< यिर्मया 9 >
1 १ जर माझे मस्तक पाण्याने भरलेले असते आणि माझे डोळे अश्रूंचे झरे असते तर मी माझ्या नाश पावलेल्या लोकांच्या कन्येसाठी अहोरात्र रडलो असतो तर किती बरे झाले असते.
ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.
2 २ जर वाळवंटात माझासाठी एक ठिकाण असते, तर मी माझ्या लोकांस सोडून त्यांच्यापासून खूप दूर गेलो असतो, कारण ते सर्व व्यभिचारी आणि विद्रोही असे आहेत.
ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.
3 ३ कारण ते त्यांच्या जिभेने खोटे बाण सोडतात, पण ते या पृथ्वीवर विश्वासूपणात मोठे नाहीत. ते एका पापाकडून दुसऱ्या पापाकडे जातात. ते मला ओळखत नाही, परमेश्वर असे म्हणातो.
“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.
4 ४ तुम्ही प्रत्येक आपल्या शेजाऱ्याविषयी सावध असा आणि कोणत्याही भावावर विश्वास ठेवू नका? कारण प्रत्येक भाऊ फसवणारा आहे आणि प्रत्येक शेजारी निंदा करणारा आहे.
“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.
5 ५ प्रत्येक मनुष्य आपल्या शेजाऱ्याची थट्टा करतो आणि सत्य बोलत नाही. त्यांची जीभ खोटे बोलते. दुष्टाई करण्यासाठी ते आपणाला दमवतात.
ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.
6 ६ तू आपल्या कपटामध्ये राहतो, त्यांच्या कपटामुळे ते मला ओळखायला नाकारतात, असे परमेश्वर म्हणतो.
ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.
7 ७ यास्तव सेनाधीश परमेश्वर असे म्हणतो: पाहा! मी त्यांची परिक्षा घेईल आणि त्यांना तपासून पाहीन. कारण मी आपल्या लोकांच्या कन्येकरिता आणखी काय करू?
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?
8 ८ त्यांच्या जिभा टोकदार बाणाप्रमाणे आहेत. त्या अविश्वासू गोष्टी बोलतात. प्रत्येकजण शेजाऱ्याशी वरवर चांगले बोलतो. पण गुप्तपणे ते शेजाऱ्यावर टपून असतात.
ಅವರ ನಾಲಿಗೆ ಎಸೆದ ಬಾಣದಂತಿದೆ. ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ.
9 ९ या गोष्टींमुळे मी त्यांना शिक्षा करणार नाही काय? “अशा गोष्टींविषयी या राष्ट्रावर मी सूड उगवू नये का? परमेश्वर असे म्हणतो.
ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”
10 १० मी डोंगरासाठी आकांत व विलाप करीन आणि मी कुरणांसाठी शोकगीत गाईन. कारण ती जाळून टकली आहे, तेथून आता कोणीही प्रवास करीत नाही. त्यांना गुरांचा आवाजही ऐकू येत नाही. आकाशातील पक्षी आणि प्राणी दूर निघून गेले आहेत.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.
11 ११ म्हणून मी यरूशलेम नगरी कचऱ्याचा ढीग करीन. ते कोल्ह्यांचे वसतिस्थान होईल. मी यहूदातील नगरे नष्ट करीन. मग तेथे कोणीही राहणार नाही.”
ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.
12 १२ या गोष्टी समजण्याइतका सुज्ञ कोणी आहे का? परमेश्वराच्या मुखाने जे काही घोषीत केले, म्हणजे ते तो कळवू शकेल काय? या भूमीचा नाश का झाला? जेथे कोणीही जात नाही अशा वाळवंटासारखी ती का केली गेली.
ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?
13 १३ परमेश्वर म्हणाला, “हे असे झाले कारण, त्यांनी माझ्या शिकवणुकीला सोडून दिले, जे मी त्यांच्या समोर ठेवली होती, आणि त्यांनी माझी वाणी ऐकाण्यास आणि त्यावर चालण्यास नकार दिला.
ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,
14 १४ हे असे झाले कारण ते आपल्या दुराग्रही हृदयाच्या मर्जी प्रमाणे वागले आणि त्यांच्या वडिलांनी त्यांना शिकवल्या प्रमाणे, बालदेवास अनुसरले.”
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”
15 १५ यास्तव सेनाधीश परमेश्वर, इस्राएलाचा देव असे म्हणतो, “मी या लोकांस कडू दवणा खायला लावीन आणि विषारी पाणी प्यायला लावीन.
ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.
16 १६ नंतर मी त्यांना आशा राष्ट्रांमध्ये विखरुन टाकीन त्यांनी किंवा त्यांच्या वडिलांनी पूर्वी कधीही ज्यांच्याबद्दल ऐकले नव्हते. आणि मी सर्व लोकांचा नाश होईपर्यंत त्यांच्या मागे तलवार पाठवीन.”
ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”
17 १७ सेनाधीश परमेश्वर असे म्हणतो, “या गोष्टींचा विचार करा. प्रेतयात्रेच्या वेळी रडणाऱ्यांना बोलवा, त्यांना येऊ द्या. आक्रंदणात कुशल असलेल्या स्त्रियांना बोलवा, त्यांना येऊ द्या.
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ.
18 १८ त्यांनी घाईने आमच्यासाठी विलाप करवा. म्हणजे आमचे डोळे भरुन येतील आणि अश्रूंचा पूर येईल.
ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
19 १९ सियोनमधून विलापाचा आवाज ऐकायला येतो आहे. आम्ही कसे उद्ध्वस्त झालो आहोत, कारण आमची खरोखरच अप्रतिष्ठा झाली. आम्ही आपली भूमी सोडली आहे, कारण त्यांनी आमची घरे पाडून टाकली आहेत.”
‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’”
20 २० तर स्त्रियांनो, परमेश्वराचे वचन ऐका, त्याच्या मुखातील निघणाऱ्या संदेशाकडे चित्त लावा. नंतर तुमच्या मुलींना मोठ्याने विलाप करण्यास शिकव आणि शेजारील प्रत्येक स्त्रीला शोकगीत शिकवा.
ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
21 २१ कारण बाहेर असलेली मुले आणि चौकात तरुणांना नाहीसे करण्यास मृत्यू आमच्या खिडक्यातून चढून आला आहे. तो आमच्या राजवाड्यांमध्ये शिरला आहे.
ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.
22 २२ असे सांग: परमेश्वर असे म्हणतो, जसे उघड्यावर खत पडते आणि कापणाऱ्या मागे पेंढीतून गळण पडते, तशी मनुष्याची प्रेते पडतील, आणि ती कोणी गोळा करणार नाहीत.
ಯೆಹೋವ ದೇವರು ನನಗೆ ಹೀಗೆಂದರು: “‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’”
23 २३ परमेश्वर म्हणतो, “शहाण्यांनी त्यांच्या शहाणपणाबद्दल, बलवानांनी त्यांच्या बळाबद्दल व श्रीमंतांनी त्यांच्या पैशाबद्दल अभिमान बाळगू नये.”
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.
24 २४ पण जर कोणाला अभिमान बाळगायचा असेल या गोष्टीत बाळगावा, की तो मला समजतो आणि मला ओळखोतो, कारण मी परमेश्वर आहे, जो प्रामाणिकपणा व न्याय आणि नितीमानता या पृथ्वीवर चालवतो, कारण या गोष्टींमध्ये मला हर्ष वाटतो, परमेश्वर असे म्हणतो.
ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
25 २५ परमेश्वर असे म्हणतो, ज्यांची फक्त शारीरिक सुंता झाली आहे, अशांना शिक्षा करण्याचे दिवस येत आहेत.
“ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
26 २६ मिसर, यहूदा, अदोम, अम्मोन, मवाब यातील व वाळवंटात राहणारे, ज्यांनी आपल्या डोक्यावरचे केस कापले त्यांना शासन करीन. कारण ही सर्व राष्ट्रे बेसुनत आहेत, आणि इस्राएलाचे सर्व घराणे बेसुनत हृदयाचे आहेत.