< ယေရမိ 38 >
1 ၁ မဿန်၏သားရှေဖတိ၊ ပါရှုရ၏သားဂေဒလိ၊ ရှေလမိ၏သားယေဟုကလ၊ မာလခိ၏သား ပါရှုရတို့သည်ပြည်သူတို့အားငါပြောဆို လျက်နေသောစကားများကိုကြားကြ၏။-
೧ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.
2 ၂ ငါသည်လူတို့အားထာဝရဘုရား၏အမိန့် တော်ကိုပြောကြားသည်မှာ``ဤမြို့တွင်ဆက် လက်နေထိုင်သူတို့သည်စစ်ဘေး၊ ငတ်မွတ်ခေါင်း ပါးခြင်းဘေး၊ အနာရောဂါဘေးတို့နှင့်သေရ ကြလိမ့်မည်။ ဗာဗုလုန်အမျိုးသားတို့ထံသွား ၍လက်နက်ချသူတို့သည်သေရကြလိမ့်မည် မဟုတ်။ သူတို့သည်ယုတ်စွအဆုံးအသက် ဘေးမှချမ်းသာရာရလျက်ကျန်ရှိကြလိမ့် မည်။-
೨ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.
3 ၃ ငါသည်ဤမြို့ကိုဗာဗုလုန်ဘုရင်၏တပ်မ တော်သို့ပေးအပ်မည်။ သူသည်လည်းဤမြို့ ကိုသိမ်းယူလိမ့်မည်'' ဟူ၍ဖြစ်သည်။-
೩ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.
4 ၄ ထိုအခါမှူးမတ်တို့သည်မင်းကြီးအား``ဤ သူကိုသုတ်သင်ပစ်မှဖြစ်ပါမည်။ သူသည် ဤစကားများကိုပြောဆိုခြင်းအားဖြင့် မြို့တွင်းရှိစစ်သည်သူရဲတို့အားလျော့ စေပါ၏။ မြို့ထဲတွင်အခြားကျန်ရှိနေသေး သူအပေါင်းကိုလည်းဤနည်းအတိုင်းပင် ဖြစ်စေပါ၏။ သူသည်လူတို့၏ကောင်းကျိုး ကိုမရှာ၊ ဆိုးကျိုးကိုသာလျှင်ရှာပါ၏'' ဟုလျှောက်ထားကြ၏။-
೪ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
5 ၅ သို့ဖြစ်၍ဇေဒကိမင်းက``ကောင်းပြီ။ သူ့အား သင်တို့ပြုလိုရာပြုကြပေလော့။ သင်တို့ အားငါမဆီးတား'' ဟုမိန့်တော်မူ၏။-
೫ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.
6 ၆ ထို့ကြောင့်မှူးမတ်တို့သည်ငါ့ကိုယူဆောင်ကာ နန်းတော်ဝင်းအတွင်း၌ရှိသောမင်းသား မာလခိ၏ရေတွင်းထဲသို့ကြိုးများဖြင့် လျှောချလိုက်ကြ၏။ ရေတွင်းထဲ၌ရေမရှိ။ ရွှံ့နွံများသာလျှင်ရှိသဖြင့်ငါသည်ရွှံ့နွံ တွင်ကျွံနစ်လျက်နေလေ၏။-
೬ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
7 ၇ သို့ရာတွင်နန်းတော်အမှုထမ်းဆူဒန်အမျိုး သားမိန်းမစိုးဧဗဒမေလက်သည် ဤသို့ထို သူတို့ကရေတွင်းထဲသို့ချလိုက်ကြောင်းကို ကြားသိသွားလေသည်။ ထိုအချိန်၌မင်းကြီး သည်ဗင်္ယာမိန်တံခါးအနီးတွင်ညီလာခံ လျက်နေ၏။-
೭ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.
8 ၈ သို့ဖြစ်၍ဧဗဒမေလက်သည်နန်းတော်မှ ထိုအရပ်သို့သွားပြီးလျှင်မင်းကြီးအား၊-
೮ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ,
9 ၉ ``အရှင်မင်းကြီး၊ ဤသူတို့ပြုခဲ့ကြသည့် အမှုများသည်မှားပါ၏။ သူတို့သည်ယေရမိ အားရေတွင်းထဲသို့ချခဲ့ကြပါပြီ။ သူသည် ဧကန်မုချအစာငတ်၍သေရပါလိမ့်မည်။ မြို့တွင်း၌လည်းအစာရေစာမရှိတော့ ပါ'' ဟုလျှောက်လေ၏။-
೯“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.
10 ၁၀ ထိုအခါမင်းကြီးသည်ဧဗဒမေလက်အား ထိုအရပ်တွင်ရှိသည့်လူသုံးယောက်ကိုခေါ် ယူကာ ယေရမိမသေမီရေတွင်းထဲမှဆယ် ယူစေတော်မူ၏။-
೧೦ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.
