< ၂ ရာဇဝင်ချုပ် 21 >
1 ၁ ယောရှဖတ်ကွယ်လွန်သောအခါဒါဝိဒ်မြို့ရှိ ဘုရင်တို့၏သင်္ချိုင်းတော်တွင်သင်္ဂြိုဟ်ကြ၏။ သား တော်ယဟောရံသည်ခမည်းတော်၏အရိုက် အရာကိုဆက်ခံ၍နန်းတက်လေသည်။
ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.
2 ၂ ယုဒဘုရင်ယောရှဖတ်၏သားတော်ယဟောရံ တွင်အာဇရိ၊ ယေယလေ၊ ဇာခရိ၊ အာဇရိဟု၊ မိက္ခေလ၊ ရှေဖတိဟူသောညီခြောက်ယောက် ရှိ၏။-
ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.
3 ၃ ခမည်းတော်သည်သူတို့အား ရွှေ၊ ငွေ၊ အမြောက် အများနှင့်အခြားအဖိုးတန်ပစ္စည်းဥစ္စာများ ကိုပေး၍ ယုဒပြည်ခံတပ်မြို့တစ်မြို့စီကို အုပ်ချုပ်ရန်တာဝန်ပေးတော်မူ၏။ သို့သော် ယဟောရံသည်အကြီးဆုံးသားတော် ဖြစ်သဖြင့် သူ့အားယောရှဖတ်ကမိမိ၏ အရိုက်အရာကိုဆက်ခံစေတော်မူ၏။-
ಅವರ ತಂದೆ ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಯನ್ನೂ, ಬಂಗಾರವನ್ನೂ, ಬೆಲೆಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲ ಮಗನಾದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
4 ၄ နိုင်ငံတော်ကိုပိုင်နိုင်စွာအုပ်စိုးနိုင်သောအခါ ယဟောရံသည်ညီတော်အပေါင်းနှင့်ဣသ ရေလမှူးမတ်အချို့တို့ကိုကွပ်မျက်လေသည်။
ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.
5 ၅ ယဟောရံသည်သက်တော်သုံးဆယ့်နှစ်နှစ် ၌နန်းတက်၍ ယေရုရှလင်မြို့တွင်ရှစ်နှစ်နန်း စံလေသည်။-
ಯೆಹೋರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
6 ၆ သူသည်အာဟပ်၏သမီးတော်တစ်ပါးနှင့် စုံဖက်မိသဖြင့် အာဟပ်မင်းနှင့်အခြား ဣသရေလဘုရင်တို့၏ဆိုးညစ်ယုတ်မာ သောလမ်းစဉ်ကိုလိုက်၍ထာဝရဘုရားကို ပြစ်မှားလေသည်။-
ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
7 ၇ သို့ရာတွင်ထာဝရဘုရားသည်ဒါဝိဒ်နှင့် ပဋိညာဉ်ပြုတော်မူ၍ သူ၏အမျိုးမင်းရိုး မပြတ်စေရန်ကတိထားတော်မူခဲ့သဖြင့် ဒါဝိဒ်မင်းဆက်ပျက်သုဉ်းသွားစေရန် အလိုတော်မရှိချေ။
ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
8 ၈ ယဟောရံ၏လက်ထက်၌ဧဒုံပြည်သည် ပုန်ကန်၍ လွတ်လပ်သောနိုင်ငံဖြစ်လာလေ သည်။ ယဟောရံနှင့်သူ၏တပ်မှူးတို့သည် စစ်ရထားများနှင့်ထွက်ခွာ၍ ဧဒုံပြည်သို့ ချင်းနင်းဝင်ရောက်ကြ၏။ သူတို့သည်ထို အရပ်တွင်ဧဒုံတပ်မတော်၏အဝိုင်းခံ ရကြသော်လည်းညဥ့်အခါချိုးဖောက် ထွက်ပြေးကြလေသည်။-
ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.
9 ၉ ထိုကာလမှအစပြု၍ဧဒုံပြည်သည် သြဇာခံမဟုတ်တော့ဘဲ လွတ်လပ်သော နိုင်ငံအဖြစ်ရပ်တည်လျက်ရှိသတည်း။-
ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.
10 ၁၀ ယဟောရံသည်မိမိဘိုးဘေးများ၏ဘုရားသခင်ထာဝရဘုရားအားစွန့်ပယ်တော်မူ သဖြင့် ဤအချိန်ကာလအတွင်း၌ပင် လိဗနမြို့သည်လည်းပုန်ကန်လေသည်။-
ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು.
11 ၁၁ သူသည်ယုဒကုန်းမြင့်ဒေသများ၌ရုပ်တု ကိုးကွယ်ဝတ်ပြုရာဌာနများကိုပင်တည် ဆောက်၍ ယုဒပြည်သူများနှင့်ယေရုရှလင် မြို့သားများအားထာဝရဘုရားကိုပြစ် မှားစေရန်ရှေ့ဆောင်လမ်းပြပေး၏။
ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.
