< ဧဇရ 4 >
1 ၁ ပြည်နှင်ဒဏ်သင့်ရာမှပြန်လာသောသူတို့သည် ဣသရေလအမျိုးသားတို့ဘုရားသခင်ထာဝရဘုရား၏ဗိမာန်တော်ကို ပြန်လည်တည်ဆောက်လျက်ရှိကြောင်း ယုဒအနွယ်နှင့်ဗင်္ယာမိန်အနွယ်တို့၏ရန်သူများကြားသိကြသောအခါ၊-
೧ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.
2 ၂ သူတို့သည်ဇေရုဗဗေလနှင့်သားချင်းစုခေါင်းဆောင်များထံသို့သွား၍``ဗိမာန်တော်တည်ဆောက်မှုတွင် ငါတို့ကိုလည်းသင်တို့နှင့်အတူပါဝင်ခွင့်ပြုပါ။ ငါတို့သည်သင်တို့ကိုးကွယ်သည့်ဘုရားကိုပင်ကိုးကွယ်ပါ၏။ ငါတို့အားဤအရပ်တွင်နေထိုင်ရန်အာရှုရိဘုရင်ဧသရဟဒ္ဒုန်စေလွှတ်လိုက်ချိန်မှအစပြု၍ ထိုဘုရားကိုယဇ်ပူဇော်ခဲ့ကြပါသည်'' ဟုပြောကြားကြ၏။
೨ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.
3 ၃ ဇေရုဗဗေလ၊ ယောရှုနှင့်သားချင်းစုဦးစီးများက သူတို့အား``ငါတို့သည်ငါတို့၏ဘုရားသခင်ထာဝရဘုရားအတွက်ဗိမာန်တော်တည်ဆောက်ရာတွင် သင်တို့၏အကူအညီကိုမလိုပါ။ ပေရသိဘုရင်ကုရု၏အမိန့်တော်အရ ထိုဗိမာန်တော်ကိုငါတို့ကိုယ်တိုင်တည်ဆောက်ကြပါမည်'' ဟုပြန်ပြောကြ၏။
೩ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.
4 ၄ ထိုအခါထိုပြည်တွင်နေထိုင်လာခဲ့ကြသူများသည် တည်ဆောက်သောယုဒအမျိုးသားတို့ကို စိတ်ပျက်အားလျော့၍အထမမြောက်စေရန် အစိုးရအရာရှိတို့အားတံစိုးလက်ဆောင်ပေးကြ၏။-
೪ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
5 ၅ ဧကရာဇ်မင်းကုရုလက်ထက်မှဧကရာဇ်မင်းဒါရိလက်ထက်တိုင်အောင် သူတို့သည်ဤအတိုင်းနှောင့်ယှက်ကြလေသည်။
೫ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
6 ၆ ပေရသိဧကရာဇ်ဘုရင်ဇေရဇ်နန်းတက်စ၌ ယုဒပြည်နှင့်ယေရုရှလင်မြို့တွင်နေထိုင်ကြသူတို့၏ရန်သူများသည် သူတို့အပေါ်၌စွပ်စွဲချက်တင်သွင်းကြ၏။
೬ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.
7 ၇ တစ်ဖန်ပေရသိဧကရာဇ်ဘုရင်အာတဇေရဇ်လက်ထက်၌ဗိရှလံ၊ မိသရေဒတ်၊ တဗေလနှင့်သူတို့၏အပေါင်းအဖော်တို့သည် မင်းကြီးထံသို့လျှောက်လွှာတင်သွင်းကြ၏။ ထိုလျှောက်လွှာကိုအာရမိဘာသာစကားဖြင့် ရေးသားပြန်ဆိုကာဖတ်ပြရန်ပင်ဖြစ်သည်။
೭ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
8 ၈ ထို့ပြင်ယေရုရှလင်မြို့အကြောင်းနှင့်ပတ်သက်၍ ဘုရင်ခံရေဟုံနှင့်အတွင်းဝန်ရှိမရှဲတို့က အာတဇေရဇ်မင်းထံသို့အောက်ဖော်ပြပါစာကိုရေးသားပေးပို့ကြလေသည်။
೮ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.
