< ယောန 3 >

1 နောက်တဖန် ထာဝရဘုရား၏ နှုတ်ကပတ်တော် သည် ယောနသို့ရောက်လာသည်ကား၊
ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.
2 သင်ထ၍ နိနေဝေမြို့ကြီးသို့ သွားလော့။ ငါမှာ ထားသည်အတိုင်း ကြွေးကြော်လော့ဟု မိန့်တော်မူ၏။
“ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.
3 ထိုအခါ ထာဝရဘုရား၏ အမိန့်တော်အတိုင်း ယောနသည် ထ၍ နိနေဝေမြို့သို့ သွား၏။ နိနေဝေမြို့ သည် အလွန်ကြီးသောမြို့၊ သုံးရက်ခရီးကျယ်ဝန်းသော မြို့ဖြစ်သတည်း။
ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.
4 ယောနသည် မြို့ထဲသို့ဝင်၍ တနေ့ခရီးသွား လျက်၊ အရက်လေးဆယ်လွန်သော်၊ နိနေဝေမြို့သည် ပျက် စီးခြင်းသို့ရောက်လိမ့်မည်ဟု ကြွေးကြော်လေ၏။
ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.
5 နိနေဝေမြို့သားတို့သည် ဘုရားသခင်၏ အမိန့် တော်ကို ယုံ၍၊ လူကြီးလူငယ်အပေါင်းတို့သည် အစာ ရှောင်ရာအချိန်ကို ကြော်ငြာ၍ လျှော်တေအဝတ်ကို ဝတ် ကြ၏။
ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.
6 နိနေဝေမင်းကြီးသည် ထိုသိတင်းကို ကြားသော အခါ နန်းတော်မှဆင်း၍ မင်းမြောက်တန်ဆာကို ချွတ်ပြီး မှ၊ လျှော်တေအဝတ်ကို ဝတ်၍ ပြာထဲ၌ ထိုင်တော်မူ၏။
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.
7 လူသတ္တဝါ တိရစ္ဆာန်သိုးနွားတို့သည် အလျှင်းမ မြည်စေနှင့်။ အစာကို မစား၊ ရေကို မသောက်စေနှင့်။
ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.
8 လူသတ္တဝါတိရစ္ဆာန်တို့သည် လျှော်တေအဝတ် ကို ဝတ်ကြစေ။ ကြိုးစား၍ ဘုရားသခင်ကို ဆုတောင်းကြ စေ။ အသီးအသီးတို့သည် မိမိတို့လိုက်သော အဓမ္မလမ်း၊ မိမိတို့ပြုသော အဓမ္မအမှုကို ရှောင်ကြစေ။
ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.
9 ငါတို့သည် ပျက်စီးခြင်းနှင့် ကင်းလွတ်မည်အ ကြောင်း၊ ဘုရားသခင်သည် ပြောင်းလဲ၍ နောင်တရ သဖြင့်၊ ပြင်းစွာသောအမျက်တော်ကို ငြိမ်းစေတော်မူမည် မမူမည်ကို အဘယ်သူပြောနိုင်သနည်းဟု မင်းကြီးအာဏာ၊ မှူးမတ်အာဏာနှင့် နိနေဝေတမြို့လုံးတွင် သိတင်းကြား ပြော၍ ကြော်ငြာစေတော်မူ၏။
ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”
10 ၁၀ မြို့သားတို့သည် မိမိတို့လိုက်သော အဓမ္မလမ်း ကို လွှဲရှောင်၍၊ ကျင့်သောအကျင့်များကို ဘုရားသခင် သည် မြင်လျှင်၊ အရင်ခြိမ်းသောဘေးဒဏ်ကို မပေးဘဲနေ တော်မူ၏။
ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.

< ယောန 3 >