< १ शमूएल 20 >
1 तब दाऊद रामाको नैयोतबाट भागे र जोनाथनकहाँ आए र भने, “मैले के गरेको छु? मेरो अपराध के हो? तपाईंको बुबाको सामु मैले गरेको पाप हो, जसको कारणले उहाँले मेरो ज्यान लिन खोज्नुहुन्छ?”
ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು.
2 जोनाथनले दाऊदलाई भने, “यो कुरा दूर होस् । तपाईं मर्नुहुन्न । मेरो बुबाले मलाई नभनी सानो वा ठुलो कुनै पनि कुरा गर्नुहुन्न । मेरो बुबाले यो कुरा किन लुकाउनुहुन्छ? यो यस्तो होइन?”
ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು.
3 तापनि दाऊदले फेरि शपथ खाए र भने, “मैले तपाईंको दृष्टिमा निगाह पाएको छु भनेर तपाईंको बुबाले राम्ररी थाहा पाउनुभएको छ । उहाँले भन्नुभएको छ, 'जोनाथनले यो कुरा थाहा पाउनुहुँदैन नत्र ऊ दुःखित हुनेछ ।' तर जस्तो परमप्रभु जीवित हुनुहुन्छ र तपाईं जीवित हुनुहुन्छ, म र मृत्यु बिच एक कदम मात्र छ ।”
ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.
4 तब जोनाथनले दाऊदलाई भने, “तपाईंले मलाई जे भन्नुहुन्छ, म तपाईंको निम्ति त्यही गर्नेछु ।”
ಆಗ ಯೋನಾತಾನನು ದಾವೀದನಿಗೆ, “ನಿನ್ನ ಪ್ರಾಣವು ಏನೇನು ಹೇಳುತ್ತದೋ, ನಿನಗೋಸ್ಕರ ನಾನು ಅದನ್ನು ಮಾಡುವೆನು,” ಎಂದನು.
5 दाऊदले जोनाथनलाई भने, “भोलि औंसी हो, म राजासँग खान बस्नुपर्छ । तर मलाई जान दिनुहोस्, ताकि तेस्रो दिनको साँझसम्म म आफै खेतमा लुक्न सकूँ ।
ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು.
6 तपाईंका बुबाले म नहुँदा खिन्न महसुस गर्नुभयो भने, यसो भन्नुहोस्, 'दाऊदले आफ्नो सहर बेथलेहेममा जान पाऊँ भनी तिनले मसँग ज्यादै बिन्ती गरेर विदा मागे । किनभने त्यहाँ सबै कुलको वार्षिक बलिदान हुँदैछ ।'
ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವುದನ್ನು ಕಂಡು, ಶ್ರದ್ಧೆಯಿಂದ ವಿಚಾರಿಸಿ ಅವನು ಎಲ್ಲಿ? ಎಂದು ಕೇಳಿದರೆ, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಏಕೆಂದರೆ ತನ್ನ ಸಮಸ್ತ ಕುಟುಂಬಕ್ಕೋಸ್ಕರ ವರುಷದ ಯಜ್ಞ ಮಾಡುತ್ತಾರೆ,’ ಎಂದು ಹೇಳು.
7 उहाँले, 'ठिकै छ' भन्नुहुन्छ भने, तपाईंको दासलाई शान्ति हुनेछ । तर उहाँ रिसले चुर हुनुभयो भने, उहाँले कुनै खराब गर्ने अठोट गर्नुभएको छ भनी जान्नुहोस् ।
ಅದಕ್ಕೆ ಅವನು, ‘ಒಳ್ಳೆಯದು,’ ಎಂದು ಹೇಳಿದರೆ, ನಿನ್ನ ಸೇವಕನಿಗೆ ಸಮಾಧಾನವಾಗಿರುವುದು. ಅವನು ಬಹಳ ಕೋಪ ಮಾಡಿದರೆ, ಅವನಿಂದ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.
8 यसकारण आफ्नो दासमाथि दायपूर्वक व्यवहार गर्नुहोस् । किनभने तपाईंले आफ्नो दासलाई आफूसँगै परमप्रभुको करारमा ल्याउनुभएको छ । तर ममा कुनै पाप छ भने, मलाई तपाईं आफैले मार्नुहोस् । किनकि मलाई किन तपाईंको बुबाकहाँ ल्याउनुहुन्छ?”
