< १ शमूएल 11 >
1 त्यसपछि अम्मोनी नाहाश गए र याबेश-गिलादलाई घेरा हाले । याबेशका सबै मानिसले नाहाशलाई भने, “हामीसँग एउटा करार गर्नुहोस् र हामी तपाईंको सेवा गर्नेछौं ।”
೧ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
2 अम्मोनी नाहाशले जवाफ दिए, “तिमीहरूसँग म यस शर्तमा सम्झौता गर्नेछु, कि म तिमीहरूको दाहिने आँखा निकालिदिनेछु, र यसरी सारा इस्राएलमाथि म अपमान ल्याउनेछु ।”
೨ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು.
3 तब याबेशका धर्म-गुरुहरूले तिनलाई जवाफ दिए, “हामीलाई सात दिनसम्म छोडिदिनुहोस्, ताकि इस्राएलका सबै इलाकामा हामी दूतहरू पठाउनेछौं । तब हामीलाई बचाउने कोही भएन भने हामी तपाईंकहाँ आत्मासमर्पण गर्नेछौं ।
೩ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
4 ती दूतहरू गिबामा आए जहाँ शाऊल बस्थे र जे भएको थियो सो मानिसहरूलाई भने । सबै मानिसहरू धुरुधुरु रोए ।
೪ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
5 यति बेला शाऊल खतेबाट गोरुहरू लिएर आउँदै थियो । शऊलले भने, “मानिसहरूलाई के खराबी भयो जसले गर्दा तिनीहरू रुँदैछन्?” याबेशका मानिसहरूले जे भनेका थिए सो तिनीहरूले शाऊललाई भने ।
೫ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು.
6 जब तिनीहरूले भनेका कुरा शाऊलले सुने, तब तिनीमाथि परमेश्वरको आत्मा आउनुभयो र तिनी साह्रै रिसाए ।
೬ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
7 तिनले एक हल गोरु लिए र तिनलाई टुक्रा-टक्रा गरी काटे र ती इस्राएलको सबै इलाकामा ती दूतहरूसँगै पठाए । तिनले भने, “शाऊल र शमूएलको पछि नआउने व्यक्तिको गोरुलाई यसै गरिनेछ ।” अनि परमप्रभुको भय मानिसहरूमाथि पर्यो र तिनीहरू एक जना मानिसझैं एकसाथ निस्केर आए ।
೭ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.
8 जब उनीहरूलाई तिनले बेजेकमा भेला पारे, तब इस्राएलका मनिसहरू तिन लाख जना थिए र यहूदाका मानिसहरू तिस हजार जना थिए ।
೮ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
9 तिनीहरूले त्यहाँ आएका दूतहरूलाई भने, “तिमीहरूले याबेश-गिलादका मानिसहरूलाई यसो भन, 'भोलि यति बेला मध्यन्हसम्ममा, तिमीहरूको छुट्टकारा हुनेछ,’ ।” त्यसैले दूतहरू गए र याबेश-गिलादका मानिसहरूलाई भने, र तिनीहरू खुसी भए ।
೯ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
10 तब याबेशका मानिसहरूले नाहाशलाई भने, “भोलि हामी तपाईंकहाँ आत्मासमर्पण गर्नेछौं, र तपाईंलाई जे असल लाग्छ सो हामीमाथि गर्नुहोस् ।”
೧೦ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು.
11 भोलिपल्ट शाऊलले मानिसहरूलाई तिन समूहमा विभाजन गरे । बिहानको पहरमा तिनीहरू छाउनी बिचमा आए र तिनीहरूले आक्रमण गरे र मध्यन्हसम्ममा अम्मोनीहरूलाई पराजित गरे । ती जीवित रहेकाहरू सबै यसरी छरपष्ट भए, कि तिनीहरू कोही पनि दुई जना सँगै रहेनन् ।
೧೧ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
12 तब मानिसहरूले शमूएललाई भने, “ती को थिए जसले यसो भने 'के शाऊलले हामीमाथि राज्य गर्नेछ र?’ ती मानिसहरूलाई ल्याउनुहोस्, ताकि हामीले तिनीहरूलाई मार्नेछौं ।”
೧೨ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು.
13 तर शाऊलले भने, “आजको दिन कसैलाई मारिनेछैन, किनभने परमप्रभुले आज इस्राएललाई छुटकारा दिनुभएको छ ।”
೧೩ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.
14 त्यसपछि शमूएलले मानिसहरूलाई भने, “आओ, हामी गिलगामा जानेछौं र त्यहाँ राजसत्ताप्रति फेरि भक्ति जानउनेछौं ।”
೧೪ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು
15 त्यसैले सबै मानिसहरू गिलगालमा गए र गिलगामा परमप्रभुको सामु शाऊललाई राजा बनाए । तिनीहरूले त्यहाँ परमप्रभुको सामु मेलबलिहरू चढाए, र शाऊल र इस्राएलका सबै मानिसहरू धेरै आनन्दित भए ।
೧೫ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.