9 ၉ ``ဘုရင်ခံရေဟုံ၊ အတွင်းဝန်ရှိမရှဲနှင့်သူတို့၏အပေါင်းအဖော်များ၊ တရားသူကြီးများ၊ ဘေရက်မြို့၊ ဗာဗုလုန်မြို့၊ ဧလံပြည်ရှိရှုရှန်မြို့တို့မှ လာရောက်အမှုထမ်းကြသောအရာရှိများ၊-
೯ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.
10 ၁၀ ရှမာရိမြို့နှင့်ဥဖရတ်မြစ်ကြီးအနောက်ဘက်ရှိပြည်နယ် သို့ပြောင်းရွှေ့နေထိုင်စေရန်တန်ခိုးကြီးမားသည့်အာသနပ္ပါမင်းစေလွှတ်လိုက်သည့်အခြားပြည်သူများထံမှ''
೧೦ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.
11 ၁၁ (စာတွင်ပါရှိသည့်အကြောင်းအရာများမှာ အောက်ပါအတိုင်းဖြစ်သည်။) ``အာတဇေရဇ်မင်းထံသို့ဘုရင်အစေခံများဖြစ်ကြသော ဥဖရတ်မြစ်ကြီးအနောက်ဘက်ပြည်နယ်သားတို့ကအစီရင်ခံအပ်ပါသည်။''
೧೧ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.
12 ၁၂ ``အရှင်၏အခြားနယ်မြေများမှ ဤအရပ်သို့လာရောက်ကြသောယုဒအမျိုးသားတို့သည် ယေရုရှလင်မြို့တွင်အခြေစိုက်နေထိုင်ကာ ထိုဆိုးညစ်ပုန်ကန်တတ်သောမြို့ကိုပြန်လည်တည်ဆောက်လျက်ရှိကြောင်း အရှင့်အားအကျွန်ုပ်တို့လျှောက်ထားအပ်ပါသည်။ သူတို့သည်မြို့ရိုးများကို ပြန်လည်စတင်ဆောက်လုပ်လျက်နေကြပြီဖြစ်၍မကြာမီပြီးစီးပါမည်။-
೧೨ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
13 ၁၃ အရှင်မင်းကြီး၊ ဤမြို့ကိုပြန်လည်တည်ထောင်ကာမြို့ရိုးများကိုလည်းဆောက်လုပ်ပြီးစီးသွားပါက မြို့သူမြို့သားတို့သည်အကောက်အခွန်များကိုပေးဆောင်ကြတော့မည်မဟုတ်ပါ။ သို့ဖြစ်၍အရှင်၏အခွန်တော်လျော့နည်းသွားပါလိမ့်မည်။''
೧೩ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
14 ၁၄ ``အကျွန်ုပ်တို့သည်အရှင်၏ကျေးဇူးတော်နှင့်မကင်းသူများဖြစ်သည့်အလျောက် ယင်းသို့အခွန်တော်ယုတ်လျော့မှုကိုမတွေ့မမြင်လိုကြပါ။-
೧೪ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.
15 ၁၅ ထို့ကြောင့်အရှင်၏ဘိုးတော်ဘေးတော်များထားရှိခဲ့သည့် မှတ်တမ်းများကိုအမိန့်ထုတ်ဆင့်၍ရှာဖွေကြည့်ရှုစေတော်မူပါက ဤမြို့သည်ပုန်ကန်လေ့ရှိကြောင်းကိုလည်းကောင်း၊ ရှေးကာလမှအစပြု၍ပြည်နယ်များကိုအုပ်စိုးသောဘုရင်များ၊ ဘုရင်ခံများအားဒုက္ခပေးခဲ့ဖူးကြောင်းကိုလည်းကောင်းတွေ့ရှိရပါလိမ့်မည်။ ဤမြို့သားတို့သည်အစဉ်ပင်အုပ်ချုပ်ရခက်သူများဖြစ်ကြပါ၏။ ဤအကြောင်းကြောင့်ဤမြို့သည်ဖျက်ဆီးခြင်းခံခဲ့ရပါသည်။-
೧೫ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.