ಆದ್ದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು. ಏಕೆಂದರೆ ಯೆಹೋವ ದೇವರ ಒಡಂಬಡಿಕೆಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀಯಲ್ಲಾ. ಆದರೂ ನನ್ನಲ್ಲಿ ಅಕ್ರಮವಿದ್ದರೆ, ನೀನೇ ನನ್ನನ್ನು ಕೊಂದುಹಾಕು. ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವುದು ಏಕೆ?” ಎಂದನು.
9 जोनाथनले भने, “यो कुरा तपाईंबाट दूर रहोस्! मेरा बुबाले तपाईंमाथि हानि ल्याउने अठोट गर्नुभएको छ भनी मैले थाहा पाएँ भने, के म तपाईंलाई भन्दिनँ र?”
ಆಗ ಯೋನಾತಾನನು, “ಅದು ನಿನಗೆ ದೂರವಾಗಿರಲಿ. ಏಕೆಂದರೆ ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ, ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ?” ಎಂದನು.
10 तब दाऊदले जोनाथनलाई भने, “तपाईंका बुबाले तपाईंलाई कतै खस्रो किसिमको जवाफ दिनुभयो भने मलाई कसले भनिदिने?”
ದಾವೀದನು ಯೋನಾತಾನನಿಗೆ, “ನಿನ್ನ ತಂದೆಯು ನಿನಗೆ ಕಠಿಣವಾದ ಉತ್ತರ ಹೇಳಿದರೆ, ಅದನ್ನು ನನಗೆ ತಿಳಿಸುವವರು ಯಾರು?” ಎಂದನು.
11 जोनाथनले दाऊदलाई भने, “आउनुहोस्, हामी खेतमा जाऔं ।” त्यसैले तिनीहरू दुवै जना खेतमा गए ।
ಆಗ ಯೋನಾತಾನನು ದಾವೀದನಿಗೆ, “ನಾವು ಹೊಲಕ್ಕೆ ಹೋಗೋಣ ಬಾ,” ಎಂದನು. ಹಾಗೆಯೇ ಅವರಿಬ್ಬರೂ ಹೊಲಕ್ಕೆ ಹೊರಟು ಹೋದರು.
12 जोनाथनले दाऊदलाई भने, “परमप्रभुको इस्राएलको परमेश्वर नै साक्षी हुनुभएको होस् । जब भोलि वा पर्सि मैले मेरो बुबालाई प्रश्न गरेपछि, हेर्नुहोस्, दाऊदप्रति शुभेच्छा छ भने, के म तपाईंकहाँ कसैलाई पठाउने र त्यो कुराको जानकारी तपाईंलाई दिनेछैन र?
ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವ ದೇವರೇ, ನಾನು ನಾಳೆ ನಾಡಿದ್ದರೊಳಗೆ ನನ್ನ ತಂದೆಯನ್ನು ವಿಚಾರಿಸಲು, ದಾವೀದನ ಮೇಲೆ ದಯೆ ಇದ್ದರೆ ನಿನಗೆ ತಿಳಿಸುವ ಹಾಗೆ ಹೇಳಿಕಳುಹಿಸದೆ ಇದ್ದರೆ, ಯೆಹೋವ ದೇವರು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.
13 मेरो बुबाले तपाईंलाई हानि गर्ने इच्छा गर्नुभएको रहेछ, र तपाईं शान्तिमा जान सक्नुभएको होस् भनी मैले तपाईंलाई थाहा दिइनँ, र तपाईंलाई पठाइनँ भने, परमप्रभुले जोनाथनलाई यसै र अझ बढी गर्नुभएको होस् । परमप्रभु जसरी मेरो बुबासँग हुनुहुन्छ, त्यसरी नै उहाँ तपाईंसँग रहनुभएको होस् ।
ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.
14 म जीवित रहें भने के तपाईंले मलाई परमप्रभुको करारको विश्वस्तता देखाउनुहुनेछैन र ताकि म मर्नेछैन?
ಆದರೆ ನಾನು ಇನ್ನೂ ಬದುಕುತ್ತಿರುವಾಗ ನಾನು ಸಾಯದ ಹಾಗೆ ನೀನು ಯೆಹೋವ ದೇವರ ದಯೆಯನ್ನು ನನ್ನ ಮೇಲೆ ತೋರಿಸಿಬೇಕಾದದ್ದಲ್ಲದೆ,
15 परमप्रभुले दाऊदका शत्रुहरूलाई पृथ्वीको सतहबाट निमिट्यान्न पार्नुहुँदा पनि मेरो घरानाबाट तपाईंको करारको विश्वस्तता नहटाउनुहोला ।”
ಯೆಹೋವ ದೇವರು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ, ಎಂದಿಗೂ ನಿನ್ನ ದಯೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು,” ಎಂದನು.