11 ၁၁ ထို့ကြောင့်ဧဗဒမေလက်သည်လူတို့ခေါ်ကာ ထိုနန်းတော်ပစ္စည်းသိုလှောင်ခန်းသို့ဝင်ပြီး လျှင် ဟောင်းနွမ်းသောအဝတ်စုတ်များကိုယူ ပြီးလျှင် ရေတွင်းထဲ၌ရှိသောငါ့ထံသို့ ကြိုးများနှင့်အတူချ၍ပေးလေသည်။-
೧೧ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,
12 ၁၂ ထိုနောက်ဧဗဒမေလက်သည်ငါ့အား``သင့် အားကြိုးများမပွန်းမရှနိုင်စေရန် ဤ အဝတ်စုတ်ကိုသင်၏ချိုင်းအောက်တွင်ခံ ၍ထားလော့'' ဟုဆို၏။ ငါသည်ဤအတိုင်း ပြု၏။-
೧೨“ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.
13 ၁၃ ထိုနောက်သူတို့သည်ငါ့အားကြိုးများဖြင့် ဆွဲ၍ရေတွင်းထဲမှကယ်ဆယ်လိုက်ကြ၏။ ထိုနောက်ငါသည်နန်းတော်ဝင်းအတွင်း၌ နေရလေသည်။
೧೩ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.
14 ၁၄ ဇေဒကိမင်းသည်ငါ့အားဗိမာန်တော်တတိယ မုခ်ဆောင်ခန်းသို့ခေါ်ယူစေပြီးလျှင်``သင့်အား မေးခွန်းတစ်ခုကိုငါမေးမည်။ ငါ၏ထံမှမည် သည့်အရာကိုမျှထိမ်ဝှက်၍မထားနှင့်'' ဟု ဆို၏။
೧೪ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”
15 ၁၅ ငါက``အကယ်၍အကျွန်ုပ်သည်မှန်ရာကို လျှောက်ထားပါမူ အရှင်သည်အကျွန်ုပ်အား ကွပ်မျက်ပါလိမ့်မည်။ အကျွန်ုပ်အကြံပေး လျှင်လည်းအရှင်ပမာဏပြုတော်မူလိမ့် မည်မဟုတ်ပါ'' ဟုလျှောက်ထား၏။
೧೫ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು.
16 ၁၆ သို့ဖြစ်၍ဇေဒကိမင်းသည်ငါ့အား``ငါတို့ ကိုဖန်ဆင်းတော်မူသောထာဝရဘုရားသည် အသက်ရှင်တော်မူသည့်အတိုင်း ငါသည်သင့် အားသတ်မည်မဟုတ်။ သင့်ကိုသတ်လိုသူတို့ ၏လက်သို့လည်းပေးအပ်မည်မဟုတ်'' ဟု လျှို့ဝှက်စွာကတိပေးတော်မူ၏။
೧೬ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.
17 ၁၇ ထိုအခါငါသည်ဇေဒကိမင်းအား``ဣသ ရေလအမျိုးသားတို့၏ဘုရားသခင်အနန္တ တန်ခိုးရှင်ထာဝရဘုရားက `သင်သည်ဗာ ဗုလုန်ဘုရင်၏မှူးမတ်တို့ထံတွင်လက်နက် ချပါမူအသက်ချမ်းသာရာရလိမ့်မည်။ ဤ မြို့သည်လည်းမီးလောင်ကျွမ်းရလိမ့်မည်မ ဟုတ်။ သင်နှင့်သင်၏အိမ်ထောင်စုသားများ ပါအသက်ချမ်းသာကြလိမ့်မည်။-
೧೭ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.
18 ၁၈ သို့ရာတွင်အကယ်၍သင်လက်နက်မချ ပါမူ ဤမြို့သည်ဗာဗုလုန်အမျိုးသားတို့ ၏လက်တွင်းသို့ကျရောက်ရလိမ့်မည်။ သူတို့ သည်လည်းဤမြို့ကိုမီးရှို့လိုက်ကြလိမ့်မည်။ သင်သည်သူတို့၏ဘေးမှလွတ်မြောက်ရလိမ့် မည်မဟုတ်' ဟုမိန့်တော်မူပါ၏'' ဟုလျှောက် ထား၏။
೧೮ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.
19 ၁၉ သို့ရာတွင်ဇေဒကိမင်းက``ဗာဗုလုန်အမျိုး သားတို့ဘက်သို့ထွက်ပြေးကြသောယုဒ အမျိုးသားတို့ကိုငါကြောက်၏။ အကယ် ၍ငါသည်သူတို့လက်သို့အအပ်ခံရခဲ့ သော်သူတို့သည်ငါ့အားအပြင်းအထန် ညှင်းဆဲကြလိမ့်မည်'' ဟုဆို၏။
೧೯ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.
20 ၂၀ ငါက``အရှင်သည်ထိုသူတို့လက်တွင်းသို့ ကျရောက်ရလိမ့်မည်မဟုတ်ပါ။ အရှင့်အား အကျွန်ုပ်ပြန်ကြားခဲ့သည့်ထာဝရဘုရား ၏ဗျာဒိတ်တော်အတိုင်းလိုက်နာဆောင်ရွက် တော်မူရန်အကျွန်ုပ်ပန်ကြားပါ၏။ ဤ အတိုင်းပြုတော်မူလျှင်အစစအရာရာ အဆင်ပြေလျက် အရှင်သည်အသက်ချမ်း သာရာရပါလိမ့်မည်။-
೨೦ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
21 ၂၁ သို့ရာတွင်အကယ်၍အရှင်သည်လက်နက် ချရန်ငြင်းဆန်တော်မူပါက အဘယ်သို့ သောအမှုများဖြစ်ပျက်လာလိမ့်မည်ကို ထာဝရဘုရားသည်အကျွန်ုပ်အား ဗျာဒိတ်ရူပါရုံတွင်ပြတော်မူပါပြီ။-
೨೧ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.
22 ၂၂ ယုဒဘုရင်၏နန်းတော်တွင်ကျန်ရှိသမျှ သောအမျိုးသမီးတို့ကို ဗာဗုလုန်ဘုရင် ၏မှူးမတ်များထံသို့ထုတ်ဆောင်သွားကြ လိမ့်မည်။ သူတို့သည်ဤသို့ထွက်ခွာသွား ကြရစဉ်၊ `မင်းကြီး၏အချစ်ဆုံးမိတ်ဆွေများသည် သူ့အားလှည့်စား၍၊သူ့အပေါ်၌သြဇာလွှမ်းမိုး ကြ၏။ ယခုအခါ၊မင်းကြီး၏ခြေတို့သည်ရွှံ့နွံတွင် ကျွံလျက်နေပြီဖြစ်၍၊ ထိုမိတ်ဆွေများသည်သူ့အားစွန့်ပစ်ကြလေပြီ' ဟုဆိုကြလိမ့်မည်'' ဟုလျှောက်ထား၏။
೨೨ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.
23 ၂၃ ထိုနောက်ငါက``ဗာဗုလုန်အမျိုးသားတို့ သည် အရှင်၏မိဖုရားများနှင့်သားသမီး အပေါင်းကိုထုတ်ဆောင်သွားလိမ့်မည်။ အရှင် ကိုယ်တိုင်ပင်လျှင်သူတို့၏ဘေးမှလွတ် မြောက်လိမ့်မည်မဟုတ်ပါ။ ဗာဗုလုန်ဘုရင် ၏ဖမ်းဆီးခြင်းကိုခံရပါလိမ့်မည်။ ဤ မြို့သည်လည်းမီးကျွမ်းလောင်၍သွားလိမ့် မည်'' ဟုလျှောက်ထားပြန်၏။
೨೩ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.
24 ၂၄ ဇေဒကိမင်းသည်လည်း``ယခုငါတို့ပြော ဆိုကြသည့်စကားများကိုအဘယ်သူမျှ မသိစေနှင့်။ သို့မှသာလျှင်သင်သည် အသက်ဘေးနှင့်ကင်းဝေးရလိမ့်မည်။-
೨೪ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.
25 ၂၅ ငါသည်သင်နှင့်စကားပြောဆိုခဲ့ကြောင်း မှူးမတ်များကြားသိကြသောအခါ သူတို့ သည်သင့်၏ထံသို့လာ၍ ငါတို့ပြောဆိုကြ သည့်ကိစ္စကိုမေးမြန်းကြလိမ့်မည်။ သူတို့ က`ငါတို့အားပြောပြလျှင်သင့်ကိုငါ တို့မသတ်ပါ' ဟုကတိပြုကြလိမ့်မည်။-
೨೫ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.
26 ၂၆ သို့သော်လည်းသင်သည်မိမိအသက်မသေ ရလေအောင်ယောနသန်၏အိမ်သို့ပြန်၍ပို့ တော်မမူပါနှင့်ဟူ၍သာလျှင်ငါ့အားပန် ကြားလျှောက်ထားခဲ့ကြောင်းသူတို့ကိုပြော ကြားပါလော့'' ဟုဆို၏။-
೨೬ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.
27 ၂၇ မှူးမတ်အပေါင်းတို့သည်ငါ့ထံလာ၍စစ် ဆေးမေးမြန်းကြ၏။ သို့ရာတွင်ငါသည် မိမိကိုမင်းကြီးသင်ကြားပေးထားသည့် အတိုင်းသာလျှင် တိကျစွာပြန်လည်ဖြေ ကြားလိုက်လေသည်။ အဘယ်သူမျှလည်း မင်းကြီးနှင့်ငါပြောဆိုသောစကားများ ကိုကြားခဲ့ရသူမရှိသဖြင့်သူတို့သည် အဘယ်သို့မျှမပြုနိုင်ကြတော့ချေ။
೨೭ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
28 ၂၈ ငါသည်လည်းရန်သူ့လက်သို့ယေရုရှလင် မြို့ကျရောက်သည့်နေ့တိုင်အောင် နန်းတော် ဝင်းအတွင်း၌နေရလေတော့သည်။
೨೮ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.