16 ၁၆ သို့ဖြစ်၍ဤမြို့နှင့်မြို့ရိုးကိုပြီးစီးအောင်ပြန်လည်တည်ဆောက်ခဲ့လျှင် အရှင်မင်းကြီးသည်ဥဖရတ်မြစ်ကြီးအနောက်ဘက်ပြည်နယ်ကိုထိန်းသိမ်းအုပ်ချုပ်နိုင်တော့မည်မဟုတ်ကြောင်းလျှောက်ထားအပ်ပါသည်'' ဟူ၍တည်း။
೧೬ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”
17 ၁၇ မင်းကြီး၏ပြန်ကြားလွှာမှာ၊ ``ဘုရင်ခံရေဟုံ၊ အတွင်းဝန်ရှိမရှဲနှင့်တကွ အပေါင်းအဖော်များဖြစ်ကြသောရှမာရိမြို့သားများနှင့် ဥဖရတ်မြစ်ကြီးအနောက်ဘက်ပြည်နယ်သားတို့အား နှုတ်ခွန်းဆက်သလိုက်ပါသည်။''
೧೭ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.
18 ၁၈ ``သင်တို့ပေးပို့လိုက်သောစာကိုဘာသာပြန်၍ ငါ့အားဖတ်ပြကြသည်။-
೧೮ನೀವು ಕಳುಹಿಸಿದ ಪತ್ರವು ನನ್ನ ಮುಂದೆ ಓದಲಾಯಿತು. ಅದರ ಸಂಪೂರ್ಣ ವಿಷಯ ಮನದಟ್ಟಾಯಿತು.
19 ၁၉ ငါသည်အမိန့်ထုတ်ဆင့်၍ရှာဖွေကြည့်ရှုရာယေရုရှလင်မြို့သည်ရှေးကာလမှအစပြု၍ ဧကရာဇ်မင်းတို့ကိုတော်လှန်ပုန်ကန်လေ့ရှိကြောင်းကိုလည်းကောင်း၊ ပုန်ကန်သူများ၊ အနှောင့်အယှက်ပေးတတ်သူများနှင့်ပြည့်နှက်နေကြောင်းကိုလည်းကောင်းတွေ့ရှိရသည်။-
೧೯ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
20 ၂၀ တန်ခိုးကြီးသောဘုရင်များသည်ထိုမြို့တွင်စိုးစံကာ ဥဖရတ်မြစ်ကြီးအနောက်ဘက်ပြည်နယ်တစ်ခုလုံးမှအခွန်ဘဏ္ဍာတော်များကိုကောက်ခံခဲ့ကြ၏။-
೨೦ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
21 ၂၁ သို့ဖြစ်၍ငါ၏ထံမှနောက်ထပ်အမိန့်တစ်စုံတစ်ရာမရမချင်း၊ ထိုမြို့ပြန်လည်တည်ဆောက်မှုကိုရပ်ဆိုင်းထားကြရန်သင်တို့အမိန့်ထုတ်ဆင့်ကြရမည်။-
೨೧ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.
22 ၂၂ ငါ၏အကျိုးကိုထပ်မံ၍မထိမခိုက်စေရန်ယင်းအမိန့်ကိုချက်ချင်းထုတ်ပြန်ကြရမည်'' ဟူ၍တည်း။
೨೨ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು.
23 ၂၃ ဧကရဇ်ဘုရင်အာတဇေရဇ်ထံမှဤစာကို ရေဟုံ၊ ရှိမရှဲနှင့်သူတို့၏အပေါင်းအဖော်တို့အားဖတ်ပြသောအခါ သူတို့သည်ချက်ချင်းပင်ယေရုရှလင်မြို့သို့အလျင်အမြန်သွား၍ ယုဒအမျိုးသားတို့အားဗိမာန်တော်တည်ဆောက်မှုကိုအနိုင်အထက်ရပ်ဆိုင်းစေကြ၏။
೨೩ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
24 ၂၄ ဗိမာန်တော်တည်ဆောက်မှုသည်ပေရသိဧကရာဇ်ဒါရိ နန်းစံဒုတိယနှစ်တိုင်အောင်ရပ်စဲခဲ့လေသည်။
೨೪ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.