12 ၁၂ ပရောဖက်ဧလိယသည်ယဟောရံထံသို့စာ တစ်စောင်ပေးပို့လိုက်၏။ ထိုစာတွင်``သင်သည် ခမည်းတော်ယောရှဖတ်နှင့်ဘိုးတော်အာသ ၏လမ်းစဉ်ကိုမလိုက်ဘဲဣသရေလဘုရင် တို့၏လမ်းစဉ်ကိုလိုက်သဖြင့် သင့်ဘိုးဘေး ဒါဝိဒ်၏ဘုရားသခင်ထာဝရဘုရား သည်သင့်အားပြစ်ဒဏ်စီရင်တော်မူခဲ့ပြီ။-
ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,
13 ၁၃ အာဟပ်နှင့်သူ၏အရိုက်အရာကိုဆက်ခံကြ သူများသည် ဣသရေလအမျိုးသားတို့အား ဘုရားသခင်ကိုသစ္စာဖောက်ရန် ရှေ့ဆောင်လမ်း ပြခဲ့ကြသည့်နည်းတူသင်သည်ယုဒပြည်သူ များနှင့်ယေရုရှလင်မြို့သားများကိုသစ္စာ ဖောက်ရန်ရှေ့ဆောင်လမ်းပြခဲ့ပေသည်။ သင် သည်မိမိထက်ကောင်းမြတ်သောညီများ အားလည်းသတ်ခဲ့၏။-
ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು, ಅಹಾಬನ ಮನೆಯವರು ದೇವದ್ರೋಹ ಮಾಡಿದಂತೆ, ಯೆಹೂದದವರನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ ದ್ರೋಹ ಮಾಡಲು ಪ್ರೇರೇಪಿಸಿ, ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆಯವರಾದ ನಿನ್ನ ಸಹೋದರರನ್ನು ಕೊಂದುಹಾಕಿದ್ದರಿಂದ,
14 ၁၄ သို့ဖြစ်၍ထာဝရဘုရားသည်သင်၏ပြည်သူ များ၊ သားသမီးများနှင့်မိဖုရားများကို ပြင်းထန်စွာဒဏ်စီရင်၍ သင်ပိုင်ဆိုင်သမျှ ကိုလည်းပျက်စီးစေတော်မူလိမ့်မည်။-
ಯೆಹೋವ ದೇವರು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ, ನಿನ್ನ ಮಕ್ಕಳನ್ನೂ, ನಿನ್ನ ಹೆಂಡತಿಯರನ್ನೂ, ನಿನ್ನ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾರೆ.
15 ၁၅ သင်ကိုယ်တိုင်အူ၌တစ်နေ့တစ်ခြားဆိုး ရွားလာသည့်ရောဂါစွဲကပ်လာလိမ့်မည်''ဟု ပါရှိ၏။
ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’” ಎಂದು ಬರೆದಿದ್ದನು.
16 ၁၆ ပင်လယ်ကမ်းခြေတွင်အခြေစိုက်နေထိုင် ကြသောဆူဒန်အမျိုးသားတို့အနီးတွင် ဖိလိတ္တိအမျိုးသားနှင့်အာရပ်အမျိုးသား အချို့တို့သည်နေထိုင်ကြ၏။ ထာဝရဘုရား သည်ဤသူတို့ကိုယဟောရံအားတိုက် ခိုက်စေတော်မူ၏။-
ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.
17 ၁၇ သူတို့သည်ယုဒပြည်သို့ချင်းနင်းဝင် ရောက်ကာနန်းတော်ကိုလုယက်ကြ၏။ ထို နောက်သားတော်အငယ်ဆုံးဖြစ်သူအာခဇိ မှတစ်ပါးအခြားသားတော်များနှင့်မိ ဖုရားများကိုသုံ့ပန်းအဖြစ်ဖြင့်ဖမ်း ဆီးသွားလေသည်။
ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.
18 ၁၈ ဤအမှုအရာများဖြစ်ပျက်ပြီးနောက် ထာဝရဘုရားသည်မင်းကြီးအားအူ နာစွဲကပ်စေတော်မူ၏။-
ಇದೆಲ್ಲದರ ತರುವಾಯ ಯೆಹೋವ ದೇವರು ಯೆಹೋರಾಮನ ಕರುಳುಗಳಲ್ಲಿ ವಾಸಿಯಾಗಲಾರದ ರೋಗದಿಂದ ಅವನನ್ನು ಬಾಧಿಸಿದರು.
19 ၁၉ ထိုရောဂါသည်နှစ်နှစ်နီးပါးမျှတစ်နေ့ တစ်ခြားပိုမိုဆိုးရွားလာပြီးလျှင် နောက်ဆုံး ၌မင်းကြီးသည်ပြင်းပြသောဝေဒနာနှင့် ကွယ်လွန်လေ၏။ ပြည်သူတို့သည်သူ၏ဘိုး ဘေးတို့အတွက်မီးပုံပွဲများပြုသကဲ့သို့ သူ့အတွက်မပြုကြ။
ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ.
20 ၂၀ သူသည်သက်တော်သုံးဆယ့်နှစ်နှစ်၌နန်း တက်၍ယေရုရှလင်မြို့တွင်ရှစ်နှစ်နန်းစံ တော်မူ၏။ ကွယ်လွန်သောအခါသူ၏အတွက် အဘယ်သူမျှဝမ်းမနည်းကြ။ သူ့အလောင်း ကိုဒါဝိဒ်မြို့တွင်သင်္ဂြိုဟ်ကြသော်လည်း ဘုရင်တို့၏သင်္ချိုင်းတွင်မသင်္ဂြိုဟ်ကြ။
ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.