< တမန်တော်ဝတ္ထု 8 >
1 ၁ ထိုနေ့မှစ၍ယေရုရှလင်မြို့ရှိအသင်းတော် ဝင်အပေါင်းတို့သည် နှိပ်စက်ညှဉ်းဆဲခြင်းကို ပြင်းထန်စွာခံရကြ၏။ သို့ဖြစ်၍သူတို့သည် ယုဒပြည်နှင့် ရှမာရိပြည်များသို့ကွဲလွင့် သွားကြကုန်၏။ တမန်တော်များသာလျှင် ကျန်ရစ်ခဲ့ကြ၏။-
೧ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
2 ၂ ဘုရားတရားကြည်ညိုသူလူအချို့တို့ သည် သတေဖန်ကိုသင်္ဂြိုဟ်၍သည်းစွာငိုကြွေး မြည်တမ်းကြ၏။
೨ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
3 ၃ သို့ရာတွင်ရှောလုသည်အသင်းတော်ကို ပျောက်ပျက်စေရန်ကြိုးစားလျက်နေ၏။ သူ သည်တစ်အိမ်ပြီးတစ်အိမ်ဝင်၍ ယုံကြည်သူ အမျိုးသားအမျိုးသမီးတို့ကိုဆွဲထုတ်ကာ အကျဉ်းထောင်တွင်ချုပ်နှောင်ထားလေသည်။
೩ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.
4 ၄ ကွဲလွင့်သွားသည့်ယုံကြည်သူတို့သည် အရပ် ရပ်သို့သွား၍တရားတော်ကိုဟောပြောကြ၏။-
೪ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
5 ၅ ဖိလိပ္ပုသည်ရှမာရိပြည်၏မြို့တော်သို့သွား၍ မေရှိယ၏အကြောင်းကိုဟောပြော၏။-
೫ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
6 ၆ လူပရိသတ်တို့သည်ဖိလိပ္ပုပြသည့်နိမိတ် လက္ခဏာများကိုမြင်သဖြင့် သူ၏တရား စကားကိုအာရုံစိုက်၍နာယူကြ၏။-
೬ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
7 ၇ နတ်မိစ္ဆာပူးဝင်နေသူအမြောက်အမြားထဲမှ နတ်မိစ္ဆာများသည် အသံကျယ်စွာဟစ်အော် လျက်ထွက်ခွာသွားကြ၏။ လေဖြတ်သူ၊ ခြေ လက်မစွမ်းမသန်သူများသည်လည်းရောဂါ ပျောက်သွားကြ၏။-
೭ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
8 ၈ သို့ဖြစ်၍ထိုမြို့သူမြို့သားတို့သည်လွန်စွာ ဝမ်းမြောက်ကြ၏။
೮ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
9 ၉ ထိုမြို့၌ရှိမုန်ဆိုသူလူတစ်ယောက်ရှိ၏။ သူ သည်မိမိကိုယ်ကိုခေါင်းဆောင်ကြီးဟုဆိုကာ ရှမာရိအမျိုးသားတို့အားမှော်အတတ်ကို ပြ၍လွန်စွာအံ့သြစေ၏။-
೯ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
10 ၁၀ သို့ဖြစ်၍အတန်းအစားအမျိုးမျိုးမှလူ အပေါင်းတို့သည်``ဤသူကားမဟာတန်ခိုး တော်ဟုခေါ်သော ဘုရား၏တန်ခိုးတော်တည်း'' ဟုဆို၍ရှိမုန်၏စကားကိုအာရုံစိုက်၍ နားထောင်ကြ၏။-
೧೦ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
11 ၁၁ သူတို့သည်ရှိမုန်၏မှော်အတတ်ကိုအံ့သြ လျက်နေခဲ့ကြသည်မှာကြာပြီဖြစ်သော ကြောင့် ဤသို့အာရုံစိုက်၍နားထောင်ကြ ခြင်းဖြစ်၏။-
೧೧ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
12 ၁၂ သို့သော်ဘုရားသခင်၏နိုင်ငံတော်အကြောင်း၊ သခင်ယေရှုခရစ်၏အကြောင်းသတင်းကောင်း ကို ဖိလိပ္ပုဟောပြောသောအခါထိုသူတို့ ယုံကြည်လာကြသဖြင့် အမျိုးသားများ ရောအမျိုးသမီးများပါဗတ္တိဇံမင်္ဂလာ ကိုခံကြလေသည်။-
೧೨ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
