< တောလည်ရာ 11 >
1 ၁ လူအပေါင်းတို့သည်မိမိတို့တွေ့ကြုံရသော ဆင်းရဲဒုက္ခများကြောင့် ထာဝရဘုရားထံ တော်သို့ညည်းညူသံကိုကြားရသောအခါ အမျက်တော်ထွက်၍သူတို့အပေါ်တွင်လောင် မီးကျစေ၏။ မီးသည်စခန်းတစ်ဘက်စွန်း တွင်ရှိသောလူများကိုလောင်ကျွမ်းစေ၏။-
೧ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.
2 ၂ ထိုအခါလူတို့သည်မောရှေအားအော်ဟစ်၍ အကူအညီတောင်းခံ၏။ မောရှေသည်ထာဝရ ဘုရားထံဆုတောင်းသဖြင့်မီးငြိမ်းသွား လေသည်။-
೨ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
3 ၃ သူတို့အပေါ်တွင်ထာဝရဘုရားမှလောင် မီးကျသဖြင့် ထိုအရပ်ကိုတဗေရဟု သမုတ်ကြ၏။
೩ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.
4 ၄ ဣသရေလအမျိုးသားတို့နှင့်အတူလိုက် ပါလာသော နိုင်ငံခြားသားတို့သည်အသား ကိုတောင့်တကြ၏။ ဣသရေလအမျိုးသား တို့ကပင်လျှင်``အသားကိုစားချင်လှပါဘိ။-
೪ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
5 ၅ ငါတို့သည်အီဂျစ်ပြည်တွင် ငါးကိုအဖိုး အခမပေးရဘဲလိုသလောက်စားရ၏။ သခွားသီး၊ ဖရဲသီး၊ ကြက်သွန်မြိတ်၊ ကြက် သွန်နီ၊ ကြက်သွန်ဖြူတို့ကိုလည်းစားရ၏။-
೫ಐಗುಪ್ತ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಇವು ನೆನಪಿಗೆ ಬರುತ್ತವೆ.
6 ၆ ယခုငါတို့အင်အားကုန်ခန်းပါပြီ။ တစ်နေ့ နောက်တစ်နေ့ဤမန္နမုန့်အပြင်စားစရာ မရှိပါ'' ဟုညည်းတွားကြလေသည်။
೬ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.
7 ၇ (မန္နမုန့်သည်ဝါဖျော့ဖျော့အရောင်ရှိသော သစ်စေ့ကလေးများနှင့်တူ၏။-
೭ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
8 ၈ ညအခါနှင်းနှင့်အတူစခန်းထဲသို့ကျ၏။ နံနက်အချိန်တွင်လူတို့သည်မန္နမုန့်ကိုလှည့် လည်စုသိမ်းပြီးလျှင်ကြိတ်၍ဖြစ်စေ၊ ထောင်း ၍ဖြစ်စေမုန့်ညက်ပြုလုပ်ကြ၏။ ထိုနောက် မုန့်ညက်ကိုပေါင်း၍မုန့်ပြားပြုလုပ်ကြ၏။ အရသာသည်သံလွင်ဆီနှင့်ဖုတ်သောမုန့် အရသာနှင့်တူ၏။)
೮ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
೯ರಾತ್ರಿ ಕಾಲದಲ್ಲಿ ಮಂಜು ಪಾಳೆಯದಲ್ಲಿ ಬೀಳುತ್ತಿದ್ದಾಗ ಅದರೊಂದಿಗೆ ಮನ್ನವೂ ಬೀಳುತ್ತಿತ್ತು.
10 ၁၀ လူအပေါင်းတို့သည်မိမိတို့၏တဲဝအ သီးသီးတွင်စုရုံးကာ ညည်းညူနေကြသော အသံကိုမောရှေကြားရ၏။ ထာဝရဘုရား အမျက်ထွက်တော်မူသောကြောင့် မောရှေသည် စိတ်မချမ်းမသာဖြစ်၏။-
೧೦ಎಲ್ಲಾ ಕುಟುಂಬದವರೂ ತಮ್ಮ ತಮ್ಮ ಡೇರೆ ಬಾಗಿಲುಗಳಲ್ಲಿ ನಿಂತು ಕಣ್ಣೀರಿಟ್ಟು ಅಳುವ ಆ ಶಬ್ದವು ಮೋಶೆಗೆ ಕೇಳಿಸಿತು. ಆಗ ಯೆಹೋವನು ಬಹಳ ಕೋಪಗೊಂಡನು. ಅವರ ಗುಣುಗುಟ್ಟುವಿಕೆಯಿಂದ ಮೋಶೆಗೆ ಬೇಸರವಾಯಿತು.
