< ၄ ဓမ္မရာဇဝင် 11 >
1 ၁ အာခဇိမင်း၏မယ်တော်အာသလိသည် မိမိ၏သားတော်အသတ်ခံရကြောင်း သတင်းရသည်နှင့်တစ်ပြိုင်နက် မင်းဆွေ မင်းမျိုးရှိသမျှတို့ကိုသုတ်သင်ပစ်ရန် အမိန့်ပေးလေသည်။-
೧ಅಹಜ್ಯನು ಮರಣಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದಾಗ ಪಕ್ಕನೆ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
2 ၂ အာခဇိ၏သားယောရှတစ်ဦးတည်း သာလျှင် လွတ်မြောက်သွား၏။ အခြားသူ များနှင့်အတူသူ့အားသတ်မည့်ဆဲဆဲ ၌ဒွေးတော်ယောရှေဘကကယ်ဆယ်လိုက် လေသည်။ ယောရှေဘသည်ယဟောရံမင်း ၏သမီးဖြစ်၍ အာခဇိနှင့်အဖေတူ အမေကွဲမောင်နှမတော်သတည်း။ သူ သည်ယောရှအသတ်မခံရစေရန်ယောရှ နှင့်အထိန်းတော်အားခေါ်၍ ဗိမာန်တော် အိပ်ခန်းတွင်ဝှက်ထားလေသည်။-
೨ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು
3 ၃ ဘုရင်မအဖြစ်ဖြင့်အာသလိနန်းစံနေစဉ် သူသည်ခြောက်နှစ်တိုင်တိုင် ထိုသူငယ်ကို ကျွေးမွေးပြုစုကာဗိမာန်တော်၌ပုန်း အောင်း၍နေစေ၏။
೩ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು.
4 ၄ သို့ရာတွင်သတ္တမမြောက်သောနှစ်သို့ရောက် သောအခါ ယဇ်ပုရောဟိတ်ယောယဒသည် ဘုရင်မ၏ကိုယ်ရံတော်တပ်မှူးများနှင့် နန်းတော်အစောင့်တပ်မှူးများကိုဗိမာန် တော်သို့ခေါ်ပြီးလျှင် မိမိ၏အကြံအစည် အတိုင်းလိုက်နာကြရန်သစ္စာဆိုစေ၏။ ထို နောက်သူသည်ထိုသူတို့အား အာမဇိ မင်း၏သားတော်ယောရှကိုပြပြီးလျှင်၊-
೪ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.
5 ၅ ``ဥပုသ်နေ့၌တာဝန်ထမ်းဆောင်ရန်လာသော အခါ သင်တို့အနက်သုံးပုံတစ်ပုံသည်နန်း တော်ကိုစောင့်ရကြမည်။-
೫ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,
6 ၆ နောက်သုံးပုံတစ်ပုံမှာသုရတံခါးဝကို စောင့်ရကြမည်။ ကျန်သုံးပုံတစ်ပုံကမူ ကင်းနောက်တံခါးဝကိုစောင့်ရကြမည်။-
೬ಮೂರರಲ್ಲೊಂದು ಭಾಗವು ಸೂರ್ ಬಾಗಿಲಿನಲ್ಲಿಯೂ, ಮತ್ತೊಂದು ಭಾಗವು ಕಾವಲುದಂಡಿನ ಹಿಂದಿನ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.
7 ၇ ဥပုသ်နေ့၌အားလပ်ခွင့်ရသောလူနှစ်စု သည်ကား ရှင်ဘုရင်အားကာကွယ်ရန် ဗိမာန် တော်ကိုစောင့်ရကြမည်။-
೭ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.
8 ၈ သူတို့သည်ဋ္ဌားလွတ်ကိုကိုင်ဆောင်ကာရှင် ဘုရင်အား စောင့်ရှောက်ရကြမည်။ မင်းကြီး သွားလေရာသို့သူနှင့်အတူလိုက်ရကြ မည်။ သင်တို့အနီးသို့ချဉ်းကပ်လာသူ မှန် သမျှကိုကွပ်မျက်ရမည်'' ဟုအမိန့်ပေး၏။
೮ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.
9 ၉ တပ်မှူးတို့သည်ယောယဒ၏ညွှန်ကြားချက် များကိုနာခံလျက် မိမိတို့တပ်များမှဥပုသ် နေ့၌တာဝန်ကျသောတပ်သားများနှင့် အား လပ်ခွင့်ရသည့်တပ်သားများကိုသူ၏ထံ သို့ခေါ်ခဲ့ကြ၏။-
೯ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.
10 ၁၀ ယောယဒသည်ထိုတပ်သားတို့အားဗိမာန် တော်တွင် ထားရှိသည့်ဒါဝိဒ်မင်း၏လှံနှင့် ဒိုင်းလွှားများကိုပေးအပ်လေသည်။-
೧೦ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.
11 ၁၁ သူသည်မင်းကြီးကိုကာကွယ်စောင့်ရှောက် ရန်အတွက်ထိုသူတို့အား ဗိမာန်တော် အရှေ့ဘက်တစ်ဝိုက်တွင်ဋ္ဌားလွတ်များ ကိုကိုင်၍နေရာယူစေ၏။-
೧೧ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.
12 ၁၂ ထိုနောက်ယောယဒသည်ယောရှအားထုတ် ဆောင်လာကာသရဖူကိုဆောင်းစေပြီး လျှင် မင်းကျင့်တရားကျမ်းကိုပေးအပ်၏။ ထို့နောက်သူ့အားဘိသိက်ပေး၍ ဘုရင် ဖြစ်ကြောင်းကြေညာလေသည်။ လူတို့သည် လည်းလက်ခုပ်တီးလျက်``မင်းကြီးသက် တော်ရှည်ပါစေသော'' ဟုကြွေးကြော် ကြကုန်၏။
೧೨ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.
