< ၁ ဓမ္မရာဇဝင် 25 >
1 ၁ ရှမွေလကွယ်လွန်သွားသဖြင့် ဣသရေလ အမျိုးသားအပေါင်းတို့သည်လာရောက်စု ဝေးလျက်ငိုကြွေးမြည်တမ်းကြ၏။ ထိုနောက် သူ့အားရာမမြို့နေအိမ်တွင်သင်္ဂြိုဟ်လိုက် ကြ၏။ ယင်းသို့သင်္ဂြိုဟ်ပြီးသောအခါဒါဝိဒ်သည် ပါရန်တောကန္တာရသို့ထွက်ခွာသွားလေ သည်။-
೧ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
2 ၂ ကာလက်သားချင်းစုတွင်မောနမြို့သား နာဗလဆိုသူလူတစ်ယောက်ရှိ၏။ သူသည် ကရမေလမြို့အနီးတွင်နေထိုင်သောမြေ ပိုင်ရှင်ဖြစ်သည်။ သူသည်သိုးသုံးထောင်နှင့် ဆိတ်တစ်ထောင်ကိုပိုင်သဖြင့် အလွန်ကြွယ်ဝ ချမ်းသာသူဖြစ်၏။ သူ၏ဇနီးအဘိဂဲလ သည်အဆင်းလှ၍ ပညာအမြော်အမြင်ရှိ သူအမျိုးသမီးဖြစ်၏။ နာဗလမူကား သဘောယုတ်၍ရိုင်းပြသူဖြစ်သတည်း။ နာဗလသည်ကရမေလမြို့တွင်မိမိ၏သိုး များကိုအမွေးညှပ်လျက်နေ၏။-
೨ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.
೩ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆಯು ಬಹು ಬುದ್ಧಿವಂತೆಯೂ, ಸುಂದರಿಯೂ ಆಗಿದ್ದಳು. ಕಾಲೇಬನ ವಂಶದವನಾದ ಆ ಮನುಷ್ಯನು ನಿಷ್ಠುರನೂ, ದುಷ್ಕರ್ಮಿಯೂ ಆಗಿದ್ದನು. ಅವನು ಬಹು ಶ್ರೀಮಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ, ಸಾವಿರ ಆಡುಗಳೂ ಇದ್ದವು. ಅವನು ಒಂದು ಸಾರಿ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.
4 ၄ ထိုအကြောင်းကိုတောကန္တာရရှိဒါဝိဒ်ကြား သိရသဖြင့်၊-
೪ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.
5 ၅ ကရမေလမြို့သို့လူငယ်လူရွယ်ဆယ်ယောက် ကိုစေလွှတ်ကာ``သင်တို့သည်နာဗလကိုရှာ၍ ငါ့ကိုယ်စားနှုတ်ဆက်ကြလော့။-
೫ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.
6 ၆ သူ့အားဤသို့ပြောကြားလော့။ `ချစ်မိတ်ဆွေ၊ ဒါဝိဒ်သည်သင့်ကိုနှုတ်ဆက်လိုက်ပါ၏။ သင် နှင့်တကွသင်၏အိမ်ထောင်စုသားများသည် လည်းကောင်း၊ သင်နှင့်သက်ဆိုင်သူအပေါင်းတို့ သည်လည်းကောင်း ကျန်းမာချမ်းသာကြစေ ရန်ဆုတောင်းမေတ္တာပို့သလိုက်ပါသည်။-
೬ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.
7 ၇ သင်သည်သိုးများကိုအမွေးညှပ်လျက်နေ ကြောင်းကြားသိရသဖြင့် ဒါဝိဒ်ကသင်၏ သိုးထိန်းတို့သည်ကျွန်တော်တို့ရှိရာအရပ် တွင် သိုးများကိုထိန်းကျောင်းနေကြသော် လည်း ကျွန်တော်တို့သည်သူတို့အားဘေး အန္တရာယ်မပြုခဲ့ကြောင်းကိုလည်းကောင်း၊ သူတို့သည်ကရမေလမြို့တွင်ရှိနေစဉ် အတောအတွင်း၌ မည်သည့်အရာတစ် စုံတစ်ခုမျှခိုးဝှက်ခြင်းမခံရကြ ကြောင်းကိုလည်းကောင်းသင့်အားသိစေ လိုပါသည်။-
೭ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ. ಅವರಿಗೇನೂ ನಷ್ಟವಾಗಲಿಲ್ಲ.