11 ၁၁ မောရှေက``ကိုယ်တော်အဘယ်ကြောင့်အကျွန်ုပ် အား ဆင်းရဲဒုက္ခရောက်စေတော်မူပါသနည်း။ အဘယ်ကြောင့်အကျွန်ုပ်သည်ရှေ့တော်၌မျက်နှာ မရပါသနည်း။ ဤသူအပေါင်းတို့အတွက် အကျွန်ုပ်အား အဘယ်ကြောင့်တာဝန်ပေးတော် မူပါသနည်း။-
೧೧ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?
12 ၁၂ အကျွန်ုပ်သည်သူတို့ကိုဝမ်းနှင့်လွယ်၍မွေး ထုတ်ရသူဖြစ်ပါသလော။ ကိုယ်တော်သည်သူ တို့၏ဘိုးဘေးတို့အားပေးမည်ဟု ကတိထား တော်မူသောပြည်သို့သွားရာလမ်းတစ်လျှောက် လုံးတွင် အဘယ်ကြောင့်အကျွန်ုပ်အားကလေး ထိန်းသဖွယ်သူတို့ကိုပိုက်ချီဆောင်ယူသွား စေပါသနည်း။-
೧೨ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?
13 ၁၃ ဤသူအပေါင်းတို့စားရန်အသားကိုအကျွန်ုပ် အဘယ်မှာရှာ၍ရနိုင်ပါမည်နည်း။ သူတို့သည် အသားစားလိုပါသည်ဟူ၍ ညည်းတွားတောင်း ဆိုလျက်ရှိကြပါသည်။-
೧೩ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?
14 ၁၄ ဤသူအပေါင်းတို့အတွက်အကျွန်ုပ်တစ်ဦး တည်းကတာဝန်မယူနိုင်ပါ။ ထိုတာဝန် သည်အကျွန်ုပ်အတွက်ကြီးလွန်းပါ၏။-
೧೪ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
15 ၁၅ အကျွန်ုပ်သည်ဤတာဝန်ထမ်းဆောင်ရမည် ဟုဆိုလျှင် ကိုယ်တော်သည်အကျွန်ုပ်အား သနားသဖြင့်ယခုပင်အသက်သေစေ၍ ဤဆင်းရဲဒုက္ခမှကင်းလွတ်စေတော်မူပါ'' ဟုထာဝရဘုရားအားလျှောက်ထားလေ သည်။
೧೫ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
16 ၁၆ ထာဝရဘုရားကမောရှေအား``ဣသရေလ အမျိုးသားတို့အထဲမှဂုဏ်အသရေရှိသူ ခေါင်းဆောင်ခုနစ်ဆယ်ကို ပဋိညာဉ်တဲတော် သို့လာရောက်စုရုံးစေပြီးလျှင်သင်နှင့် အတူရပ်နေစေလော့။-
೧೬ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
17 ၁၇ ငါသည်ကြွလာ၍သင်နှင့်စကားပြောဆိုမည်။ ငါသည်သင့်အားပေးအပ်ထားသောစွမ်းရည် အချို့ကိုယူ၍ သူတို့အားပေးအပ်မည်။ ထို အခါဤသူများအတွက်ထမ်းရသောတာဝန် ကိုသူတို့သည်သင့်အားကူညီထမ်းရွက်နိုင် သဖြင့် ထိုတာဝန်ကိုသင်တစ်ဦးတည်းထမ်း ရန်မလိုတော့ချေ။-
೧೭ನಾನು ಅಲ್ಲಿಗೆ ಇಳಿದು ಬಂದು ನಿನ್ನ ಸಂಗಡ ಮಾತನಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮದಲ್ಲಿ ಸ್ವಲ್ಪವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಹೊಣೆಯನ್ನು ವಹಿಸಬೇಕಾಗಿರುವುದಿಲ್ಲ; ನಿನ್ನ ಜೊತೆಯಲ್ಲಿ ಇವರೂ ಜವಾಬ್ದಾರಿ ವಹಿಸುವರು.”
