< ဒေသနာ 9 >
1 ၁ အထက်ဆိုခဲ့ပြီးသော အမှုအရာအလုံးစုံတို့ကို ငါသည် စုံစမ်းခြင်းငှါ ဆင်ခြင်ရသည်ကား၊ ဖြောင့်မတ် သောသူနှင့် ပညာရှိသောသူတို့သည် သူတို့ပြုသောအမှု များနှင့်တကွ၊ ဘုရားသခင်၏ လက်တော်၌ ရှိကြ၏။ ချစ်တော်မူသော လက္ခဏာကို ထင်ရှားသမျှသောအမှု အရာအားဖြင့် အဘယ်သူမျှမသိနိုင်။
೧ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
2 ၂ ခပ်သိမ်းသော သူတို့သည် ခပ်သိမ်းသောအမှု အရာတို့နှင့် ဆက်ဆံကြ၏။ တရားသောသူနှင့် မတရား သောသူ၊ ကောင်းသောသူနှင့် မကောင်းသောသူ၊ စင်ကြယ် သောသူနှင့် မစင်ကြယ်သောသူ၊ ယဇ်ပူဇော်သောသူနှင့် ယဇ်မပူဇော်သောသူ၊ အပြစ်မရှိသောသူနှင့် အပြစ်ရှိ သောသူ၊ ကျိန်ဆိုသောသူနှင့် ကျိန်ဆိုခြင်းကို ကြောက် သောသူတို့သည် တခုတည်းသောအမှုနှင့် တွေ့ကြုံတတ် ၏။
೨ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.
3 ၃ နေအောက်မှာ ပြုသမျှသောအမှု၌ပါသော ဝမ်း နည်းစရာဟူမူကား၊ ခပ်သိမ်းသောသူတို့သည် တခုတည်း သောအမှုနှင့် တွေ့ကြုံရကြ၏။ အကယ်စင်စစ် လူသားတို့ ၏ စိတ်နှလုံးသည် ဒုစရိုက်သဘောနှင့်ပြည့်၏။ အသက် ရှင်စဉ်အခါ၊ သူတို့သည် ရူးသောစိတ်ကို စွဲလမ်း၍၊ နောက်တဖန် သေသွားတတ်ကြ၏။
೩ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
4 ၄ အသက်ရှင်သော လူစုအပေါင်းနှင့် ဆိုင်သေး သောသူသည် မြော်လင့်စရာရှိ၏။ အသက်ရှင်သောခွေး သည် သေသောခြင်္သေ့ထက် သာ၍ကောင်းမြတ်၏။
೪ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
5 ၅ အသက်ရှင်သောသူသည် မိမိသေရမည်ကို သိ၏။ သေသောသူမူကား၊ အဘယ်အရာကိုမျှမသိ။ အကျိုးအပြစ်ကိုလည်းမခံရ။ သူ့ကိုလည်း မေ့လျော့တတ် ကြ၏။
೫ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
6 ၆ သူ၏ချစ်ခြင်း၊ မုန်းခြင်း၊ ငြူစူခြင်းလည်း ပျောက် ပျက်၏။ နေအောက်မှာ ပြုသမျှသောအမှု၌ သူတပါးနှင့် ရောနှော၍ မဆိုင်ရ။
೬ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.
