या मुला, इस्राएलाच्या घराण्याला सांग, तुम्ही म्हणता, की, आमचे अपराध व आमची पापे यांचा बोजा आम्हावर आहे व त्यामुळे त्यामध्ये आम्ही कुजत आहोत. आम्ही कसे जगावे?
೧೦“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
11 ११ त्यांना सांग, प्रभू परमेश्वर असे म्हणतो, जसा मी जिवंत आहे, मला ‘दुष्टांच्या मरणाने आनंद होत नाही, कारण जर दुष्टाने आपल्या मार्गापासून पश्चाताप केला, तर मग तो जिवंत राहील! पश्चाताप करा! तुमच्या दुष्ट मार्गापासून पश्चाताप करा! कारण इस्राएल घराण्यांनो, तुम्ही का मरावे?’
೧೧ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
12 १२ आणि मानवाच्या मुला, तू तुझ्या लोकांस सांग, धार्मिक पाप करील तर त्याची धार्मिकता त्यास वाचविणार नाही. आणि दुष्टाने आपल्या पापाचा पश्चाताप केला तर दुष्टतेमुळे त्याचा नाश होणार नाही. कारण धार्मिक पाप करू लागला तर तो आपल्या धार्मिकतेमुळे वाचू शकणार नाही.
೧೨ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
13 १३ जर मी धार्मिकाला म्हणालो, तो खचित जिवंत राहिल! आणि जर तो आपल्या धार्मिकतेवर भाव ठेवून अन्याय करील, तर त्याची सर्व धार्मिकतेची कृत्ये मी आठवणार नाही. त्याने केलेल्या दुष्कृत्यांमुळे तो मरेल.
೧೩ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.
14 १४ आणि जर मी दुष्टाला म्हणालो तू खचित मरशील! पण जर त्याने त्याच्या पापापासून पश्चाताप केला आणि जे काही योग्य व न्याय्य आहे ते केले,
೧೪ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
15 १५ जर दुष्ट गहाण परत देईल, व जे चोरून घेतलेले ते परत भरून देईल, जर तो अन्याय न करता जीवनाच्या नियमांमध्ये वागेल तर तो वाचेलच, तो मरणार नाही.
೧೫ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
16 १६ त्याने पूर्वी केलेली पापे मी स्मरणार नाही. जे योग्य व न्यायाने ते त्याने केले आहे, तो खचित जगेल.
೧೬ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.
17 १७ पण तुझे लोक म्हणतात, प्रभूचे मार्ग योग्य नाहीत, परंतु तुझे मार्ग योग्य नाहीत!
೧೭ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.
18 १८ जेव्हा धार्मिक आपल्या धार्मिकतेपासून फिरून व पाप करू लागला, तर तो त्यामध्ये मरेल.
೧೮ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.
19 १९ आणि जेव्हा दुष्ट आपल्या दुष्टतेपासून फिरून जे योग्य व न्याय्य आहे ते करतो तर तो त्या गोष्टीमुळे जगेल.
೧೯ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.
20 २० पण तुम्ही लोक म्हणता, प्रभूचा मार्ग बरोबर नाही! इस्राएलाच्या घराण्यांनो मी तुमच्या प्रत्येकाचा न्याय त्याच्या मार्गाप्रमाणे करीन.”
೨೦ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”
21 २१ आमच्या बंदिवासाच्या बाराव्या वर्षाच्या दहाव्या महिन्याच्या पाचव्या दिवशी असे झाले की, यरूशलेमेमधून एक फरारी माझ्याकडे आला व म्हणाला, “नगर काबीज झाले आहे.”
೨೧ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.
22 २२ तो फरारी संध्याकाळी येण्यापूर्वी परमेश्वराचा हात माझ्यावर होता, आणि तो सकाळी माझ्याकडे येण्याच्या वेळी परमेश्वराने त्याने माझे मुख उघडले होते. म्हणून माझे मुख उघडे होते; मी मुका राहिलो नाही.
೨೨ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
23 २३ मग परमेश्वराचे वचन मजकडे आले आणि म्हणाले,
೨೩ಆಗ ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
24 २४ “मानवाच्या मुला, जे इस्राएल देशाच्या विध्वंस झालेल्या नगरातून राहत आहेत ते बोलतात व म्हणतात, अब्राहाम फक्त एकच पुरुष होता आणि त्यास या देशाचे वतन मिळाले परंतु आम्ही तर पुष्कळ आहोत! देश आम्हास वतनासाठी दिला आहे.
೨೪“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.
25 २५ म्हणून तू त्यांना सांग की प्रभू परमेश्वर, असे म्हणतो, तुम्ही रक्तासकट मांस खाता. तुम्ही आपल्या मूर्तीकडे डोळे लावता, तुम्ही लोकांचे रक्त पाडता. तर मग तुम्ही खरोखर देश वतन करून घ्याल का?
೨೫ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
26 २६ तुम्ही तुमच्या स्वत: च्या तलवारीवर अवलंबून राहता आणि तुम्ही अमंगळ गोष्टी करता. प्रत्येक मनुष्य आपल्या शेजाऱ्याच्या पत्नीला अशुद्ध करतो, तुम्ही खरोखर देश वतन करून घ्याल का?
೨೬ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
27 २७ तू त्यांना हे सांग की, प्रभू परमेश्वर असे म्हणतो, मी जिवंत आहे; त्या नाश झालेल्या नगरात राहणारे लोक तलवारीने खचित मारले जातील. जर एखादा शेतांत असेल, तर त्यास मी पशूचे भक्ष्य म्हणून देईन आणि जे कोणी किल्ल्यात व गुहेत आहेत ते मरीने मरतील.
೨೭ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.
28 २८ मग मी ती भूमी ओसाड व निर्जन करीन आणि त्याच्या सामर्थ्याचा गर्वाचा अंत होईल. इस्राएलचे पर्वत ओसाड होतील. तेथून कोणीही जाणारसुद्धा नाही.
೨೮ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
29 २९ म्हणून त्यांनी ज्या अमंगळ गोष्टी केल्या त्यामुळे जेव्हा मी तो देश ओसाड आणि दहशत असा करीन. तेव्हा त्यांना समजेल की, मीच परमेश्वर आहे.
೨೯ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.
30 ३० आणि, मानवाच्या मुला, आता तुझ्याबद्दल तुझे लोक भिंतीला टेकून, त्यांच्या घराच्या दारांत उभे राहून, व एक दुसऱ्याशी व प्रत्येक आपल्या भावाशी बोलतो, ते म्हणतात चला, व परमेश्वराकडून संदेष्ट्याकडे आलेले वचन जाऊन ऐकू या.
೩೦ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
31 ३१ म्हणून ते लोक येत असतात तसे ते तुझ्याकडे येतात. आणि ते माझ्या लोकांप्रमाणे तुझ्यापुढे बसतात तुझी वचने ऐकतात, परंतु ते ती आचरीत नाहीत. जरी ते आपल्या मुखाने फार प्रीती दाखवतात तरी त्यांचे चित्त त्यांच्या लाभाच्या मागे चालत जाते.
೩೧ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
32 ३२ कारण पाहा, ज्याचा स्वर गोड व तू त्यांना मनोहर गीतासारखा, तंतुवाद्यांवर मधुर आवाजात वाजवणारा, असा तू त्यांना आहे. म्हणून ते तुझे वचने ऐकतात, पण त्याप्रमाणे ते चालत नाहीत.
೩೨ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
33 ३३ म्हणून जेव्हा हे सर्व होईल, पाहा! हे होईल! मग त्यांना समजेल की आपल्यामध्ये एक संदेष्टा होता.”
೩೩ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”