18 ၁၈ ယခုသင်သည်သူတို့အားဤသို့မှာကြား လော့။ သူတို့သည်နက်ဖြန်နေ့အတွက်မိမိ တို့ကိုယ်ကိုသန့်စင်စေရမည်။ သူတို့သည် အသားကိုစားရလိမ့်မည်။ သူတို့သည်အီဂျစ် ပြည်၌အသားကိုစားရကြောင်း၊ ယခုသူ တို့အသားကိုစားလို၍ညည်းညူနေကြောင်း ကို ထာဝရဘုရားကြားတော်မူပြီ။ ထာဝရ ဘုရားသည်သူတို့စားရန်အသားကိုပေး တော်မူမည်ဖြစ်၍သူတို့စားရလိမ့်မည်။-
೧೮ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
19 ၁၉ သူတို့သည်အသားကိုတစ်ရက်၊ နှစ်ရက်၊ ငါးရက်၊ ဆယ်ရက်၊ အရက်နှစ်ဆယ်မျှသာ စားကြရမည်မကဘဲ၊-
೧೯ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.
20 ၂၀ အသားသည်သူတို့၏နားများမှထွက်၍ အသားကိုရွံမုန်းလာသည့်တိုင်အောင် တစ်လ လုံးလုံးစားရကြမည်။ ဤသို့ဖြစ်ရခြင်းမှာ သူတို့သည်အီဂျစ်ပြည်ကိုတသလျက်သူ တို့နှင့်အတူရှိတော်မူသောထာဝရဘုရား ကိုပစ်ပယ်ကာညည်းညူကြသောကြောင့်ဖြစ် သည်'' ဟုမိန့်တော်မူ၏။
೨೦ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.
21 ၂၁ မောရှေကထာဝရဘုရားအား``အကျွန်ုပ်မှာ လူပေါင်းခြောက်သိန်းရှိပါ၏။ ကိုယ်တော်က သူတို့အားတစ်လပတ်လုံးအသားကျွေး မည်ဟုမိန့်တော်မူပါသည်။-
೨೧ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.
22 ၂၂ သူတို့ဝလင်စွာစားနိုင်ရန်သိုးနွားဆိတ် အလုံအလောက်ရနိုင်ပါမည်လော။ သူတို့ အတွက်ပင်လယ်မှငါးအလုံအလောက် ရနိုင်ပါမည်လော'' ဟုလျှောက်ထားလေ၏။
೨೨ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು.
23 ၂၃ ထာဝရဘုရားက``ငါမတတ်နိုင်သည့်အရာ ရှိသလော။ ငါမိန့်တော်မူသမျှအတိုင်းဖြစ် မည်မဖြစ်မည်ကိုသင်မကြာမီတွေ့မြင်ရ လိမ့်မည်'' ဟုမိန့်တော်မူ၏။
೨೩ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.
