< အာမုတ် 1 >
1 ၁ ဤသည်မှာတေကောရွာမှ သိုးထိန်းအာမုတ် ဟောသောစကားများဖြစ်သည်။ ယုဒဘုရင် သြဇိမင်းလက်ထက်၊ ဣသရေလနိုင်ငံတွင် ဘုရင်ယောရှ၏သားယေရောဗောင်မင်းအုပ် စိုးစဉ်ကာလ၊ မြေငလျင်မလှုပ်မီနှစ်နှစ် အထက်ကထာဝရဘုရားသည် အာမုတ် အားဣသရေလတို့နှင့်ပတ်သက်သော ဤ အကြောင်းအရာတို့ကိုဖော်ပြဖွင့်ဆို တော်မူခဲ့သည်။
೧ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.
2 ၂ အာမုတ်က၊ ``ဇိအုန်တောင်မှထာဝရဘုရား၏ကြုံးဝါး သံကို ကြားရလေပြီ။ ယေရုရှလင်မြို့အတွင်းမှထစ်ချုန်းလာသော အသံတော်ကိုကြားရစေပြီ။ သိုးစားကျက်တို့သည်သွေ့ခြောက်ကုန်၍ ကရမေလတောင်ပေါ်မှမြက်ပင်တို့သည် နွမ်းရလေပြီဟုဆို၏။''
೨ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”
3 ၃ ထာဝရဘုရားက``ဒမာသက်မြို့သားတို့ သည်တစ်ကြိမ်ပြီးတစ်ကြိမ်ပြစ်မှားခဲ့သဖြင့် ငါသည်သူတို့ကိုအမှန်ပင်ဒဏ်ပေးရတော့ မည်။ သူတို့သည်ဂိလဒ်ပြည်သူတို့အပေါ် ရိုင်းစိုင်းရက်စက်ကြမ်းကြုတ်ခဲ့လေပြီ။-
೩ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.
4 ၄ ထို့ကြောင့်ငါသည်ဟာဇေလမင်းမျိုး အပေါ်သို့မီးမိုးရွာစေပြီး ဗင်ဟာဒဒ် မင်း၏ရဲတိုက်များကိုပြာချလိုက်မည်။-
೪ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು.
5 ၅ ငါသည်ဒမာသက်မြို့တံခါးများကိုချေ မှုန်း၍ အာဝင်ချိုင့်နှင့်ဗေသေဒင်မြို့တွင်ကြီး စိုးနေသူတို့ကိုရှင်းပစ်မည်။ ရှုရိပြည်သား တို့သည်ကိရပြည်သို့သုံ့ပန်းအဖြစ်နှင့် လိုက်ပါသွားရမည်'' ဟုမိန့်တော်မူ၏။
೫ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.
6 ၆ ထာဝရဘုရားက``ဂါဇမြို့သားတို့သည် တစ်ကြိမ်ပြီးတစ်ကြိမ်ပြစ်မှားခဲ့သဖြင့် ငါသည်သူတို့ကိုအမှန်ပင်ဒဏ်ပေးရ တော့မည်။ သူတို့သည်လူတစ်မျိုးလုံးကို ဧဒုံပြည်သားများလက်ဝယ်သို့ ကျွန် အဖြစ်နှင့်ရောင်းစားခဲ့ပြီ။-
೬ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.
7 ၇ သို့ကြောင့်ငါသည်ဂါဇမြို့ရိုးများ အပေါ်သို့မီးမိုးရွာစေပြီး ဂါဇ ရဲတိုက်များကိုပြာချလိုက်မည်။-
೭ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.
8 ၈ အာဇုတ်နှင့်အာရှကေလုန်မြို့များ၌ကြီး စိုးနေသူတို့ကိုရှင်းပစ်မည်။ ဧကြုန်မြို့ ကိုလည်းငါဒဏ်ခတ်မည်။ ကျန်ကြွင်းနေ သူဖိလိတ္တိမှန်သမျှလည်းသေရလိမ့် မည်'' ဟုမိန့်တော်မူ၏။
೮ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ.
9 ၉ ထာဝရဘုရားက``တုရုမြို့သားတို့သည် တစ်ကြိမ်ပြီးတစ်ကြိမ်ပြစ်မှားကြသဖြင့် ငါသည်သူတို့ကိုအမှန်ပင်ဒဏ်ပေးရ တော့မည်။ သူတို့သည်လူတစ်မျိုးလုံးကို ဧဒုံပြည်သို့ပြည်နှင်ဒဏ်ပေးခဲ့ပြီ။ ကိုယ် တိုင်ချုပ်ဆိုခဲ့သောမဟာမိတ်စာချုပ်ကို ချိုးဖောက်ခဲ့ပြီ။-
೯ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.
10 ၁၀ ထို့ကြောင့်ငါသည်တုရုမြို့ရိုးများအပေါ် သို့မီးမိုးရွာစေပြီး တုရုရဲတိုက်များကို ပြာချလိုက်မည်ဟုမိန့်တော်မူ၏။
೧೦ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”
11 ၁၁ ထာဝရဘုရားက``ဧဒုံပြည်သားတို့သည် တစ်ကြိမ်ပြီးတစ်ကြိမ်ပြစ်မှားကြသဖြင့် ငါသည်သူတို့ကိုအမှန်ပင်ဒဏ်ပေးရ တော့မည်။ သူတို့သည်ညီအစ်ကိုချင်း ဣသရေလတို့ကိုမရမကလိုက်၍ မညှာမတာညှင်းဆဲခဲ့ပြီ။ သူတို့၏ အမျက်ဒေါသကိုဘယ်အခါမျှ မပြေစေဘဲကမ်းကုန်လောက်အောင် ပင်ပြင်းထန်စေခဲ့သည်။-
೧೧ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.
12 ၁၂ ထို့ကြောင့်ငါသည်တေမန်မြို့ပေါ်သို့မီးမိုး ရွာစေပြီး ဗောဇရရဲတိုက်များကိုပြာချ လိုက်မည်'' ဟုမိန့်တော်မူ၏။
೧೨ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”
13 ၁၃ ထာဝရဘုရားက``အမ္မုန်ပြည်သားတို့ သည်တစ်ကြိမ်ပြီးတစ်ကြိမ်ပြစ်မှားကြ သဖြင့် ငါသည်သူတို့ကိုအမှန်ပင်ဒဏ် ပေးရတော့မည်။ သူတို့၏နယ်ချဲ့လိုသော လောဘကြောင့် နယ်ချဲ့စစ်ပွဲများ၌ဂိလဒ် ပြည်သူကိုယ်ဝန်ဆောင်တို့၏ဝမ်းကိုပင် ဖောက်ခွဲကာသတ်ဖြတ်ခဲ့လေပြီ။-
೧೩ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.
14 ၁၄ ထို့ကြောင့်ငါသည်ရဗ္ဗာမြို့ရိုးများအပေါ် သို့မီးမိုးရွာစေပြီး ရဗ္ဗာရဲတိုက်များကို ပြာချလိုက်မည်။ စစ်တိုက်သောနေ့၌အော် သံဟစ်သံတညံညံကြားရပြီး တိုက်ပွဲ သည်မုန်တိုင်းတမျှပြင်းထန်လိမ့်မည်။-
೧೪ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.
15 ၁၅ သူတို့ဘုရင်နှင့်မှူးမတ်အပေါင်းတို့သည် ပြည်ပသို့ဖမ်းသွားခြင်းခံရမည်'' ဟု မိန့်တော်မူ၏။
೧೫ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.