16 त्यसैले जोनाथनले दाऊदको घरानासँग करार बाँधे र भने, “परमप्रभुले दाऊदका शत्रुहरूबाट लेख लिनुभएको होस् ।”
ಹೀಗೆಯೇ ಯೋನಾತಾನನು ದಾವೀದನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು, “ಅಗಲಿದರೆ ಯೆಹೋವ ದೇವರೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ,” ಎಂದನು.
17 जोनाथानले दाऊदप्रतिको तिनको प्रेमले गर्दा फेरि तिनले शपथ खाए, किनभने तिनलाई आफ्नो प्राणलाई झैं उनले प्रेम गरे ।
ಯೋನಾತಾನನು ದಾವೀದನನ್ನು ಪ್ರೀತಿಮಾಡಿದ್ದರಿಂದ, ಅವನಿಂದ ತಿರುಗಿ ಪ್ರಮಾಣ ತೆಗೆದುಕೊಂಡನು. ಅವನು ತನ್ನ ಪ್ರಾಣವನ್ನು ಪ್ರೀತಿಮಾಡಿದ ಹಾಗೆಯೇ, ಅವನನ್ನು ಪ್ರೀತಿಮಾಡಿದನು.
18 तब जोनाथनले तिनलाई भने, “भोलि औंसी हो । तपाईं नहुँदा खिन्न महसुस हुनेछ, किनभने तपाईंको आसन खाली हुनेछ ।
ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ; ನೀನು ಅಲ್ಲಿ ಇಲ್ಲದಿರುವುದರಿಂದ ನಿನ್ನ ಸ್ಥಳವು ಬರಿದಾಗಿರುವುದು.
19 जब तपाईं तिन दिन लुकेपछि, तुरुन्तै तल जानुहोस् र यो कुरा सुरु भयो भने तपाईं लुक्नुभएकै ठाउँमा आउनुहोस्, अनि एजेल ढुङ्गाको छेउमा बस्नुहोस् ।
ನೀನು ಮೂರು ದಿವಸ ತಡೆದ ತರುವಾಯ, ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರುಗಿಬಂದು, ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.
20 मैले कुनै कुरालाई तारो बनाएर हानेझैं, म यसको छेउमा तिन वटा काँडहरू हान्नेछु ।
ಆಗ ನಾನು ಗುರಿಯಿಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು.
21 तब म आफ्नो जवान केटोलाई यसो भन्नेछु र पठाउनेछु, 'जा र काँडहरू टिपेर ले ।'मैले त्यो जवानलाई, 'हेर्, काँडहरू तेरो यतापट्टि छन्, ति लिएर आइज” तब आउनुहोस् । किनभने परमप्रभु जीवित हुनुभएझैं त्यहाँ तपाईंको निम्ति सुरक्षा हुनेछ, र हानि हुनेछैन ।
ಅನಂತರ ಹುಡುಗನನ್ನು ಕಳುಹಿಸಿ, ‘ಆ ಬಾಣಗಳನ್ನು ಹುಡುಕಿಕೊಂಡು ಬಾ,’ ಎಂದು ಹೇಳುವೆನು. ‘ಆ ಬಾಣಗಳು ನಿನಗೆ ಈಚೆ ಬಿದ್ದಿವೆ, ಅವುಗಳನ್ನು ತೆಗೆದುಕೊಂಡು ಬಾ,’ ಎಂದು ನಾನು ಹುಡುಗನಿಗೆ ಹೇಳಿದರೆ, ನೀನು ಬರಬಹುದು. ಏಕೆಂದರೆ ಯೆಹೋವ ದೇವರಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವುದು.
22 “तर मैले त्यो जवानलाई यसो भनें, 'हेर्, काँडहरू तेरो उतापट्टि छन्,' तब तपाईं आफ्नो बाटो लाग्नुहोस्, किनकि परमप्रभुले तपाईंलाई टाढा पठाउनुभएको छ ।”
ಆದರೆ, ‘ಇಗೋ, ಬಾಣಗಳು ನಿನ್ನ ಆಚೆ ಬಿದ್ದಿವೆ,’ ಎಂದು ಹುಡುಗನಿಗೆ ಹೇಳಿದರೆ, ಹೊರಟು ಹೋಗು. ಏಕೆಂದರೆ ಯೆಹೋವ ದೇವರು ನಿನ್ನನ್ನು ದೂರ ಕಳುಹಿಸಿದರು.