24 ၂၄ မောရှေသည်တဲတော်တွင်းမှထွက်လာ၍ ထာဝရဘုရားမိန့်တော်မူသမျှကိုလူ အပေါင်းတို့အားပြန်ကြားလေသည်။ သူသည် ဣသရေလအမျိုးသားခေါင်းဆောင်ခုနစ် ဆယ်ကိုခေါ်၍ တဲတော်ပတ်လည်တွင်ရပ်နေ စေ၏။-
೨೪ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
25 ၂၅ ထိုအခါထာဝရဘုရားသည်မိုးတိမ်ဖြင့် ကြွဆင်းလာ၍ မောရှေနှင့်စကားပြောဆို၏။ ထာဝရဘုရားသည်မောရှေအားပေးအပ် ထားသောစွမ်းရည်အချို့ကိုယူ၍ ခေါင်းဆောင် ခုနစ်ဆယ်တို့အားပေးအပ်တော်မူ၏။ သူတို့ သည်စွမ်းရည်ကိုခံယူရရှိကြသောအခါ ပရောဖက်များကဲ့သို့ကြွေးကြော်ကြ၏။ သို့ ရာတွင်တစ်ကြိမ်မျှသာကြွေးကြော်ကြ၏။
೨೫ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
26 ၂၆ ခေါင်းဆောင်ခုနစ်ဆယ်ထဲမှဧလဒဒ်နှင့်မေဒဒ် ဆိုသူနှစ်ဦးသည် တဲတော်သို့မသွားဘဲစခန်း ထဲတွင်ကျန်ရစ်ခဲ့ကြ၏။ သူတို့အပေါ်သို့ဝိညာဉ် တော်သက်ဆင်းလာသောအခါ သူတို့သည်လည်း ပရောဖက်များကဲ့သို့ကြွေးကြော်ကြသည်။-
೨೬ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
27 ၂၇ လူငယ်တစ်ဦးကဧလဒဒ်နှင့်မေဒဒ်တို့ပြု မူပုံကို မောရှေထံသို့ပြေး၍ပြောကြား၏။
೨೭ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
28 ၂၈ ထိုအခါငယ်စဉ်ကတည်းကမောရှေကိုကူ ညီခဲ့သောနုန်၏သားဖြစ်သော ယောရှုက မောရှေအား``အရှင်၊ သူတို့ကိုတားမြစ် ပါ'' ဟုတိုက်တွန်းလေသည်။
೨೮ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
29 ၂၉ မောရှေက``ငါ၏အကျိုးကိုထောက်၍သင် ပြောနေသလော။ ထာဝရဘုရားသည်မိမိ ၏လူမျိုးတော်အားလုံးအပေါ်သို့ဝိညာဉ် တော်ကိုပေးအပ်သဖြင့် သူတို့သည်ပရော ဖက်များကဲ့သို့ကြွေးကြော်နိုင်ကြပါစေ သော'' ဟုပြန်ပြောလေ၏။-
೨೯ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
30 ၃၀ ထိုနောက်မောရှေနှင့်ဣသရေလအမျိုးသား ခေါင်းဆောင်ခုနစ်ဆယ်တို့သည် စခန်းသို့ပြန် သွားကြ၏။
೩೦ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
31 ၃၁ ထာဝရဘုရားသည်ပင်လယ်ဘက်မှလေကို တိုက်စေသဖြင့် လေနှင့်အတူငုံးငှက်များပါ လာ၏။ ထိုငုံးငှက်များသည်မြေပြင်အထက် သုံးပေအမြင့်မှပျံသန်းလာ၍ စခန်းအတွင်း နှင့်စခန်းအပြင်မိုင်များစွာပတ်လည်နေရာ အနှံ့အပြားတွင်နားကြလေသည်။-
೩೧ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
32 ၃၂ သို့ဖြစ်၍လူတို့သည်တစ်နေ့လုံး၊ တစ်ညလုံး နှင့်နောက်တစ်နေ့လုံးငုံးငှက်များကိုဖမ်းဆီး ကြ၏။ ယုတ်စွအဆုံးလူတစ်ဦးလျှင်ငုံးငှက် တင်းငါးဆယ်မျှဖမ်းဆီးမိသည်။ သူတို့သည် စခန်းပတ်လည်တွင်ငှက်များကိုဖြန့်၍ အခြောက်လှန်းကြသည်။-
೩೨ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
33 ၃၃ ငုံးငှက်သားပေါများလျက်ရှိသေးချိန်တွင် ထာဝရဘုရားသည်အမျက်ထွက်၍သူ တို့တွင်ကပ်ရောဂါကျရောက်စေ၏။-
೩೩ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
34 ၃၄ ထိုအရပ်တွင်အသားကိုတောင့်တသူတို့၏ အလောင်းများကိုမြုပ်နှံခဲ့ရသဖြင့် ကိဗြုတ် ဟတ္တဝါသို့မဟုတ်တောင့်တသူတို့၏သင်္ချိုင်း ဟူ၍နာမည်မှည့်ခေါ်လေ၏။
೩೪ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.
35 ၃၅ သူတို့သည်ထိုအရပ်မှခရီးဆက်ကြ၍ ဟာဇရုတ်အရပ်သို့ရောက်လျှင်စခန်းချ ကြလေသည်။
೩೫ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.