7 ၇ သွားလော့။ ဝမ်းမြောက်သောစိတ်နှင့် အစာစား လော့။ ရွှင်လန်းသောစိတ်နှင့် စပျစ်ရည်ကို သောက် လော့။ သင်ပြုသောအမှုတို့ကို ဘုရားသခင် ဝန်ခံတော်မူ၏။
೭ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
8 ၈ သင့်အဝတ်လည်း၊ အစဉ်ဖြူစင်ပါလေစေ။ သင့်ခေါင်းသည်လည်း နံ့သာဆီမခန်းမခြောက်စေနှင့်။
೮ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
9 ၉ နေအောက်မှာ ပေးသနားတော်မူသော အနတ္တ အသက်ကာလပတ်လုံး၊ သင်ချစ်သောမယားနှင့် ရွှင်လန်းစွာ အသက်ကာလကို လွန်စေလော့။ ဤရွေ့ကား၊ အသက်ရှင်၍ နေအောက်မှာကြိုးစားအားထုတ်ရာ၌ သင်ခံရသော အကျိုးပေတည်း။
೯ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
10 ၁၀ ဆောင်ရွက်စရာအမှုရှိသမျှကို ကြိုးစားအား ထုတ်၍ ဆောင်ရွက်လော့။ အကြောင်းမူကား၊ သင်ယခု သွား၍ ရောက်ရလတံ့သောအရပ် တည်းဟူသောမရဏ နိုင်ငံ လုပ်ဆောင်ခြင်းမရှိ။ ကြံစည်ခြင်းမရှိ။ သိပ္ပံအတတ် မရှိ။ ပညာမရှိပါတကား။ (Sheol )
೧೦ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. (Sheol )
11 ၁၁ တဖန် နေအောက်မှာရှိသော အမှုအရာတို့ကို ငါပြန်၍ ကြည့်ရှုသောအခါ၊ လျင်မြန်သောသူသည် ပြိုင်၍ ပြေးသော်လည်း မနိုင်တတ်။ ခွန်အားကြီးသောသူသည် စစ်တိုက်၍ မအောင်တတ်။ ပညာရှိသောသူသည် ဝစွာ မစားတတ်။ ဥာဏ်ကောင်းသောသူသည် စည်းစိမ်ကို မရတတ်။ လိမ္မာသောသူသည် သူတပါးရှေ့၌ မျက်နှာ မရတတ်။ ခပ်သိမ်းသောသူတို့၌ ကာလအချိန်စေခြင်း၊ အဆင်သင့်ခြင်းရှိသည်အတိုင်း ဖြစ်တတ်သည်ကို ငါမြင် ၏။
೧೧ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
12 ၁၂ လူသည် မိမိကာလအချိန်ကိုမသိတတ်။ ဘေးပြု ရာ ပိုက်ကွန်အုပ်မိသော ငါးကဲ့သို့၎င်း၊ ကျော့ကွင်း၌ ကျော့မိသော ငှက်ကဲ့သို့၎င်း၊ လူသားတို့သည် ဘေးပြုရာ ကာလထဲသို့ အမှတ်တမဲ့ရောက်၍ ကျော့မိတတ်ကြ၏။
೧೨ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.
13 ၁၃ နေအောက်မှာ ငါတွေ့မြင်၍ ချီးမွမ်းဘွယ်သော ပညာဟူမူကား၊
೧೩ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು. ಅದು ದೊಡ್ಡದೆಂದು ತೋಚಿತು.
14 ၁၄ မြို့သားနည်းသောမြို့ငယ်တမြို့ရှိ၏။ ကြီးသော ရှင်ဘုရင်တပါးသည်လာ၍၊ ထိုမြို့ပြင်မှာ ကြီးစွာသော တပ်တို့ကို တည်၍ဝိုင်းထား၏။
೧೪ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.
15 ၁၅ ထိုမြို့၌နေသော ဆင်းရဲသားပညာရှိတယောက် သည် မိမိပညာအားဖြင့် ထိုမြို့ကို ကယ်တင်၏။ သို့သော် လည်း၊ ထိုဆင်းရဲသားကို အဘယ်သူမျှ မအောက်မေ့။
೧೫ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.
16 ၁၆ ထိုအခါ ငါဆိုသည်ကား၊ ပညာသည် ခွန်အားထက် သာ၍ ကောင်းမြတ်၏။ သို့သော်လည်း၊ ဆင်းရဲသောသူ၏ ပညာကို မထီမဲ့မြင်ပြုတတ်ကြ၏။ သူ၏စကားကို နား မထောင်တတ်ကြ။
೧೬ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
17 ၁၇ အုပ်စိုးသောသူသည် မိုက်သောသူတို့တွင် ကြွေး ကြော်သောအသံကို နားထောင်ကြသည်ထက်၊ ငြိမ်ဝပ် ရာ၌ ပညာရှိပြောသောစကားကို သာ၍နားထောင်တတ် ကြ၏။
೧೭ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.
18 ၁၈ ပညာသည် စစ်လက်နက်ထက်သာ၍ ကောင်း မြတ်၏။ ဒုစရိုက်ကိုပြုသောသူသည်လည်း၊ ကောင်းသော အမှုများကို ဖျက်ဆီးတတ်၏။
೧೮ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.