< ၄ ဓမ္မရာဇဝင် 11 >
1 ၁ အာခဇိ၏မယ်တော် အာသလိသည် မိမိသား သေကြောင်းကို သိမြင်သော်၊ ထ၍ ဆွေတော်မျိုးတော် အပေါင်းတို့ကို သုတ်သင်ပယ်ရှင်းလေ၏။
ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.
2 ၂ သို့ရာတွင် အာခဇိ၏နှမယဟောရံမင်းကြီး သမီးယောရှေဘသည် အာခဇိ၏သား ယောရှကို အသေ ခံရသော ဆွေတော်မျိုးတော်ထဲက ခိုးယူ၍ အာသလိ လက်မှ သူ၏အသက် လွတ်စေခြင်းငှါ၊ သူနှင့်သူ၏ နို့ထိန်းကို အိပ်ခန်းထဲ၌ဝှက်ထား၏။
ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.
3 ၃ ထိုနောက်ယောရှသည် ခြောက်နှစ်ပတ်လုံး အရီးနှင့်အတူ ဗိမာန်တော်၌ပုန်းရှောင်လျက်နေ၍၊ အာသလိသည် စိုးစံလေ၏။
ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.
4 ၄ ခုနစ်နှစ်မြောက်သောအခါ၊ ယောယဒသည် စေလွှတ်၍၊ လူတရာအုပ်၊ တပ်မှူး၊ တပ်သားတို့ကို ခေါ်လေ၏။ ဗိမာန်တော်ထဲသို့ သွင်း၍ ပဋိညာဉ်ဖွဲ့ခြင်း၊ ဗိမာန်တော်၌ သစ္စာတိုက်ခြင်းကို ပြုပြီးမှ၊ ရှင်ဘုရင်၏ သားတော်ကိုပြလေ၏။
ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.
5 ၅ ယောယဒကလည်း၊ သင်တို့ပြုရသော အမှုဟူ မူကား၊ ဥပုသ်နေ့၌ဝင်သောလူသုံးစုတစုသည် နန်းတော် တံခါးကိုစောင့်ရမည်။
ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.
6 ၆ တစုသည် သုရတံခါးကို စောင့်ရမည်။ တစု သည် ကင်းနောက် တံခါးကိုစောင့်ရမည်။ ထိုသို့ ဗိမာန် တော်ကို မဖြိုမဖျက်စေခြင်းငှါ စောင့်ရမည်။
ಇನ್ನೊಂದು ಭಾಗವು ಸೂರ್ ಎಂಬ ಬಾಗಿಲ ಬಳಿಯಲ್ಲಿಯೂ, ಮತ್ತೊಂದು ಭಾಗವು ಕಾವಲಿನ ಹಿಂದೆ ಇರುವ ಬಾಗಿಲ ಬಳಿಯಲ್ಲಿಯೂ ಇರಿ. ಹೀಗೆಯೇ ದೇವಾಲಯ ಕಾವಲು ಮುರಿಯದ ಹಾಗೆ ಅದನ್ನು ಕಾಯಿರಿ.
7 ၇ ဥပုသ်နေ့၌ ထွက်သောလူသုံးစုတွင် နှစ်စုသည် ရှင်ဘုရင်ပတ်လည် ဗိမာန်တော်၌စောင့်ရမည်။
ಇದಲ್ಲದೆ ಸಬ್ಬತ್ ದಿನದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಯೆಹೋವ ದೇವರ ಆಲಯದಲ್ಲಿರುವ ಅರಸನನ್ನು ಕಾಯುವವರಾಗಿರಿ.
8 ၈ လူတိုင်းမိမိလက်နက်ကို ကိုင်လျက် ကိုယ်တော် မြတ်ကို ဝိုင်း၍၊ တပ်ထဲသို့ဝင်သမျှသောသူတို့ကို သတ်ရ မည်။ ရှင်ဘုရင် ထွက်ဝင်တော်မူသောအခါ၊ နောက်တော် သို့ လိုက်ရမည်ဟုမှာထားလေ၏။
ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.
9 ၉ ထိုသို့ ယဇ်ပုရောဟိတ်ယောယဒမှာထားသမျှ အတိုင်း လူတရာအုပ်တို့သည်ပြု၍၊ ဥပုသ်နေ့၌ထွက်ရသော သူနှင့်ဝင်ရသောသူအသီးအသီးတို့ကို ခေါ်၍ ယဇ်ပုရော ဟိတ် ယောယဒထံသို့ ရောက်သောအခါ၊
ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಶತಾಧಿಪತಿಗಳು ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಯೆಹೋಯಾದಾವನ ಬಳಿಗೆ ಕರೆದುಕೊಂಡು ಬಂದರು.
10 ၁၀ ဗိမာန်တော်၌ရှိသော ဒါဝိဒ်မင်းကြီး၏လှံများ နှင့် ဒိုင်းများကို ယဇ်ပုရောဟိတ်သည်ထုတ်၍ လူတရာ အုပ်တို့အား အပ်လေ၏။
ಆಗ ಯಾಜಕನು ಯೆಹೋವ ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ಗುರಾಣಿಗಳನ್ನೂ ಶತಾಧಿಪತಿಗಳಿಗೆ ಕೊಟ್ಟನು.
