< २ इतिहास 24 >
1 योआशले राज्य गर्न सुरु गर्दा तिनी सात वर्षका थिए । तिनले यरूशलेममा चालीस वर्ष राज्य गरे । तिनकी आमा बेर्शेबाकी सिब्या थिइन् ।
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.
2 यहोयादा पुजारीका समयभरि नै योआशले परमप्रभुको दृष्टिमा जे असल थियो सो गरे ।
ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
3 यहोयादाले तिनका निम्ति दुई वटी पत्नी ल्याएदिए, र तिनी छोराछोरीका पिता भए ।
ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.
4 यसपछि यस्तो भयो, योआशले परमप्रभुको मन्दिरको पुननिर्माण गर्ने निर्णय गरे ।
ಕ್ರಮೇಣ ಯೋವಾಷನು ಯೆಹೋವ ದೇವರ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾದನು.
5 तिनले पुजारी र लेवीहरूलाई एकसाथ भेला गरे र तिनीहरूलाई भने, “हरेक वर्ष यहूदाका सहरहरूमा जाओ र सबै इस्राएलबाट परमप्रभुको मन्दिरको पुनर्निर्माण गर्नलाई पैसा जम्मा गर । तिमीहरू यो काम झट्टै सुरु गरिहाल ।” लेवीहरूले सुरुमा केही पनि गरेनन् ।
ಆದ್ದರಿಂದ ಅವನು ಯಾಜಕರನ್ನೂ, ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆ, “ನೀವು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ ವರ್ಷ ವರ್ಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವುದಕ್ಕೆ ಸಮಸ್ತ ಇಸ್ರಾಯೇಲರಿಂದ ಹಣವನ್ನು ಕೂಡಿಸಿರಿ ಮತ್ತು ಕೆಲಸವನ್ನು ಶೀಘ್ರವಾಗಿ ನಡೆಸಿರಿ,” ಎಂದನು. ಆದರೂ ಲೇವಿಯರು ಅವಸರ ಮಾಡದೆ ಇದ್ದರು.
6 यसले राजाले प्रधान पुजारी यहोयादालाई बोलाए र तिनलाई भने, “करारका आदेशहरूका पालको निम्ति परमप्रभुका दास मोशा र इस्राएलको समुदायले लगाएको कर यहूदा र यरूशलेमबाट ल्याउन भनी लेवीहरूलाई किन भन्नुभएको छैन?”
ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.
7 किनकि ती दुष्ट स्त्री अतल्याहका छोराहरूले परमप्रभुको मन्दिर भत्काएका र परमप्रभुको मन्दिरका सबै पवित्र थोक बाललाई दिएका थिए ।
ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.
8 यसैले राजाले आदेश दिए र तिनीहरूले एउटा सन्दूक बनाए र त्यो परमप्रभुका मन्दिरको मूल ढोकाको बाहिर राख्ने हुकुम गरे ।
ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು.
9 तब तिनीहरूले यहूदा र यरूशलेमभरि नै परमेश्वरका दास मोशाले उजाड-स्थानमा इस्राएलमाथि लगाएको तिरो मानिसहरूले परमप्रभुकहाँ ल्याउनुपर्छ भनी घोषणा गरे ।
ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.
10 सबै अगुवा र सबे मानिस आनन्दित भए र रकम ल्याए र त्यो सन्दूक नभरिएसम्म त्यसमा हाले ।
ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.
11 यस्तो भयो, जब लेवीहरूले राजाका अधिकारीहरूकहाँ त्यो सन्दूक ल्याउँथे, र जब त्यसमा तिनीहरूले धेरै पैसा देख्थे, तब राजाका सचिव र प्रधान पुजारीका अधिकृत त्यो खाली गर्न आउँथे, र त्यो सन्दूक फेरि त्यसकै स्थानमा राखिदिन्थे । तिनीहरूले दिनदिनै त्यसो गरेर धेरै रुपियाँपैसा सञ्चय गरे ।
ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಕಛೇರಿಗೆ ತಂದಾಗಲೆಲ್ಲಾ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ, ಅರಸನ ಕಾರ್ಯದರ್ಶಿಯೂ, ಮುಖ್ಯಯಾಜಕನ ಪರಿಚಾರಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ, ತೆಗೆದುಕೊಂಡು ತಿರುಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.
12 राजा र यहोयादाले त्यो रुपियाँपैसा परमप्रभुको मन्दिरमा काम गर्न लाउने मानिसहरूको जिम्मामा दिए । ती मानिसहरूले मन्दिरको पुनर्निर्माण गर्न डकर्मी, सिकर्मीहरू, फलाम र काँसाको काम गर्नेहरूलाई ज्यालामा लगाए ।
ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು.
13 यसरी कामदारहरूले श्रम गरे, र तिनीहरूकै हातमा यस मरम्मतका काम अगाडि बढ्यो । तिनीहरूले पहिलेकै नमूनाअनुसार परमप्रभुका मन्दिरको पुनर्निर्माण गरे र त्यसलाई बलियो बनाए ।
ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.
