< ယေရမိ 19 >
1 ၁ ထာဝရဘုရားသည်မြေအိုးတစ်လုံးကိုသွား ရောက်ဝယ်ယူရန် ငါ့အားစေခိုင်းတော်မူ၏။ ကိုယ် တော်ကငါနှင့်အတူအသက်ကြီးသူပြည်သူ့ ခေါင်းဆောင်အချို့နှင့် ယဇ်ပုရောဟိတ်အချို့ တို့ကိုလည်းခေါ်ဆောင်ကာ၊-
೧ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.
2 ၂ အိုးကွဲမြို့တံခါးကိုဖြတ်၍ပင်ဟိန္နုံချိုင့်ဝှမ်း သို့သွားရောက်ရန်မှာကြားတော်မူ၏။ ထိုအရပ် တွင် ငါသည်ထာဝရဘုရားပေးတော်မူသော ဗျာဒိတ်တော်ကိုဆင့်ဆိုရန်ဖြစ်၏။-
೨ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.
3 ၃ ထာဝရဘုရားက``ယုဒဘုရင်များနှင့် ယေရုရှလင်မြို့သားတို့၊ ဣသရေလအမျိုး သားတို့၏ဘုရားသခင်အနန္တတန်ခိုးရှင်၊ ငါ ထာဝရဘုရားမိန့်တော်မူသည်ကိုနားထောင် ကြလော့။ ငါသည်ကြားသိရသူတို့ထိတ်လန့် သည်တိုင်အောင်ဆိုးရွားသည့်ဘေးအန္တရာယ် ကိုဤအရပ်သို့သက်ရောက်စေတော်မူမည်။-
೩ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.
4 ၄ အဘယ်ကြောင့်ဆိုသော်လူတို့သည်ငါ့ကိုစွန့် ပစ်ကာ မိမိတို့ကိုယ်တိုင်မိမိတို့ဘိုးဘေးများ နှင့်ယုဒဘုရင်များမသိဘူးသည့်အခြား ဘုရားများကိုယဇ်ပူဇော်ခြင်းဖြင့် ဤဌာန တော်ကိုညစ်ညမ်းစေကြသောကြောင့်ဖြစ်၏။ သူတို့သည်ဤဌာနကိုအပြစ်မဲ့သူတို့၏ အသွေးဖြင့်ပြည့်စေလျက်၊-
೪“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.
5 ၅ မိမိတို့သားသမီးများအားမီးရှို့ရာယဇ် အဖြစ်ပူဇော်ရန် ဗာလဘုရားအတွက်မြင့် သောအရပ်၌ယဇ်ပလ္လင်များကိုတည်ဆောက် ကြလေပြီ။ သူတို့သားသမီးများကိုဤ သို့ဗာလဘုရားအားမီးရှို့ပူဇော်စေရန် ငါသည်အဘယ်အခါ၌မျှအမိန့်မပေး ခဲ့၊ မပြောကြားခဲ့၊ စိတ်မကူးခဲ့။-
೫ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
6 ၆ သို့ဖြစ်၍ဤအရပ်သည်တောဖက်ဟူ၍မခေါ်၊ ဟိန္နုံချိုင့်ဝှမ်းဟူ၍မခေါ်၊ ကွပ်မျက်ရာချိုင့်ဟူ ၍ခေါ်ရမည့်အချိန်ကျရောက်လာလိမ့်မည် ကို သတိပြုကြလော့ဟုထာဝရဘုရား မိန့်တော်မူ၏။-
೬ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವುದು.
7 ၇ ငါသည်ဤအရပ်တွင်ယုဒပြည်သားများ နှင့် ယေရုရှလင်မြို့သားများ၏အကြံအစည် မှန်သမျှကိုပျက်ပြားစေတော်မူမည်။ သူတို့ ကိုအသက်ရန်ရှာသူတို့လက်သို့အပ်၍စစ်ပွဲ တွင်ကျဆုံးစေတော်မူမည်။ သူတို့၏အလောင်း များသည်ငှက်များနှင့်တောသားရဲတို့၏ အစာဖြစ်ရလိမ့်မည်။-
೭ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.
