< यिर्मया 49 >
1 १ अम्मोनी लोकांविषयी परमेश्वर असे म्हणतो, “इस्राएली लोकांस मुले नाहीत का? इस्राएलात कोणीही वारीस नाही काय? तर मिलकोमने गाद ताब्यात का घेतो आणि त्याचे लोक त्याच्या नगरात का राहतात?”
ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?
2 २ यास्तव परमेश्वर म्हणतो, “पाहा, असे दिवस येत आहेत की, अम्मोनाच्या लोकांस राब्बाविरूद्ध जेव्हा मी लढाईसाठी संकेताचा आवाज ऐकावयास लावीन, तेव्हा ते ओसाडीचा ढीग होईल आणि त्यांच्या कन्या अग्नीने जाळल्या जातील. कारण जे कोणी त्याच्या ताब्यात होते त्याचा ताबा इस्राएल घेईल.” असे परमेश्वर म्हणतो.
ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
3 ३ हे हेशबोना, विलापात आक्रोश कर, कारण आय याचा नाश झाला आहे! राब्बातील कन्यांनो, मोठ्याने ओरडा! तागाची वस्त्रे घाला, आकांत करा आणि तुम्ही व्यर्थ इकडे तिकडे धावाल कारण मिलकोम राजा आपले याजक व अधिकाऱ्याबरोबर एकत्रित बंदिवान होऊन जाईल.
“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.
4 ४ तू आपल्या सामर्थ्याबद्दल का गर्व करते? हे अविश्वासू कन्ये, तुझे सामर्थ्य दूर वाहून जाईल, तू आपल्या संपत्तीवर भरवसा ठेवते. तू म्हणते, माझ्याविरूद्ध कोण येईल?
ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?
5 ५ सेनाधीश परमेश्वर असे म्हणतो, “पाहा, मी तुझ्यावर दहशत आणीन. ही दहशत जे कोणी तुझ्या सभोवताली आहेत त्यांच्या सर्वांपासून येईल. तुमच्यातला प्रत्येकजण त्यांच्यापुढे विखरला जाईल. तेथे पळून जाणाऱ्यांना एकत्र जमवायला कोणी असणार नाही.”
ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.
6 ६ परंतु यानंतर मी अम्मोनी लोकांचा बंदिवास उलटवीन. असे परमेश्वर म्हणतो.
“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
7 ७ अदोमाविषयी, सेनाधीश परमेश्वर हे म्हणतो, “तेमानात आता काही ज्ञान नाही काय? ज्या कोणाला गोष्टी समजतात त्यांचे चांगले सल्ले अदृश्य झाले आहेत काय? त्यांचे ज्ञान दूर गेले आहे का?
ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?
8 ८ ददानातल्या रहिवाश्यांनो, पळा! माघारी फिरा! जमिनीतल्या विवरात रहा. कारण मी त्यास शिक्षा करणार आहे त्या समयी मी एसावाची अरिष्टे त्याच्यावर आणीन.
ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.
9 ९ जर द्राक्षे काढणारे तुझ्याकडे आले, तर ते थोडे मागे ठेवणार नाहीत का? जर चोर रात्रीत आला, तर तो त्यास पाहिजे तितके चोरणार नाही का?
ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?
10 १० पण एसावाचे कपडे काढून त्यास उघडे केले आहे. मी त्याची लपण्याची ठिकाणे उघड केली आहेत. म्हणून त्याच्याने आपल्याला लपवता येत नाही. त्याची मुले, भाऊ व त्याचे शेजारी नष्ट झाले आहेत आणि तो गेला आहे.
ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.
11 ११ तुझे अनाथ मागे ठेव. मी त्यास जिवंत ठेवण्याची काळजी घेईल आणि तुझ्या विधवा माझ्यावर भरवसा ठेवू शकतील.”
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”
12 १२ कारण परमेश्वर असे म्हणतो, “पाहा, ज्यांची योग्यता नाही त्यांना खचित काही पेला प्यावा लागेल. तर तू स्वतःशी असा विचार करतो की तू शिक्षेशिवाय राहशील? तुला शिक्षा झाल्याशिवाय राहणार नाही, कारण तुला तो खचित प्यावा लागेल.”
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.