8 ၈ ဤအကြောင်းကိုသိုးထိန်းတို့အားမေးမြန်း လျှင်သင်သိရှိနိုင်ပါလိမ့်မည်။ ကျွန်တော်တို့ သည်ဤပွဲနေ့၌ဤအရပ်သို့လာပါပြီ။ ဒါဝိဒ်ကကျွန်တော်တို့အားကြိုဆိုဧည့်ခံ ပါရန်ပန်ကြားလိုက်ပါ၏။ သင်၏အစေခံ ကျွန်တော်တို့အားလည်းကောင်း၊ သင်၏မိတ် ဆွေဒါဝိဒ်အားလည်းကောင်းသင်ပေးနိုင် သည့်အရာကိုကျေးဇူးပြု၍ပေးပါလော့။'
೮ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.
9 ၉ ယင်းသို့ညွှန်ကြားလိုက်သည့်အတိုင်းဒါဝိဒ် ၏လူတို့သည် နာဗလအားနှုတ်ဆက်ပြော ကြားပြီးလျှင်စောင့်ဆိုင်း၍နေကြ၏။-
೯ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು.
10 ၁၀ နာဗလကလည်း``ဒါဝိဒ်ဆိုသူမှာအဘယ် သူနည်း။ သူ၏အကြောင်းကိုငါတစ်ခါမျှ မကြားဘူးပါတကား။ ယခုခေတ်အခါ ၌တိုင်းပြည်သည်ကျွန်ပြေးများနှင့်ပြည့် နှက်လျက်ရှိနေလေပြီ။-
೧೦ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.
11 ၁၁ သိုးမွေးညှပ်သူတို့အတွက်ပြင်ဆင်ထားသည့် ငါ့မုန့်၊ ငါ့ရေ၊ ငါ့အမဲသားကိုယူ၍လေလွင့် နေသူတို့အားမပေးနိုင်'' ဟုပြန်၍ပြော၏။
೧೧ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.
12 ၁၂ ဒါဝိဒ်၏လူတို့သည်ပြန်လာပြီးလျှင် နာဗလ ပြောဆိုလိုက်သောစကားကိုဒါဝိဒ်အား ပြောပြကြ၏။-
೧೨ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,
13 ၁၃ ထိုအခါဒါဝိဒ်သည်သူတို့အား``ဋ္ဌားကိုခါး တွင်ပတ်စည်းကြလော့'' ဟုအမိန့်ပေးသည့် အတိုင်းသူတို့သည်ပတ်စည်းကြ၏။ ဒါဝိဒ် သည်လည်းမိမိ၏ဋ္ဌားကိုခါးတွင်ပတ်စည်း ကာ လူလေးရာခန့်နှင့်အတူထွက်ခွာသွား လေသည်။ လူနှစ်ရာကိုမူစခန်းစောင့်ရန် ထားခဲ့၏။
೧೩ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.
14 ၁၄ နာဗလ၏အစေခံတစ်ဦးက နာဗလ၏ ဇနီးအဘိဂဲလအား``ဤအကြောင်းကို သခင်မကြားပြီးပါပြီလော။ ဒါဝိဒ်သည် တောကန္တာရမှနေ၍ ကျွန်တော်တို့၏သခင် ထံသို့စေတမန်တို့ကိုလွှတ်ကာနှုတ်ဆက် ပါ၏။ သို့ရာတွင်သခင်ကထိုသူတို့အား စော်ကားမော်ကားပြောဆိုလိုက်ပါ၏။-
೧೪ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು.