11 ၁၁ စောင့်သောသူအပေါင်းတို့သည် လက်နက်ကို ကိုင်လျက်၊ ရှင်ဘုရင်ကို ဝိုင်း၍ ယဇ်ပလ္လင်အနားနှင့် ဗိမာန်တော်အနား၌ လက်ျာထောင့်မှစ၍ လက်ဝဲထောင့် တိုင်အောင် ရပ်ကြ၏။
ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು.
12 ၁၂ ယဇ်ပုရောဟိတ်သည် ရှင်ဘုရင်သားတော်ကို ပြင်သို့ထုတ်၍၊ ရာဇသရဖူနှင့် ပညတ္တိကျမ်းကို တင်လျက်၊ ဘိသိတ်ပေးလျက်၊ ရှင်ဘုရင်အရာ၌ချီးမြှောက်ပြီးမှ ရှင်ဘုရင်အသက်တော်ရှင်စေသတည်းဟု လက်ခုပ်တီး၍ ကြွေးကြော်ကြ၏။
ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
13 ၁၃ အာသလိသည် တပ်သားပြုသောအသံနှင့် လူများပြုသော အသံကိုကြားလျှင်၊ လူများရှိရာ ဗိမာန် တော်သို့သွား၍၊
ಅತಲ್ಯಳು ಕಾವಲುಗಾರರ ಮತ್ತು ಜನರ ಶಬ್ದವನ್ನೂ ಕೇಳಿದಾಗ, ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
14 ၁၄ ရှင်ဘုရင်သည် ယုဒမင်းထုံးစံအတိုင်း တိုင်နား မှာရပ်လျက်၊ မှူးတော်မတ်တော်များနှင့် တံပိုးမှုတ်သော သူများတို့သည် ရှင်ဘုရင်အနားတော်၌ ရပ်လျက်၊ ပြည်သူပြည်သားများတို့သည် ဝမ်းမြောက်၍ တံပိုးမှုတ် လျက်ရှိကြသည်ကိုမြင်လျှင်၊ မိမိအဝတ်ကို ဆုတ်၍ ပုန်ကန်မှုပါတကား၊ ပုန်ကန်မှုပါတကားဟု အော်ဟစ် လေ၏။
ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
15 ၁၅ ယဇ်ပုရောဟိတ်ယောယဒကလည်း၊ ဗိမာန် တော်ထဲမှာမသေစေနှင့်၊ တပ်ပြင်သို့ထုတ်ကြ။ သူ့ဘက်မှာ နေသောသူကို ထားနှင့်သတ်ကြဟု လူတရာအုပ်၊ တပ်မှူး တို့ကို မှာထားနှင့်သည်အတိုင်း၊
ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
16 ၁၆ အာသလိကိုဘမ်းဆီးလျက်၊ နန်းတော်သို့ သွား သောမြင်းလမ်းဖြင့် ထုတ်၍ သတ်ကြ၏။
ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು.
17 ၁၇ ယောယဒသည်လည်း ရှင်ဘုရင်နှင့်လူများတို့ သည် ထာဝရဘုရား၏လူဖြစ်ရမည်အကြောင်း ထာဝရ ဘုရားနှင့် ပဋိညာဉ်ဖွဲ့စေ၏။ တဖန်ရှင်ဘုရင်နှင့်လူများ တို့ကို တဦးနှင့်တဦး ပဋိညာဉ်ဖွဲ့စေ၏။
ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.
18 ၁၈ ပြည်သူပြည်သားအပေါင်းတို့သည် ဗာလ ကျောင်းသို့သွား၍ ဖြိုဖျက်ကြ၏။ ယဇ်ပလ္လလင်များနှင့် ရုပ်တုများကိုအကုန်အစင်ချိုးဖဲ့၍၊ ယဇ်ပလ္လင်တို့ရှေ့မှာ ဗာလယဇ်ပုရောဟိတ် မဿန်ကို သတ်ကြ၏။
ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.
19 ၁၉ ယဇ်ပုရောဟိတ်ယောယဒသည်လည်း၊ ဗိမာန် တော်အုပ်များကို ခန့်ထားပြီးမှ လူတရာအုပ်၊ တပ်မှူး၊ တပ်သား၊ ပြည်သူပြည်သားအပေါင်းတို့ကိုခေါ်လျက်၊ ကင်းတံခါးလမ်းဖြင့် ရှင်ဘုရင်ကို ဗိမာန်တော်မှ နန်း တော်သို့ပို့ဆောင်၍ ရာဇပလ္လင်တော်ပေါ်မှာ ထိုင်စေ၏။
ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
20 ၂၀ နန်းတော်နားမှာ အာသလိကို သတ်ပြီးမှ၊ ပြည်သူပြည်သားအပေါင်းတို့သည် ဝမ်းမြောက်၍ တမြို့လုံး၌လည်း ငြိမ်ဝပ်ခြင်းရှိ၏။
ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.