13 १३ परमेश्वर म्हणतो, “कारण मी आपलीच शपथ वाहिली आहे की, बस्रा दहशत, निंदा, उध्वस्त, आणि शापासाठीचा विषय होईल. ते शहर पडझड झालेल्या दगडांची रास होईल. त्यांची सर्व नगरे कायमची उध्वस्त होतील.”
ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
14 १४ मी परमेश्वराकडून वर्तमान ऐकले आहे की, राष्ट्रांकडे दूत पाठविला आहे, “एकत्र व्हा आणि हल्ला करा. लढायला सज्ज व्हा.”
ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”
15 १५ कारण पाहा, दुसऱ्या राष्ट्रांच्या तुलनेत मी तुला लहान, लोकांकडून तुच्छ केले आहे.
“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.
16 १६ जी तू खडकाच्या कपाऱ्यांमध्ये राहतेस व डोंगरांचा माथा धरून राहतेस त्या तुझ्या भयंकरपणाने व तुझ्या हृदयाच्या गर्वाने तुला फसविले आहे. जरी तू गरुडाप्रमाणे उंच घरटे बांधलेस तरी तेथून मी तुला खाली आणीन. असे परमेश्वराचे म्हणणे आहे.
ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
17 १७ तेथून जाणाऱ्या प्रत्येकाला अदोम दहशत होईल. तशा प्रत्येक व्यक्ती थरथरेल आणि त्याच्या सर्व अरिष्टाविषयी फूत्कार टाकेल.
“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
18 १८ परमेश्वर म्हणतो, सदोम व गमोरा व त्यांचे शेजारी यांना जसे उलथून टाकले तसे होईल. तेथे कोणीही जिवंत राहणार नाही. तेथे कोणी व्यक्ती मुक्काम करणार नाही. देव असे म्हणाला,
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
19 १९ “पाहा, तो सिंहासारखा यार्देनेच्या वनातून वर टिकाऊ कुरणाच्या देशात येईल. कारण मी अदोमाला त्यातून जलद पळून जायला भाग पाडीन आणि जो कोणी मी निवडलेला आहे त्यास तिच्यावर नेमून ठेवीन. कारण माझ्यासारखा कोण आहे आणि मला कोण हुकूम करीन? कोणता मेंढपाळ मला विरोध करण्यास समर्थ आहे?”
“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
20 २० म्हणून अदोमाविरूद्ध परमेश्वराने ठरवलेली योजना काय आहे? तेमानाच्या रहिवाश्याविरूद्ध त्याने जी योजना तयार केली ती ऐका; ते खचित लहानातील लहान कळपालासुद्धा ओढून नेतील. त्यांची कुरणाचे देश ओसाड जागेत बदलतील.
ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21 २१ त्यांच्या पडण्याच्या आवाजाने धरणी हादरेल. त्यांच्या दुःखाचा आक्रोश तांबड्या समुद्रापर्यंत ऐकू येत आहे.
ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.
22 २२ पाहा, कोणीतरी गरुडासारखा हल्ला करील आणि खाली झडप घालील व बस्रावर आपले पंख पसरेल. मग त्या दिवशी, अदोमाच्या सैनिकांचे हृदय प्रसूती वेदना होणाऱ्या स्त्रीप्रमाणे होईल.
ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.
23 २३ दिमिष्काविषयीः हमाथ व अर्पद लज्जित होतील, कारण त्यांनी अरिष्टाची बातमी ऐकली आहे. ते नाहीसे झाले आहेत! ते समुद्रासारखे खवळले आहेत, ते शांत होऊ शकत नाही.
ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.
24 २४ दिमिष्क फार दुबळे झाले आहे. ती पळून जाण्यास माघारी फिरली आहे. दहशतीने तिला वेढले आहे. दुःखाने तिला घेरले आहे, प्रसूत होणाऱ्या स्त्रीप्रमाणे वेदना होत आहेत.
ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.
25 २५ तिचे लोक म्हणतात, “प्रसिद्ध नगरी, ज्या एक नगरीवर मी हर्ष करीत होते. अजूनपर्यंत कशी खाली केली नाही?
ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?
26 २६ म्हणून त्याची तरुण माणसे त्याच्या चौकात पडतील आणि लढणारी माणसे त्या दिवशी नष्ट होतील.” असे सेनाधीश परमेश्वर म्हणतो.
ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
27 २७ “कारण मी दिमिष्काच्या तटाला आग लावीन. आणि ती बेन-हदादचे बालेकिल्ले खाऊन टाकील.”
“ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.”
28 २८ केदाराविषयी व हासोराची राज्ये, परमेश्वर नबुखद्नेस्सरास हे म्हणत आहे (आता बाबेलाचा राजा नबुखद्नेस्सर या ठिकणी हल्ला करण्यास जाणार होता) “उठा आणि केदारावर हल्ला करा व पूर्वेच्या त्या लोकांचा नाश करा.
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.
29 २९ त्यांचे सैन्य त्यांचे तंबू व त्यांचे कळप, त्यांच्या तंबूचे पडदे व त्यांचे सर्व साहित्य घेऊन जातील. केदारच्या लोकांकडून त्यांचे उंट आपणासाठी घेऊन जातील आणि त्यांना ओरडून सांगतील. ‘चोहोकडे सर्व दहशत आहे.’
ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.
30 ३० परमेश्वर म्हणतो, पळा! हासोराच्या रहिवाश्यांनो, दूर भटका, जमिनीच्या विवरात रहा. कारण बाबेलाचा राजा नबुखद्नेस्सराने तुमच्याविरुध्द नवीन योजना योजली आहे. पळा! माघारी फिरा!
“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.
31 ३१ परमेश्वर म्हणतो, उठा! स्वस्थ व सुरक्षित राहणाऱ्या राष्ट्रावर हल्ला करा. त्यास त्यामध्ये वेशी व अडसर नाहीत आणि त्यांच्यात त्यांचे लोक राहतात.
“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.
32 ३२ कारण त्यांचे उंट लुटले जातील व त्यांची विपुल संपत्ती युद्धाची लूट अशी होईल. त्यांच्या दाढीच्या कडा कापलेल्यांना सर्व दिशांकडे विखरीन आणि मी त्यांच्यावर सर्व बाजूने संकटे आणीन.” असे परमेश्वर म्हणतो.
ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
33 ३३ “हासोर कोल्ह्यांची वस्ती होईल, कायमचे ओसाड होईल. तेथे कोणीही राहणार नाही. कोणी मनुष्यप्राणी तेथे राहणार नाही.”
ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.
34 ३४ यहूदाचा राजा सिद्कीया याच्या राज्याच्या सुरवातीच्या काळात एलामाविषयी यिर्मया संदेष्ट्याकडे परमेश्वराचे वचन आले. ते म्हणाले,
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:
35 ३५ सेनाधीश परमेश्वर असे म्हणतो, “पाहा, त्यांच्या बलाचा मुख्य भाग एलामाचे धनुर्धारी माणसे यांना मी लवकरच मोडीन.
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ
36 ३६ कारण मी आकाशाच्या चार कोपऱ्यातून चार वारे आणीन, आणि मी एलामाच्या लोकांस त्या सर्व वाऱ्यांकडे विखरीन. ज्याकडे एलामाचे घालवलेले जाणार नाहीत असे एकही राष्ट्र असणार नाही.
ಆಕಾಶದ ನಾಲ್ಕು ದಿಕ್ಕುಗಳಿಂದ ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿನಿಂದ ಓಡಿಸಲಾದವರು ಸೇರದ ಜನಾಂಗವು ಇರುವುದಿಲ್ಲ.
37 ३७ म्हणून मी एलामाच्या शत्रूसमोर आणि जे त्याचा जीव घेऊ पाहतात त्यांच्यासमोर तुकडे तुकडे करीन. कारण मी त्यांच्याविरुद्ध अरिष्ट, माझा संतप्त क्रोध आणीन. असे परमेश्वर म्हणत आहे. आणि मी त्यांना संपूर्ण नाश करीपर्यंत तलवार त्यांच्या पाठीस लावीन.
ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.
38 ३८ मग मी एलामात आपले राजासन ठेवीन आणि तेथून त्याचा राजा व त्याचे अधिकारी यांना नष्ट करीन.” असे परमेश्वराचे सांगणे आहे.
ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
39 ३९ “शेवटल्या दिवसात असे घडेल की, मी एलामात बंदिवासात गेलेले परत आणीन,” असे परमेश्वराचे सांगणे आहे.
“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.