< ၂ ရာဇဝင်ချုပ် 30 >
1 ၁ ဘာသာရေးထုံးနည်းအရသန့်စင်မှုပြုပြီး သူ ယဇ်ပုရောဟိတ်အရေအတွက်လုံလောက် အောင်မရှိသောကြောင့်လည်းကောင်း၊ ယေရု ရှလင်မြို့သို့လာရောက်စုဝေးသူတို့သည် မများသောကြောင့်လည်းကောင်း၊ ပြည်သူ တို့သည်ပသခါပွဲတော်ကို ကျင်းပမြဲ ဖြစ်သည့်ပထမလတွင်မကျင်းပနိုင် ကြချေ။ ထိုကြောင့်ဟေဇကိမင်းနှင့် တကွ မှူးမတ်များနှင့်ယေရုရှလင်မြို့ သူမြို့သားအပေါင်းတို့သည် ထိုပွဲတော် ကိုဒုတိယလ၌ကျင်းပရန်သဘော တူကြလေသည်။ ထိုနောက်မင်းကြီးသည် ဣသရေလပြည်နှင့်ယုဒပြည်ရှိ လူ အပေါင်းတို့ထံသို့အကြောင်းကြားတော် မူ၏။ သူသည်ဧဖရိမ်အနွယ်နှင့်မနာရှေ အနွယ်တို့အားဣသရေလအမျိုးသား တို့၏ဘုရားသခင်ထာဝရဘုရား၏ ဂုဏ်တော်ကိုချီးမွမ်းသည့်အနေဖြင့် ပသခါပွဲတော်ကိုကျင်းပရန်အတွက် ယေရုရှလင်မြို့ဗိမာန်တော်သို့လာ ရောက်ကြရန်အထူးဂရုပြု၍ ဖိတ် ကြားစာများပေးပို့တော်မူလေသည်။-
೧ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
೨ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
೩ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
4 ၄ မင်းကြီးနှင့်ပြည်သူတို့သည်မိမိတို့ အကြံအစည်ကိုနှစ်သက်ကြသဖြင့်၊-
೪ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ
5 ၅ ပညတ်တရားတော်နှင့်အညီပသခါပွဲ တော်ကို ယခင်အခါများထက်ပိုမိုစည် ကားစွာကျင်းပနိုင်ရန်မြောက်ဘက်ရှိဒန် မြို့မှ တောင်ဘက်ရှိဗေရရှေဗမြို့တိုင် အောင်ရှိသမျှသော ဣသရေလအမျိုး သားအပေါင်းတို့အားယေရုရှလင် မြို့သို့ဖိတ်ခေါ်၏။-
೫ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
6 ၆ မင်းကြီးနှင့်မှူးမတ်များ၏အမိန့်အရ စေတမန်တို့သည် ဖိတ်စာများယူဆောင် လျက်ယုဒပြည်နှင့်ဣသရေလပြည် တစ်လျှောက်လုံးသို့သွားရောက်ကြ၏။ ဖိတ်စာတွင်``အို ဣသရေလအမျိုးသားတို့၊ သင်တို့သည်အာရှုရိမင်း၏လက်မှလွတ် မြောက်၍မသေဘဲကျန်ခဲ့ကြလေပြီ။ အာဗြဟံ၊ ဣဇာက်နှင့်ယာကုပ်တို့၏ဘုရားသခင်ထာဝရဘုရားထံတော်သို့ပြန်လာ ကြလော့။ ကိုယ်တော်သည်လည်းသင်တို့ထံ သို့ပြန်လည်ကြွလာတော်မူလိမ့်မည်။
೬ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
7 ၇ သင်တို့သည်ဘုရားသခင်ထာဝရဘုရား ကို သစ္စာဖောက်သူဘိုးဘေးများနှင့်အခြား ဣသရေလအမျိုးသားတို့ကဲ့သို့မပြု ကြနှင့်။ သင်တို့သိရှိကြသည့်အတိုင်း ကိုယ် တော်သည် ထိုသူတို့အားအပြစ်ဒဏ်ခတ် တော်မူခဲ့၏။-
೭ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
8 ၈ သင်တို့သည်သူတို့ကဲ့သို့ခေါင်းမမာကြ နှင့်။ ထာဝရဘုရား၏စကားတော်ကိုနား ထောင်ကြလော့။ သင်တို့သည်သင်တို့ဘုရားသခင်ထာဝရဘုရားထာဝစဉ်သီးသန့် ထားတော်မူသောယေရုရှလင်မြို့ဗိမာန် တော်သို့လာ၍ ကိုယ်တော်အားကိုးကွယ် ဝတ်ပြုကြလော့။ သို့ပြုလျှင်ကိုယ်တော် သည်သင်တို့အားအမျက်ထွက်တော်မူ တော့မည်မဟုတ်။-
೮ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
9 ၉ သင်တို့သည်ထာဝရဘုရား၏ထံတော်သို့ ပြန်လာကြလျှင် သင်တို့၏ဆွေမျိုးသား ချင်းများကိုသုံ့ပန်းအဖြစ်ဖြင့် ဖမ်းဆီး ခေါ်ဆောင်သွားသူတို့သည်သူတို့အား သနား၍နေရင်းပြည်သို့ပြန်ခွင့်ပြုကြ လိမ့်မည်။ သင်တို့ဘုရားသခင်ထာဝရဘုရား သည်သနားကြင်နာ၍ ကရုဏာထား တော်မူတတ်၏။ သင်တို့သည်အထံတော် သို့ပြန်လာကြလျှင်ကိုယ်တော်သည်သင် တို့အားလက်ခံတော်မူပေအံ့'' ဟုရေး သားဖော်ပြထားသတည်း။
೯ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”
10 ၁၀ စေတမန်တို့သည်ဧဖရိမ်နှင့်မနာရှေအနွယ် များ၏နယ်မြေများမြို့ရှိသမျှနှင့် မြောက်ဘက် ဇာဗုလုန်နယ်မြေသို့သွားရောက်ကြသော်လည်း လူတို့သည်သူတို့အားပြက်ရယ်ပြုကာပြောင် လှောင်ကြလေသည်။-
೧೦ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
11 ၁၁ သို့သော်အာရှာ၊ မနာရှေနှင့်ဇာဗုလုန်အနွယ် ဝင်တို့အနက် အချို့သောသူတို့မူကား ယေရုရှလင်မြို့သို့လာရောက်ကြ၏။-
೧೧ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
12 ၁၂ ထိုအပြင်မင်းကြီးနှင့်မှူးမတ်တို့ထုတ်ပြန် ကြေညာသည့်အမိန့်များကိုလိုက်နာသော အားဖြင့် လူတို့သည်တညီတညွတ်တည်း အလိုတော်ကိုလိုက်လျှောက်စေရန် ဘုရားသခင်သည်ယုဒပြည်သူတို့၏စိတ်ကိုပြု ပြင်ပေးတော်မူ၏။
೧೨ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
13 ၁၃ ဒုတိယလ၌များစွာသောလူတို့သည် တဆေးမဲ့မုန့်ပွဲတော်ကျင်းပရန်အတွက် ယေရုရှလင်မြို့တွင်စုဝေးကြ၏။-
೧೩ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
14 ၁၄ သူတို့သည်ယေရုရှလင်မြို့ရှိယဇ်များပူ ဇော်ရာနှင့် နံ့သာပေါင်းမီးရှို့ရာယဇ်ပလ္လင်ရှိ သမျှကိုယူ၍ကေဒြုန်ချိုင့်ဝှမ်းထဲသို့ပစ် ချလိုက်ကြ၏။ လဆန်းတစ်ဆယ့်လေးရက် နေ့၌သူတို့သည် ပသခါယဇ်ပူဇော်ရန် အတွက်သိုးများကိုသတ်ကြလေသည်။-
೧೪ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
15 ၁၅ ဘာသာရေးထုံးနည်းအရသန့်စင်မှုကိုမပြု ခဲ့သူ ယဇ်ပုရောဟိတ်များနှင့်လေဝိအနွယ်ဝင် တို့သည် လွန်စွာအရှက်ရ၍ မိမိတို့ကိုယ်ကို ထာဝရဘုရားအားဆက်ကပ်ကြသဖြင့် ယခု အခါဗိမာန်တော်တွင်မီးရှို့ရာယဇ်များကို ပူဇော်နိုင်ကြ၏။-
೧೫ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು. ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
16 ၁၆ သူတို့သည်ဘုရားသခင်၏အစေခံမောရှေ စီရင်သည့်ပညတ်ကျမ်းတွင် ဖော်ပြပါရှိသည့် ပြဋ္ဌာန်းချက်များနှင့်အညီဗိမာန်တော်တွင် နေရာယူကြ၏။ လေဝိအနွယ်ဝင်တို့က ယဇ်ကောင်များ၏သွေးကိုယဇ်ပုရောဟိတ် တို့အားပေးအပ်၍ ယဇ်ပုရောဟိတ်တို့က ထိုသွေးကိုယဇ်ပလ္လင်ပေါ်တွင်ပက်ဖြန်း ကြလေသည်။-
೧೬ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
17 ၁၇ လူအမြောက်အမြားပင်လျှင်ဘာသာရေးထုံး နည်းအရမသန့်စင်သူများဖြစ်သဖြင့် ပသခါ သိုးတို့ကိုမသတ်နိုင်ကြ။ သို့ဖြစ်၍သူတို့ကိုယ် စားလေဝိအနွယ်ဝင်များကသိုးတို့ကိုသတ် ပြီးလျှင် ထာဝရဘုရားအားဆက်ကပ်ပူဇော် ပေးကြ၏။-
೧೭ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
18 ၁၈ ဧဖရိမ်၊ မနာရှေ၊ ဣသခါနှင့်ဇာဗုလုန်နွယ် ဝင်အမြောက်အမြားမှာလည်းဘာသာရေး ထုံးနည်းအရ သန့်စင်မှုကိုမပြုဘဲပသခါ ပွဲတော်သို့ဝင်ရောက်ဆင်နွှဲကြသူများဖြစ် ပေသည်။ ထိုသူတို့အတွက်ဟေဇကိမင်းက၊-
೧೮ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
19 ၁၉ ``အို အကျွန်ုပ်တို့ဘိုးဘေးများ၏ဘုရားသခင်ထာဝရဘုရား၊ ထိုသူတို့မှာသန့်စင်မှု မရှိသော်လည်းကိုယ်တော်အား စိတ်စွမ်းရှိ သမျှနှင့်ဝတ်ပြုကိုးကွယ်သူများဖြစ်သဖြင့် ကောင်းမြတ်သောအရှင်ဖြစ်တော်မူသည်နှင့် အညီသူတို့၏အပြစ်ကိုဖြေလွှတ်တော် မူပါ'' ဟုပတ္ထနာပြုတော်မူ၏။-
೧೯ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
20 ၂၀ ထာဝရဘုရားသည်မင်းကြီး၏လျှောက်ထား ချက်ကိုနားညောင်းတော်မူလေသည်။ ကိုယ်တော် သည်လူတို့၏အပြစ်ကိုဖြေလွှတ်တော်မူ၍ သူတို့အားဘေးဥပဒ်ရောက်စေတော်မမူ။-
೨೦ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
21 ၂၁ ယေရုရှလင်မြို့တွင်စုဝေးလျက်နေသော လူတို့သည် အလွန်ဝမ်းမြောက်ရွှင်လန်းစွာ ခုနစ်ရက်တိုင်တိုင်တဆေးမဲ့မုန့်ပွဲတော် ကိုကျင်းပကြကုန်၏။ လေဝိအနွယ်ဝင် များနှင့်ယဇ်ပုရောဟိတ်တို့သည်တစ်နေ့ပြီး တစ်နေ့ ထာဝရဘုရား၏ဂုဏ်တော်ကိုအစွမ်း ကုန်ချီးမွမ်းကြလေသည်။-
೨೧ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
22 ၂၂ ထာဝရဘုရားအားဝတ်ပြုကိုးကွယ်မှုကို ကျွမ်းကျင်စွာစီစဉ်ဆောင်ရွက်ပေးသည့် အတွက် ဟေဇကိမင်းသည်လေဝိအနွယ် ဝင်တို့ကိုချီးကူးတော်မူ၏။ သူတို့သည်မိမိတို့ဘိုးဘေးများ၏ဘုရားသခင်ထာဝရဘုရားအား ထောမနာပြု၍ ခုနစ်ရက်တိုင်တိုင်ယဇ်ပူဇော်ကြပြီးသော အခါ၊-
೨೨ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
23 ၂၃ နောက်ထပ်ခုနစ်ရက်ကျင်းပရန်ဆုံးဖြတ်ကြ လျက် ထိုပွဲတော်ကိုဝမ်းမြောက်ရွှင်လန်းစွာ ဆက်လက်ကျင်းပကြကုန်၏။-
೨೩ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
24 ၂၄ ဟေဇကိမင်းသည်လူတို့စားရန်အတွက် နွား ကောင်ရေတစ်ထောင်နှင့်သိုးကောင်ရေခုနစ်ထောင် ကိုပေးလှူတော်မူ၏။ မှူးမတ်များကလည်း နွားကောင်ရေတစ်ထောင်နှင့်သိုးကောင်ရေတစ် သောင်းကိုပေးလှူကြလေသည်။ ယဇ်ပုရော ဟိတ်အမြောက်အမြားပင်ဘာသာရေး ထုံးနည်းအရသန့်စင်မှုကိုပြုကြကုန်၏။-
೨೪ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
25 ၂၅ သို့ဖြစ်၍ယုဒပြည်သူများ၊ ယဇ်ပုရောဟိတ် များ၊ လေဝိအနွယ်ဝင်များ၊ မြောက်အရပ်မှလာ ရောက်ကြသူများ၊ ဣသရေလပြည်နှင့်ယုဒ ပြည်တွင်အတည်တကျနေထိုင်ကြသူ လူမျိုး ခြားများသည်အားရဝမ်းမြောက်ကြလေသည်။-
೨೫ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
26 ၂၆ ယေရုရှလင်မြို့သူမြို့သားတို့သည်ဒါဝိဒ် ၏သားတော်ရှောလမုန်မင်းလက်ထက်မှစ၍ ယနေ့တိုင်အောင်ဤသို့သောပွဲမျိုးကိုမကျင်း ပဘူးကြသဖြင့်အတိုင်းထက်အလွန် ဝမ်းမြောက်ကြကုန်၏။-
೨೬ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
27 ၂၇ ယဇ်ပုရောဟိတ်များနှင့်လေဝိအနွယ်ဝင်တို့ သည်ပြည်သူတို့အတွက် ထာဝရဘုရားထံ တော်မှကောင်းချီးမင်္ဂလာကိုတောင်းလျှောက် ကြသဖြင့် ထာဝရဘုရားသည်စံတော်မူရာ ကောင်းကင်ဘုံမှသူတို့၏ပတ္ထနာကိုနား ညောင်းတော်မူ၏။
೨೭ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.