13 ၁၃ ရှိမုန်ကိုယ်တိုင်ပင်လျှင်ယုံကြည်သဖြင့်ဗတ္တိဇံ မင်္ဂလာကိုခံပြီးနောက် ဖိလိပ္ပုထံတွင်မှီဝဲ ဆည်းကပ်လေသည်။ သူသည်အံ့သြဖွယ်ရာ နိမိတ်လက္ခဏာများကိုတွေ့မြင်ရသော အခါ အံ့သြမိန်းမောလေ၏။
೧೩ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
14 ၁၄ ယေရုရှလင်မြို့ရှိတမန်တော်တို့သည်ရှမာရိ ပြည်သားတို့ ဘုရားသခင်၏နှုတ်ကပတ်တရား တော်ကိုခံယူကြကြောင်းကြားလျှင် ပေတရု နှင့်ယောဟန်တို့ကိုသူတို့ထံသို့စေလွှတ်ကြ၏။-
೧೪ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
15 ၁၅ တမန်တော်နှစ်ပါးတို့သည်ရောက်လာ၍ သန့် ရှင်းသောဝိညာဉ်ကိုထိုသူတို့ခံယူကြစေ ရန်ဆုတောင်းကြ၏။-
೧೫ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
16 ၁၆ အဘယ်ကြောင့်ဆိုသော်ထိုအချိန်အထိ သန့်ရှင်းသောဝိညာဉ်တော်သည် ထိုသူတို့ အထဲမှ မည်သူတစ်စုံတစ်ယောက်၏အပေါ် သို့သက်ရောက်တော်မမူသေးသောကြောင့် ဖြစ်၏။ ထိုအချိန်အထိထိုမြို့သူမြို့သား တို့သည် သခင်ယေရှု၏နာမတော်ကိုအမှီ ပြု၍ဗတ္တိဇံခံယူထားရုံမျှသာရှိ၏။-
೧೬ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
17 ၁၇ ပေတရုနှင့်ယောဟန်တို့သည်ထိုသူတို့၏ အပေါ်သို့လက်တင်ကြသောအခါ သူတို့ သည်သန့်ရှင်းသောဝိညာဉ်တော်ကိုခံယူ ရရှိကြလေသည်။
೧೭ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
18 ၁၈ ဤသို့တမန်တော်တို့၏လက်တင်ခြင်းကို ခံရသောအားဖြင့် ထိုသူတို့သည်သန့်ရှင်းသော ဝိညာဉ်တော်ကိုခံယူရရှိကြောင်းကိုရှိမုန် မြင်လျှင်``အကျွန်ုပ်လက်တင်သောသူသည် သန့်ရှင်းသောဝိညာဉ်တော်ကိုခံယူရရှိစေ နိုင်သောတန်ခိုးကိုအကျွန်ုပ်အားလည်းပေး ပါ'' ဟုဆိုကာတမန်တော်တို့အားငွေကို ပေး၏။
೧೮ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
೧೯“ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
20 ၂၀ ပေတရုက``သင်သည်ဘုရားသခင်၏ဆု ကျေးဇူးတော်ကိုငွေနှင့်ဝယ်ယူမည်အကြံ ရှိသဖြင့် သင်၏ငွေသည်သင်နှင့်အတူပျက် စီးပါစေသတည်း။-
೨೦ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
21 ၂၁ ဘုရားသခင်၏ရှေ့တော်တွင်သင်၏စိတ်ထား မမှန်ကန်သဖြင့် ငါတို့၏အလုပ်တွင်သင် မပါဝင်နိုင်။-
೨೧ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
22 ၂၂ ဤသို့ဆိုးညစ်မှုအတွက်နောင်တရလော့။ ဤ သို့စိတ်အကြံအစည်ပြုမိသည့်အတွက် အပြစ်ဖြေလွှတ်တော်မူရန် သခင်ဘုရား ထံဆုတောင်းလော့။-
೨೨ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
23 ၂၃ သင်သည်မနာလိုစိတ်မွှန်လျက်အပြစ်ဒုစရိုက် ၏အနှောင်အဖွဲ့၌ရှိနေသည်ကိုငါမြင်၏'' ဟု ဆို၏။
೨೩ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
24 ၂၄ ရှိမုန်က``အရှင်တို့မြွက်ဆိုသည့်အမှုအရာ တစ်စုံတစ်ခုကိုမျှမခံရစေရန် သခင်ဘုရား ထံအကျွန်ုပ်၏အတွက်ဆုတောင်းပေးတော်မူ ကြပါ'' ဟုတောင်းပန်လေသည်။
೨೪ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.