15 ၁၅ သူတို့သည်ကားကျွန်တော်တို့အားများစွာ ကျေးဇူးပြုသူများဖြစ်ပါ၏။ အဘယ်အခါ ၌မျှကျွန်တော်တို့အားအနှောင့်အယှက်မ ပေးခဲ့ကြပါ။ ကျွန်တော်တို့သည်သူတို့နှင့် အတူကွင်းထဲတွင်ရှိနေစဉ်အခါများ၌ လည်း တစ်စုံတစ်ရာမျှပျောက်ဆုံးခဲ့သည် ဟူ၍ပင်မရှိပါ။-
೧೫ಆ ಜನರು ನಮಗೆ ಬಹಳ ಉಪಕಾರ ಮಾಡಿದವರು. ನಾವು ಅವರೊಡನೆ ಮರುಭೂಮಿಯಲ್ಲಿದ್ದ ಕಾಲವೆಲ್ಲಾ ಅವರು ನಮಗೆ ಏನೂ ತೊಂದರೆಕೊಡಲಿಲ್ಲ, ನಾವು ನಷ್ಟಹೊಂದಲಿಲ್ಲ.
16 ၁၆ သိုးအုပ်များကိုကျွန်တော်တို့ထိန်းကျောင်း လျက်နေစဉ် သူတို့သည်ကျွန်တော်တို့အား ကွယ်ကာစောင့်ရှောက်ခဲ့ကြပါ၏။-
೧೬ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೋಡೆಯಂತಿದ್ದರು.
17 ၁၇ ဤအမှုကိုဆင်ခြင်စဉ်းစား၍အဘယ်သို့ ပြုသင့်သည်ကိုဆုံးဖြတ်ပါလော့။ ဤကိစ္စ သည်ကျွန်တော်တို့၏သခင်နှင့်အိမ်ထောင်စု တစ်ခုလုံးကိုဘေးဥပဒ်ပေးနိုင်ပါသည်။ ကျွန်တော်တို့၏သခင်သည်စိတ်သဘော ထားသေးသိမ်သူဖြစ်၍ အဘယ်သူ၏ စကားကိုမျှနားထောင်လိမ့်မည်မဟုတ် ပါ'' ဟုဆို၏။
೧೭ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.
18 ၁၈ အဘိဂဲလသည်မုန့်အလုံးနှစ်ရာ၊ စပျစ်ရည် အပြည့်ရှိသောသားရေဘူးနှစ်ဘူး၊ သိုးကင် ငါးကောင်၊ ပေါက်ပေါက်နှစ်တင်း၊ စပျစ်သီးခြောက် အပြွတ်တစ်ရာနှင့်သင်္ဘောသဖန်းသီးပျဉ် အပြားနှစ်ရာကို အလျင်အမြန်စုဆောင်း ပြီးလျှင်မြည်းများအပေါ်သို့တင်၏။-
೧೮ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,
19 ၁၉ ထိုနောက်သူ၏အစေခံတို့အား``သင်တို့ရှေ့ မှသွားနှင့်ကြ။ ငါနောက်ကလိုက်ခဲ့မည်'' ဟု ဆို၏။ မိမိ၏ခင်ပွန်းနာဗလကိုမူအသိ မပေးချေ။
೧೯ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.
20 ၂၀ သူသည်မြည်းကိုစီး၍လာရာတောင်ခြေလမ်း ကွေ့သို့ရောက်သောအခါ မိမိ၏ထံသို့ဦးတည် လာနေသောဒါဝိဒ်တို့လူစုနှင့်ရုတ်တရက် ဆုံမိလေ၏။-
೨೦ಆಕೆ ಕತ್ತೆಯ ಮೇಲೆ ಕುಳಿತುಕೊಂಡು ಗುಡ್ಡದ ಬದಿಯಲ್ಲಿ ಹೋಗುತ್ತಿರುವಾಗ, ದಾವೀದನೂ ಅವನ ಜನರೂ ಗುಡ್ಡ ಇಳಿದು ಆ ಕಡೆಯಿಂದ ಬರಲು ಆಕೆಯು ಅವರನ್ನು ಎದುರುಗೊಂಡಳು.
21 ၂၁ ထိုသို့မဆုံမိခင်ဒါဝိဒ်က ဤသို့ဆို၏။ ``အဘယ် ကြောင့်တောကန္တာရတွင် ထိုလူ၏ပစ္စည်းဥစ္စာများ ကိုငါစောင့်ထိန်းပေးခဲ့မိပါသနည်း။ ယင်းသို့ သူ့အားကူညီစောင့်ရှောက်ခဲ့သဖြင့် ဤသို့ငါ့ အားကျေးဇူးကန်းလေပြီတကား။-
೨೧ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.