13 ၁၃ အာသလိဘုရင်မသည်အစောင့်တပ်သား များနှင့် လူတို့၏ကြွေးကြော်သံကိုကြား သဖြင့် ပရိသတ်စုဝေးရာဗိမာန်တော်သို့ အဆောတလျင်လာသောအခါ၊-
೧೩ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.
14 ၁၄ ဗိမာန်တော်အဝင်ဝရှိတိုင်အနီး၌ ယုဒ မင်းတို့ဋ္ဌလေ့ထုံးစံရှိသည့်အတိုင်းရပ် လျက်နေသောဘုရင်သစ်ကိုလည်းကောင်း၊ တပ်မှူးများနှင့်တံပိုးခရာမှုတ်သူများ သည် မင်းကြီးကိုခြံရံလျက်လူအပေါင်း တို့ကလည်း ဝမ်းမြောက်ရွှင်လန်းစွာကြွေး ကြော်လျက် တံပိုးခရာများကိုမှုတ်လျက် နေကြသည်ကိုလည်းကောင်းမြင်လျှင် မိမိ၏အဝတ်ကိုဆုတ်လျက်``ပုန်ကန်မှု ပါတကား၊ ပုန်ကန်မှုပါတကား'' ဟု အော်ဟစ်၏။
೧೪ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
15 ၁၅ ယောယဒသည်အာသလိအား ဗိမာန်တော် ဝင်းအတွင်း၌ကွပ်မျက်သည်ကိုမလိုလား သဖြင့်``သူ့အားအစောင့်တပ်သားများအကြား မှနေ၍ခေါ်သွားကြလော့၊ သူ့အားကယ်ရန် ကြိုးစားသူမှန်သမျှကိုကွပ်မျက်ကြလော့'' ဟုတပ်မှူးတို့အားအမိန့်ပေးလေသည်။-
೧೫ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
16 ၁၆ တပ်မှူးတို့သည်လည်းအာသလိကိုဖမ်း ဆီးပြီးလျှင် နန်းတော်သို့ခေါ်ဆောင်ကာ မြင်းတံခါးဝ၌ကွပ်မျက်ကြ၏။
೧೬ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.
17 ၁၇ ယောယဒသည်မင်းကြီးနှင့်တကွပြည်သူ အပေါင်းတို့အား ထာဝရဘုရား၏လူမျိုး တော်ဖြစ်ကြစေရန်ကိုယ်တော်နှင့်ပဋိညာဉ် ဖွဲ့စေလေသည်။ မင်းကြီးနှင့်ပြည်သူတို့ကို လည်းအပြန်အလှန်ပဋိညာဉ်ဖွဲ့စေ၏။-
೧೭ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.
18 ၁၈ ထိုနောက်ပြည်သူတို့သည်ဗာလဘုရားဗိမာန် ကိုဖြိုဖျက်၍ ယဇ်ပလ္လင်များနှင့်ရုပ်တုများကို ချိုးဖဲ့ပြီးလျှင် ယဇ်ပလ္လင်များ၏ရှေ့၌ဗာလ ယဇ်ပုရောဟိတ်မဿန်ကိုကွပ်မျက်ကြ၏။ ယောယဒသည်ဗိမာန်တော်တွင်အစောင့်များ ချထားပြီးနောက်၊-
೧೮ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.
19 ၁၉ တပ်မှူးများ၊ ဘုရင်၏ကိုယ်ရံတော်တပ်သား များ၊ နန်းတော်အစောင့်တပ်သားများနှင့်အတူ မင်းကြီးအားနန်းတော်သို့ပို့ဆောင်ရာပြည်သူ တို့သည် သူတို့၏နောက်မှလိုက်ပါလာကြလေ သည်။ မင်းကြီးသည်ကင်းတံခါးဝမှဝင်တော် မူ၍ရာဇပလ္လင်ပေါ်တွင်ထိုင်တော်မူ၏။-
೧೯ಅಲ್ಲದೆ ಯೆಹೋಯಾದಾವನು ಶತಾಧಿಪತಿಗಳನ್ನು, ಕಾರಿಯರು ಎನ್ನಿಸಿಕೊಳ್ಳುವ ಸೈನ್ಯಗಳ ಕಾವಲುದಂಡನ್ನು, ಸಾಧಾರಣ ಜನರನ್ನು ಅವರೊಡನೆ ಅರಸನಾದ ಯೆಹೋವಾಷನನ್ನು ಯೆಹೋವನ ಆಲಯದಲ್ಲಿ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
20 ၂၀ အာသလိအားနန်းတော်တွင်လုပ်ကြံနှင့် ပြီးဖြစ်ရာ ပြည်သူအပေါင်းတို့သည်ဝမ်း မြောက်၍မြို့တော်သည်လည်းအေးချမ်း လျက်နေ၏။
೨೦ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿ ನೆಲೆಸಿತು. ಅತಲ್ಯಳನ್ನು ರಾಜನ ಅರಮನೆಯ ಸಮೀಪದಲ್ಲಿ ಕತ್ತಿಯಿಂದ ಸಂಹರಿಸಿದರು.
21 ၂၁ ယောရှသည်အသက်ခုနစ်နှစ်တွင် ယုဒ ပြည်ဘုရင်အဖြစ်နန်းတက်သတည်း။
೨೧ಯೆಹೋವಾಷನು ಅರಸನಾದಾಗ ಅವನು ಏಳು ವರ್ಷದವನಾಗಿದ್ದನು.