< प्रेरित 17 >
1 अब तिनीहरू अम्फिपोलिस र अपोल्लोनिया सहरहरू हुँदै यहूदीहरूको सभाघर भएको थेसलोनिके सहरमा आइपुगे ।
೧ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
2 पावलले आफ्नो आदतअनुसार उनीहरूकहाँ गए र तिनवटा विश्राम दिनसम्म त्यहाँका मानिसहरूसँग धर्मशास्त्रबाट तर्क गरे ।
೨ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,
3 उनले धर्मशास्त्र खोल्दै ख्रीष्टले दुःख भोग्नु र मृत्युबाट फेरि जीवित हुनु आवश्यक थियो भनी व्याख्या गरे । उनले भने, “यिनै येशू जसलाई मैले तपाईंहरूका बिचमा घोषणा गरेको छु, उहाँ नै ख्रीष्ट हुनुहुन्छ ।”
೩ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
4 केही यहूदीहरू साथै ईश्वरभक्त ग्रीकहरू, धेरै अगुवा स्त्रीहरू र ठुलो भिडले पावल र सिलासको कुरामा विश्वास गरे ।
೪ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
5 तर अविश्वासी यहूदीहरू ईर्ष्याले भरिए र बजारका चोकबाट केही दुष्ट मानिसहरूलाई जम्मा गरे र ठुलो भिड बनाएर सहरमा होहल्ला मच्चाए । तिनीहरूले यासोनको घरमा आक्रमण गरेर पावल र सिलासलाई मानिसहरूका बिचमा बाहिर ल्याउन चाहन्थे ।
೫ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
6 तर जब तिनीहरूले पावल र सिलासलाई भेटाएनन्, तब यासोन र केही भाइहरूलाई घिसार्दै सहरका अधिकारीहरूकहाँ ल्याए । तिनीहरूले कराएर भने, “संसारलाई उलटपुलट पार्ने यी मानिसहरू यहाँ पनि आइपुगेका छन् ।”
೬ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
7 यासोनले स्वागत गरेका यी मानिसहरूले कैसरको आदेश विपरित काम गर्छन् र भन्छन्, “येशू भन्ने अर्को एकजना राजा पनि छन् ।”
೭ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.
8 यी कुराहरू सुनेर मानिसहरूका भिड र सहरका हाकिमहरू आत्तिए ।
೮ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು
9 तिनीहरूले यासोन र अरू भाइहरूबाट जरिवानाको रकम लिइसकेपछि उनीहरूलाई जान दिए ।
೯ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
10 त्यही रात भाइहरूले पावल र सिलासलाई बेरियामा पठाइदिए । त्यहाँ आइपुगेपछि उनीहरू यहूदीहरूको सभाघरमा पसे ।
೧೦ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
11 थेसलोनिकेमा भएका मानिसहरूभन्दा यहाँका मानिसहरू असल थिए किनभने यिनीहरूले सिकाइएका कुराहरू त्यस्तै हुन् कि होइनन् भनी दैनिक रूपमा धर्मशास्त्रबाट जाँच्दै खुल्ला रूपमा परमेश्वरको वचनलाई ग्रहण गर्थे ।
೧೧ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
12 यसकारण तिनीहरूमध्ये केही प्रभावशाली ग्रीक स्त्रीहरू लगायत धेरै पुरुषहरूले प्रभुमा विश्वास गरे ।
೧೨ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
13 तर जब पावलले परमेश्वरको वचन बेरियामा पनि घोषणा गर्दैछन् भनी थेसलोनिकेका यहूदीहरूले थाहा पाए, तिनीहरू त्यहाँ गएर भिडहरूलाई उक्साए र खलबल मच्चाउन लगाए ।
೧೩ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
14 त्यसपछि भाइहरूले पावललाई तुरुन्तै समुद्रतिर पठाइदिए, तर सिलास र तिमोथी त्यहीँ बसे ।
೧೪ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
15 पावललाई डोर्याइरहेका मानिसहरूले उनलाई एथेन्स सहरसम्म लगे । पावललाई त्यहाँ छोडेर फर्कंदा पावलले तिनीहरूसँग सिलास र तिमोथीलाई जति सक्दो छिट्टो उनीकहाँ आउनू भन्ने निर्देशन दिएर पठाए ।
೧೫ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
16 पावलले सिलास र तिमोथीलाई एथेन्समा पर्खंदै गर्दा, त्यो सहर मूर्ती नै मूर्तीले भरिएको देखेर उनको आत्मा उनीभित्र वेचैन भयो ।
೧೬ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.
17 यसैकारण उनले यहूदीहरू र परमेश्वरको आराधना गर्नेहरूसँग सभाघरहरूमा र बजारमा दिनहुँ भेटिने मानिसहरूसँग पनि यसको बारेमा बहस गरे ।
೧೭ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.