22 ၂၂ မိုးမလင်းမီသူတို့အားတစ်ယောက်မကျန် ငါမသတ်ပါမူ ဘုရားသခင်သည်ငါ့အား အဆုံးစီရင်တော်မူပါစေသော။''
೨೨ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.
23 ၂၃ အဘိဂဲလသည်ဒါဝိဒ်ကိုမြင်လျှင်ဆောလျင် စွာမြည်းပေါ်မှဆင်း၍ ဒါဝိဒ်၏ခြေရင်းတွင် မြေပေါ်သို့လှဲချကာ ဤသို့လျှောက်၏။ ``အရှင်၊ ကျေးဇူးပြု၍ကျွန်မ၏စကားကိုနားထောင် တော်မူပါ။ ဖြစ်ခဲ့သမျှအမှုအတွက်ကျွန်မ ကိုပင်အပြစ်တင်တော်မူပါ။-
೨೩ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.
೨೪ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.
25 ၂၅ အသုံးမကျသူ၊ နာဗလ၏စကားကိုဂရု ပြုတော်မမူပါနှင့်။ သူသည်မိမိနာမည်နှင့် လိုက်အောင် မိုက်မဲသူဖြစ်ပါ၏။ အရှင်၊ အရှင့်အစေခံများလာရောက်ချိန်က အိမ်တွင်ကျွန်မမရှိပါ။-
೨೫ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.
26 ၂၆ ရန်သူများကိုအရှင်ကိုယ်တိုင်သတ်ဖြတ်၍ လက် စားချေမှုကိုမပြုရန်ဆီးတားတော်မူသူမှာ ထာဝရဘုရားဖြစ်တော်မူပါ၏။ အရှင်၏ ရန်သူများသည်လည်းကောင်း၊ အရှင့်အားဘေး အန္တရာယ်ပြုလိုသူအပေါင်းတို့သည်လည်း ကောင်း နာဗလကဲ့သို့ပင်အပြစ်ဒဏ်စီရင် ခြင်းကိုခံရကြပါစေသောဟု အသက်ရှင် တော်မူသောထာဝရဘုရားကိုတိုင်တည် ၍ကျွန်မကျိန်ဆိုပါ၏။-
೨೬ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.
27 ၂၇ အရှင်၊ အရှင်၏ထံသို့ကျွန်မယူဆောင်လာ သောလက်ဆောင်များကိုကျေးဇူးပြု၍ လက်ခံပြီးလျှင် အရှင်၏လူတို့အားပေး တော်မူပါ။-
೨೭ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.
28 ၂၈ ကျွန်မပြုမိခဲ့သောအမှားအတွက်အပြစ် လွှတ်တော်မူပါ။ အရှင်သည်ထာဝရဘုရား ၏စစ်ပွဲများကိုဆင်နွှဲလျက်ရှိသဖြင့် ထာဝရ ဘုရားသည်အရှင်နှင့်အရှင့်သားမြေးတို့အား မင်းမြှောက်တော်မူပါလိမ့်မည်။ အရှင်၌လည်း အသက်ထက်ဆုံးဘေးရောက်မည်မဟုတ်ပါ။-
೨೮ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.
29 ၂၉ အကယ်၍တစ်စုံတစ်ယောက်သောသူသည် အရှင့်အားတိုက်ခိုက်သတ်ဖြတ်ရန်ကြိုးစား ပါမူ လူသည်အဖိုးထိုက်သည့်ရတနာကို လုံခြုံစွာသိမ်းဆည်းထားတတ်သကဲ့သို့ ထာဝရဘုရားသည်အရှင်၏အသက်ကို လည်းဘေးမဲ့လုံခြုံစွာထားတော်မူပါလိမ့် မည်။ အရှင်၏ရန်သူတို့ကိုမူကား လူသည် ကျောက်ခဲကိုလောက်လွှဲဖြင့်ပစ်ထုတ်သကဲ့ သို့ကိုယ်တော်ပစ်ထုတ်တော်မူပါလိမ့်မည်။-
೨೯ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.
