< रोम. 5 >
1 १ आता आपण विश्वासाने नीतिमान ठरवले गेलो आहोत म्हणून आपला प्रभू येशू ख्रिस्त ह्याच्याद्वारे देवाबरोबर शांती आहे.
೧ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
2 २ आपण उभे आहोत त्या कृपेतही त्याच्याद्वारे विश्वासाने आपल्याला प्रवेश मिळाला आहे व आपण देवाच्या गौरवाच्या आशेत अभिमान मिरवतो.
೨ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
3 ३ आणि इतकेच नाही तर आपण संकटांतही अभिमान मिरवतो; कारण आपण जाणतो की संकट धीर उत्पन्न करते,
೩ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.
4 ४ आणि धीर प्रचीती व प्रचीती आशा उत्पन्न करते.
೪ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
5 ५ आणि आशा लज्जित करीत नाही; कारण आपल्या अंतःकरणात आपल्याला दिलेल्या पवित्र आत्म्याच्याद्वारे देवाची प्रीती ओतली जात आहे.
೫ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.
6 ६ कारण आपण दुर्बळ असतानाच ख्रिस्त यथाकाळी अभक्तांसाठी मरण पावला.
೬ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
7 ७ कारण एखाद्या नीतिमान मनुष्यासाठी क्वचित कोणी मनुष्य मरेल कारण एखाद्या चांगल्या मनुष्यासाठी कदाचीत कोणी मरण्याचेही धाडस करील,
೭ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
8 ८ पण आपण पापी असताना ख्रिस्त आपल्यासाठी मरण पावला, ह्यात देव त्याची आपल्यावरील प्रीती प्रस्थापित करतो.
೮ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
9 ९ मग आता आपण त्याच्या रक्ताने नीतिमान ठरवले गेलो आहोत, तर त्याहून अधिक हे आहे की त्याच्याद्वारे आपण देवाच्या क्रोधापासून तारले जाऊ.
೯ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
10 १० कारण आपण वैरी होतो, तेव्हा जर आपला देवाबरोबर, त्याच्या पुत्राच्या मरणाने समेट केला गेला, तर त्याहून अधिक हे आहे की, आपला समेट केला गेल्यामुळे त्याच्या जीवनाने आपण निश्चित तारले जाऊ.
೧೦ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
11 ११ इतकेच नाही, पण आता ज्याच्या द्वारे आपण समेट स्वीकारला आहे तो आपला प्रभू येशू ख्रिस्त ह्याच्याद्वारे आपण देवाच्या ठायी अभिमान मिरवतो.
೧೧ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.
12 १२ म्हणून एका मनुष्याद्वारे जगात पाप आले व पापाद्वारे मरण आले आणि सर्वांनी पाप केल्यामुळे सर्व मनुष्यांवर मरण आले.
೧೨ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
13 १३ करण नियमशास्त्रापुर्वी जगात पाप होते, पण नियमशास्त्र नसतेवेळी पाप हिशोबात येत नाही.
೧೩ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
14 १४ तरी मरणाने आदामापासून मोशेपर्यंत राज्य केले; आदामाच्या उल्लंघनाच्या रूपाप्रमाणे ज्यांनी पाप केले नव्हते त्यांच्यावरही राज्य केले आणि तो तर जो पुढे येणार होता त्याचा नमुना होता.
೧೪ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.
15 १५ पण अपराधाची गोष्ट आहे तशी कृपादानाची नाही; कारण एकाच्या अपराधामुळे जर पुष्कळ मरण पावले, तर त्याहून अधिक हे आहे की, देवाची कृपा व येशू ख्रिस्त या एका मनुष्याच्या कृपेची देणगी पुष्कळांसाठी विपुल झाली.
೧೫ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.
16 १६ आणि पाप करणार्या एकामुळे जसा परिणाम झाला, तशी देणगीची गोष्ट नाही; कारण एका अपराधामुळे दंडाज्ञेसाठी न्याय आला, पण अनेक अपराधांमुळे निर्दोषीकरणासाठी कृपादान आले.
೧೬ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು.
17 १७ कारण मरणाने, एका अपराधामुळे, एकाच्या द्वारे राज्य केले, तर त्याहून अधिक हे आहे की, जे कृपेची व नीतिमत्त्वाच्या देणगीची विपुलता स्वीकारतात, ते त्या एकाच्या, म्हणजे येशू ख्रिस्ताच्या द्वारे जीवनात राज्य करतील.
೧೭ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
18 १८ म्हणून जसे एकाच अपराधामुळे सर्व मनुष्यांना दंडाज्ञा ठरविण्यास कारण झाले, तसे एकाच निर्दोषीकरणामुळे सर्व मनुष्यांना जीवनासाठी नीतिमान ठरविण्यास कारण झाले.
೧೮ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.
19 १९ कारण जसे एकाच्या आज्ञाभंगामुळे अनेक जण पापी ठरवले गेले, तसे एकाच्या आज्ञापालनामुळे अनेक जण नीतिमान ठरवले जातील.
೧೯ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.
20 २० शिवाय, अपराध वाढावा म्हणून नियमशास्त्र आत आले. पण जेथे पाप वाढले तेथे कृपा अधिक विपुल झाली.
೨೦ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
21 २१ म्हणजे, जसे पापाने मरणाच्या योगे राज्य चालविले तसे कृपेने नीतिमत्त्वाच्या योगे प्राप्त होणार्या सार्वकालिक जीवनासाठी आपला प्रभू येशू ख्रिस्त ह्याच्याद्वारे राज्य चालवावे. (aiōnios )
೨೧ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. (aiōnios )