< ၂ ဓမ္မရာဇဝင် 12 >
1 ၁ ထာဝရဘုရားသည်ပရောဖက်နာသန်အား ဒါဝိဒ်ထံသို့စေလွှတ်တော်မူသဖြင့် နာသန်သည် သွား၍မင်းကြီးအား``အခါတစ်ပါးကတစ်မြို့ တည်းနေလူနှစ်ယောက်ရှိ၏။ တစ်ယောက်သည်ချမ်း သာကြွယ်ဝ၍တစ်ယောက်ကဆင်းရဲ၏။-
೧ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ದಾವೀದನ ಹತ್ತಿರ ಬಂದು ಹೇಳಿದ್ದೇನೆಂದರೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು ಇನ್ನೊಬ್ಬನು ಬಡವನು.
2 ၂ သူဌေးတွင်နွားနှင့်သိုးအမြောက်အမြားရှိ၏။-
೨ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.
3 ၃ သူဆင်းရဲ၌ကားမိမိဝယ်ထားသောသိုးကလေး တစ်ကောင်သာရှိ၏။ သူသည်ထိုသိုးငယ်ကိုကြည့်ရှု စောင့်ရှောက်၏။ သိုးငယ်သည်သမီးသဖွယ်အိမ်တွင် သားသမီးများနှင့်အတူကြီးပြင်းလာသည်။ သူသည်သိုးငယ်အားမိမိစားသည့်အစား အစာကိုကျွေးတတ်၏။ မိမိ၏သောက်ရေခွက် မှရေကိုတိုက်၍ပေါင်ပေါ်တွင်ချီပွေ့ထား တတ်၏။-
೩ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.
4 ၄ တစ်နေ့သ၌သူဌေး၏အိမ်သို့ဧည့်သည်တစ် ယောက်ရောက်ရှိလာ၏။ သူဌေးသည်ဧည့်ဝတ် ပြုရန်အတွက်မိမိ၏သိုးနွားကိုမသတ် လိုသဖြင့် သူဆင်းရဲ၏သိုးငယ်ကိုယူ၍ သတ်ပြီးလျှင်ဧည့်သည်အားကျွေးမွေးရန် ချက်ပါ၏'' ဟုလျှောက်၏။
೪ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು.
5 ၅ ထိုအခါဒါဝိဒ်သည်ထိုသူဌေးအားလွန်စွာ အမျက်ထွက်သဖြင့်``ဤသို့သောအမှုကိုပြုသူ သည်သေဒဏ်ခံသင့်ကြောင်းအသက်ရှင်တော်မူ သောထာဝရဘုရားကိုတိုင်တည်၍ငါကျိန် ဆိုပါ၏။-
೫ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.
6 ၆ သူသည်ဤသို့ရက်စက်သည့်အမှုကိုပြုသည့် အတွက် မိမိယူထားသည့်သိုးငယ်တစ်ကောင် အစားလေးဆပြန်၍ပေးလျော်စေရမည်'' ဟုမိန့်တော်မူ၏။
೬ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.
7 ၇ နာသန်က``ထိုသူကားအရှင်မင်းကြီးပင်ဖြစ် ပါ၏။ ဣသရေလအမျိုးသားတို့၏ဘုရားသခင်ထာဝရဘုရားက`ငါသည်သင့်ကို ဣသရေလဘုရင်အဖြစ်ခန့်ထား၍ရှောလု လက်မှကယ်ဆယ်ခဲ့၏။-
೭ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.
8 ၈ သင့်အားရှောလု၏နိုင်ငံနှင့်မိဖုရားတို့ ကိုပေးအပ်ခဲ့၏။ ဣသရေလပြည်နှင့်ယုဒ ပြည်တို့ကိုအစိုးရသောဘုရင်ဖြစ်စေခဲ့၏။ အကယ်၍ဤမျှနှင့်မလုံလောက်သေးပါ မူငါသည်သင့်အားနှစ်ဆတိုး၍ပေးဦး မည်ဖြစ်သည်။-
೮ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು.