30 ၃၀ ထာဝရဘုရားသည်မိမိကတိထားတော်မူ သမျှသောကောင်းကျိုးချမ်းသာများကို အရှင် အားမုချပေးတော်မူ၍ဣသရေလဘုရင် အဖြစ်ဖြင့်ဘိသိက်သွန်းတော်မူသောအခါ၊-
೩೦ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,
31 ၃၁ အရှင်သည်မိမိပြုခဲ့သည့်လက်စားချေမှုနှင့် အကြောင်းမဲ့သတ်ဖြတ်မှုတို့အတွက်ဝမ်းနည်း ရလိမ့်မည်မဟုတ်ပါ။ နောင်တရရန်အကြောင်း လည်းရှိလိမ့်မည်မဟုတ်ပါ။ အရှင်ပြုသည့်အမှု မှန်သမျှကိုထာဝရဘုရားကောင်းချီးပေး တော်မူသောအခါ ကျွန်တော်မအားသတိရ တော်မူပါ။''
೩೧ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.
32 ၃၂ ဒါဝိဒ်ကလည်း``ယနေ့သင့်အားငါ့ထံသို့ စေလွှတ်တော်မူသော ဣသရေလအမျိုးသား တို့၏ဘုရားသခင်ထာဝရဘုရားသည် မင်္ဂလာရှိတော်မူစေသတည်း။-
೩೨ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.
33 ၃၃ လူသတ်မှုနှင့်လက်စားချေမှုတို့ကိုမပြုမိ စေရန် သင်သည်ယနေ့အမြော်အမြင်ကြီးစွာ ဖြင့် ငါ့အားဆီးတားခဲ့သည့်အတွက်ငါသည် ထာဝရဘုရား၏ကျေးဇူးတော်ကိုချီးမွမ်း ပါ၏။-
೩೩ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.
34 ၃၄ ထာဝရဘုရားသည်သင့်အားဘေးအန္တရာယ် မပြုမိစေရန်လည်း ငါ့အားဆီးတားတော်မူ လေပြီ။ သို့ရာတွင်အကယ်၍သင်သည်ငါ့ထံ သို့အလျင်အမြန်မရောက်လာပါမူ နက်ဖြန် နံနက်မတိုင်မီနာဗလ၏လူအပေါင်းတို့အား ငါသတ်မိမည်ဖြစ်ကြောင်း အသက်ရှင်တော်မူ သောထာဝရဘုရားကိုတိုင်တည်၍ငါကျိန် ဆို၏'' ဟုပြော၏။-
೩೪ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.
35 ၃၅ ထိုနောက်ဒါဝိဒ်သည်အဘိဂဲလယူဆောင် လာသောလက်ဆောင်များကိုလက်ခံပြီး လျှင်သူ့အား``သင်ပြုစေလိုသည့်အတိုင်း ငါပြုမည်။ စိုးရိမ်မှုမရှိဘဲအိမ်သို့ပြန် လော့'' ဟုဆို၏။
೩೫ಅವನು ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ “ಸಮಾಧಾನದಿಂದ ಮನೆಗೆ ಹೋಗು, ನಿನ್ನನ್ನು ನೋಡಿ ನಿನ್ನ ವಿಜ್ಞಾಪನೆಯನ್ನು ಲಾಲಿಸಿದ್ದೇನೆ” ಅಂದನು.
36 ၃၆ အဘိဂဲလသည်လည်းနာဗလထံသို့ပြန် လေ၏။ နာဗလကားမိမိ၏အိမ်တွင် ဘုရင့် ပွဲတော်တမျှခမ်းနားသည့်စားပွဲကြီးကို ကျင်းပလျက်နေ၏။ သူသည်သေရည်ယစ်မူး ကာပျော်ရွှင်လျက်ရှိသဖြင့် အဘိဂဲလ သည်သူ့အားနောက်တစ်နေ့နံနက်တိုင်အောင် အဘယ်အရာကိုမျှမပြောဘဲနေ၏။-
೩೬ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
37 ၃၇ ထိုနောက်အရက်မူးပြေ၍လာသောအခါ၌ မူ သူ့အားဇနီးသည်ကဖြစ်သမျှသောအမှု တို့ကိုပြောပြလေသည်။ ထိုအခါသူသည် လေဖြတ်သဖြင့်တစ်ကိုယ်လုံးမလှုပ်မရှား နိုင်တော့ချေ။-
೩೭ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.