18 तर त्यहाँ कतिजना एपिक्युरी र स्तोइकी दार्शनिकहरूसँग पनि उनको विवाद भयो । र केहीले यसो भने, “यो बकबकेले के भन्न खोज्दैछ?” अरूहरूले भने, “ऊ त विदेशी देवताहरूको प्रचारक जस्तो देखिन्छ ।” किनभने उनले येशू र उहाँको पुनरुत्थानको बारेमा प्रचार गर्दै थिए ।
೧೮ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
19 तिनीहरूले पावललाई अरिओपागसमा ल्याए, र उनलाई सोधे, “के हामी तपाईंले बताइरहनुभएको नयाँ शिक्षाको बारेमा जान्न सक्छौँ?
೧೯ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?
20 किनभने तपाईंले केही अनौठा कुराहरू हाम्रो कानमा ल्याउँदै हुनुहुन्छ । त्यसकारण हामी यी कुराहरूको अर्थ के हो भनी जान्न चाहन्छौँ ।”
೨೦ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
21 (अब सबै एथेन्सबासीहरू र त्यहाँ बस्ने परदेशीहरूले अरूलाई नयाँ कुराहरू बताउने र नयाँ कुराहरूको बारेमा सुन्ने बाहेक अन्य केही कुरामा समय बिताउँदैनथे । )
೨೧ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.
22 त्यसैले पावल अरिओपागसको बिचमा उभिए र यसो भने, “एथेन्सबासी हो, तपाईंहरू हरेक क्षेत्रमा धार्मिक हुनुहुन्छ भन्ने कुरा मैले देखेँ ।
೨೨ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.
23 किनिक यहाँ हिँड्दै गर्दा मैले तपाईंहरूले पुज्ने वस्तुहरू देखेँ । मैले यस्तो एउटा वेदी पनि देखेँ, जसमा ʼअज्ञात ईश्वरका निम्तिʼ भन्ने कुँदिएको थियो । यसकारण जसलाई तपाईंहरूले नजानिकन पुज्नुहुन्छ, तिनै ईश्वरको बारेमा म तपाईंहरूलाई बताउँछु ।
೨೩ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.
24 परमेश्वर जसले संसार र त्यसमा भएका सबै थोक बनाउनुभयो, उहाँ स्वर्ग र पृथ्वीका प्रभु हुनुभएको कारण उहाँ मानिसका हातहरूले बनाएका मन्दिरहरूमा बस्नुहुन्न ।
೨೪“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;
25 न त उहाँलाई केही कुराको खाँचो परेजस्तै मानिसका हातद्वारा सेवा गरिनुपर्छ, किनकि उहाँले नै मानिसहरूलाई जीवन, सास र सबै थोक दिनुहुन्छ ।
೨೫ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
26 उहाँले एउटा मानिसबाट पृथ्वीमा रहने सबै जातिका मानिसहरूलाई बनाउनुभयो अनि ऋतुहरू र तिनीहरू बस्ने क्षेत्रका सिमानाहरू निर्धारण गर्नुभयो ।
೨೬ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,
27 यसैकारण उनीहरूले तिनै परमेश्वरलाई खोजून् र सायद तिनीहरूले उहाँलाई खोजेर पाउनेछन् । वास्तवमा उहाँ हामीमध्ये कसैबाट पनि टाढा हुनुहुन्न ।
೨೭ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.
28 किनकि हामी उहाँमा नै जिउँछौँ र हिँडडुल गर्छौं र उहाँमै हाम्रो अस्तित्व छ, जसरी तपाईंहरूका आफ्नै कविहरूले भनेका छन्: ʼकिनकि हामीहरू पनि उहाँकै सन्तान हौँ ।ʼ
೨೮ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
29 यसकारण हामी परमेश्वरका सन्तान भएका हुनाले परमेश्वरलाई मानिसको कला वा विचारअनुसार सुन वा चाँदी वा ढुङ्गाबाट खोपेर बनाइएको चीज हो भनी ठान्नु हुँदैन ।
೨೯“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
30 यसकारण परमेश्वरले पहिलेको अज्ञानताको समयलाई ध्यान दिनुभएन, तर अहिले परमेश्वरले सबै ठाउँका सारा मानिसहरूलाई आफ्नो पापको पश्चात्ताप गर्ने आज्ञा गर्नुहुन्छ ।
೩೦ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
31 किनभने उहाँले एक दिन निश्चित गर्नुभएको छ, जुन दिन आफूले चुन्नु भएको मानिसद्वारा उहाँले धार्मिकतामा संसारलाई न्याय गर्नुहुनेछ । परमेश्वरले उहाँलाई मृत्युबाट जीवित पार्नुभएर सबै मानिसहरूलाई यी मानिसको बारेमा प्रमाण दिनुभएको छ ।”
೩೧ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
32 जब एथेन्सका मानिसहरूले मृत्त व्यक्तिको पुनरुत्थानको बारेमा सुने, कसै-कसैले पावललाई गिज्याए तर अरूहरूले यसो भने, “हामी यो विषयमा तपाईंबाट फेरि सुन्नेछौँ ।”
೩೨ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
33 त्यसपछि पावलले तिनीहरूलाई छोडेर गए ।
೩೩ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
34 तर अरियोपागसका डायनोसियस, दामारिस नाउँ गरेकी एक स्त्री र अरू कतिपय मानिसहरू पावललाई भेट्न आए र उनको कुरामा विश्वास गरे ।
೩೪ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.