23 म र तपाईंले गरेको सहमतिको बारेमा, हेर्नुहोस्, परमप्रभु तपाईं र मेरो बिचमा सदासर्वदा साक्षी हुनुहुन्छ' ।”
ನಾನೂ, ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಯೆಹೋವ ದೇವರು ನನಗೂ, ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿರುವರು,” ಎಂದು ಹೇಳಿದನು.
24 त्यसैले दाऊदले आफूलाई खेतमा लुकाए । जब औंसी आयो, तब राजा खानलाई बसे ।
ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟುಕೊಂಡಿದ್ದನು. ಅಮಾವಾಸ್ಯೆಯಾದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
25 सदाझैं राजा आफ्नो आसनमा भित्ताको छेउमा बसे । जोनातन खडा भए, र अबनेर शाऊलको छेउमा बसे । तर दाऊदको ठाउँ खाली थियो ।
ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ, ಯೋನಾತಾನನು ಎದ್ದನು ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು. ದಾವೀದನು ಇರುವ ಸ್ಥಳವು ಬರಿದಾಗಿತ್ತು.
26 तापनि शाऊलले त्यस दिन केही पनि भनेनन्, किनभने तिनले सोचे, “तिनलाई केही भएको छ । तिनी शुद्ध छैनन् । निश्चय नै तिनी शुद्ध छैनन् ।”
ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು.
27 तर औंसीको भोलि पल्ट दाऊदको ठाउँ खाली थियो । शाऊलले जोनाथनलाई भने, “यिशैका छोरा खानलाई हिजो वा आज किन आएको छैन्?”
ಅಮಾವಾಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡುವ ಸ್ಥಳವು ಹಾಗೆಯೇ ಬರಿದಾಗಿತ್ತು. ಆದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಪುತ್ರನಾದ ಯೋನಾತಾನನನ್ನು ಕೇಳಿದನು.
28 जोनाथनले शाऊललाई जवाफ दिए, “दाऊदले बेथलेहेम जानलाई मसँग ज्यादै बिन्ती गरेर अनुमती मागे ।
ಯೋನಾತಾನನು ಸೌಲನಿಗೆ ಉತ್ತರವಾಗಿ, “ಬೇತ್ಲೆಹೇಮಿನವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿಕೊಂಡನು.
29 तिनले भने, “कृपया मलाई जान दिनुहोस् । किनकि हाम्रो परिवारको सहरमा एउटा बलिदान छ, र म त्यहाँ हुनुपर्छ भनी मेरो दाजुले मलाई आदेश दिएका छन् । मैले तपाईंको दृष्टिमा निगाह पाएको छु भने, कृपया मलाई जान र आफ्ना दाजुहरूलाई भेट्न दिनुहोस् ।' यसकारण तिनी राजासँग खानलाई टेबलमा आएका छैनन् ।”
ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು.
30 तब जोनाथनको विरुद्धमा शाऊल रिस दन्कियो र तिनले उनलाई भने, “तँ पथभ्रष्ट र विद्रोही स्त्री को छोरो! तैंले यिशैका छोरालाई आफ्नै शर्म र आफ्नो आमाको नग्नताको शर्मको निम्ति रोजेको छस् भन्ने के मलाई थाहा छैन?
ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು.
31 किनकि यिशैका छोरा पृथ्वीमा रहेसम्म, न तँ रहेनेछस् न त तेरो राज्य नै रहनेछ । अब कसैलाई पठा र त्यसलाई मकहाँ लिएर आइज, किनकि त्यो मरिनैपर्छ ।”
ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.
32 जोनाथनले आफ्नो बुबा शाऊललाई जवाफ दिए, “के कराणले तिनलाई मारिनुपर्ने? तिनले के गरेका छन्?”
ಅದಕ್ಕೆ ಯೋನಾತಾನನು ತನ್ನ ತಂದೆ ಸೌಲನಿಗೆ ಉತ್ತರವಾಗಿ, “ಅವನನ್ನು ಏಕೆ ಕೊಲೆಮಾಡಬೇಕು? ಅವನು ಏನು ಮಾಡಿದನು?” ಎಂದನು.
33 तब शाऊलले तिनलाई मार्न आफ्नो भालाले हाने । यसरी आफ्नो बुबाले दाऊदलाई मार्न अठोट गरेका कुरा जोनाथनलाई पक्का थाहा भयो ।
ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದ್ದರಿಂದ ಯೋನಾತಾನನು ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದನೆಂದು ತಿಳಿದುಕೊಂಡನು.