25 ၂၅ ပေတရုနှင့်ယောဟန်တို့သည်သခင်ယေရှု အကြောင်းဆိုင်ရာ ကိုယ်တွေ့မျက်မြင်အဖြစ် အပျက်များကိုသက်သေခံလျက် သခင်ဘုရား ၏တရားတော်ကိုဟောပြောပြီးနောက် ယေရု ရှလင်မြို့သို့ပြန်သွားကြ၏။ အပြန်လမ်း ခရီးတွင်များစွာသောရှမာရိရွာတို့၌ သတင်းကောင်းကို ဟောပြောကြေညာကြ၏။
೨೫ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
26 ၂၆ ထာဝရဘုရား၏ကောင်းကင်တမန်သည် ဖိလိပ္ပုအား``သင်သည်ထ၍ယေရုရှလင် မြို့မှဂါဇမြို့သို့သွားရာလမ်းအတိုင်း တောင်အရပ်သို့သွားလော့'' ဟုဆို၏။ (ထို လမ်းကားသဲကန္တာရလမ်းဖြစ်သတည်း။)-
೨೬ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
27 ၂၇ သို့ဖြစ်၍ဖိလိပ္ပုသည်ထ၍သွားလေသည်။ ထိုစဉ်အခါ၌အဲသယောပိပြည်မှမိန်းမ စိုးအရာရှိတစ်ယောက်သည် ယေရုရှလင်မြို့ သို့သွားရောက်၍ဘုရားသခင်အားကိုးကွယ် ဝတ်ပြုပြီးနောက် မိမိအိမ်သို့ပြန်လည်ထွက်ခွာ လာ၏။ သူသည်အဲသယောပိဘုရင်မကန္ဒက် ၏ဘဏ္ဍာရေးမှူးချုပ်ဖြစ်၏။ သူသည်ရထားစီး လျက်ပရောဖက်ဟေရှာယကျမ်းကိုဖတ်နေ ၏။-
೨೭ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
೨೮ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
29 ၂၉ ဝိညာဉ်တော်သည်ဖိလိပ္ပုအား``ထိုရထား အနီးသို့သွားလော့'' ဟုအမိန့်တော်ရှိ၏။-
೨೯ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
30 ၃၀ သို့ဖြစ်၍ဖိလိပ္ပုသည်ပြေး၍သွားရာပရော ဖက်ဟေရှာယကျမ်းကို ထိုသူဖတ်လျက်နေသည် ကိုကြားသဖြင့်``သင်ဖတ်နေသည့်ကျမ်းချက် ၏အနက်အဋ္ဌိပ္ပါယ်ကိုနားလည်ပါသလော'' ဟုမေး၏။
೩೦ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
31 ၃၁ ထိုသူက``အနက်ဖွင့်ပြမည့်သူမရှိဘဲ အဘယ် သို့လျှင်နားလည်နိုင်ပါမည်နည်း'' ဟုဆိုပြီး နောက်ဖိလိပ္ပုအားရထားပေါ်သို့တက်၍ မိမိ နှင့်အတူထိုင်ရန်ဖိတ်ခေါ်၏။-
೩೧ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
32 ၃၂ ထိုသူဖတ်လျက်နေသည့်ကျမ်းချက်ကား၊ ``သတ်ရန်ဆွဲယူသွားသောသိုးကဲ့သို့ သူ့ကိုလည်းဆောင်ယူသွားကြ၏။ အမွှေးညှပ်သူတို့၏ရှေ့တွင်သိုးသားငယ်သည် နှုတ်ကိုပိတ်ထားသကဲ့သို့၊သူသည် မိမိနှုတ်ကိုမဖွင့်ဘဲနေ၏။
೩೨ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