14 जब तिनीहरूले त्यो काम सिद्ध्याए, तब तिनीहरूले बाँकी बचेको रुपियाँपैसा राजा र यहोयादाकहाँ ल्याइदिए । ती पैसाबाट परमप्रभुका मन्दिरमा चाहिने सामानहरूको निम्ति प्रयोग गरियो, सेवाको काम र होमबलिको काम दुवैका निम्ति भाँडाहरू—सुन र चाँदीका चम्चा र भाँडाहरू । यहोयादाको समयभरि नै तिनीहरूले परमप्रभुको मन्दिरमा निरन्तर होमबलि चढाए ।
ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.
15 यहोयादा वृद्ध भए र दीर्घायु भए अनि त्यसपछि तिनी मरे । तिनको मृत्यु हुँदा तिनी एक सय तिस वर्षका थिए ।
ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು.
16 तिनीहरूले तिनलाई दाऊदको सहरमा राजाहरूकै चिहानमा गाडे, किनभने तिनले इस्राएलमा परमेश्वर र परमेश्वरको मन्दिरको निम्ति असल काम गरेका थिए ।
ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.
17 यहोयादाको मृत्युपछि यहूदाका अधिकारीहरू राजाकहाँ आएर आदर देखाए । तब राजाले तिनीहरूका कुरा सुने ।
ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
18 तिनीहरूले परमप्रभु आफ्ना पुर्खाहरूका परमेश्वरको मन्दिरलाई त्यागे र अशेरा देवीका खम्बाहरू र मूर्तिहरूको पुजा गरे । तिनीहरूका यस खराबीले गर्दा यहूदा र यरूशलेममाथि परमेश्वरको क्रोध आइपर्यो ।
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.
19 तापनि तिनीहरूलाई फेरि आफूकहाँ फर्काएर ल्याउन परमप्रभुले अगमवक्ताहरू पठाउनुभयो । ती अगमवक्ताहरूले तिनीहरूका कामको विरुद्धमा बोले, तर तिनीहरूले त्यो सुन्नलाई इन्कार गरे ।
ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.
20 यहोयादाका छोरा जकरिया पुजारीमाथि परमेश्वरका आत्मा आउनुभयो । जकरिया मानिसहरूका सामु खडा भए र तिनीहरूलाई भने, “परमेश्वर यसो भन्नुहुन्छ: ‘तिमीहरू किन परमप्रभुका आज्ञा उल्लङ्घन गर्छौ, जसले गर्दा तिमीहरूले उन्नति गर्न सक्दैनौ? तिमीहरूले परमप्रभुलाई त्यागेका हुनाले उहाँले पनि तिमीहरूलाई त्याग्नुभएको छ ।”
ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
21 तर तिनीहरूले तिनको विरुद्धमा षड्यन्त्र रचे । राजाको हुकुम पाएर तिनीहरूले परमप्रभुका मन्दिरको चोकमा ढुङ्गा हानेर तिनलाई मारे ।
ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
22 यसरी किसिमले, योआश राजाले जकरियाका बुबा यहोयादाले आफूप्रति गरेको दयालाई बेवास्ता गरे । बरु, यहोयादाका छोरालाई मारे । जब जकरियाको मृत्यु हुन लागेको थियो, तब तिनले यसो भने, “परमप्रभुले यो देख्नुभएको होस् र तिमीहरूका लेखा लिनुभएको होस् ।”
ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.
23 वर्षको अन्त्यमा यस्तो भयो, अरामी छाउनीका फौज योआशको विरुद्धमा आयो । तिनीहरू यहूदा र यरूशलेममा आए । तिनीहरूले मानिसहरूका सबै अगुवालाई मारे र तिनीहरूबाट लूटका माल लिएर दमस्कसका राजालाई पठाइदिए ।
ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
24 अरामीहरू थोरै सिपाहीहरू लिएर आएका भए तापनि परमप्रभुले एउटा ठूलो फौजमाथि तिनीहरूलाई विजय दिनुभयो, किनभने यहूदाका मानिसहरूले परमप्रभु आफ्ना पुर्खाहरूका परमेश्वरलाई त्यागेका थिए । यसरी आरामीहरूले योआशमाथि दण्ड ल्याए ।
ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.
25 अरामीहरू जाने बेलासम्म योआश गम्भीर रूपले घाइते भएका थिए । पुजारी यहोयादाका छोराहरूका मृत्युको कारणले तिनका आफ्नै सेवकहरूले तिनको विरुद्धमा षड्यन्त्र रचे । तिनको ओछ्यानमा तिनीहरूले तिनलाई मारे, र तिनी मरे । तिनीहरूले तिनलाई दाऊदको सहरमा गाडे, तर राजाहरूका चिहानमा चाहिं होइन ।
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.
26 तिनको विरुद्धमा षड्यन्त्र गर्ने व्यक्तिहरू अम्मोनी स्त्री शिम्मतका छोरा जाबाद र मोआबी स्त्री शिम्रितका छोरा यहोजाबाद थिए ।
ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು.
27 अब तिनका सन्तानको विवरण, तिनको विषय गरिएका महत्त्वपूर्ण अगमवाणीहरू, र परमेश्वरको मन्दिरको पुनर्निर्माण गर्ने कामका विषय, हेर, ती राजाहरूका इतिहासको पुस्तकमा लेखिएका छन् । तिनका छोरा अमस्याह तिनको ठाउँमा राजा भए ।
ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.