34 जोनाथन रिसले आगो भएर टेबलबाट उठे र महिनाको दोस्रो दिन कुनै खाने कुरा खाएनन्, किनकि दाऊदको निम्ति तिनी शोकित भए, किनकि तिनका बुबाले उनको अनादर गरेका थिए ।
ಯೋನಾತಾನನು ಕೋಪದಿಂದ ಉರಿಗೊಂಡು ಮೇಜಿನಿಂದ ಎದ್ದು ಹೋದನು. ಹಬ್ಬದ ಎರಡನೆಯ ದಿನವಾಗಿದ್ದ ಅಂದು ಅವನು ಊಟ ಮಾಡಲಿಲ್ಲ. ಏಕೆಂದರೆ ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದರಿಂದ, ಅವನಿಗೋಸ್ಕರ ವ್ಯಥೆಪಟ್ಟನು.
35 भोलिपल्ट बिहान दाऊदलाई भनेको समयमा भेट गर्न जोनाथन खेतमा गए र एक जना जवान मानिस तिनीसँगै थियो ।
ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗನನ್ನು ಕರೆದುಕೊಂಡು,
36 तिनले आफ्नो जवान मानिसलाई भने, “दौडी र मैले हानेका काँडहरू खोजेर ले ।” त्यो जवान मानिस जाँदैगर्दा तिनले उसको पछिल्तिर काँड हाने।
ಹೊಲಕ್ಕೆ ಹೊರಟುಹೋಗಿ ಹುಡುಗನಿಗೆ, “ನೀನು ಓಡಿಹೋಗಿ ನಾನು ಎಸೆಯುವ ಬಾಣಗಳನ್ನು ಹುಡುಕಿಕೊಂಡು ಬಾ,” ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ, ಆಚೆ ಹೋಗುವಹಾಗೆ ಬಾಣವನ್ನು ಎಸೆದನು.
37 जब जोनाथने हानेका काँडहरू भएको ठाउँमा जवान मानिस पुग्यो, तब जोनातनले त्यो जवान मानिसलाई बोलाए र भने, “के काँड तेरो पछिल्तिर छैनन् र?”
ಯೋನಾತಾನನು ಎಸೆದ ಬಾಣವಿರುವ ಸ್ಥಳದವರೆಗೆ ಹುಡುಗನು ಹೋದಾಗ, “ಬಾಣವು ನಿನ್ನ ಆಚೆ ಇಲ್ಲವೋ?” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.
38 तब जोनाथनले त्यो जवान मानिसलाई भने, “छिटो गर्, छिटो गर्, नबस् । त्यसैले जोनाथनको जवान केटाले काँडहरू जम्मा गर्यो र आफ्नो मालिककहाँ आयो ।
“ನೀನು ಆಲಸ್ಯಮಾಡದೇ ತ್ವರೆಯಾಗಿ ಹೋಗು,” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು, ತನ್ನ ಯಜಮಾನನ ಬಳಿಗೆ ತಂದನು.
39 तर त्यो जवान मानिसलाई अरू कुनै कुरा थाहा थिएन । जोनाथन र दाऊदले मात्र सो कुरा जान्दथे ।
ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ, ದಾವೀದನೂ ಮಾತ್ರ ಆ ಸಂಗತಿಯನ್ನು ತಿಳಿದುಕೊಂಡಿದ್ದರು.
40 जोनाथनले आफ्ना हतियारहरू आफ्नो जवान मानिस दिए र त्यसलाई भने, “जा, ति सहरमा लैजा ।”
ಆಗ ಯೋನಾತಾನನು ತನ್ನ ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ, “ಅವುಗಳನ್ನು ಪಟ್ಟಣದೊಳಕ್ಕೆ ತೆಗೆದುಕೊಂಡು ಹೋಗು,” ಎಂದನು.
41 त्यो जवान मानिस जानेबित्तिकै, दाऊद ढिस्कोको पछाडिबाट उठे, जमिनमा घोप्टो परे र शिर झुकाएर तिन पटक दण्डवत गरे । तिनीहरूले एकआपसमा चुम्बन गरे र सँगसँगै रोए, अनि दाऊद झन् धेरै रोए ।
ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.
42 जोनाथनले दाऊदलाई भने, “शान्तिसँग जानुहोस्, किनभने, 'तपाईं र म, तपाईंका सन्तान र मेरा सन्तान बिचमा परमप्रभु सदाको निम्ति हुनुभएको होस्' भनी परमप्रभुको नाउँमा हामी दुवैले शपथ खाएका छौं ।” तब दाऊद उठे, र गए र जोनाथन सहरमा फर्के ।
ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು.