< ၂ ရာဇဝင်ချုပ် 28 >
1 ၁ အာခတ်သည်အသက်နှစ်ဆယ်၌နန်းတက်၍ ယေရုရှလင်မြို့တွင်တစ်ဆယ့်ခြောက်နှစ်နန်း စံရလေသည်။ သူသည်ဘေးတော်ဒါဝိဒ်မင်း ၏ကောင်းသောစံနမူနာကိုမလိုက်ဘဲ ထာဝရဘုရားမနှစ်သက်သောအမှုတို့ ကိုပြု၍၊-
೧ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು.
2 ၂ ဣသရေလဘုရင်တို့၏လမ်းစဉ်ကိုလိုက်၏။ သူသည်ဗာလဘုရား၏ရုပ်တုများကို သွန်းလုပ်စေ၍၊-
೨ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ
3 ၃ ဟိန္နုံချိုင့်ဝှမ်းတွင်နံ့သာပေါင်းကိုမီးရှို့ ပူဇော်၏။ သူသည်ဣသရေလအမျိုးသား တို့ချီတက်လာချိန်၌ ထာဝရဘုရားနှင် ထုတ်တော်မူသောလူမျိုးတို့၏စက်ဆုတ် ရွံရှာဖွယ်ကောင်းသည့်ဋ္ဌလေ့ထုံးစံတို့ကို အတုခိုး၍ မိမိ၏သားတော်များကိုပင် မီးရှို့၍ပူဇော်သကာအဖြစ်ဖြင့်ရုပ်တု တို့အားပူဇော်လေသည်။-
೩ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.
4 ၄ ရုပ်တုကိုးကွယ်ရာဌာနများ၌လည်းကောင်း၊ တောင်ကုန်းများပေါ်၌လည်းကောင်း၊ အရိပ် ကောင်းသည့်သစ်ပင်ရှိသမျှတို့အောက်၌ လည်းကောင်းအာခတ်သည်ယဇ်များကို ပူဇော်၍နံ့သာပေါင်းကိုမီးရှို့၏။
೪ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.
5 ၅ အာခတ်သည်အပြစ်ပြုသဖြင့်ထာဝရဘုရား သည် ရှုရိဘုရင်အားသူ့ကိုနှိမ်နင်း၍ ယုဒပြည် သူအမြောက်အမြားကိုသုံ့ပန်းများအဖြစ် ဖြင့် ဒမာသက်မြို့သို့သိမ်းသွားခွင့်ပေးတော် မူ၏။ ထာဝရဘုရားသည်ရေမလိ၏သား၊ ဣသရေလဘုရင်ပေကာအားအာခတ်ကို နှိမ်နင်း၍တစ်နေ့ချင်းတွင် ယုဒတပ်သား တစ်သိန်းနှစ်သောင်းကိုလည်းသတ်ဖြတ်ခွင့် ပေးတော်မူ၏။ သူတို့သည်မိမိတို့ဘိုးဘေး များ၏ဘုရားသခင်ထာဝရဘုရား အားစွန့်ပစ်ကြသဖြင့် ကိုယ်တော်သည် ဤသို့ဖြစ်ပျက်စေတော်မူခြင်းဖြစ် သတည်း။-
೫ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.
೬ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.
7 ၇ ဇိခရိဆိုသူဣသရေလတပ်သားတစ်ယောက် သည် အာခတ်၏သားတော်မာသေယ၊ နန်းတော် အုပ်ချုပ်ရေးမှူးအာဇရိကံနှင့်ဘုရင့်အမတ် ချုပ်ဧလကာနတို့ကိုလုပ်ကြံသတ်ဖြတ် လိုက်လေသည်။-
೭ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.
8 ၈ ဣသရေလတပ်မတော်သည်မိမိတို့၏ဆွေ မျိုးသားချင်းဖြစ်ကြသောအမျိုးသားတို့ အနက် ယုဒအမျိုးသမီးနှင့်ကလေးနှစ်သိန်း ကိုဖမ်းဆီး၍လက်ရပစ္စည်းအမြောက်အမြား နှင့်တကွရှမာရိမြို့သို့သိမ်းသွားကြ၏။
೮ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು.
9 ၉ သြဒက်အမည်ရှိထာဝရဘုရား၏ပရော ဖက်သည် ရှမာရိမြို့တွင်နေထိုင်၏။ သူသည် တိုက်ပွဲမှပြန်လာသောဣသရေလတပ်မ တော်ကိုမြို့အဝင်ဝမှဆီးကြိုပြီးလျှင်``သင် တို့ဘိုးဘေးများ၏ဘုရားသခင်ထာဝရ ဘုရားသည်ယုဒပြည်သူတို့ကိုအမျက် ထွက်တော်မူသဖြင့် သင်တို့အားသူတို့ကို နှိမ်နင်းခွင့်ပေးတော်မူ၏။ သို့ရာတွင်သင် တို့သည်မိမိတို့အမျက်ဒေါသကိုမချုပ် တည်းဘဲသုတ်သင်သတ်ဖြတ်မှုကိုပြုခဲ့ ကြ၏။-
೯ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.
10 ၁၀ ယခုအခါ၌လည်းယေရုရှလင်မြို့သူမြို့ သားများနှင့်ယုဒပြည်သူတို့အားကျွန်ခံ စေရန် သင်တို့အကြံရှိကြပါသည်တကား။ သင်တို့သည်လည်းသင်တို့ဘုရားသခင် ထာဝရဘုရားကိုပြစ်မှားသူများဖြစ် သည်ကိုမသိကြပါသလော။-
೧೦ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?
11 ၁၁ ငါ့စကားကိုနားထောင်ကြလော့။ ဤသုံ့ပန်း များသည် ငါတို့၏ညီအစ်ကိုများဖြစ်ပေ သည်။ သူတို့ကိုပြန်၍လွှတ်လိုက်ကြလော့။ သို့မဟုတ်ပါမူဘုရားသခင်သည်အမျက် တော်ထွက်၍ သင်တို့အားဒဏ်ခတ်တော်မူ လိမ့်မည်'' ဟုပြော၏။
೧೧ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು.
12 ၁၂ ထိုအခါမြောက်ပိုင်းနိုင်ငံအကြီးအကဲ လေးဦးဖြစ်ကြသော ယောဟနန်၏သား အာဇရိ၊ မေရှိလေမုတ်၏သားဗေရခိ၊ ရှလ္လုံ ၏သားဟေဇကိနှင့် ဟာဒလဲ၏သား အာမသာတို့သည်လည်း တပ်မတော်၏ အပြုအမူကိုကန့်ကွက်ကြလေသည်။-
೧೨ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬುವವರು ಯುದ್ಧದಿಂದ ಬರುವವರ ಮುಂದೆ ನಿಂತು,
13 ၁၃ သူတို့က``သင်တို့၏သုံ့ပန်းများကိုဤမြို့ ထဲသို့မခေါ်ခဲ့ကြနှင့်။ ငါတို့အားအမျက် တော်ထွက်၍ဒဏ်ခတ်စေလောက်အောင်ပင် ထာဝရဘုရားကိုငါတို့ပြစ်မှားခဲ့လေပြီ။ ယခုသင်တို့သည်ငါတို့အပြစ်ကိုပိုမို ကြီးလာအောင်ပြုလိုကြသည်တကား'' ဟုဆိုကြ၏။-
೧೩ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.
14 ၁၄ သို့ဖြစ်၍တပ်မတော်သားတို့သည်ပြည် သူများနှင့် ခေါင်းဆောင်များလက်သို့သုံ့ပန်း များနှင့်လက်ရပစ္စည်းများကိုပေးအပ် လိုက်ကြ၏။-
೧೪ಭಟರು ಇದನ್ನು ಕೇಳಿ ಸೆರೆಯವರನ್ನೂ, ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಚರು.
15 ၁၅ ပြည်သူတို့သည်သုံ့ပန်းများအားလက်ရ ပစ္စည်းများထဲက အဝတ်အစားဝေငှပေးရေး အတွက်အကြီးအကဲလေးဦးကိုခန့်ကြ ၏။ အကြီးအကဲတို့သည်သုံ့ပန်းများဝတ် ဆင်ရန်အဝတ်အစားများ၊ ဖိနပ်များနှင့် စားရန်အစားအစာအလုံအလောက်ကို ပေး၍ သူတို့၏ဒဏ်ရာများကိုသံလွင်ဆီ နှင့်လိမ်းပေးကြ၏။ အားနည်းသူတို့ကို မြည်းစီးစေလျက် ယုဒနယ်မြေရှိစွန် ပလွံမြို့ခေါ်ယေရိခေါမြို့သို့အရောက် ပို့ကြ၏။ ထိုနောက်ဣသရေလအမျိုး သားတို့သည်ရှမာရိမြို့သို့ပြန်ကြ၏။
೧೫ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.
16 ၁၆ ဧဒုံအမျိုးသားတို့သည်ယုဒပြည်ကိုတစ်ဖန် လာရောက်တိုက်ခိုက်ကာ သုံ့ပန်းအမြောက်အမြား ကိုဖမ်းဆီးခေါ်ဆောင်သွားသဖြင့် အာခတ်မင်း သည်အာရှုရိဘုရင်ထံအကူအညီတောင်း ခံလေသည်။-
೧೬ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.
೧೭ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರುಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಯಾಗಿ ಒಯ್ದಿದ್ದರು.
18 ၁၈ ထိုအချိန်ကာလ၌ပင်ဖိလိတ္တိအမျိုးသား တို့သည် ယုဒပြည်တောင်ပိုင်းနှင့်အနောက် ဘက်ရှိတောင်ခြေရင်းမြို့များကိုတိုက်ခိုက် ကြ၏။ သူတို့သည်ဗက်ရှေမက်မြို့၊ အာဇလုန် မြို့၊ ဂေဒရုတ်မြို့၊ ရှောခေါမြို့၊ တိမနာမြို့၊ ဂိမဇောမြို့များနှင့်ကျေးရွာများကိုသိမ်း ယူပြီးလျှင် ထိုမြို့ရွာတို့တွင်အတည်တကျ နေထိုင်ကြလေသည်။-
೧೮ಫಿಲಿಷ್ಟಿಯರು ಯೆಹೂದದ ತಗ್ಗಾದ ಪ್ರದೇಶದ ಮತ್ತು ದಕ್ಷಿಣಪ್ರಾಂತ್ಯದ ಪಟ್ಟಣಗಳ ಮೇಲೆ ಬಿದ್ದು ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿದ್ದರು.
19 ၁၉ ယုဒဘုရင်အာခတ်သည်ပြည်သူတို့အား အခွင့်အရေးများဆုံးရှုံးစေလျက် ထာဝရ ဘုရားကိုသစ္စာဖောက်သဖြင့်ထာဝရဘုရား သည် ယုဒပြည်ကိုဒုက္ခရောက်စေတော်မူ၏။-
೧೯ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.
20 ၂၀ သို့ဖြစ်၍အာရှုရိဧကရဇ်မင်းတိဂလတ် ပိလေသာသည် အာခတ်အားအကူအညီ ပေးမည့်အစားဆန့်ကျင်ဘက်ပြု၍ဒုက္ခ ရောက်စေ၏။-
೨೦ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.
21 ၂၁ အာခတ်သည်ဗိမာန်တော်၊ နန်းတော်နှင့်ပြည် သူခေါင်းဆောင်များ၏အိမ်တို့မှရွှေ၊ ငွေ၊ ဘဏ္ဍာရှိသမျှကိုယူ၍အာရှုရိဘုရင် အားပေးသော်လည်းအကျိုးမရှိချေ။
೨೧ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.
22 ၂၂ ဤသို့အာခတ်မင်းသည်အခြေအနေ အဆိုးရွားဆုံးအချိန်၌ ထာဝရဘုရား အားယခင်ကထက်ပို၍ပြစ်မှားလေသည်။-
೨೨ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.
23 ၂၃ သူသည်မိမိအားနှိမ်နင်းခဲ့သည့်အာရှုရိ အမျိုးသားတို့၏ဘုရားများကိုယဇ်ပူဇော် လေ၏။ သူက``အာရှုရိဘုရားတို့သည် အာရှုရိဘုရင်များကိုကူမကြ၏။ သို့ ဖြစ်၍သူတို့အားငါယဇ်ပူဇော်ပါက သူတို့သည် ငါ့ကိုလည်းကူမကောင်းကူမ ကြလိမ့်မည်'' ဟုဆို၏။ သို့ရာတွင်ထိုအမှု တို့သည် သူနှင့်သူ၏ပြည်သူတို့အပေါ် သို့ဘေးအန္တရာယ်ဆိုက်ရောက်စေလေသည်။-
೨೩ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.
24 ၂၄ ထို့အပြင်အာခတ်သည်ဗိမာန်တော်အသုံး အဆောင်ရှိသမျှကိုယူ၍ အပိုင်းပိုင်းချိုးဖဲ့ ၏။ ဗိမာန်တော်တံခါးတို့ကိုလည်းပိတ်ထား လိုက်ပြီးလျှင် ယေရုရှလင်မြို့၌အနှံ့ အပြားယဇ်ပလ္လင်များကိုတည်လေသည်။-
೨೪ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.
25 ၂၅ သူသည်ယုဒပြည်မြို့ကြီးမြို့ငယ်ဟူသမျှ တွင် လူမျိုးခြားသားများ၏ဘုရားများအား နံ့သာပေါင်းကိုမီးရှို့ပူဇော်ရန် ရုပ်တုကိုးကွယ် ရာဌာနများကိုလည်းတည်ဆောက်၏။ ဤနည်း အားဖြင့်မိမိအပေါ်သို့ ဘိုးဘေးများ၏ ဘုရားသခင်ထာဝရဘုရား၏အမျက်တော် ကိုသက်ရောက်စေလေသည်။
೨೫ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಯೆಹೂದದ ಎಲ್ಲಾ ಪಟ್ಟಣಗಳಲ್ಲಿಯೂ ಪೂಜಾಸ್ಥಳಗಳನ್ನು ಏರ್ಪಡಿಸಿದನು. ಹೀಗೆ ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ರೇಗಿಸಿದನು.
26 ၂၆ နန်းသက်အစမှအဆုံးအာခတ်ပြုသော အခြားအမှုအရာတို့ကို ယုဒရာဇဝင် နှင့်ဣသရေလရာဇဝင်တွင်ရေးထား သတည်း။-
೨೬ಆಹಾಜನ ಉಳಿದ ಪೂರ್ವೋತ್ತರ ಚರಿತ್ರೆಯೂ ಮತ್ತು ಮಾಡಿದ ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
27 ၂၇ အာခတ်ကွယ်လွန်သောအခါသူ၏အလောင်း ကို ယေရုရှလင်မြို့တွင်သင်္ဂြိုဟ်ကြသော်လည်း ဘုရင်များ၏သင်္ချိုင်းတော်တွင်မသင်္ဂြိုဟ်ကြ။ သူ၏သားတော်ဟေဇကိသည်ခမည်းတော် ၏အရိုက်အရာကိုဆက်ခံ၍နန်းတက် လေသည်။
೨೭ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.