33 ၃၃ သူသည်ရှုတ်ချခြင်းကိုခံရ၏။ တရားမျှတမှုရှိစေရန်သူ၏အတွက် ဆောင်ရွက်ပေးမည့်သူမရှိ။ ဤလောကမှသူ၏အသက်ကိုရုပ်သိမ်းသွား သဖြင့် အဘယ်သို့လျှင်၊သူ့၏သားမြေးများကို ညွှန်ပြနိုင်မည်နည်း'' ဟူ၍ဖြစ်၏။
೩೩ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
34 ၃၄ ထိုအရာရှိက``ပရောဖက်သည်မည်သူ၏ အကြောင်းကိုပြောဆိုလျက်နေပါသနည်း။ မိမိ၏အကြောင်းလော၊ အခြားသူတစ်ယောက် ၏အကြောင်းလော၊ အကျွန်ုပ်အားပြောပြပါ'' ဟုဖိလိပ္ပုအားဆို၏။-
೩೪ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
35 ၃၅ ဖိလိပ္ပုသည်ထိုကျမ်းပိုဒ်နှင့်ပင်အစပြု၍ သခင်ယေရှုအကြောင်းသတင်းကောင်းကို ဟောပြောလေ၏။-
೩೫ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
36 ၃၆ သူတို့နှစ်ယောက်သည်ဆက်လက်၍ခရီးပြု ကြစဉ်ရေရှိသည့်အရပ်သို့ရောက်ကြ၏။ ထို အခါအရာရှိက``ဤအရပ်တွင်ရေရှိပါ၏။ ဗတ္တိဇံမင်္ဂလာကိုအကျွန်ုပ်မခံယူစေရန် ဆီးတားသည့်အကြောင်းရှိပါသလော'' ဟု ဆို၏။
೩೬ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
37 ၃၇ (ဖိလိပ္ပုက``သင်သည်သခင်ယေရှုအားစိတ် နှလုံးအကြွင်းမဲ့ယုံကြည်ပါလျှင်ဗတ္တိဇံ မင်္ဂလာခံနိုင်ပါသည်'' ဟုပြန်ပြော၏။ အရာရှိ ကလည်း``သခင်ယေရှုခရစ်သည်ဘုရားသခင် ၏သားတော်ဖြစ်ကြောင်းအကျွန်ုပ်ယုံကြည်ပါ သည်'' ဟုဆို၏။)-
೩೭ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
38 ၃၈ အရာရှိသည်ရထားကိုရပ်စေပြီးနောက် သူတို့ နှစ်ယောက်သည်ရေထဲသို့ဆင်းသွားကြပြီးလျှင် ဖိလိပ္ပုသည်အရာရှိအားဗတ္တိဇံမင်္ဂလာကို ပေး၏။-
೩೮ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
39 ၃၉ သူတို့ရေမှတက်လာကြသောအခါ ထာဝရ ဘုရား၏ဝိညာဉ်တော်သည်ဖိလိပ္ပုအားတစ်ပါး အရပ်သို့ဆောင်ယူသွားတော်မူသဖြင့် အရာရှိ သည်ဖိလိပ္ပုကိုနောက်တစ်ဖန်မတွေ့ရတော့ပေ။ သူသည်ဝမ်းမြောက်စွာဆက်လက်ခရီးပြုလေ သည်။-
೩೯ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
40 ၄၀ ဖိလိပ္ပုသည်အာဇုတ်မြို့သို့မိမိရောက်ရှိနေ သည်ကိုသိရ၏။ ထိုနောက်သူသည်ကဲသရိ မြို့သို့သွား၏။ လမ်းခရီးတွင်တစ်မြို့ပြီး တစ်မြို့သို့ဝင်၍သတင်းကောင်းကိုဟော ပြောကြေညာလေသည်။
೪೦ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.