< जखऱ्या 8 >
1 १ सेनाधीश परमेश्वराचे वचन मला प्राप्त झाले.
ಯೆಹೋವ ದೇವರ ವಾಕ್ಯವು ನನಗೆ ಪುನಃ ಉಂಟಾಗಿ ಹೇಳಿದ್ದೇನೆಂದರೆ,
2 २ सेनाधीश परमेश्वर म्हणतो, “मी सियोनेसाठी खूप ईर्ष्यावान झालो आहे. तिच्या करीता क्रोधाने व आवेशाने ईर्ष्यावान झालो आहे.”
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೇನೆ. ಅತಿ ಉಗ್ರದಿಂದ ಅವಳ ವಿಷಯದಲ್ಲಿ ರೋಷವುಳ್ಳವನಾಗಿದ್ದೇನೆ.”
3 ३ सेनाधीश परमेश्वर म्हणतो, “मी सियोनेत परत आलो आहे आणि यरूशलेमेत राहीन. यरूशलेम ‘सत्य नगरी’ म्हणून ओळखली जाईल. सेनाधीश परमेश्वराचा पर्वत हा ‘पवित्र पर्वत’ म्हणून ओळखला जाईल.”
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”
4 ४ सेनाधीश परमेश्वर म्हणतो, “वृध्द स्त्री आणि वृध्द पुरुष यरूशलेमेच्या रस्त्यावर पुन्हा दिसू लागतील. लोक इतके दीर्घायुषी होतील की चालतांना त्यांना काठीच्या आधाराची गरज भासेल.
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ವೃದ್ಧರೂ, ಮುದುಕಿಯರೂ ವಾಸವಾಗಿರುವರು. ವೃದ್ದಾಪ್ಯದಿಂದ ಒಬ್ಬೊಬ್ಬರ ಕೈಯಲ್ಲಿ ಅವರವರ ಕೋಲು ಇರುವುದು.
5 ५ रस्त्यावर खेळणाऱ्या मुलांनी ती नगरी गजबजून जाईल.
ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವುದು.”
6 ६ सेनाधीश परमेश्वर म्हणतो, त्या दिवसात या अवशिष्ट देशाला आश्चर्य वाटेल, म्हणून मलाही आश्चर्य वाटेल का?” असे सेनाधीश परमेश्वर म्हणतो.
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇದು ಈ ದಿವಸಗಳಲ್ಲಿ ಉಳಿದ ಈ ಜನರ ದೃಷ್ಟಿಗೆ ಆಶ್ಚರ್ಯವಾಗಿ ತೋರಿದರೂ, ನನ್ನ ಕಣ್ಣುಗಳಿಗೆ ಸಹ ಆಶ್ಚರ್ಯವಾಗಿ ತೋರುವುದೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
7 ७ सेनाधीश परमेश्वर म्हणतो, “पाहा! पूर्वेकडील आणि पश्चिमेकडील देशातून मी माझ्या लोकांची मुक्तता करीन.
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.
8 ८ मी त्यांना घेऊन येईन आणि ते यरूशलेमेमध्ये राहतील. ते सत्याने व धर्माने पुन्हा माझे लोक होतील आणि मी त्यांचा देव होईन.”
ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”
9 ९ सेनाधीश परमेश्वर म्हणतो, “आपले हात दृढ करा! सेनाधीश परमेश्वराने मंदिराच्या पुनर्निर्मितीच्या वेळी पाया घालताना, संदेष्ट्यांमार्फत जो संदेश दिला, तोच तुम्ही आज ऐकत आहात.
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
10 १० त्या दिवसापूर्वी, लोकांस काम मिळत नसे वा भाड्याने जनावरे घ्यायला लोकांजवळ पैसा नसे. जाणे येणे शत्रूंमुळे सूरक्षित नव्हते. मी प्रत्येकाला आपल्या शेजाऱ्याविरुध्द भडकविले होते.
ಏಕೆಂದರೆ ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ದುಡಿತವಿರಲಿಲ್ಲ; ಇಲ್ಲವೆ ಹೋಗುವವನಿಗೂ, ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾಧಾನವಿರಲಿಲ್ಲ. ನಾನು ಪ್ರತಿಯೊಬ್ಬನನ್ನು ಅವರ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೇನೆ.
11 ११ पण आता तसे पूर्वीच्या दिवसासारखे नसेल. मी उर्वरित लोकांबरोबर असणार.” असे सेनाधीश परमेश्वर म्हणतो.
ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
12 १२ “ते लोक शांततेत लागवड करतील. त्यांच्या द्राक्षवेलींना द्राक्षे लागतील. जमीन चांगली पिके देईल आणि आकाश पाऊस देईल. मी या सर्व गोष्टी माझ्या उर्वरित लोकांस वतन देईन.
ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.
13 १३ शिव्या शाप देण्यासाठी लोकांनी इस्राएल व यहूदाच्या नावाचा वापर करण्यास सुरवात केली होती. पण मी इस्राएलाची व यहूदाची पापातून मुक्तता करीन त्यांची नावे आशीर्वादीत बनतील तेव्हा घाबरू नका! तुमचे हात दृढ ठेवा!”
ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.
14 १४ सेनाधीश परमेश्वर म्हणतो, “तुमच्या पूर्वजांनी मला संतापविले. म्हणून मी त्यांचा नाश करण्याचा निर्धार केला. माझा निश्चय बदलायचा नाही असे मी ठरविले होते.” सेनाधीश परमेश्वर असे म्हणाला.
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
15 १५ “पण आता मात्र माझे मन: परिवर्तन झाले आहे. आणि म्हणून मी यरूशलेमेवर व यहूदाच्या लोकांशी चांगले वागायचे ठरविले आहे. तेव्हा घाबरु नका!
“ಆದರೆ ಈಗ ನಾನು ತಿರುಗಿ ಈ ದಿವಸಗಳಲ್ಲಿ ಪುನಃ ಯೆರೂಸಲೇಮಿಗೂ, ಯೆಹೂದದ ಮನೆತನದವರಿಗೂ ಒಳ್ಳೆಯದನ್ನು ಮಾಡಲು ಯೋಚಿಸಿದ್ದೇನೆ. ನೀವು ಭಯಪಡಬೇಡಿರಿ.
16 १६ पण तुम्हास पुढील गोष्टी करणे भाग आहे! तुमच्या शेजाऱ्याला सत्य सांगा. आपल्या वेशीत शांती, न्याय व सत्याने न्याय करा. त्यामुळे शांतता येईल.
ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.
17 १७ आपल्या शेजाऱ्यांना त्रास देण्यासाठी कट करु नका. खोटी शपथ देण्याची आवड धरू नका. कारण या गोष्टींचा मला द्वेष आहे.” परमेश्वराने या गोष्टी सांगितल्या आहेत.
ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
18 १८ सेनाधीश परमेश्वराकडून मला वचन मिळाले.
ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದು ಹೇಳಿದ್ದೇನೆಂದರೆ,
19 १९ सेनाधीश परमेश्वर म्हणतो, “तुम्ही चौथ्या, पाचव्या, सातव्या आणि दहाव्या महिन्याच्या विशिष्ट दिवशी शोक प्रकट करता, उपवास करता. ते यहूदाच्या घराण्यास छान, आनंदाचे, मोठ्या चांगुलपणाचे दिवस होतील. म्हणून तुम्ही सत्य आणि शांती ह्यावर प्रेम केलेच पाहिजे.”
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”
20 २० सेनाधीश परमेश्वर म्हणतो, “पुष्कळ नगराचे लोक यरूशलेमेला येतील.
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅನೇಕ ಜನರೂ, ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನೂ ಬರುವರು.
21 २१ निरनिराळ्या नगरातील लोक एकमेकांना भेटतील व म्हणतील, ‘आम्ही सेनाधीश परमेश्वराची कृपा मिळवू व त्यास शोधू.’ मीही येतो.”
ಒಂದು ಪಟ್ಟಣದ ನಿವಾಸಿಗಳು ಮತ್ತೊಂದಕ್ಕೆ ಹೋಗಿ, ‘ನಾವು ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ ಬೇಗ ಹೋಗೋಣ. ನಾನು ಕೂಡ ಹೋಗುತ್ತೇನೆ,’ ಎಂದು ಹೇಳುವರು.
22 २२ पुष्कळ लोक आणि बलिष्ठ राष्ट्रे, सेनाधीश परमेश्वराच्या शोधात आणि त्याची कृपा मिळवण्यास यरूशलेमेत येतील.
ಅನೇಕ ಜನರೂ, ಬಲವಾದ ಜನಾಂಗಗಳೂ ಯೆರೂಸಲೇಮಿಗೆ ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ, ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ ಬರುವುವು.”
23 २३ सेनाधीश परमेश्वर म्हणतो, “त्यावेळी, वेगवेगळ्या भाषा बोलणारे दहा लोक यहूदी मनुष्याकडे येऊन त्याचा झगा पकडून त्यास विचारतील, ‘देव तुम्हाबरोबर आहे’ असे आम्ही ऐकले आहे! आम्ही तुम्हाबरोबर येतो.”
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.