8 ၈ ငါသည်ဤမြို့အပေါ်သို့အလွန်ဆိုးရွားသည့် ဘေးအန္တရာယ်ကိုသက်ရောက်စေမည်ဖြစ်၍ အနီး မှဖြတ်သန်းသွားလာသူတို့သည် ထိုမြို့၏ဖြစ် အင်ကိုမြင်၍ကဲ့ရဲ့ကြလိမ့်မည်။ စိတ်ထိခိုက် လျက်အံ့သြတွေဝေသွားကြလိမ့်မည်။-
೮ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
9 ၉ ရန်သူတို့သည်မြို့ကိုဝိုင်းရံတိုက်ခိုက်ကာ သူ တို့အားသတ်ဖြတ်ရန်ကြိုးစားကြလိမ့်မည်။ သူတို့သည်အချင်းချင်းတစ်ယောက်ကိုတစ် ယောက်စားကြလိမ့်မည်။ မိမိတို့သားသမီး များကိုပင်စားကြလိမ့်မည်'' ဟုဆင့်ဆို ပြောကြားရန်ငါ့အားမိန့်တော်မူ၏။
೯ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’”
10 ၁၀ ထိုနောက်ထာဝရဘုရားသည် ငါ့ကိုမိမိ နှင့်အတူလိုက်ပါလာသူတို့၏ရှေ့တွင်အိုး ကိုခွဲစေတော်မူပြီးလျှင်၊-
೧೦ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಮಡಿಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು,
11 ၁၁ သူတို့အားအနန္တတန်ခိုးရှင်ထာဝရ ဘုရားက``ဤအိုးကိုပြန်၍ဆက်စပ်မရ နိုင်အောင်ခွဲလိုက်သကဲ့သို့ ငါသည်ဤလူ များနှင့်ဤမြို့ကိုငါခွဲတော်မူမည်။ တော ဖက်မြို့တွင်မြေမြှုပ်စရာနေရာမရှိသည့် တိုင်အောင်လူတို့သည်ထိုသူတို့၏အလောင်း များကိုသင်္ဂြိုဟ်ရကြလိမ့်မည်။-
೧೧“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
12 ၁၂ ဤမြို့နှင့်ဤမြို့တွင်နေထိုင်သူတို့ကို တောဖက်မြို့ကဲ့သို့ဖြစ်စေမည်'' ဟုထာဝရ ဘုရားမိန့်တော်မူ၏။-
೧೨ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ, ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು.
13 ၁၃ ``ယေရုရှလင်မြို့ရှိအိမ်များနှင့်ယုဒဘုရင် တို့၏နန်းတော်များ မိမိတို့အမိုးပေါ်တွင် ကြယ်နက္ခတ်များအားနံ့သာပေါင်းဖြင့်မီးရှို့ ပူဇော်ရာအိမ်များနှင့်အခြားဘုရားများ အား စပျစ်ရည်ပူဇော်သကာသွန်းလောင်း ကြသည့်အိမ်မှန်သမျှတို့သည်တောဖက်မြို့ ကဲ့သို့ မသန့်စင်သည့်အရပ်များဖြစ်ရကြ လိမ့်မည်'' ဟုမိန့်တော်မူ၏။
೧೩ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
14 ၁၄ ထိုနောက်ငါသည်ဗျာဒိတ်တော်ကိုပြန်ကြား ရန် ထာဝရဘုရားစေလွှတ်တော်မူရာတောဖက် အရပ်မှထွက်ခွာ၍ ဗိမာန်တော်တံတိုင်းအတွင်း ရပ်ပြီးလျှင်လူအပေါင်းတို့အား၊-
೧೪ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು,
15 ၁၅ ဣသရေလအမျိုးသားတို့၏ဘုရားသခင် အနန္တတန်ခိုးရှင်ထာဝရဘုရားက``သင်တို့ သည်ခေါင်းမာ၍ငါပြောသည့်စကားကိုနား မထောင်ကြ။ သို့ဖြစ်၍ဤမြို့နှင့်အနီးအနား ရှိမြို့အပေါင်းတို့အား ယခင်ငါဖော်ပြခဲ့ သည့်အတိုင်းပြစ်ဒဏ်စီရင်တော်မူမည်'' ဟု မိန့်တော်မူကြောင်းသူတို့အားဆင့်ဆို၏။
೧೫“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.