< यहोशवा 17 >
1 १ मनश्शेच्या वंशजाला हे वतन नेमून दिलेले होते. कारण मनश्शे योसेफाचा प्रथम पुत्र, याच्या वंशाचा भाग चिठ्ठ्या टाकून ठरवला तो हा, म्हणजे मनश्शेचा प्रथम पुत्र माखीर, गिलादाचा बाप हा तर मोठा शूर होता, आणि त्यास गिलाद व बाशान हा भाग मिळाला होता.
ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.
2 २ मनश्शेच्या राहिलेल्या वंशजांनाही त्यांच्या कुळांप्रमाणे विभाग मिळाले ते असे, अबीयेजेर व हेलेक व अस्रियेल व शेखेम व हेफेर व शमीदा हे आपआपल्या कुळांप्रमाणे योसेफ पुत्र जो मनश्शे त्याच्या वंशातले पुरुष होते, त्यांच्या निरनिराळ्या कुळांसाठी हे विभाग ठरले;
ಮನಸ್ಸೆಯ ಉಳಿದವರಿಗೆ ಅಬೀಯೆಜೆರನ ಮಕ್ಕಳಿಗೂ ಹೇಲೆಕ್ನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮ್ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆಮೀದಾನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಸೊತ್ತು ದೊರೆಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.
3 ३ मनश्शेचा पुत्र माखीर, याचा पुत्र गिलाद, याचा पुत्र हेफेर, याचा पुत्र सलाफहाद, याला मुलगा नव्हता, परंतु मुली होत्या; आणि त्याच्या मुलींची नावे ही आहेत: महला व नोआ, होग्ला, मिल्का व तिरसा.
ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ, ಹೇಫೆರನ ಮಗನೂ ಆದ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಆದರೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಪುತ್ರಿಯರು ಇದ್ದರು.
4 ४ आणि एलाजार याजक व नूनाचा पुत्र यहोशवा व अधिकारी यांच्यापुढे त्या येऊन त्या म्हणाल्या, “परमेश्वराने मोशेला अशी आज्ञा दिली की आम्हांला आमच्या भाऊबंदांमध्ये वतन द्यावे.” यास्तव त्याने परमेश्वराच्या सांगण्याप्रमाणे त्यांना त्यांच्या वडिलाच्या भाऊबंदांमध्ये वतन दिले.
ಇವರು ಯಾಜಕನಾದ ಎಲಿಯಾಜರನ ಬಳಿಗೂ ನೂನನ ಮಗ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆ, “ನಮ್ಮ ಸಹೋದರರಲ್ಲಿ ನಮಗೂ ಸೊತ್ತನ್ನು ಕೊಡುವಂತೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರು,” ಎಂದರು. ಆದ್ದರಿಂದ ಅವರ ತಂದೆಗಳ ಸಹೋದರರ ಜೊತೆಗೆ ಅವರಿಗೂ ಯೆಹೋವ ದೇವರ ವಾಕ್ಯದ ಪ್ರಕಾರ ಸೊತ್ತನ್ನು ಕೊಟ್ಟನು.
5 ५ आणि यार्देनेच्या पश्चिमेकडे गिलाद व बाशान या प्रांतांखेरीज मनश्शेला दहा भाग मिळाले.
ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.
6 ६ कारण की मनश्शेच्या मुलींना त्याच्या मुलांमध्ये वतन मिळाले, आणि मनश्शेच्या इतर वंशजांना गिलाद प्रांत मिळाला.
ಏಕೆಂದರೆ ಮನಸ್ಸೆಯ ಪುತ್ರಿಯರು ಸಹ ಅವನ ಪುತ್ರರಲ್ಲಿ ಸೊತ್ತನ್ನು ಹೊಂದಿದ್ದರು. ಆದರೆ ಉಳಿದ ಮನಸ್ಸೆಯ ಪುತ್ರರಿಗೆ ಗಿಲ್ಯಾದ್ ನಾಡು ದೊರೆಯಿತು.
7 ७ आणि मनश्शेची सीमा आशेरापासून शखेमाच्या समोरल्या मिखमथाथा नगरापर्यंत झाली, आणि ती सीमा एन-तप्पूहाच्या लोकवस्तीच्या उजव्या भागापर्यंत पोहचते.
ಮನಸ್ಸೆಯ ಮೇರೆ, ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿನವರೆಗೂ ಇತ್ತು. ಅಲ್ಲಿಂದ ದಕ್ಷಿಣ ಕಡೆಯಿರುವ ಎನ್ ತಪ್ಪೂಹದ ನಿವಾಸಗಳಿಗೆ ಹೋಗುತ್ತದೆ.
8 ८ तप्पूहा प्रांत मनश्शेचा होता, परंतु मनश्शेच्या सीमेजवळचे तप्पूहा नगर एफ्राइमाच्या वंशाचे होते.
ತಪ್ಪೂಹದ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯೀಮನ ಮಕ್ಕಳದ್ದಾಗಿತ್ತು.
9 ९ आणि सीमा काना ओढ्यावरून, ओढ्याच्या दक्षिणेस गेली; ही नगरे एफ्राइमाची होती, ती मनश्शेच्या नगरांमध्ये होती; आणि मनश्शेची सीमा ओढ्याच्या उत्तरेस होती, आणि तिचा शेवट भूमध्य समुद्राजवळ होता.
ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದುಹೋಗುವುದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯೀಮನದಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ಹೋಗಿರುವುದು.
10 १० दक्षिणभाग एफ्राइमाचा, आणि उत्तरभाग मनश्शेचा, आणि समुद्र त्याची सीमा होता, आणि उत्तरेस आशेरात व पूर्वेस इस्साखारात ते एकत्र झाले.
ನದಿಯ ದಕ್ಷಿಣ ಸೀಮೆ ಎಫ್ರಾಯೀಮನದು; ಉತ್ತರ ಸೀಮೆ ಮನಸ್ಸೆಯದು, ಮೆಡಿಟೆರೆನಿಯನ್ ಸಮುದ್ರವು ಅದರ ಮೇರೆಯಾಗಿರುವುದು. ಉತ್ತರಕ್ಕೆ ಇರುವ ಆಶೇರ್ ಗೋತ್ರದವರ ಪ್ರಾಂತವೂ ಪೂರ್ವಕ್ಕೆ ಇರುವ ಇಸ್ಸಾಕಾರ್ ಗೋತ್ರವೂ ಇರುವುದು.
11 ११ आणि इस्साखारात व आशेरात बेथ-शान व त्याची खेडी, आणि इब्लाम व त्याची खेडी, आणि दोर व त्याची खेडी यामध्ये राहणारे, आणि एन-दोर व त्यांची खेडी यामध्ये राहणारे, आणि तानख व त्यांची खेडी यांत राहणारे, आणि मगिद्दो व त्यांची खेडी यांत राहणारे, हे तीन परगणे मनश्शेचे झाले.
ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.
12 १२ पण या नगरातील रहिवाश्यांना मनश्शेचे वंशज बाहेर घालवायला समर्थ नव्हते; या देशातच राहण्याचा कनान्यांनी तर हट्ट धरला.
ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು.
13 १३ तरी असे झाले की जेव्हा इस्राएल लोक बळकट झाले, तेव्हा त्यांनी कनान्यांना नेमलेले काम करायला लावले आणि त्यांना अगदीच घालवून दिले नाही.
ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು.
14 १४ तेव्हा योसेफाचे वंशज यहोशवाला म्हणाले की, “परमेश्वराने मला येथपर्यंत आशीर्वाद दिला आहे आम्ही संख्येने बहुत झालो आहो तर तू चिठ्ठी टाकून आम्हांला वतनाचा एकच विभाग का दिला आहेस?”
ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು.
15 १५ तेव्हा यहोशवाने त्यांना म्हटले, “जर तुम्ही संख्येने बहुत आहात व लोक आणखी एफ्राइम डोंगराळ प्रदेश तुम्हाला पुरत नाहीतर परिज्जी व रेफाई यांच्या देशांतले रान तोडून तेथे वस्ती करा.”
ಅದಕ್ಕೆ ಯೆಹೋಶುವನು ಉತ್ತರವಾಗಿ ಅವರಿಗೆ, “ನೀವು ಹೆಚ್ಚು ಜನರಾಗಿದ್ದರೆ ಮತ್ತು ನಿಮಗೆ ಎಫ್ರಾಯೀಮ್ ಪರ್ವತವು ಸಾಲದಿದ್ದರೆ, ನೀವು ಪೆರಿಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡನ್ನು ಕಡಿದು ನಿಮಗೆ ಸ್ಥಳಮಾಡಿಕೊಳ್ಳಿರಿ,” ಎಂದನು.
16 १६ नंतर योसेफाच्या वंशजांनी म्हटले, “डोंगराळ प्रदेश आम्हांला पुरत नाही; आणि जे कनानी तळप्रांतात राहतात, त्या सर्वांना लोखंडी रथ आहेत; म्हणजे बेथ-शान व तिजकडली खेडी यांतले, आणि इज्रेल खोरे जे, त्यामध्ये आहेत.”
ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.
17 १७ तेव्हा यहोशवाने योसेफाच्या घराण्यास, म्हणजे एफ्राइम व मनश्शे यांना असे म्हटले की, “तुम्ही संख्येने फार आहात, व तुमचे सामर्थ्यही मोठे आहे; तुम्हाला एकच वाटा नसावा;
ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯೀಮನಿಗೂ ಮನಸ್ಸೆಗೂ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವುದು.
18 १८ तेव्हा डोंगराळ प्रदेशही तुझा होईल; तो अरण्य आहे तरी तू ते तोडशील; बाहेरील भागही तुझे होतील, कारण कनान्यांना जरी लोखंडी रथ आहेत आणि ते बळकट आहेत तरी तू त्यांना घालवशील.”
ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.