< मत्तय 11 >

1 येशूने त्याच्या बारा शिष्यांना आज्ञा सांगण्याचे संपविल्यावर तो तेथून निघाला आणि गालील प्रांतातील गावामध्ये फिरून शिकवू आणि उपदेश करू लागला.
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
2 बाप्तिस्मा करणारा योहान तुरूंगात होता. त्याने ख्रिस्त करीत असलेल्या कामाविषयी ऐकले. तेव्हा त्याने आपल्या काही शिष्यांच्या हाती निरोप पाठवला.
ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
3 आणि त्यास विचारले, “जो येणार होता, तो तूच आहेस? किंवा आम्ही दुसऱ्याची वाट पाहावी?”
“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
4 येशूने उत्तर दिले, “जे तुम्ही ऐकता व पाहता ते योहानाला जाऊन सांगा.
ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;
5 आंधळे पाहतात. पांगळे चालतात. कुष्ठरोगी शुद्ध होतात, बहिरे ऐकतात, मरण पावलेले उठवले जातात व गरिबांना सुवार्ता सांगण्यात येते.
ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
6 जो कोणी माझ्यामुळे अडखळत नाही तो धन्य आहे.”
ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.
7 मग ते जात असता येशू योहानाविषयी लोकांशी बोलू लागला, तुम्ही वैराण प्रदेशात काय पाहायला गेला होता? वाऱ्याने हलविलेला बोरू काय?
ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
8 तुम्ही काय पाहायला गेला होता? तलम वस्त्रे घातलेल्या मनुष्यास पाहायला गेला होता काय? तलम वस्त्रे घालणारे राजाच्या घरात असतात.
ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
9 तर मग तुम्ही बाहेर कशाला गेला होतात? संदेष्ट्याला पाहायला काय? होय. मी तुम्हास सांगतो आणि संदेष्ट्यांपेक्षाही अधिक मोठा असा त्याला.
ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.
10 १० त्याच्याविषयी असे लिहिण्यात आले आहे की, पाहा, मी माझ्या दूताला तुझ्यापुढे पाठवतो तो तुझ्यासाठी मार्ग तयार करील.
೧೦‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.
11 ११ मी तुम्हास खरे सांगतो की, स्त्रीयांपासून जन्मलेल्यांमध्ये बाप्तिस्मा करणारा योहान याच्यापेक्षा मोठा असा कोणी झाला नाही, तरीही स्वर्गाच्या राज्यात जो अगदी लहान आहे तो त्याच्यापेक्षा मोठा आहे.
೧೧ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
12 १२ बाप्तिस्मा करणारा योहान याच्या दिवसापासून आतापर्यंत लोक स्वर्गाच्या राज्यावर जोराने हल्ला करीत आहे आणि हल्ला करणारे ते हिरावून घेतात.
೧೨ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.
13 १३ कारण योहानापर्यंत सर्व संदेष्टे व नियमशास्त्र यांनी भविष्य सांगितले.
೧೩ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.
14 १४ आणि जर तुम्ही ते स्वीकारण्यास तयार असाल तर येणारा एलीया तो हाच आहे.
೧೪ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.
15 १५ ज्याला ऐकायला कान आहेत तो ऐको.
೧೫ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
16 १६ या पिढीला मी कोणती उपमा देऊ? जी बाजारात बसून आपल्या सोबत्यांना हाक मारतात त्यांच्यासारखी ही पिढी आहे. ती म्हणतात.
೧೬ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,
17 १७ आम्ही तुमच्यासाठी संगीत वाजवले तरी तुम्ही नाचला नाहीत. आम्ही विलाप केला तरी तुम्ही ऊर बडवून घेतले नाही.
೧೭‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.
18 १८ योहान काही न खाता व पिता आला, पण ते म्हणतात त्यास भूत लागले आहे.
೧೮ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
19 १९ मनुष्याचा पुत्र खातपीत आला. ते म्हणतात, पाहा, हा खादाडा व दारूबाज, जकातदार व पापी लोकांचा मित्र, परंतु ज्ञानाची योग्यता त्याच्याद्वारे घडणाऱ्या योग्य गोष्टीमुळे ठरते.
೧೯ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
20 २० तेव्हा ज्या नगरांमध्ये त्याने सर्वात जास्त चमत्कार केले होते त्या नगरातील लोकांनी पश्चात्ताप केला नाही, म्हणून येशूने त्यांना दोष दिला.
೨೦ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
21 २१ “हे खोराजिना नगरा, तुझा धिक्कार असो, हे बेथसैदा नगरा तुझा धिक्कार असो, कारण तुमच्यामध्ये जी पराक्रमाची कृत्ये करण्यात आली ती जर सोर व सिदोन यांच्यामध्ये केली असती तर त्यांनी त्वरेने पूर्वीच गोणपाट नेसून व अंगाला राख फासून पश्चात्ताप केला असता.
೨೧ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
22 २२ पण मी तुम्हास सांगतो की, न्यायाच्या दिवशी सोर व सिदोन या शहरांना तुमच्यापेक्षा अधिक सोपे जाईल.
೨೨ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
23 २३ आणि तू कफर्णहूम शहरा, तू आकाशापर्यंत उंच होशील काय? तू नरकापर्यंत खाली जाशील, कारण जे चमत्कार तुझ्यामध्ये करण्यात आले ते जर सदोमात करण्यात आले असते तर ते नगर आतापर्यंत टिकले असते. (Hadēs g86)
೨೩ಎಲೈ ಕಪೆರ್ನೌಮೇನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. (Hadēs g86)
24 २४ पण मी तुम्हास सांगतो की, न्यायाच्या दिवशी तुमच्यापेक्षा सदोम नगराला सोपे जाईल.”
೨೪ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.
25 २५ मग येशू म्हणाला, “हे पित्या, आकाशाच्या व पृथ्वीच्या प्रभू मी तुझे उपकार मानतो कारण तू या गोष्टी ज्ञानी व बुद्धीमान लोकांपासून गुप्त ठेवून बालकासारखे अशिक्षित आहेत त्यांना तू प्रकट केल्या.
೨೫ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
26 २६ होय पित्या, तू हे केलेस, कारण खरोखर तुला हेच योग्य वाटले होते.
೨೬ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.
27 २७ माझ्या पित्याने मला सर्वकाही दिले आहे आणि पित्यावाचून कोणी पुत्राला ओळखीत नाही आणि पुत्रावाचून ज्याला प्रकट करायची पुत्राची इच्छा आहे त्याच्याशिवाय कोणीही पित्याला ओळखीत नाही.
೨೭ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.
28 २८ अहो जे थकलेले व ओझ्याने लादलेले असे सर्व तुम्ही मजकडे या आणि मी तुम्हास विसावा देईन.
೨೮“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
29 २९ मी अंतःकरणाने लीन व नम्र आहे, म्हणून माझे जू आपणावर घ्या, माझ्यापासून शिका, म्हणजे तुमच्या जीवास विसावा मिळेल.
೨೯ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
30 ३० कारण माझे जू सोपे आहे आणि माझे ओझे हलके आहे.”
೩೦ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

< मत्तय 11 >