< यिर्मया 26 >
1 १ योशीयाचा मुलगा, यहोयाकीम, यहूदाचा राजा ह्याच्या राज्याच्या आरंभी परमेश्वराकडून हे वचन आले, ते म्हणाले,
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.
2 २ परमेश्वर म्हणाला, “यिर्मया, परमेश्वराच्या मंदिराच्या प्रांगणात उभा राहा आणि परमेश्वराच्या मंदिरात उपासना करण्यास येणाऱ्यांना हा सर्व यहूदातील नगरांना तुला त्यांच्याजवळ बोलायला आज्ञापितो ती बोल, एक शब्द कमी करु नको.
“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.
3 ३ कदाचित् ते ऐकतील आणि प्रत्येक जण त्याच्या कुमार्गापासून वळेल, त्यांच्या कर्मांच्या दुष्टपणाबद्दल त्यांना शिक्षा करण्याच्या माझ्या बेतांबद्दल मीही कदाचित् पुनर्विचार करीन.
ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.
4 ४ तू त्यांना सांग ‘परमेश्वर असे म्हणतो: जर तुम्ही माझ्या नियमशास्त्राप्रमाणे ऐकले नाही, जे मी तुम्हा समोर ठेवले आहे,
ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,
5 ५ जर तुम्ही माझ्या सेवकांचे जे संदष्टे आहेत, ज्यांना मी तुम्हाकडे नित्याने पाठवत आलो आहे, त्यांचे ऐकले नाही.
ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,
6 ६ तर मी हे घर शिलोसारखे करीन, पृथ्वीवरील सर्व राष्ट्रांच्या देखत मी या नगराला शाप असे करीन.”
ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’”
7 ७ परमेश्वराच्या मंदिरातील यिर्मयाचे हे बोलणे याजकांनी, संदेष्ट्यांनी आणि सगळ्या लोकांनी ऐकले.
ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.
8 ८ परमेश्वराने आज्ञा केल्याप्रमाणे, यिर्मयाने, परमेश्वराने सांगितलेली प्रत्येक गोष्ट सांगितली, नंतर याजकांनी, संदेष्ट्यांनी आणि लोकांनी यिर्मयाला धरले. ते म्हणाले, तू खचित मरशील!
ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.
9 ९ शिलोच्या मंदिराप्रमाणे या घराचा नाश होईल आणि हे नगर निर्जन असे होईल, ज्यात कोणीच राहत नाही, परमेश्वराच्या नावाने तू हे भविष्य का सांगितले? आणि परमेश्वराच्या मंदिरात सर्व लोक यिर्मयाभोवती जमले.
ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.
10 १० यहूदातील राज्यकर्त्यांना ही सर्व हकिकत कळली, म्हणून ते राज्याचा घरातून बाहेर आले व वरती परमेश्वराच्या मंदिरात गेले. तेथे ते परमेश्वराच्या मंदिरात नव्या प्रवेशद्वाराजवळ स्थानांवर बसले.
ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.
11 ११ नंतर याजक व संदेष्टे अधिकाऱ्यांशी व सर्व लोकांशी बोलले. ते म्हणाले “यिर्मयाला ठार करावे. यरूशलेम शहराबद्दल तो वाईट भविष्यकथन करतो तुम्ही त्याचे बोलणे तुमच्या स्वत: च्या कानांनी ऐकलेच आहे.”
ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.
12 १२ मग यिर्मया यहूदाच्या अधिकाऱ्यांशी व इतर लोकांशी बोलला तो म्हणाला, “जी वचने तुम्ही ऐकली, ती या नगरीबद्दल व या मंदिराबद्दल हे भविष्य म्हणून सांगण्यासाठी परमेश्वरानेच मला पाठवले.
ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.
13 १३ तर आता तुम्ही आपली कर्मे आणि मार्ग व्यवस्थीत करा, आणि तुमचा परमेश्वर, तुमचा देव, याची वाणी ऐका, म्हणजे तो जे अरिष्ट तुम्हावर आणण्याचा बेत करीत आहे त्यामध्ये तो कदाचीत फेरविचार करीन.
ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
14 १४ माझ्याबद्दल म्हणाल, तर मी तुमच्या हातात आहे. तुम्हास योग्य व बरोबर वाटेल ते माझ्यासोबत करा.
ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
15 १५ पण तुम्ही मला ठार मारलेत, तर एका गोष्टीची खात्री बाळगा. निरपराध मनुष्यास मारल्याबद्दल तुम्ही अपराधी ठराल. तुम्ही या नगरीला आणि तिच्यात राहणाऱ्या प्रत्येक मनुष्यासही अपराधी बनवाल. परमेश्वराने खरोखरच मला तुमच्याकडे ह्यासाठी पाठवले आहे की ही सर्व वचने तुमच्या कानात बोलावी.”
ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.
16 १६ मग अधिकारी आणि सर्व लोक याजकांना व संदेष्ट्यांना बोलले, “यिर्मयाला अजिबात मारु नका. त्याने आपल्याला सांगितलेल्या गोष्टी परमेश्वराच्या नावाने आम्हाला ही वचने घोषीत केली आहे.”
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.
17 १७ नंतर काही वडीलधारी उभे राहिले आणि ते सभेतील सर्व लोकांस उद्देशून म्हणाले,
ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ:
18 १८ “ते म्हणाले, मोरेष्टचा मीखा, हा हिज्कीया यहूदाचा राजाच्या दिवसात भविष्यसांगत असे. तो यहूदाच्या सर्व लोकांस म्हणाला, सेनाधीश परमेश्वर असे म्हणतो, सियोनेचा नाश होईल सियोन नांगरलेले शेत होईल. यरूशलेम दगडांची रास होईल. मंदिर असलेली टेकडी वनातील उंच टेकडी सारखी होईल.”
“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’
19 १९ “तर हिज्कीया यहूदाचा राजा आणि सर्व यहूदाने मीखाला ठार मारले काय? त्याने परमेश्वराबद्दल भय बाळगले की नाही? आणि त्याने परमेश्वराचा राग शांत केला, आणि त्याच्याविरुध्द जे अरिष्ट परमेश्वराने योजिले होते, त्या गोष्टी त्याने घडू दिल्या नाहीत. अशाने तर आम्ही आपल्याच जिवाविरूद्ध मोठे पाप करु.”
ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.
20 २० पूर्वी आणखी एक मनुष्य, किर्याथ-यारीमकर, शमायाचा मुलगा, उरीया, हा परमेश्वराच्या नावाने भविष्य सांगत होता. त्याने या नगरीच्या विरोधात आणि या भूमीच्याही विरोधात, यिर्मयाप्रमाणेच भविष्य सांगितले आहेत.
ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
21 २१ परंतू राजा यहोयाकीम, त्याचे सर्व सैन्य व अधिकाऱ्याने हे वचन ऐकले आणि यहोयाकीम राजा उरीयाला मारु इच्छित होता, हे उरीयाला समजल्यावर तो घाबरला व मिसर देशात पळाला.
ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.
22 २२ पण यहोयाकीम राजाने एलनाथान नावाच्या मनुष्याबरोबर आणखी काही माणसे देऊन त्यांना मिसरला पाठवले. एलनाथान अखबोरचा मुलगा होता,
ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.
23 २३ त्या मनुष्यांनी उरीयाला मिसरहून परत आणले. ते त्यास यहोयाकीम राजाकडे घेऊन गेले. यहोयाकीमने उरीयाला तलवारीने मारण्याचा हुकूम दिला. नंतर सामान्य लोकांच्या दफनभूमीत त्याचे प्रेत पाठवण्यात आले.
ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.
24 २४ पण अहीकाम या प्रतिष्ठित व्यक्तीने यिर्मयाला पाठिंबा दिला अहीकाम शाफानचा मुलगा होता. त्याने यिर्मयाला याजक व संदेष्टे यांच्या हातातून सोडवले, जे त्यास मारणार होते.
ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.