38 ၃၈ ဆယ်ရက်ခန့်ကြာသော်ထာဝရဘုရားဒဏ် ခတ်တော်မူသဖြင့်နာဗလကွယ်လွန်လေ၏။
೩೮ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.
39 ၃၉ ဒါဝိဒ်သည် နာဗလကွယ်လွန်ကြောင်းကြား သိရသောအခါ``ထာဝရဘုရားသည်မင်္ဂ လာရှိတော်မူပါစေသတည်း။ ကိုယ်တော် သည်နာဗလငါ့ကိုစော်ကားသည့်အတွက် လက်စားချေတော်မူ၍ကိုယ်တော်၏အစေခံ ငါ့ကိုလည်းမိုက်မှားမှုမပြုရန်ဆီးတား တော်မူပြီ။ ထာဝရဘုရားသည်နာဗလ ပြုသည့်ဒုစရိုက်အတွက် သူ့ကိုဒဏ်ခတ် တော်မူလေပြီ'' ဟုမြွက်ဆို၏။ ထိုနောက်ဒါဝိဒ်သည်အဘိဂဲလအား မိမိ နှင့်ထိမ်းမြားမင်္ဂလာပြုရန်လူလွှတ်၍စကား ကမ်းလှမ်းလိုက်လေသည်။-
೩೯ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.
40 ၄၀ သူ၏အစေခံတို့သည်ကရမေလမြို့သို့ သွားပြီးလျှင် အဘိဂဲလအား``ဒါဝိဒ်သည် သခင်မနှင့်ထိမ်းမြားလက်ထပ်လိုသဖြင့် သခင်မအားခေါ်ဆောင်ခဲ့ရန်ကျွန်တော်တို့ အားစေလွှတ်လိုက်ပါသည်'' ဟုပြောကြား ကြ၏။
೪೦ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿರುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ” ಅಂದರು.
41 ၄၁ အဘိဂဲလသည် မြေသို့တိုင်အောင်ဦးညွှတ် ပြီးလျှင်``ကျွန်မသည်ထိုသခင်၏အစေခံ ဖြစ်သဖြင့် သူ့အစေခံများ၏ခြေကိုပင် ဆေးရန်အသင့်ရှိပါ၏'' ဟုဆိုကာ၊-
೪೧ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,
42 ၄၂ လျင်မြန်စွာထ၍မြည်းကိုစီးလေ၏။ ထို နောက်အမျိုးသမီးအစေခံငါးယောက် ကိုခေါ်၍ ဒါဝိဒ်၏စေတမန်များနှင့်အတူ လိုက်သွားပြီးလျှင် ဒါဝိဒ်၏ဇနီးအဖြစ် ခံယူလေသည်။
೪೨ಬೇಗನೇ ಒಂದು ಕತ್ತೆಯನ್ನು ಹತ್ತಿ, ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟು ಹೋಗಿ ಅವನ ಹೆಂಡತಿಯಾದಳು.
43 ၄၃ ဒါဝိဒ်သည်ယေဇရေလမြို့သူ အဟိနောင် နှင့်ထိမ်းမြားမင်္ဂလာပြုထားပြီးဖြစ်သော် လည်း ယခုအဘိဂဲလအားလည်းမိမိ၏ ဇနီးအဖြစ်ဖြင့်သိမ်းပိုက်လိုက်၏။-
೪೩ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.
44 ၄၄ ဤအတောအတွင်း၌ရှောလုသည် ဒါဝိဒ်၏ ဇနီးဟောင်း၊ မိမိ၏သမီးတော်မိခါလ အားဂလ္လိမ်မြို့မှလဲရှ၏သားဖာလတိနှင့် ထိမ်းမြားပေးစားပြီးဖြစ်သတည်း။
೪೪ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಪುನಃ ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟನು.