< २ इतिहास 36 >
1 त्यसपछि देशका मानिसहरूले योशियाहका छोरा यहोआहाजलाई लिए र यरूशलेममा तिनका बुबाको ठाउँमा तिनलाई राजा बनाए ।
ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
2 यहोआहाजले राज्य सुरु गर्दा तिनी तेइस वर्षका थिए, र तिनले यरूशलेममा तीन महिना राज्य गरे ।
ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
3 मिश्रदेशका राजाले यरूशलेममा तिनलाई हटाए, र देशमाथि एक सय तोडा चाँदी र एक तोडा सुनको जरिवाना लगाए ।
ಈಜಿಪ್ಟ್ ಅರಸನು ಯೆರೂಸಲೇಮಿನಲ್ಲಿ ಅವನನ್ನು ಸಿಂಹಾಸನದಿಂದ ತೆಗೆದುಹಾಕಿ, ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
4 मिश्रदेशका राजाले यहोआहाजका भाइ एल्याकीमलाई यहूदा र यरूशलेममाथि राजा तुल्याए (र तिनको नाउँ यहोयाकीममा बदली गरे) । तब नेकोले तिनका दाजु यहोआहाजलाई मिश्रदेशमा लगे ।
ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.
5 यहोयाकीमले राज्य गर्न सुरु गर्दा तिनी पच्चिस वर्षका थिए, र तिनले यरूशलेममा एघार वर्ष राज्य गरे । तिनले परमप्रभु आफ्ना परमेश्वरको दृष्टिमा जे खराब थियो, त्यही गरे ।
ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
6 त्यसपछि बेबिलोनका राजा नबूकदनेसरले तिनलाई आक्रमण गरे र तिनलाई बेबिलोनमा लानलाई तिनलाई साङ्लाले बाँधे ।
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.
7 नबूकदनेसरले परमप्रभुको मन्दिरका केही सामानहरू पनि बेबिलोनमा लगे र तिनले ती बेबिलोनको आफ्नै दरबारमा राखे ।
ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
8 यहोयाकीमको राजकालका अरू घटनाहरू, र तिनले गरेका घिनलाग्दा कामहरू, र तिनको विरुद्ध पाइएका कुराहरू यहूदा र इस्राएलका राजाहरूका इतिहासको पुस्तकमा लेखिएका छन् । त्यसपछि तिनको ठाउँमा तिनका छोरा यहोयाकीन राजा भए ।
ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.
9 यहोयाकीन ले राज्य गर्न सुरु गर्दा तिनी आठ वर्षका थिए । तिनले यरूशलेममा तीन महिना दश दिन राज्य गरे । तिनले परमप्रभुको दृष्टिमा जे कुरो खराब थियो, त्यही गरे ।
ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
10 बसन्त ऋतुमा राजा नबूकदनेसरले मानिसहरू पठाएर परमप्रभुको मन्दिरका मूल्यवान सामानहरूको साथमा तिनलाई बेबिलोनमा ल्याए, र तिनका आफन्त सिदकियाहलाई यहूदा र यरूशलेममाथि राजा तुल्याए ।
ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.
11 सिदकियाहले राज्य गर्न सुरु गर्दा तिनी एक्काइस वर्षका थिए । तिनले यरूशलेममा एघार वर्ष राज्य गरे ।
ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.
12 तिनले परमप्रभु तिनका परमेश्वरको दृष्टिमा जे खराब थियो त्यही गरे । परमप्रभुको वचन बोल्ने यर्मिया अगमवक्ताको सामु तिनले आफैलाई विनम्र पारेनन् ।
ಅವನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ, ಯೆಹೋವ ದೇವರು ಹೇಳಿದ ಮಾತುಗಳಂತೆ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
13 परमेश्वरको नाउँमा तिनलाई शपथ खुवाउने राजा नबूकदनेसरसँग पनि तिनले बिद्रोह गरे । तर सिदकियाहले परमप्रभु इस्राएलका परमेश्वरतिर फर्किआउने कुराको विरुद्ध तिनी हठी भए र आफ्नो हृदय कठोर पारे ।
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
14 यसबाहेक अरू जातिहरूका सबै घिनलाग्दा कामका अनुसरण गरेर परमप्रभुले यरूशलेममा पवित्र गर्नुभएको उहाँको मन्दिरलाई अपवित्र पारेर पुजारीहरू र मानिसहरूका सबै अगुवाहरू अत्यन्तै विश्वासघाती भए । तिनीहरूले परमप्रभुले यरूशलेममा पवित्र गर्नुभएको मन्दिरलाई अपवित्र पारे ।
ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
15 परमप्रभु तिनीहरूका पुर्खाहरूका परमेश्वरले तिनीहरूलाई आफ्ना दूतहरूद्वारा घरिघरि वचन दिनुभयो, किनभने आफ्ना मानिस र आफ्नो वासस्थानमाथि उहाँले दया गर्नुभयो ।
ಅವರ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸೇವಕರನ್ನು ಅವನ ಬಳಿಗೆ ಪುನಃ ಕಳುಹಿಸಿದರು. ತಮ್ಮ ಜನರ ಮೇಲೆಯೂ, ತಮ್ಮ ನಿವಾಸ ಸ್ಥಾನದ ಮೇಲೆಯೂ ಅವರು ಕನಿಕರಪಟ್ಟರು.
16 तर परमप्रभुको क्रोध उहाँका मानिसहरूमाथि नपरुञ्जेल र सहायता आउने बाटो बन्द हुनेगरी तिनीहरूले उहाँका दूतहरूको गिल्ला गरे, उहाँको वचनहरूको निन्दा गरे र उहाँका अगमवक्ताहरूलाई हाँसोमा उडाए ।
ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.
17 यसैले परमेश्वरले तिनीहरूका विरुद्धमा कल्दीका राजालाई ल्याउनुभयो, जसले पवित्रस्थानभित्रै तिनीहरूका जवान मानिसहरूलाई तरवारले मारे, र जवान मानिसहरू, कन्याहरू, वृद्धहरू वा कपाल सेतै फुलेकाहरू कसैलाई पनि तिनले छोडेनन् । परमेश्वरले ती सबैलाई तिनको हातमा सुम्पिदिनुभयो ।
ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.
18 परमेश्वरको मन्दिरका सानाठूला सबै भाँडा र परमप्रभुको मन्दिर र राजा र तिनका अधिकारीहरूका दामीदामी थोकहरू सबै तिनले बेबिलोनमा लगे ।
ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.
19 उनीहरूले परमप्रभुको मन्दिर जलाइदिए, र यरूशलेमको पर्खाल भत्काइदिए, सहरका सबै महलहरू जलाइदिए, र त्यहाँ भएका सबै सुन्दर कुरा नष्ट गरे ।
ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.
20 तरवारबाट उम्केकाहरूलाई राजाले कैद गरेर बेबिलोनमा लगे । तिनीहरू फारसको शासनमा नआउञ्जेल उनका र उनका छोराहरूका दास-दासी भए ।
ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
21 यर्मिया अगमवक्ताद्वारा बोलिएको परमप्रभुको वचन पूरा हुनलाई, देशले आफ्नो शबाथको बिश्रामको आनन्द नलिउञ्जेलसम्म यसो भयो । यसरी नै सत्तरी वर्ष पूरा नगुञ्जेल र विश्रामको पूरा समय नकाटुञ्जेल नाश भएको सबै समयभरि नै देशले शबाथको विश्राम पालन गर्दैरह्यो ।
ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.
22 फारसका राजा कोरेसको पहिलो वर्षमा यर्मियाद्वारा भनिएको परमप्रभुको वचन पूरा हुन परमप्रभुले फारसका राजाको आत्मालाई प्रोत्साहित पार्नुभयो, ताकि उनले आफ्नो साम्राज्यभरि एउटा घोषणा निकाले र त्यसलाई लेख्ने काम पनि गरे । तिनले यसो भने:
ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,
23 “फारसका राजा कोरेस यसो भन्छन्: परमप्रभु स्वर्गका परमेश्वरले पृथ्वीका सबै राज्य मलाई दिनुभएको छ । उहाँले मलाई यहूदाको यरूशलेममा उहाँको निम्ति एउटा मन्दिर बनाउन आज्ञा गर्नुभएको छ । उहाँका सबै मानिसध्येबाट जो-जो अहिले यहाँ छौ, परमप्रभु आफ्ना परमेश्वर तिमीहरूसँग रहनुभएको होस् । त्यो आफ्नो देशमा यरूशलेममा जाओस् ।”
“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’” ಎಂದನು.