9 ၉ သင်သည်အဘယ်ကြောင့်ငါ၏အမိန့်တော် ကိုမနာခံသနည်း။ အဘယ်ကြောင့်ဤဆိုး ညစ်မှုကိုပြုဘိသနည်း။ သင်သည်ဥရိယ အားစစ်ပွဲတွင်ကျဆုံးစေခဲ့၏။ အမ္မုန်ပြည် သားတို့အားသူ့ကိုသတ်ခွင့်ပေးပြီးလျှင် သူ ၏ဇနီးကိုသိမ်းပိုက်ခဲ့ပါသည်တကား။-
೯ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.
10 ၁၀ သင်သည်ငါ့အမိန့်တော်ကိုမနာခံဘဲ ဥရိယ၏ဇနီးကိုသိမ်းယူသောကြောင့် သင်၏ဆွေစဉ်မျိုးဆက်တိုင်း၌သေခြင်း ဆိုးဖြင့်သေရသူများရှိလိမ့်မည်။-
೧೦ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
11 ၁၁ ငါသည်သင်၏မိသားစုထဲမှပင်သင့်အား ဒုက္ခပေးမည့်သူတစ်ဦးကိုပေါ်ပေါက်လာ စေမည်။ သင်၏မယားများကိုအခြားသူ အားငါပေးအပ်သည်ကိုသင်မြင်ရလိမ့်မည်။ ထိုသူသည်သင်၏မယားတို့နှင့်နေ့ခင်း ကြောင်တောင်၌ကိုယ်လက်နှီးနှောမှုကိုပြု လိမ့်မည်။-
೧೧ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.
12 ၁၂ သင်သည်ထိုအပြစ်ကိုဆိတ်ကွယ်ရာ၌ပြု ခဲ့၏။ ငါမူကားဣသရေလအမျိုးသား တစ်ရပ်လုံးတွေ့မြင်နိုင်ရန် ထိုအမှုကိုနေ့ ခင်းကြောင်တောင်၌ဖြစ်ပွားစေမည်' ဟုမိန့် တော်မူသည်'' ဟုဆင့်ဆို၏။
೧೨ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು.
13 ၁၃ ဒါဝိဒ်က``အကျွန်ုပ်သည်ထာဝရဘုရားကို ပြစ်မှားမိပါပြီ'' ဟုဝန်ချလျှင်နာသန် က``ထာဝရဘုရားသည်သင်၏အပြစ်ကို ဖြေလွှတ်၍သေဒဏ်မှချမ်းသာစေတော် မူပြီ။-
೧೩ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
14 ၁၄ သို့ရာတွင်သင်သည်ထိုအပြစ်ကိုကူးလွန် ရာတွင် ထာဝရဘုရားအားလွန်စွာမထီ မဲ့မြင်ပြုရာရောက်သဖြင့်သင့်ကလေး သည်သေရလိမ့်မည်'' ဟုဆင့်ဆိုပြီးလျှင်၊-
೧೪ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
15 ၁၅ အိမ်သို့ပြန်လေ၏။ ဥရိယ၏ဇနီးနှင့်ဒါဝိဒ်ရသောကလေး ငယ်ကို ထာဝရဘုရားသည်ပြင်းစွာဖျား နာစေတော်မူ၏။-
೧೫ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಯೆಹೋವನ ಪೆಟ್ಟಿನಿಂದ ಬಹಳವಾಗಿ ಅಸ್ವಸ್ಥವಾಯಿತು.
16 ၁၆ ဒါဝိဒ်သည်ထိုကလေးကျန်းမာလာစေရန် ဘုရားသခင်အားဆုတောင်းပတ္ထနာပြု၏။ မင်းကြီးသည်အဘယ်အစားအစာကိုမျှ မစား။ ညစဉ်ညတိုင်းမိမိ၏အခန်းသို့ဝင် ပြီးလျှင် ကြမ်းပြင်ပေါ်တွင်တစ်ညဥ့်လုံးလှဲ လျောင်းလျက်နေ၏။-
೧೬ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.
17 ၁၇ နန်းတွင်းအရာရှိများသည်လာ၍သူ့အား ကြိုးစားပြီးအထခိုင်းကြသော်လည်း မင်း ကြီးသည်ငြင်းဆန်လျက်သူတို့နှင့်အတူ အစားအစာသုံးဆောင်တော်မမူ။-
೧೭ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.
