< २ राजाहरू 16 >
1 रमल्याहका छोरा पेकहको सत्रौँ वर्षमा यहूदाका राजा योतामका छोरा आहाजले राज्य सुरु गरे ।
೧ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
2 आहाजले राज्य गर्न सुरु गर्दा तिनी बिस वर्षका थिए, र तिनले यरूशलेममा सोह्र वर्ष राज्य गरे । तिनका पुर्ख दाऊदले गरेझैँ परमप्रभुको दृष्टिमा जे ठिक थियो, तिनले त्यो गरेनन् ।
೨ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.
3 बरु, तिनी इस्राएलका राजाहरूको चालमा हिंडे । वास्तवमा परमप्रभुले इस्राएलका मानिसहरूको सामुबाट धपाउनुभएका जातिहरूका घृणित अभ्यासहरूको अनुसरण गरेर तिनले आफ्नो छोरोलाई आगोमा टेकेर हिंड्न लगाए ।
೩ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
4 तिनले उच्च थानहरू, डाँडाका टाकुराहरू र हरेक हरियो रुखमुनि बलिदानहरू चढाए र धूप बाले ।
೪ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
5 तब अरामका राजा रसीन र इस्राएलका राजा रमल्याहका छोरा पेकह आक्रमण गर्न यरूशलेममा आए । तिनीहरूले आहाजलाई घेरे तापनि तिनीहरूले तिनलाई पराजित गर्न सकेनन् ।
೫ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
6 त्यस बेला अरामका राजा रसीनले अरामको लागि एलात फेरि प्राप्त गरे र यहूदाका मानिसहरूलाई एलातबाट धपाए । तब अरामीहरू एलातमा आए, जहाँ तिनीहरू आजको दिनसम्म नै बसेका छन् ।
೬ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು. ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
7 त्यसैले आहाजले अश्शूरका राजा तिग्लत-पिलेसेरकहाँ यसो भनेर सन्देशवाहकहरू पठाए, “म तपाईंको सेवक र तपाईंको छोरो हुँ । माथि आउनुहोस् र अरामका राजा र इस्राएलका राजाको हातबाट मलाई बचाउनुहोस् जसले मलाई आक्रमण गरेका छन् ।”
೭ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
8 त्यसैले आहाजले परमप्रभुको मन्दिरमा भेट्टाइएका चाँदी र सुन अनि राजदरबारका धन-सम्पति लिए र अश्शूरका राजाकहाँ उपहारको रूपमा ति पठाए ।
೮ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
9 तब अश्शूरका राजाले तिनको कुरा सुने, र अश्शूरका राजा दमस्कसको विरुद्धमा गए, त्यसमाथि विजय हासिल गरे र यहाँका मानिसहरूलाई बन्दी बनाएर कीरमा लगे । तिनले अरामका राजा रसीनलाई पनि मारे ।
೯ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
10 राजा आहाज अश्शूरका राजा तिग्लत-पिलेसेरलाई भेट्न दमस्कसमा गए । दमस्कसमा तिनले एउटा वेदी देखे । तिनले आवश्यक सबै कामको लागि वेदीको ढाँचा र तरिका उरियाह पुजारीलाई नमुनाको लागि पठाए ।
೧೦ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.
11 त्यसैले राजा आहाजले दमस्कसबाट पठाएको योजनाहरू जस्तै ढाँचाको वेदी उरियाह पुजारीले बनाए । राजा आहाज दमस्कसबाट फर्कनुअगि तिनले यसलाई बनेर सिद्ध्याए ।
೧೧ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
12 राजा दमस्कसबाट आएपछि, तिनले वेदी देखे । राजा वेदीमा गए र बलिदानहरू चढाए ।
೧೨ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.
13 तिनले आफ्ना होमबलि र अन्नबलि चढाए, आफ्नो अर्घबलि खन्याए, अनि मेलबलिको रगतलाई वेदीमाथि छर्के ।
೧೩ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
14 परमप्रभुको सामु भएको काँसाको वेदी, तिनले परमप्रभुको मन्दिरको सामुबाट अर्थात् तिनको वेदी र परमप्रभुको मन्दिरको बिचबाट ल्याए र आफ्नो वेदीको उत्तरपट्टि राखे ।
೧೪ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
15 तब राजा आहाजले उरियाह पुजारीलाई यसो भनेर आदेश दिए, “ठुलो वेदीमा बिहानको होमबलि र साँझको अन्नबलि अनि राजाको होमबलि र तिनको अन्नबलिलाई देश भरिका सबै मानिसका होमबलि र तिनीहरूका अन्नबलि र तिनीहरूका अर्घबलिसँगै चढाऊ । यसमाथि होमबलिको सबै रगत र बलिदानका सबै रगत छर्क । तर काँसाको वेदीचाहिं मार्गदर्शनको सल्लाह लिन मेरो निम्ति हुनेछ ।”
೧೫ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.
16 राजा आहाजले जसरी आज्ञा दिए, उरियाह पुजारीले त्यसरी नै गरे ।
೧೬ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.
17 तब राजा आहाजले गुड्ने आधारहरूबाट पाटाहरू र बाटाहरू हटाए । तिनले विशाल खँड्कुलोलाई त्यसलाई थामिराख्ने काँसाका साँढेहरूबाट निकाले र ढुङ्गाको आधारमा राखे ।
೧೭ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
18 तिनले शबाथमा प्रयोग गरिने चँदुवालाई हटाए जसलाई तिनीहरूले मन्दिरमा निर्माण गरेका थिए । तिनले अश्शूरका राजाको कारणले मन्दिरबाहिर भएको राजकीय प्रवेशद्वारलाई पनि हटाइदिए ।
೧೮ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.
19 आहाज र तिनले गरेका कामका बारेमा ती यहूदाका राजाहरूको इतिहासको पुस्तकमा लेखिएका छैनन् र?
೧೯ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
20 आहाज आफ्ना पुर्खाहरूसित सुते र दाऊदको सहरमा तिनका पुर्खाहरूसँगै गाडिए । तिनको ठाउँमा तिनका छोरा हिजकिया राजा भए ।
೨೦ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.