18 ၁၈ သီတင်းတစ်ပတ်မျှကြာသောအခါကလေး ငယ်သည်သေဆုံးသွားသဖြင့် ဒါဝိဒ်၏မှူး မတ်တို့သည်ထိုသတင်းကိုသူ့အားမပြော ဝံ့ကြ။ သူတို့က``ကလေးငယ်အသက်ရှင် လျက်ရှိစဉ်အခါ၌မင်းကြီးသည် ငါတို့ လျှောက်ထားချက်များကိုပြန်၍ပင်ဖြေ ကြားတော်မမူပါ။ သို့ဖြစ်၍ကလေးငယ် သေကြောင်းကိုသူ့အားငါတို့အဘယ်သို့ လျှောက်ထားနိုင်ပါမည်နည်း။ သူသည်မိမိ ကိုယ်ကိုအန္တရာယ်ပြုကောင်းပြုလိမ့်မည်''ဟု ဆိုကြ၏။
೧೮ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು.
19 ၁၉ ဒါဝိဒ်သည်ထိုသူတို့အချင်းချင်းတီးတိုး ပြောဆိုနေကြသည်ကိုမြင်လျှင် ကလေး သေကြောင်းကိုရိပ်မိသဖြင့်သူတို့အား``ကလေး သေပြီလော'' ဟုမေး၏။ သူတို့ကလည်း``မှန်လှပါ၊ ကလေးသေပါပြီ'' ဟုလျှောက်ကြ၏။
೧೯ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು
20 ၂၀ ဒါဝိဒ်သည်ကြမ်းပြင်ပေါ်မှထ၍ ရေချိုး ခေါင်းဖီးပြီးလျှင်အဝတ်အစားများကို လဲ၏။ ထိုနောက်ထာဝရဘုရား၏အိမ်တော် သို့သွား၍ဝတ်ပြုကိုးကွယ်၏။ နန်းတော် သို့ပြန်လည်ရောက်ရှိလာသောအခါမင်း ကြီးသည် စားသောက်ဖွယ်တို့ကိုတောင်း၍ ချက်ချင်းပင်စားတော်ခေါ်လေသည်။-
೨೦ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.
21 ၂၁ မှူးမတ်များက``အကျွန်ုပ်တို့သည်အရှင်ပြု တော်မူပုံကိုနားမလည်နိုင်ကြပါ။ အရှင် သည်ကလေးအသက်ရှင်နေစဉ်အခါက ငိုယိုလျက်အစားအစာကိုမစားဘဲနေ ပါ၏။ သို့ရာတွင်ယခုကလေးသေဆုံးသည် နှင့်တစ်ပြိုင်နက်ထ၍စားတော်ခေါ်ပါသည် တကား'' ဟုလျှောက်ထားကြ၏။
೨೧ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು.
22 ၂၂ ဒါဝိဒ်ကလည်း``ကလေးအသက်ရှင်နေစဉ် အခါ၌ငါသည်အစာရှောင်လျက်ငိုယို လျက်နေသည်မှာမှန်ပါ၏။ ထာဝရဘုရား သည်ငါ့ကိုသနားသဖြင့် ကလေး၏အသက် ကိုချမ်းသာပေးလိမ့်မည်ဟုငါထင်မှတ်ခဲ့၏။-
೨೨ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.
23 ၂၃ သို့သော်ယခုမှာကလေးသေဆုံးပြီဖြစ် ၍ငါသည် အဘယ်ကြောင့်အစာရှောင်ရမည် နည်း။ ငါသည်ကလေးအားအသက်ပြန်၍ ရှင်စေနိုင်မည်လော။ တစ်နေ့သောအခါ၌ ငါသည်သူရှိရာအရပ်သို့သွားရလိမ့်မည်။ သူမူကားငါ့ထံသို့အဘယ်အခါမျှ ပြန်လာနိုင်တော့မည်မဟုတ်'' ဟုပြန်၍ မိန့်တော်မူ၏။
೨೩ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.
24 ၂၄ ထိုနောက်ဒါဝိဒ်သည်သူ၏မိဖုရားဗာသ ရှေဘအား နှစ်သိမ့်စေပြီးနောက်သူနှင့်ကိုယ် လက်နှီးနှောမှုကိုပြု၏။ ဗာသရှေဘသည် လည်းသားယောကျာ်းလေးကိုဖွားမြင်လေ သည်။ ထိုသားကိုဒါဝိဒ်သည်ရှောလမုန်ဟု နာမည်မှည့်၏။ ထာဝရဘုရားသည်ထို သူငယ်ကိုချစ်မြတ်နိုးတော်မူသဖြင့်၊-
೨೪ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
25 ၂၅ မိမိချစ်မြတ်နိုးမှုကိုထောက်၍ထိုသူငယ် ကိုယေဒိဒိ ဟုနာမည်မှည့်ရန်ပရောဖက်နာသန်အား အမိန့်ပေးတော်မူ၏။
೨೫ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ಯೆದೀದ್ಯ” ಎಂದು ಹೆಸರಿಟ್ಟನು.
26 ၂၆ ဤအတောအတွင်း၌ယွာဘသည် အမ္မုန်ပြည် ၏မြို့တော်ရဗ္ဗာမြို့ကိုတိုက်ခိုက်သဖြင့်မြို့ တော်ကျခါနီးသောအခါ၊-
೨೬ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.
27 ၂၇ ဒါဝိဒ်ထံသို့``အကျွန်ုပ်သည်ရဗ္ဗာမြို့ကို တိုက်ခိုက်၍ရေကန်ကိုသိမ်းယူပြီးပါပြီ။-
೨೭ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.
28 ၂၈ အရှင်သည်ကျန်ရှိနေသေးသောစစ်သည် အလုံးအရင်းနှင့်ကြွတော်မူ၍ ထိုမြို့ကို သိမ်းယူတော်မူပါ။ အကျွန်ုပ်သည်ထိုမြို့ကို သိမ်းယူသူအဖြစ်ဖြင့်နာမည်ကောင်းမယူ လိုပါ'' ဟုစေတမန်များကိုလွှတ်၍ အစီရင်ခံလေသည်။-
೨೮ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು.
29 ၂၉ ထို့ကြောင့်ဒါဝိဒ်သည်မိမိ၏စစ်သည်တော် များကိုစုရုံး၍ ရဗ္ဗာမြို့သို့သွားရောက်တိုက် ခိုက်နှိမ်နင်းတော်မူ၏။-
೨೯ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.
30 ၃၀ မင်းကြီးသည်မိလကုံနတ်ဘုရားရုပ်တု၏ ဦးခေါင်းမှရွှေသရဖူကိုယူ၍ဆောင်းတော် မူ၏။ ထိုသရဖူကားအလေးချိန်ခွက်တစ် ဆယ်ရှိ၍အဖိုးထိုက်သည့်ကျောက်မျက်တစ် လုံးတပ်ဆင်ထား၏။ မင်းကြီးသည်ကျောက် မျက်ကိုချွတ်၍မိမိသရဖူတွင်တပ်ဆင်၏။ မင်းကြီးသည်ထိုမြို့မှတိုက်ရာပါပစ္စည်း အမြောက်အမြားကိုလည်းသိမ်းယူတော် မူ၏။-
೩೦ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.
31 ၃၁ ထိုမြို့မှလူတို့အားခေါ်ဆောင်ကာ လွှ၊ ပေါက် တူး၊ ပုဆိန်တို့ဖြင့်လုပ်ကိုင်ရသောအလုပ် ကြမ်းကိုလည်းကောင်း၊ အုတ်ဖုတ်သောအလုပ် ကိုလည်းကောင်းလုပ်စေတော်မူ၏။ မင်းကြီး သည်အမ္မုန်ပြည်၏အခြားမြို့များမှလူတို့ ကိုလည်းဤနည်းအတိုင်းပင်လုပ်ကိုင်စေ တော်မူ၏။ ထိုနောက်သူနှင့်သူ၏လူတို့ သည်ယေရုရှလင်မြို့သို့ပြန်သွားကြ၏။
೩೧ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.